ತನ್ನನ್ನೇ ತಾನು ಮದುವೆಯಾದ ಕಿರುತೆರೆ ನಟಿ

ಕಿರುತೆರೆಯಲ್ಲಿ ಸಾಕಷ್ಟು ಶೋ ಮತ್ತು ಸೀರಿಯಲ್ ಮೂಲಕ ಸದ್ದು ಮಾಡಿರುವ ಕಾನಿಷ್ಕಾ ಸೋನಿ ಕೂಡ ಇದೇ ರೀತಿಯ ಮದುವೆಯಿಂದ ಸಿಕ್ಕಾಪಟ್ಟೆ ಆಗ್ತಿದ್ದಾರೆ. ತನ್ನನ್ನು ತಾನೇ ಮದುವೆಯಾಗಿರುವ ನಟಿ ಕಾನಿಷ್ಕಾ ವಿಚಾರ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. `ದಿಯಾ ಔರ್ ಬಾತಿ ಹಮ್’ ಧಾರವಾಹಿ ಖ್ಯಾತಿಯ ನಟಿ ಕಾನಿಷ್ಕಾ ಸೋನಿ ಇತ್ತೀಚಿನ ದಿನಗಳಲ್ಲಿ ತಮ್ಮ ಖಾಸಗಿ ವಿಷಯಗಳಿಗೆ ಸಾಕಷ್ಟು ಸುದ್ದಿಯಾಗ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ ಆಗಾಗ ತಮ್ಮ ಫೋಟೋಗಳನ್ನು ಅಪ್ ಲೋಡ್ ಮಾಡುತ್ತಿರುತ್ತಾರೆ. ಇತ್ತೀಚೆಗೆ […]readmore

ಲೈಗರ್ ಸಿನಿಮಾ ನೋಡಿ ಶಾಕ್ ಆದ ಸೆನ್ಸಾರ್ ಮಂಡಳಿ, ಹಲವು ದೃಶ್ಯಗಳಿಗೆ ಕತ್ತರಿ

ವಿಜಯ್ ದೇವರಕೊಂಡ ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಲೈಗರ್ ಸದ್ಯದಲ್ಲೇ ತೆರೆಗೆ ಬರಲಿದೆ. ಸಿನಿಮಾವನ್ನು ಜನರಿಗೆ ತಲುಪಿಸಲು ವಿಜಯ್ ದೇವರಕೊಂಡ, ಅನನ್ಯಾ ಪಾಂಡೆ ಹಾಗೂ ಇಡೀ ಚಿತ್ರತಂಡ ಭಾರತದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಇನ್ನೆನ್ನೂ ಸಿನಿಮಾ ರಿಲೀಸ್ ಗೆ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಚಿತ್ರತಂಡಕ್ಕೆ ಸೆನ್ಸಾರ್ ಮಂಡಳಿ ದೊಡ್ಡ ಶಾಕ್ ನೀಡಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರದಲ್ಲಿರು ಅಶ್ಲೀಲ ಭಾಷೆ ಕಂಡು ದಂಗಾಗಿದ್ದು ಬದಲಾವಣೆ ಮಾಡುವಂತೆ ಸೂಚನೆ […]readmore

ಹಾಸ್ಯ ನಟ ರಾಜು ಶ್ರೀವಾತ್ಸವ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ನಿಷ್ಕ್ರಿಯಗೊಂಡ ಮೆದಳು

ಮುಂಬೈನಲ್ಲಿ ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ಖ್ಯಾನ ಹಾಸ್ಯನಟ ರಾಜು ಶ್ರೀವಾತ್ಸವ್ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ. ವೆಂಟಿಲೇಟರ್ ನಲ್ಲಿ ರಾಜು ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ರಾಜು ಅವರನ್ನು ಉಳಿಸಿಕೊಳ್ಳುವ ಸರ್ವ ಪ್ರಯುತ್ನಗಳನ್ನು ವೈದ್ಯರು ಮಾಡುತ್ತಿದ್ದಾರೆ. ಕಳೆದ ಆಗಸ್ಟ್ 10ರಂದು ಜಿಮ್ ಮಾಡುತ್ತಿದ್ದ ವೇಳೆ ರಾಜು ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ರಾಜು ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು […]readmore

‘ಜೊತೆ ಜೊತೆಯಲಿ’ ಧಾರವಾಹಿ ತಂಡದಲ್ಲಿ ಮನಸ್ತಾಪ: ಸೀರಿಯಲ್ ನಿಂದ ಹೊರ ಹೋಗ್ತಾರಾ ಅನಿರುದ್ಧ್?

ಕನ್ನಡ ಕಿರುತೆರೆಯ ಖ್ಯಾತ ಧಾರವಾಹಿಗಳಲ್ಲೊಂದು ಝಿ ಕನ್ನಡದಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ. ಧಾರವಾಹಿಯಲ್ಲಿ ನಟ ಅನಿರುದ್ಧ್ ಆರ್ಯವರ್ಧನ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು ವೀಕ್ಷಕರಿಂದ ಈ ಧಾರವಾಹಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಆದ್ರೆ ಇದೀಗ ಧಾರವಾಹಿ ತಂಡದಲ್ಲಿ ಕಿರಿಕ್ ಶುರುವಾಗಿದ್ದು ನಟ ಅನಿರುದ್ಧ್ ಜೊತೆ ತಂತ್ರಜ್ಞರ ತಂಡ ಮುನಿಸಿಕೊಂಡಿದೆ ಎನ್ನಲಾಗುತ್ತಿದೆ. ಈ ಹಿಂದೆ ಧಾರವಾಹಿಯ ನಟಿ ಮೇಘಾ ಶೆಟ್ಟಿ ತಂಡದ ಜೊತೆ ಕಿರಿಕ್ ಮಾಡಿಕೊಂಡಿದ್ದರು ಎನ್ನಲಾಗಿತ್ತು. ಅವರು ಧಾರವಾಹಿಯಿಂದ ಹೊರ ನಡೆಯಲಿದ್ದು ಆ ಜಾಗಕ್ಕೆ ಮತ್ತೊಬ್ಬ ನಟಿ ಎಂಟ್ರಿಕೊಡ್ತಾರೆ […]readmore

ಅನಂತ್ ನಾಗ್ ರ ಒಂದೇ ಒಂದು ಮಾತಿಗೆ ಗಾಳಿಪಟ2ಗೆ ಬಂಡವಾಳ ಹೂಡಿದ ನಿರ್ಮಾಪಕ

ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2ಸಿನಿಮಾ ಸೂಪರ್ ಹಿಟ್ ಆಗಿದೆ. ಅಭಿಮಾನಿಗಳು ಮುಗಿಬಿದ್ದು ಥಿಯೇಟರ್ ಗೆ ಆಗಮಿಸಿ ಸಿನಿಮಾ ನೋಡ್ತಿದ್ದಾರೆ. ಗಲ್ಲ ಪೆಟ್ಟಿಗೆಯಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡ್ತಿರೋ ಖುಷಿಯಲ್ಲಿ ಇಡೀ ಗಾಳಿಪಟ ತಂಡ ಸಕ್ಸಸ್ ಮೀಟ್ ಹಮ್ಮಿಕೊಂಡಿತ್ತು. ಸಕ್ಸಸ್ ಮೀಟ್ ನಲ್ಲಿ ಭಾಗಿಯಾದ ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ ಸಿನಿಮಾದ ಸಕ್ಸಸ್ ಗೆ ಕಾರಣರಾದವರಿಗೆ ಥ್ಯಾಂಕ್ಸ್ ಹೇಳಿದ್ದಾರೆ. ಇಂದು ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಿರ್ಮಾಪಕ ಎನಿಸಿಕೊಂಡಿರುವ ರಮೇಶ್ ರೆಡ್ಡಿ ಮೂಲತಃ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ […]readmore

ಮಳೆಯಲ್ಲಿ ನಡೆಯುವ ಪ್ರೇಮಕಥೆ ಹೇಳಲು ಹೊರಟ ‘ಮೈನಾ’ ನಾಗಶೇಖರ್

ಸಂಜು ವೆಡ್ಸ್ ಗೀತಾ, ಮೈನಾ, ಅಮರ್ ನಂಥಾ ಅದ್ಭುತ ದೃಶ್ಯಕಾವ್ಯಗಳನ್ನು ಕನ್ನಡ ಬೆಳ್ಳಿ ತೆರೆಗೆ ಕೊಡುಗೆಯಾಗಿ ನೀಡಿದ ನಾಗಶೇಖರ್ ಈಗೇನು ಮಾಡ್ತಿದ್ದಾರೆ ಎನ್ನುವ ಪ್ರಶ್ನೆಗೆ ಅವರೇ ಮಾಧ್ಯಮದ ಮುಂದೆಬಂದು ಉತ್ತರ ನೀಡಿದ್ದಾರೆ. ನಾಗಶೇಖರ್ ನಾಯಕನಾಗಿ ನಟಿಸಿ, ನಿರ್ದೇಶಿಸುತ್ತಿರುವ “ನವೆಂಬರ್ ಮಳೆಯಲ್ ನಾನುಂ ಅವಳುಂ” ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಬೆಂಗಳೂರಿನ ಮಿನರ್ವ ಮಿಲ್ ಆವರಣದಲ್ಲಿ ತಮ್ಮ ಮುಂಬರುತ್ತಿರುವ ಪ್ರಾಜೆಕ್ಟ್‌ ಗಳ ಬಗ್ಗೆ ವಿವರಿಸಿದರು. ಮಳೆಯ ಸೀನೊಂದರ ಚಿತ್ರೀಕರಣ ನಡೆಸಿದ ನಂತರ ನಡೆದ ಅಲ್ಲೇ ನಡೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ತಂಡದ […]readmore

ರಷ್ಯಾ ಜನತೆಯನ್ನು ಹೆಚ್ಚಿಸಲು ಪುಟೀನ್ ಹೊಸ ಪ್ಲಾನ್: 10 ಮಕ್ಕಳನ್ನು ಹೆತ್ತವರಿಗೆ 10

ಕೋವಿಡ್ 19 ಹಾಗೂ ರಷ್ಯಾ ಮತ್ತು ಉಕ್ರೇನ್ ನಡುವಿನ ದಾಳಿಯ ಬಳಿಕ ಉಂಟಾಗಿರುವ ಜನಸಂಖ್ಯಾ ಸಮಸ್ಯೆಯನ್ನು ಸರಿಮಾಡಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮುಂದಾಗಿದ್ದಾರೆ. 10 ಅಥವಾ ಅದಕ್ಕಿಂತ ಹೆಚ್ಚಿನ ಮಕ್ಕಳನ್ನು ಹೆರುವ ಮಹಿಳೆಯರಿಗೆ 10 ಲಕ್ಷ ರೂಬಲ್ (ಭಾರತದ ರೂಪಾಯಿ ಲೆಕ್ಕದಲ್ಲಿ 13 ಲಕ್ಷ) ನೀಡುವ ಬಂಪರ್ ಆಫರ್ ಘೋಷಿಸಿದ್ದಾರೆ. ಪುಟಿನ್ ಘೋಷಿಸಿರುವ ಹೊಸ ಸ್ಕೀಮ್ ಗೆ ಮದರ್ ಹಿರೋಯಿನ್ ಎಂದು ಹೆಸರಿಟ್ಟಿದ್ದಾರೆ. ರಷ್ಯದಲ್ಲಿ ಸಾಂಪ್ರದಾಯಿಕ ರಷ್ಯನ್ ಜನರನ್ನು ಉಳಿಯುವಂತೆ ಮಾಡಲು ಪುಟಿನ್ ನಡೆಸುತ್ತಿರುವ ಹತಾಶ […]readmore

ಐದನೇ ಬಾರಿ ಹೊಂಬಾಳೆ ಫಿಲ್ಮ್ಸ್ ಜೊತೆ ಕೈ ಜೋಡಿಸಿದ ಸಂತೋಷ್ ಆನಂದ್ ರಾಮ್

ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಹೊಂಬಾಳೆ ಫಿಲ್ಮ್ಸ್ ಮೂಲಕ ಈಗಾಗ್ಲೆ ಮೂರು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿರೋ ಸಂತೋಷ್ ಆನಂದ್ ರಾಮ್ ರ ನಾಲ್ಕನೇ ಸಿನಿಮಾ ಕೂಡ ಇದೇ ಬ್ಯಾನರ್ ನಲ್ಲಿ ಸೆಟ್ಟೇರಿದೆ. ಇದೀಗ ಐದನೇ ಸಿನಿಮಾ ಕೂಡ ಹೊಂಬಾಳೆ ಬ್ಯಾನರ್ ನಲ್ಲೇ ನಿರ್ದೇಶನ ಮಾಡಲಿದ್ದಾರೆ. ಇತ್ತೀಚೆಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಹುಟ್ಟುಹಬ್ಬದ ಶುಭ ಕೋರಿದ ಹೊಂಬಾಳೆ ಫಿಲ್ಸ್ಮ್ ಮಾಲಿಕ ವಿಜಯ್ ಕಿರಗಂದೂರು ಆನಂದ್ ರಾಮ್ […]readmore

ಅರ್ಜುನ್ ಕಪೂರ್ ಸಾರ್ವಜನಿಕರಿಗೆ ಬೆದರಿಕೆ ಹಾಕುವ ಬದಲು ನಟನೆ ಬಗ್ಗೆ ಗಮನ ಕೊಡಲಿ:

ಬಾಲಿವುಡ್ ಸಿನಿ ರಂಗಕ್ಕೆ ಬಾಯ್ ಕಾಟ್ ಬಿಸಿ ತಾಗಿದೆ. ಕೋವಿಡ್ ಸಂದರ್ಭದಲ್ಲಿ ಸೈಲೆಂಟ್ ಆಗಿದ್ದ ಬಿಟೌನ್ ಮತ್ತೆ ಮೇಲೆಳಲೆ ಇಲ್ಲ. ಇತ್ತೀಚೆಗೆ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ ಕಾಟ್ ಗೆ ಬಲಿಯಾಗಿದೆ. ಇದರ ಜೊತೆಗೆ ಇನ್ನೂ ಹಲವು ಸಿನಿಮಾಗಳನ್ನು ಬಹಿಷ್ಕರಿಸಬೇಕು ಎಂಬ ಕೂಗು ಕೇಳಿ ಬಂದಿದ್ದು ಇದರ ವಿರುದ್ಧ ನಟ ಅರ್ಜುನ್ ಕಪೂರ್ ಅಸಮಾಧಾನ ಹೊರ ಹಾಕಿದ್ದಾರೆ. ಸಿನಿಮಾ ರಂಗದಲ್ಲಿ ಬಾಯ್ ಕಾಟ್ ಬೆಳಯಲು ಬಿಡಬಾರದು. ಚಿಗುರಿನಲ್ಲೇ ಚಿವುಟಿ ಹಾಕಬೇಕು. “ನಾವು […]readmore

ಸ್ಯಾಂಡಲ್ ವುಡ್ ನಲ್ಲಿ ಸಖತ್ ಬ್ಯುಸಿಯಾದ ಕಿರಣ್ ರಾಜ್: ಸೆಟ್ಟೇರಿತು ಹೊಸ ಸಿನಿಮಾ

ಸ್ಮಾಲ್ ಸ್ಕ್ರೀನ್ ನಲ್ಲಿ ಸದ್ದು ಮಾಡಿ ಬಳಿಕ ಬಿಗ್ ಸ್ಕ್ರೀನ್ ಗೆ ಎಂಟ್ರಿಕೊಟ್ಟಿರುವ ನಟ ಕಿರಣ್ ರಾಜ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.ಕಿರಣ್ ರಾಜ್ ನಟನೆಯ ಬಡ್ಡೀಸ್ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿ ಗಮನ ಸೆಳೆದಿದೆ. ಜೊತೆಗೆ ಭರ್ಜರಿ ಗಂಡು ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಮಧ್ಯೆ ಕಿರಣ್ ರಾಜ್ ನಟನೆಯ ಮತ್ತೊಂದು ಸಿನಿಮಾ ಸೆಟ್ಟೇರಲಿದೆ. ಭರ್ಜರಿ ಗಂಡು ಸಿನಿಮಾದ ನಿರ್ದೇಶಕ ಪ್ರಸಿದ್ ಜೊತೆ ಕಿರಣ್ ರಾಜ್ ಮತ್ತೊಂದು ಸಿನಿಮಾ ಮಾಡ್ತಿದ್ದಾರೆ. ಚಿತ್ರಕ್ಕೆ ಶೇರ್ […]readmore

Phone icon
Call Now
Reach us!
WhatsApp icon
Chat Now