• June 17, 2026

karnatakaspecial.in

https://karnatakaspecial.in/

“ಬಿಸಿಲು ಕುದುರೆ” ಗೆ ಐವತ್ತನೇ ದಿನದ ಸಂಭ್ರಮ .

ಕನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದಿರುವ ಹೃದಯ ಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಕಳೆದ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು. ಚಿತ್ರ ಈಗ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಈ ಚಿತ್ರವನ್ನು ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಚಿತ್ರ ಒಂದೇ ಚಿತ್ರಮಂದಿರದಲ್ಲಿ ಐವತ್ತು ದಿನ ಪೂರೈಸಿಲ್ಲ. ರಾಜ್ಯದ ವಿವಿಧ ಕಡೆ ಬಿಡುಗಡೆಯಾಗಿ ಪ್ರದರ್ಶನ ಕಂಡು ಈಗ ಐವತ್ತನೇ […]Read More

ಡಾರ್ಲಿಂಗ್ ಕೃಷ್ಣ ಅಭಿನಯದ ” ಲವ್ ಮೀ ಆರ್ ಹೇಟ್ ಮೀ” ಸೆಪ್ಟೆಂಬರ್

ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬ ಇತ್ತೀಚಿಗೆ ನಡೆದಿದೆ. ಈ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ “ಲವ್ ಮೀ ಆರ್ ಹೇಟ್ ಮೀ” ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹ ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ. ದೀಪಕ್ ಗಂಗಾಧರ್ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ದೀಪಕ್ ಗಂಗಾಧರ್ ಮೂವೀಸ್ ಲಾಂಛನದಲ್ಲಿ ದೀಪಕ ಗಂಗಾಧರ್ ಅವರ ಜೊತೆಗೆ ಸುನೀಲ್ ಬಿ.ಎನ್, ಮದನ್ ಗಂಗಾಧರ್, ಚಂದನ್ ಜೆ ಹಾಗೂ ನಾಗರಾಜ್ […]Read More

ರಾಜ್ ಬಿ ಶೆಟ್ಟಿ ಅಭಿನಯದ “ಟೋಬಿ” ಚಿತ್ರ ಆಗಸ್ಟ್ 25 ರಂದು ತೆರೆಗೆ

ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ “ಟೋಬಿ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.‌ ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. “ಟೋಬಿ” ಚಿತ್ರಕ್ಕೆ “ಮಾರಿ ಮಾರಿ ..ಮಾರಿಗೆ ದಾರಿ” ಎಂಬ ಅಡಿಬರಹವಿದೆ. ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ […]Read More

ಕೋಕ್ ಸ್ಟುಡಿಯೋ ಭಾರತ್ ಪ್ರಸ್ತುತಪಡಿಸುವ “ಗೀಜಗ ಹಕ್ಕಿ” – ಸತ್ಯದ ಕುರಿತಾದ ಹಾಡು

ಕೋಕ್ ಸ್ಟುಡಿಯೋ ವಿವಿಧ ಭಾಷೆಗಳಲ್ಲಿ ವಿಭಿನ್ನ ಪ್ರಕಾರದ ಸಂಗೀತದೊAದಿಗೆ ಸಂಗೀತ ವೇದಿಕೆಯಾಗಿ ಅದ್ಭುತ ಯಶಸ್ಸನ್ನು ಸಾಧಿಸಿದೆ, ಈ ವರ್ಷ ಭಾರತದಲ್ಲಿ ಕೋಕ್ ಸ್ಟುಡಿಯೋ ಭಾರತ್ ಮತ್ತು ಕೋಕ್ ಸ್ಟುಡಿಯೋ ತಮಿಳು ಪ್ರಾರಂಭದೊAದಿಗೆ ಪ್ರತಿಭಾವಂತ ಮತ್ತು ಉದಯೋನ್ಮುಖ ಕಲಾವಿದರನ್ನು ಆಚರಿಸುವುದನ್ನು ಮುಂದುವರೆಸಿದೆ. ಬಿಡುಗಡೆಗೆ ಅಗಾಧ ಪ್ರತಿಕ್ರಿಯೆಗೆ ಸಾಕ್ಷಿಯಾಗಿರುವ ಕೋಕ್ ಸ್ಟುಡಿಯೋ ಭಾರತ್ ದೇಶಾದ್ಯಂತದ ೫೦ ಕ್ಕೂ ಹೆಚ್ಚು ಕಲಾವಿದರ ಸಮ್ಮಿಲನದೊಂದಿಗೆ ಸೃಜನಾತ್ಮಕ ಸೀಸನ್‌ಗೆ ಚಾಲನೆ ನೀಡುತ್ತಿದೆ, ಅವರು ಭಾರತ್‌ನ ಬೇರುಗಳನ್ನು ಆಚರಿಸುವ ೧೦ ಸ್ಮರಣೀಯ ಟ್ರ‍್ಯಾಕ್‌ಗಳನ್ನು ರಚಿಸಲು ಒಟ್ಟುಗೂಡಿದ್ದಾರೆ. […]Read More

Love Li ಸಿನಿಮಾ ಸಾಂಗ್ ಲಾಂಚ್.!

ವಸಿಷ್ಠ ಸಿಂಹ ನಾಯಕರಾಗಿ ಅಭಿನಯಿಸಿರುವ ‘ಲವ್ ಲಿ’ ಚಿತ್ರದ ಟೈಟಲ್ ಹಾಡು ಇತ್ತೀಚಿಗೆ ಬಿಡುಗಡೆಯಾಗಿದ್ದು, ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವಿಶೇಷವಾದ ಈ ಗೀತೆಯನ್ನು ಬಿಡುಗಡೆ ಮಾಡಲು ಮುಖ್ಯ ಅಥಿತಿಗಳಾಗಿ ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ, ‘ನೆನಪಿರಲಿ’ ಪ್ರೇಮ್, ಪ್ರಿಯಂಕಾ ಉಪೇಂದ್ರ ಹಾಗೂ ಹರಿಪ್ರಿಯ ಆಗಮಿಸಿದ್ದರು. ಅಭುವನಾಸ್ ಕ್ರೀಯೆಷನ್ಸ್ ಬ್ಯಾನರ್ ನಲ್ಲಿ ರವೀಂದ್ರ ಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಕಥೆ ಬರೆದು ಮೊದಲಬಾರಿ ನಿರ್ದೇಶನ ಮಾಡಿದ್ದಾರೆ ಯುವ ಪ್ರತಿಭೆ ಚೇತನ್ ಕೇಶವ್. ‘ನಿರ್ಮಾಪಕರ ಸಹಕಾರದಿಂದ […]Read More

Heart Attack : ಯುವ ಜನತೆಯಲ್ಲಿ ಹೆಚ್ಚಾಗುತ್ತಿರುವ ಹೃದಯಘಾತ. ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ ; ಇತ್ತೀಚಿನ ಘಟನೆಯೊಂದರಲ್ಲಿ, ಖ್ಯಾತ 41 ವರ್ಷದ ಹೃದ್ರೋಗ ತಜ್ಞ ಡಾ.ಗೌರವ್ ಗಾಂಧಿ ಅವರು ಜಿಜಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದುರಂತವಾಗಿ ಸಾವನ್ನಪ್ಪಿದರು. ವೈದ್ಯಕೀಯ ವೃತ್ತಿಪರರ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಅವರ ಜೀವವನ್ನು ಉಳಿಸಲಾಗಲಿಲ್ಲ. ಹೀಗಾಗಿ, ಅವರ ಮರಣವನ್ನು ಘೋಷಿಸಲಾಯಿತು. ಹೃದಯಾಘಾತದಿಂದ ಹೃದ್ರೋಗ ತಜ್ಞರು ಸಾವನ್ನಪ್ಪಿದ್ದಾರೆ ಎಂಬ ವ್ಯಂಗ್ಯವನ್ನು ನೀಡಿದ ಹಲವರಿಗೆ ಇದು ಚರ್ಚೆಯ ವಿಷಯವೂ ಆಯಿತು. ಈ ದುರದೃಷ್ಟಕರ ಘಟನೆಯು ಸಂಬಂಧಿಸಿದ ವಾಸ್ತವದ ಮೇಲೆ ಬೆಳಕು ಚೆಲ್ಲುತ್ತದೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತವು ಯುವ ಜನರ […]Read More

Electricity Bill : ನಿಮಗೆ ‘ವಿದ್ಯುತ್ ಬಿಲ್’ ಹೆಚ್ಚು ಬಂದಿದ್ಯಾ? ಯಾಕೆ ಗೊತ್ತಾ.?

ಬೆಂಗಳೂರು: ಕರ್ನಾಟಕ ವಿದ್ಯತ್ಚಕ್ತಿ ನಿಯಂತ್ರಣ ಆಯೋಗ ಕಳೆದ ಮೇ 12 ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಬೆಸ್ಕಾಂ, ಜೂನ್ ತಿಂಗಳಲ್ಲಿ ನೀಡುವ ಮೇ ತಿಂಗಳ ವಿದ್ಯುತ್ ಬಳಕೆಯ ಬಿಲ್ ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕವನ್ನು ನಮೂದಿಸಿದೆ.   ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್ ನಿಂದ ಪೂರ್ವನ್ವಯವಾಗುವುದರಿಂದ ಬಿಲ್ ನಲ್ಲಿ ಏಪ್ರಿಲ್ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆಯೇ ಕೆಇಆರ್ ಸಿ ಆದೇಶದ ಪ್ರಕಾರ ಎರಡು ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು […]Read More

‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ ಕಾಮಿಡಿ ದಿಗ್ಗಜರ ಸಂಗಮ

ಅಪ್ಸರ ಮೂವೀಸ್ ಲಾಂಛನದಲ್ಲಿ ವೇಂಪಲ್ಲಿ ಬಾವಾಜಿ ಅವರ ನಿರ್ದೇಶನದಲ್ಲಿ ‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ಎಂಬ ಹಾಸ್ಯ ಪ್ರಧಾನ ಕಥಾಹಂದರ ಹೊಂದಿದ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ‌. ಈ ಹಿಂದೆ ಗರ್ಭದಗುಡಿ, 141, ಅಕ್ಕಭಾವ ಬಾಮೈದ, ನೀನೇನಾ, ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಬಾವಾಜಿ ಈಗ ಮತ್ತೊಂದು ಅಪ್ಪಟ ಕಾಮಿಡಿ ಚಿತ್ರವನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಬಾವಾಜಿ ಅವರೇ ಬರೆದಿದ್ದಾರೆ. ಈಗಿನ ಟ್ರೆಂಡ್ ಗೆ ತಕ್ಕಂತೆ ಕಾಮಿಡಿ, ಫ್ಯಾಮಿಲಿ ಎಂಟರ್ […]Read More

ಟಿವಿ9 ಎಜ್ಯುಕೇಷನ್ ಎಕ್ಸ್ ಪೋಗೆ ಸಚಿವ ಎಮ್.ಸಿ.ಸುಧಾಕರ್ ರಿಂದ ಭರ್ಜರಿ ಚಾಲನೆ ಚಾಲನೆ

ಟಿವಿನೈನ್ ಎಜ್ಯುಕೇಷನ್ ಎಕ್ಸ್ ಪೋಗೆ ಚಾಲನೆ ▪ಶಿಕ್ಷಣ ಸಚಿವ ಎಮ್.ಸಿ.ಸುಧಾಕರ್ ರಿಂದ ಎಕ್ಸ್ ಪೋಗೆ ಭರ್ಜರಿ ಚಾಲನೆ ▪ಜೊತೆಗೆ ಎಚ್ ಎಸ್ ಆರ್ ಮೂರ್ತಿ , ಅಸಿಸ್ಟೆಂಟ್ ಡೈರೆಕ್ಟರ್ ಮೀಡಿಯಾ ಅಂಡ್ ಅಡ್ಮಿಷನ್ ಕೆಎಲ್ ಡೀಮ್ಡ್ ಯೂನಿವರ್ಸಿಟಿ ▪ಡಾಕ್ಟರ್ ಮುರಳಿಧರ‌ G.V. ಡೈರೆಕ್ಟರ್ ICFAI ಬ್ಯುಸಿನೆಸ್ ಸ್ಕೂಲ್ ಬೆಂಗಳೂರು ▪ನೋಬಲ್ ಸೀನಿಯರ್ ವಿಪಿ ಸೌತ್ ಟಿವಿನೈನ್ ನೆಟ್ ವರ್ಕ್ ರಿಂದ ಎಕ್ಸ್ ಪೋ ಚಾಲನೆಗೆ ಸಾಥ್ ▪ಟಿವಿನೈನ್ ಪ್ರಸ್ತುತ ಪಡಿಸುತ್ತಿರುವ ಏಳನೇ ಅತಿದೊಡ್ಡ ಎಜ್ಯುಕೇಷನ್ ಎಕ್ಸ್ ಪೋ […]Read More

ಸಖತಾಗಿದೆ “ರಾಜು ಜೇಮ್ಸ್ ಬಾಂಡ್” ಚಿತ್ರದ ಎಣ್ಣೆ ಹಾಡು .

“ಫಸ್ಟ್ rank ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್” ಚಿತ್ರಕ್ಕಾಗಿ ದೀಪಕ್ ಮಧುವನಹಳ್ಳಿ ಬರೆದಿರುವ “ಬೇಕಿತ್ತಾ ಬೇಕಿತ್ತಾ, ಈ ಲವು ಬೇಕಿತ್ತಾ” ಎಂಬ ಹಾಡಿನ ಲಿರಿಕಲ್ ವಿಡಿಯೋ A2 music ಮೂಲಕ ಬಿಡುಗಡೆಯಾಗಿದೆ. ಅಂತೋನಿ ದಾಸ್ ಹಾಡಿರುವ ಈ ಹಾಡಿಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಅಧಿಕಾರಿ ವೆಂಕಟೇಶ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. “ರಾಜು ಜೇಮ್ಸ್ ಬಾಂಡ್” ನನ್ನ ನಿರ್ದೇಶನದ ಮೂರನೇ ಚಿತ್ರ. ಈ ಚಿತ್ರ ವಿಭಿನ್ನ […]Read More

Phone icon
Call Now
Reach us!
WhatsApp icon
Chat Now