ಮತ್ತೋರ್ವ ನಟನನ್ನು ಸ್ಯಾಂಡಲ್ ವುಡ್ ಗೆ ಪರಿಚಯಿಸಿದ ನಿರ್ದೇಶಕ ಶಶಾಂಕ್

ಸಾಮಾನ್ಯವಾಗಿ ಖ್ಯಾತ ನಿರ್ದೇಶಕರು ಸ್ಟಾರ್ ನಟರ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳೋದೆ ಹೆಚ್ಚು. ಆದ್ರೆ ಸ್ಟಾರ್ ನಟರನ್ನು ಹುಟ್ಟುಹಾಕೋದ್ರಲ್ಲಿ ಖ್ಯಾತ ನಿರ್ದೇಶಕ ಶಶಾಂತ್ ಮೊದಲು. ಇದೀಗ ಸ್ಯಾಂಡಲ್ ವುಡ್ ಗೆ ಹೊಸ ನಾಯಕನನ್ನು ಪರಿಚಯಿಸುವ ಮೂಲಕ ಸ್ಟಾರ್ ನಟನನ್ನು ಗಾಂಧಿನಗರಕ್ಕೆ ನೀಡ್ತಿದ್ದಾರೆ. ಶಶಾಂಕ್ ನಿರ್ದೇಶನ ಮಾಡಿದ್ದ ಮೊಗ್ಗಿನ ಮನಸ್ಸು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಕಲಾವಿದರು ಇಂದು ಸ್ಟಾರ್ ಕಲಾವಿದರಾಗಿ ಸದ್ದು ಮಾಡ್ತಿದ್ದಾರೆ. ಅಲ್ಲದೆ ನಟ ಅಜಯ್ ರಾವ್ ಗೆ ಸ್ಟಾರ್ ಪಟ್ಟ ತಂದುಕೊಟ್ಟಿದ್ದು […]readmore

ತಾಪ್ಸಿ ಸ್ತನದ ಬಗ್ಗೆ ಮಾತನಾಡಿ ನೆಟ್ಟಿಗೆರ ಕೆಂಗಣ್ಣಿಗೆ ಗುರಿಯಾದ ಅನುರಾಗ್ ಕಶ್ಯಪ್

ವಿವಾದಾತ್ಮಕ ಹೇಳಿಕೆ ನೀಡೋದ್ರಲ್ಲಿ ಬಾಲಿವುಡ್ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಸದಾ ಮುಂದೆ. ನಿತ್ಯ ಒಂದಲ್ಲ ಒಂದು ಹೇಳಿಕೆ ನೀಡಿ ಟ್ರೋಲ್ ಆಗೋದು ಅನುರಾಗ್ ಕಶ್ಯಪ್ ಗೆ ಹೊಸದೇನು ಅಲ್ಲ. ಇದೀಗ ತಾಪ್ಸಿ ಪನ್ನು ನಟನೆಯ ದೋಬಾರಾ ಸಿನಿಮಾವನ್ನು ಅನುರಾಗ್ ಕಶ್ಯಪ್ ನಿರ್ದೇಶನ ಮಾಡಿದ್ದು, ಸದ್ಯದಲ್ಲೇ ಬಿಡುಗಡೆ ಆಗಲಿದೆ. ದೋಬಾರಾ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅನುರಾಗ್ ಕಶ್ಯಪ್ ಹಾಗೂ ತಾಪ್ಸಿ ಪನ್ನು ಫುಲ್ ಬ್ಯುಸಿಯಾಗಿದ್ದಾರೆ. ಹಲವಾರು ಊರುಗಳನ್ನು ತಿರುಗಿ ಜನರಿಗೆ ಸಿನಿಮಾ ತಲುಪಿಸಲು ಅನುರಾಗ್ ಹಾಗೂ ತಾಪ್ಸಿ […]readmore

ಭಾರತೀಯ ಫುಟ್ಬಾಲ್ ಅಭಿಮಾನಿಗಳಿಗೆ ಶಾಕ್: ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಅಮಾನತುಗೊಳಿಸಿದ ಫಿಫಾ

ಪ್ಯಾರಿಸ್: ಅಂತರರಾಷ್ಟ್ರೀಯ ಫುಟ್ಬಾಲ್ ಫೆಡರೇಷನ್ ಭಾರತೀಯ ಫುಟ್ಬಾಲ್ ಫೆಡರೇಶನ್ ಅನ್ನು ಅಮಾನತ್ತುಗೊಳಿಸುವ ಮೂಲಕ ಫುಟ್ಬಾಲ್ ಅಭಿಮಾನಿಗಳಿಗೆ ಶಾಕ್ ನೀಡಿದೆ.  ಹೀಗಾಗಿ ಅಕ್ಟೋಬರ್ ತಿಂಗಳಲ್ಲಿ ಭಾರತದಲ್ಲೇ ನಡೆಯಬೇಕಿದ್ದ 17ವರ್ಷದೊಳಗಿನ ಮಹಿಳಾ ಫುಟ್ಬಾಲ್ ವಿಶ್ವಕಪ್ ಟೂರ್ನಿ ನಡೆಸಲು ಸಾಧ್ಯವಿಲ್ಲ ಎಂದು ಫಿಫಾ ಹೇಳಿದೆ. ಫೆಡರೇಶನ್ ಹಿಂದೆ ಮೂರನೇ ವ್ಯಕ್ತಿಗಳ ಪ್ರಭಾವ ಇದೆ ಎನ್ನಲಾಗಿದ್ದು, ಇದು ಕಾನೂನುಗಳ ಗಂಭೀರ ಉಲ್ಲಂಘನೆ ಎಂದು ಫಿಫಾ ಆರೋಪಿಸಿದೆ. ಭಾರತೀಯ ರಾಷ್ಟ್ರೀಯ ಫುಟ್ಬಾಲ್‌ ಫೆಡರೇಶನ್‌ ತನ್ನ ದೈನಂದಿನ ವ್ಯವಹಾರಗಳನ್ನು ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ವಾಪಾಸ್ ಪಡೆಯುವವರೆಗೂ […]readmore

ಶಿವಮೊಗ್ಗ ಪ್ರಕರಣಕ್ಕೆ ಟ್ವಿಸ್ಟ್: ಹಣೆಗೆ ತಿಲಕವಿಟ್ಟುಕೊಂಡಿದ್ದೆ ಹಲ್ಲೆಗೆ ಕಾರಣವಾಯ್ತಾ?

ಶಿವಮೊಗ್ಗ: ಜಿಲ್ಲೆಯಲ್ಲಿ ಸಾವರ್ಕರ್ ಫೋಟೋ ವಿವಾದದಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದೀಗ ಪ್ರೇಮ್‌ಸಿಂಗ್ ಸ್ನೇಹಿತನ ಸ್ಫೋಟಕ ಹೇಳಿಕೆಯಿಂದಾಗಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಘಟನೆಯ ಬಗ್ಗೆ ಮಾತನಾಡಿದ ಪ್ರೇಮ್ ಸಿಂಗ್ ಸ್ನೇಹಿತ ಉತ್ತಮ್ ಭಾಟಿ, ಪ್ರೇಮ್‌ಸಿಂಗ್ ಕೈಗೆ ರಾಕಿ, ಹಣೆಗೆ ತಿಲಕ ಇಟ್ಟುಕೊಂಡಿದ್ದಕ್ಕೆ ಚಾಕು ಇರಿದಿದ್ದಾರೆ ಎಂದಿದ್ದಾರೆ. ಅಮೀರ್ ಅಹಮ್ಮದ್ ಸರ್ಕಲ್ ನಲ್ಲಿ ನಡೆದ ಗಲಾಟೆ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ಪೊಲೀಸರು 144 ಸೆಕ್ಷನ್ ಇದೆ ಎಂದು ಹೇಳಿದಾಗ ನಾವು ಅಂಗಡಿ ಬಂದ್ ಮಾಡಿದೆವು. ಇದೇ ವೇಳೆ […]readmore

17ರ ಬಾಲಕಿ ಮೇಲೆ ಆರು ಮಂದಿನಿಂದ ಅತ್ಯಾಚಾರ: ಆರೋಪಿಗಳ ಬಂಧನ

ಮುಂಬೈ: 17 ವರ್ಷದ ವಿದ್ಯಾರ್ಥಿನಿ ಮೇಲೆ ಓರ್ವ ಅಪ್ರಾಪ್ತ ಬಾಲಕ ಹಾಗೂ ಐವರು ಪುರುಷರು ಹಲವು ಬಾರಿ ಅತ್ಯಾಚಾರವೆಸಗಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯನ್ನು ಆರೋಪಿಯೊರ್ವ ಜಮೀನಿಗೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಅಲ್ಲಿ ಆರೋಪಿಯ ಜೊತೆಗೆ ಉಳಿದ ಐವರು ಸೇರಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳ ಪೈಕಿ ಐವರು 19 ರಿಂದ 33 ವರ್ಷ ಒಳಗಿನವರಾಗಿದ್ದು, ಮತ್ತೋರ್ವ ಆರೋಪಿ ಅಪ್ರಾಪ್ತನಾಗಿದ್ದಾನೆ. ಘಟನೆಗೆ ಕುರಿತು ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು ಆರು ಮಂದಿ ಆರೋಪಿಯನ್ನು […]readmore

ಸೋಷಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡ ಬಿಪಾಶಾ ಬಸು: ಮೊದಲ ಮಗುವಿನ ಆಗಮನದ

ಅಜನಬಿ ಸಿನಿಮಾದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟು ಬಳಿಕ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳಲ್ಲಿ ಕಾಣಿಸಿಕೊಂಡ ನಟಿ ಬಿಪಾಶಾ ಬಸು ಇದೀಗ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಮೊದಲ ಮಗುವಿನ ಆಗಮನಕ್ಕೆ ಎದುರು ನೋಡುತ್ತಿರುವ ಬಿಪಾಶಾ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಈ ಮೊದಲು ಬಿಪಾಶಾ ಪ್ರಗ್ನೆಂಟ್ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈ ಬಗ್ಗೆ ಬಿಪಾಶಾ ಆಗಲಿ ಅಥವಾ ಪತಿ ಕರಣ್ ಗ್ರೋವರ್ ಆಗಲಿ ಯಾವುದೇ ಮಾಹಿತಿ ಬಹಿರಂಗ ಪಡಿಸಿರಲಿಲ್ಲ. ಇದೀಗ […]readmore

ಬಾಲಿವುಡ್ ಖ್ಯಾತ ಸಿಂಗರ್ ಮೇಲೆ ಅತ್ಯಾಚಾರ ಆರೋಪ: FIR ದಾಖಲು

ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದು ಸದ್ಯ ಬಾಲಿವುಡ್ ನಲ್ಲಿ ಸಾಕಷ್ಟು ಖ್ಯಾತಿ ಘಳಿಸಿರುವ ಸಿಂಗರ್ ರಾಹುಲ್ ಜೈನ್ ಅತ್ಯಾಚಾರ ಎಸೆಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು ಸದ್ಯ ರಾಹಲ್ ಜೈನ್ ಮೇಲೆ ಎಫ್ ಐ ಆರ್ ದಾಖಲಾಗಿದೆ. ಕಾಸ್ಟ್ಯೂಮ್ ಡಿಸೈನರ್ ಒಬ್ಬರನ್ನು ಕೆಲಸದ ನಿಮಿತ್ತ ಮನೆಗೆ ಕರೆಸಿಕೊಂಡು ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳಿಗೆ ಕಾಸ್ಟ್ಯೂಮ್ ಸ್ಟೈಲಿಸ್ಟ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯನ್ನು ರಾಹುಲ್ ಜೈನ್ ಇದೇ ಆಗಸ್ಟ್ 11 ರಂದು […]readmore

ಕಲಾರಸಿಕರು ಮೆಚ್ಚಿಕೊಂಡ ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾದ ಸಿಂಗಾರ ಸಿರಿಯೇ ಹಾಡು

ಹೆಸರಾಂತ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ ಹಾಗೂ ರಿಷಬ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ “ಕಾಂತಾರ” ಚಿತ್ರದ “ಸಿಂಗಾರ ಸಿರಿಯೆ” ಎಂಬ ಅದ್ಭುತ ಹಾಡು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಬಿಡುಗಡೆಯಾಗಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿ, ಪ್ರಮೋದ್ ಮರವಂತೆ ಬರೆದಿರುವ “ಸಿಂಗಾರ ಸಿರಿಯೆ” ಹಾಡಿನಲ್ಲಿ ಕರುನಾಡ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ತೋರಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ. ಹಲವು ಜನಪದ ನೃತ್ಯಗಳ ಹಿನ್ನೆಲೆಯಲ್ಲಿ ನಾಯಕ, ನಾಯಕಿಗೆ ಪ್ರೇಮದ ವಿಷಯ ತಿಳಿಸುವ ರೀತಿ […]readmore

ಸ್ಪೇನ್ ನಲ್ಲಿ ಧ್ವಜ ಹಿಡಿದ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ನಯನತಾರ-ವಿಘ್ನೇಶ್

ಇಡೀ ದೇಶ 75ನೇ ಸ್ವಾತಂತ್ರ್ಯ ಮಹೋತ್ಸವದ ಸಂಭ್ರಮದಲ್ಲಿ ಮಿಂದೆದಿದೆ. ಮೋದಿ ಕರೆ ನೀಡಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಿದೆ. ಅತ್ತ ಸೆಲೆಬ್ರಿಟಿಗಳು ಕೂಡ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಸದ್ಯ ವಿದೇಶದಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿರುವ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕೂಡ ಸ್ವಾತಂತ್ರ್ಯೋತ್ಸವದ ಖುಷಿಯಲ್ಲಿ ಕಾಲ ಕಳೆದಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ತಮಿಳು ಲೇಡಿ […]readmore

ತಂದೆಯ ಹುಟ್ಟುಹಬ್ಬದ ಪ್ರಯುಕ್ತ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರೂ ನೀಡಿದ ನಿರ್ದೇಶಕ

‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ದೇಶ ವಿದೇಶದಲ್ಲೂ ಸದ್ದು ಮಾಡ್ತಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ ಮೊದಲ ತೆಲುಗು ಸಿನಿಮಾ ಸಲಾರ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದು ಇದೀಗ ಮತ್ತೊಂದು ಉತ್ತಮ ಕೆಲಸವನ್ನು ಪ್ರಶಾಂತ್ ನೀಲ್ ಮಾಡಿದ್ದಾರೆ. ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಈ ಮಧ್ಯೆ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಪ್ರಶಾಂತ್ ನೀಲ್ ತಮ್ಮ ತಂದೆಯ ಹೆಸರಿನಲ್ಲಿ ಒಂದೊಳ್ಳೆ ಕೆಲಸ ಮಾಡಿದ್ದಾರೆ. […]readmore

Phone icon
Call Now
Reach us!
WhatsApp icon
Chat Now