ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅತ್ಯಂತ ಜನಪ್ರಿಯ ಧಾರಾವಾಹಿ ಜೊತೆ ಜೊತೆಯಲಿ ತಂಡದಿಂದ ಇದೀಗ ಆರ್ಯವರ್ಧನ್ ಪಾತ್ರಧಾರಿ ನಟ ಅನಿರುದ್ಧ್ ಹೊರ ಹೋಗಿದ್ದಾರೆ. ಹೀಗಾಗಿ ಆರ್ಯವರ್ಧನ್ ಪಾತ್ರಕ್ಕೆ ಧಾರಾವಾಹಿ ತಂಡ ಉತ್ತಮ ನಟನನ್ನೇ ಹುಟುಕಾಟ ಮಾಡುತ್ತಿದೆ. ಸದ್ಯ ಅನಿರುದ್ಧ್ ರಿಂದ ತೆರವಾಗಿರುವ ಆರ್ಯವರ್ಧನ್ ಜಾಗಕ್ಕೆ ನಟ ಹರೀಶ್ ರಾಜ್ ಬರಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಮೊದಲು ಆರ್ಯವರ್ಧನ್ ಪಾತ್ರಕ್ಕೆ ನಿರ್ದೇಶಕ ಅನೂಪ್ ಭಂಡಾರಿಯನ್ನು ಧಾರಾವಾಹಿ ತಂಡ ಅಪ್ರೋಚ್ ಮಾಡಿತ್ತು. ಆದರೆ ಅನೂಪ್ ಸಿನಿಮಾದ ಕೆಲಸದ ಕೆಲಸದಲ್ಲಿ ತೊಡಗಿಕೊಂಡ […]Read More
