• June 21, 2026

karnatakaspecial.in

https://karnatakaspecial.in/

ಥಿಯೇಟರ್ ನಲ್ಲಿ ಮುತ್ತಿಟ್ಟ ಅಭಿಮಾನಿಗೆ ಧನ್ಯವಾದ ಹೇಳಿದ ಯೋಗರಾಜ್ ಭಟ್

ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಅಭಿಮಾನಿಗಳು ಮುಗಿಬಿದ್ದು ಥಿಯೇಟರ್ ಬಂದು ಸಿನಿಮಾ ನೋಡ್ತಿದ್ದಾರೆ. ಇದೇ ಖುಷಿಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ಮಾಡಿದ್ದು ಸಿನಿಮಾ ಗೆಲ್ಲಿಸಿದ ಪ್ರೇಕ್ಷಕರಿಗೆ ಭಟ್ರು ಧನ್ಯವಾದ ಹೇಳಿದ್ದಾರೆ. ಮುಖ್ಯವಾಗಿ ಥಿಯೇಟರ್ ಮುಂದೆ ಮುತ್ತಿಟ್ಟ ಪುಣ್ಯಾತ್ಮನಿಗೂ ಧನ್ಯವಾದ ಎಂದಿದ್ದಾರೆ. ಇದೇ ಶುಕ್ರವಾರ ತೆರೆಗೆ ಬಂದ ಗಾಳಿಪಟ 2 ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ಬಿಡುಗಡೆ ದಿನ ಅಭಿಮಾನಿಗಳು ಥಿಯೇಟರ್ ಮುಂದೆ ಜೋರಾಗಿಯೇ ಸೆಲೆಬ್ರೇಷನ್ […]Read More

215 ಕೋಟಿ ವಂಚನೆ ಪ್ರಕರಣ: ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ ನಟಿ ಜಾಕ್ವೆಲಿನ್

ಬೆಂಗಳೂರು ಮೂಲಕ ವಂಚಕ ಸುಕೇಶ್ ಜೊತೆ ಸ್ನೇಹ ಮಾಡಿದ ತಪ್ಪಿಗಾಗಿ ಇದೀಗ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೋರ್ಟ್ ಮೆಟ್ಟಿಲೇರುವಂತಾಗಿದೆ. ಬರೋಬ್ಬರಿ 215 ಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟಿ ಜಾಕ್ವೆಲಿನ್ ಅವರನ್ನು ಇಡಿ ಅಧಿಕಾರಿಗಳು ದೆಹಲಿ ಇಡಿ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಬೆನ್ನಲ್ಲೆ ನಟಿ ಜಾಕ್ವೆಲಿನ್ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ. ನಾನು ಎಲ್ಲಾ ಒಳ್ಳೆಯದಕ್ಕೆ ಅರ್ಹನಾಗಿದ್ದೇನೆ, ನಾನು ಶಕ್ತಿಶಾಲಿಯಾಗಿದ್ದೇನೆ, ನಾನು ನನ್ನನ್ನು ಒಪ್ಪಿಕೊಳ್ಳುತ್ತೇನೆ, ಎಲ್ಲವೂ ಸರಿಯಾಗುತ್ತದೆ, ನಾನು ಬಲಶಾಲಿಯಾಗಿದ್ದೇನೆ, ನನ್ನ […]Read More

ಬಿಡುಗಡೆ ಆದ ಎರಡೇ ದಿನಕ್ಕೆ 18 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದ ಕಾಂತಾರ

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸಖತ್ ಸದ್ದು ಮಾಡ್ತಿದ್ದಾರೆ. ಒಂದರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ರಿಷಬ್ ಶೆಟ್ಟಿ ಕಾಂತಾರ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕಾಂತಾರ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದ್ದು 18 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಕರಾವಳಿ ಸೊಗಡಿನಲ್ಲಿ ಬ್ಯಾಕ್ ಗ್ರೌಂಡ್ ನಲ್ಲಿ ಮೂಡಿಬಂದಿರುವ ಸಿಂಗಾರ ಸಿರಿಯೇ ಹಾಡಿಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿರೋ, ಪ್ರಮೋದ್ ಮರವಂತೆ […]Read More

ನೀರನ್ನು ಮಿತವಾಗಿ ಬಳಸಲು ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ

ಹರಾರೆ: ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನೀರನ್ನು ಮಿತವಾಗಿ ಬಳಸಲು ಸೂಚನೆ ನೀಡಿದೆ. ಮೂರು ಏಕದಿನ ಪಂದ್ಯ ಜಿಂಬಾಬ್ವೆಯ ರಾಜಧಾನಿ ಹರಾರೆಯಲ್ಲಿ ನಡೆಯಲಿದೆ. ಈಗಾಗಲೇ ಟೀಂ ಇಂಡಿಯಾ ಆಟಗಾರರು ಹೋಟೆಲ್ ನಲ್ಲಿ ತಂಗಿದ್ದಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಅತಿಯಾಗಿದೆ. ಕಳೆದ ಒಂದು ವರ್ಷದಿಂದ ಹರಾರೆಯಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು ಅಲ್ಲಿನ ಜನ ನೀರಿಗಾಗಿ ಪರದಾಡುತ್ತಿದ್ದಾರೆ. ಹೀಗಾಗಿ ನೀರನ್ನು ಮಿತವಾಗಿ ಬಳಸಿ ಹೆಚ್ಚು ನೀರು […]Read More

ಬಸವರಾಜ ಬೊಮ್ಮಾಯಿ ಸರ್ಕಾರದ ಸಾಧನಾ ಸಮಾವೇಶ ಮತ್ತೆ ಮುಂದೂಡಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡು ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಒಂದು ವರ್ಷದ ಸಾಧನಾ ಸಮಾವೇಶ ನಡೆಸಲು ಸರ್ಕಾರ ತೀರ್ಮಾನಿಸಿಕೊಂಡಿತ್ತು. ಆದ್ರೆ ಅದ್ಯಾಕೋ ಸಮಾವೇಶಕ್ಕೆ ಮುಹೂರ್ತ ಕೂಡಿ ಬರುತ್ತಿಲ್ಲ. ಈ ಹಿಂದೆ ಮುಂದೂಡಿಕೆಯಾಗಿದ್ದ ಸಮಾವೇಶ ಇದೀಗ ಮತ್ತೆ ಮುಂದೂಡಲಾಗಿದೆ. ಈ ಮೊದಲು ಜುಲೈ 28ರಂದು ಸಮಾವೇಶ ಮಾಡಲು ದಿನಾಂಕ ನಿಗದಿಯಾಗಿತ್ತು. ಆದರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಕಾರ್ಯಕರ್ತರ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ಸಮಾವೇಶ ಮುಂದೂಡಲಾಗಿತ್ತು. ಸದ್ಯ ಪರಿಸ್ಥಿತಿ ಶಾಂತವಾಗಿದ್ದು ಆಗಸ್ಟ್ 28ರಂದು […]Read More

ಮೊದಲ ಬಾರಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಲಿದೆ ವಿಶ್ವದ ಅತಿ ದೊಡ್ಡ ವಿಮಾನ

ಬೆಂಗಳೂರು: ವಿಶ್ವದ ಅತಿ ದೊಡ್ಡ ವಿಮಾನ ಎಂದೇ ಖ್ಯಾತಿ ಘಳಿಸಿರುವ ಏರ್‌ಬಸ್‌ ಎ380 ಸೂಪರ್‌ಜಂಬೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗಲಿದ್ದು,  ಅಕ್ಟೋಬರ್‌ 30 ರಿಂದ ನಿತ್ಯ ಬೆಂಗಳೂರಿನಿಂದ ದುಬೈಗೆ ಸೇವೆ ನೀಡಲಿದೆ. ಈ ಮೊದಲು 2014ರಲ್ಲಿ ಎಮಿರೇಟ್ಸ್ ಸಂಸ್ಥೆ ಮುಂಬೈನಿಂದ ದುಬೈಗೆ ಸೇವೆಯನ್ನು ನೀಡಿತ್ತು. ಇದೀಗ ಬೆಂಗಳೂರಿನಿಂದ ದುಬೈಗೆ ಸೇವೆ ನೀಡುತ್ತಿದ್ದು ಎಮಿರೇಟ್ಸ್‌ ಸಂಸ್ಥೆಯ ಏರ್‌ಬಸ್‌ ಎ380 ವಿಮಾನ ಲ್ಯಾಂಡ್‌ ಆಗುವ ಎರಡನೇ ನಿಲ್ದಾಣ ಬೆಂಗಳೂರು ಆಗಲಿದೆ. 1985ರಿಂದ ಎಮಿರೇಟ್ಸ್‌ ಭಾರತದಲ್ಲಿ ಸೇವೆ ನೀಡಲು […]Read More

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದ ಡಾ. ರಾಜ್ ಕುಮಾರ್ ಕುಟುಂಬಸ್ಥರು

ಡಾ. ರಾಜ್ ಕುಮಾರ್ ಕುಟುಂಬದ ಸದಸ್ಯರು ಇಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತು ಕತೆ ನಡೆಸಿದರು. ಕಂಠೀರವ ಸ್ಟುಡಿಯೋ ಜಾಗದಲ್ಲಿ ರಾಜ್ ಕುಮಾರ್ ಕುಟುಂಬದ ಮೂವರ ಸಮಾಧಿಗಳು ಇರುವುದರಿಂದ ಅವುಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗಳಿವೆ. ಅಲ್ಲದೆ ಡಾ.ರಾಜ್ ಕುಮಾರ್ ಪುಣ್ಯಭೂಮಿ ಟ್ರಸ್ಟ್ ಕೂಡ ಅಲ್ಲೇ ಇದೆ. […]Read More

ಮಗಳ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆ ನೀಡಿದ ದುನಿಯಾ ವಿಜಯ್

ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ನಟನೆಯ ಜೊತೆಗೆ ನಿರ್ದೇಶನದಲ್ಲಿಯೂ ಬ್ಯುಸಿಯಾಗಿದ್ದಾರೆ. ಕನ್ನಡದ ಬಳಿಕೆ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ದುನಿಯಾ ವಿಜಯ್ ಇದೀಗ ವೈಯಕ್ತಿಯ ವಿಷಯಕ್ಕೆ ಸುದ್ದಿಯಾಗಿದ್ದಾರೆ. ದುನಿಯಾ ವಿಜಯ್ ಸಂಸಾರಿಕ ಜೀವನದಲ್ಲಿ ಎಷ್ಟೇ ತೊಂದರೆ ಎದುರಾಗಿದ್ರು ಎಂದಿಗೂ ಮಕ್ಕಳ ಪಾಲಿಗೆ ಅದ್ಭುತ ಅಪ್ಪನೆ. ಮಗಳ ಖುಷಿಗಾಗಿ ಹಗಲಿರುಳು ಶ್ರಮಿಸುತ್ತಿರುವ ದುನಿಯಾ ವಿಜಯ್ ಇತ್ತೀಚೆಗೆ ಮಗಳು ಮೋನಿಕಾಳ ಹುಟ್ಟುಹಬ್ಬವನ್ನು ಸಾಕಷ್ಟು ಅದ್ದೂರಿಯಾಗಿ ಆಚರಿಸಿದ್ದಾರೆ. ಜೊತೆಗೆ ಮಗಳಿಗೆ ದುಬಾರಿ ಉಡುಗೊರೆಯೊಂದನ್ನು ನೀಡಿದ್ದಾರೆ. ಮೋನಿಕಾ ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ದುಬಾರಿ […]Read More

ಯೋಗರಾಜ್ ಭಟ್ ಸಿನಿಮಾದಲ್ಲಿ ಮತ್ತೊಮ್ಮೆ ಚಾನ್ಸ್ ಗಿಟ್ಟಿಸಿಕೊಂಡ ನಿಶ್ವಿಕಾ ನಾಯ್ಡು

ಅಮ್ಮ ಐ ಲವ್ ಯು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ನಿಶ್ವಿಕಾ ನಾಯ್ದು ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಬಿಡಗಡೆ ಆಗಿ ಸೂಪರ್ ಹಿಟ್ ಆಗಿರೋ ಗಾಳಿಪಟ 2 ಸಿನಿಮಾದಲ್ಲಿ ಗೆಸ್ಟ್ ರೋಲ್ ನಲ್ಲಿ ಮಿಂಚಿದ್ದ ನಿಶ್ವಿಕಾ ಇದೀಗ ಎರಡನೇ ಬಾರಿ ಭಟ್ರು ಸಿನಿಮಾದಲ್ಲಿ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ. ಗಾಳಿಪಟ 2 ಸಿನಿಮಾದ ಬಳಿಕ ನಿರ್ದೇಶಕ ಯೋಗರಾಜ್ ಭಟ್ ಹಾಗೂ ಪ್ರಭುದೇವ್ ಕಾಂಬಿನೇಷನ್ ನ ಸಿನಿಮಾ ಮಾಡಲು ಸಜ್ಜಾಗಿದ್ದಾರೆ.  ಸದ್ಯ […]Read More

ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡೀಸ್ ಆರೋಪಿ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ರಾರಾ ರಕ್ಕಮ್ಮ ಹಾಡಿಗೆ ಸೊಂಟ ಬಳುಕಿಸಿದ್ದ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ ಇದೀಗ ಬರೋಬ್ಬರಿ 215 ಕೋಟಿ ರೂಪಾಯಿ ಹಣ ವಸೂಲಿ, ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಬೆಂಗಳೂರು ಮೂಲದ ವಂಚಕ ಸುಕೇಶ್ ಸ್ನೇಹ ಮಾಡಿದ ತಪ್ಪಿಗೆ ಜಾಕ್ವೆಲಿನ್ ಕಟ ಕಟೆಯಲ್ಲಿ ನಿಲ್ಲಬೇಕಾಗಿದ್ದು ಇಂದು ದೆಹಲಿಯ ಇ.ಡಿ. ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಿದ್ದಾರೆ. ಜೈಲಿನಲ್ಲಿರುವ ಉದ್ಯಮಿ ಖೈದಿಯನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿ ಉದ್ಯಮಿ ಪತ್ನಿಯನ್ನು ನಂಬಿಸಿ ವಂಚಕ ಸುಕೇಶ್ […]Read More

Phone icon
Call Now
Reach us!
WhatsApp icon
Chat Now