• June 21, 2026

karnatakaspecial.in

https://karnatakaspecial.in/

ವಾಮನ ಸಿನಿಮಾದ ಜಬರ್ದಸ್ತ್ ಟೀಸರ್ ರಿಲೀಸ್: ಆಕ್ಷನ್ ಮೂಡ್ ನಲ್ಲಿ ಶೋಕ್ದಾರ್ ಧನ್ವೀರ್

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ ಸೆಟ್, ಭರ್ಜರಿ ಆಕ್ಷನ್, ಧನ್ವೀರ್ ನಯಾ ಗೆಟಪ್, ಬ್ಯಾಗ್ರೌಂಡ್ ಮ್ಯೂಸಿಕ್, ವಿಷ್ಯೂವಲ್ಸ್ ಎಫೆಕ್ಟ್ ಟೀಸರ್ ನಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಧನ್ವೀರ್ ಗುಣ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. 1.50 ನಿಮಿಷ ಇರುವ ವಾಮನ ಸಿನಿಮಾದ ಟೀಸರ್ […]Read More

ಇದೇ ಮೊದಲ ಬಾರಿಗೆ ಮದುವೆಯ ಬಗ್ಗೆ ಮೌನ ಮುರಿದ ಮನೋರಂಜನ್: ಭಾವಿಯ ಪತ್ನಿಯ

ಕ್ರೇಜಿಸ್ಟಾರ್ ಮನೆಯಲ್ಲಿ ಮತ್ತೆ ಮದುವೆ ಸಂಭ್ರಮ ಮನೆ ಮಾಡಿದೆ. ಕಳೆದ ಕೆಲ ವರ್ಷಗಳ ಹಿಂದೆ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದ ರವಿಚಂದ್ರನ್ ಇದೀಗ ಪುತ್ರ ಮನೋರಂಜನ್ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ತಂದೆಯಂತೆ ಸಿನಿಮಾ ರಂಗದಲ್ಲಿ ತೊಡಗಿಕೊಂಡಿರುವ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೇ ತಿಂಗಳು 21, 22 ಹಾಗೂ 23ರಂದು ಮದುವೆ ಸಮಾರಂಭ ನಡೆಯಲಿದ್ದು ಸಾಕಷ್ಟು ಅದ್ದೂರಿಯಾಗಿ ಮದುವೆ ಕಾರ್ಯಕ್ರಮಗಳು ನಡೆಯಲಿದೆ. ಮದುವೆಯ ಬಗ್ಗೆ ಇದುವರೆಗೂ ರವಿಚಂದ್ರನ್ ಕುಟುಂಬ ಎಲ್ಲಿಯೂ ಅಧಿಕೃತವಾಯಿ ಮಾತನಾಡಿರಲಿಲ್ಲ. […]Read More

ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ: ಇದೇ ತಿಂಗಳು ನಡೆಯಲಿದೆ ಕಲ್ಯಾಣ

ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ರವಿಚಂದ್ರನ್ ಪುತ್ರ ಮನೋರಂಜನ್ ಹಸೆಮಣೆ ಏರಲು ಸಜ್ಜಾಗಿದ್ದು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಕೆಲ ವರ್ಷಗಳ ಹಿಂದೆ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿ ಮುಗಿಸಿದ್ದ ರವಿಚಂದ್ರನ್ ಇದೀಗ ಮಗನ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಗುರು ಹಿರಿಯರು ನಿಶ್ಚಿಯಿಸಿದ ಸಂಗೀತಾ ಜೊತೆ ಹಸೆಮಣೆ ಏರಲು ಮನೋರಂಜನ್ ರೆಡಿಯಾಗಿದ್ದಾರೆ.   ಆಗಸ್ಟ್ 20ಕ್ಕೆ ಆರತಕ್ಷತೆ, ಆಗಸ್ಟ್ 21ರಂದು ಮದುವೆ ಹಾಗೂ ಆಗಸ್ಟ್ 22ಕ್ಕೆ ಚಿತ್ರರಂಗದ ಸ್ನೇಹಿತರಿಗೆ […]Read More

ಸಲಾರ್ ಸಿನಿಮಾ ಕಡೆಯಿಂದ ಹೊಸ ಅಪ್ ಡೇಟ್: ಚಿತ್ರ ನೋಡಲು ಕಾಯಲೇ ಬೇಕು

ಪ್ರಶಾಂತ್ ನೀಲ್ ನಿರ್ದೇಶನದ ತೆಲುಗಿನ ಮೊಟ್ಟ ಮೊದಲ ಸಿನಿಮಾ ಸಲಾರ್ ಟೀಮ್ ನಿಂದ ಹೊಸ ನ್ಯೂಸ್ ಸಿಕ್ಕಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸಿನಿಮಾ ಇದೇ ವರ್ಷ ರಿಲೀಸ್ ಆಗಲಿದೆ ಎನ್ನಲಾಗುತ್ತಿತ್ತು. ಆದರೆ ಇದೀಗ ಚಿತ್ರತಂಡದ ಕಡೆಯಿಂದ ಹೊಸ ನ್ಯೂಸ್ ಸಿಕ್ಕಿದೆ. ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲೇ ಸಲಾರ್ ತೆರೆಗೆ ಬಿಡುಗಡೆ ಆಗಲಿದೆ ಎನ್ನಲಾಗುತ್ತಿತ್ತು.  ಆದ್ರೆ ಇದೀಗ ಚಿತ್ರತಂಡದಿಂದ ಚಿತ್ರದ ಬಿಡುಗಡೆ ಕುರಿತಾಗಿ ಅಪ್ ಡೇಟ್ ಸಿಕ್ಕಿದೆ. ಆಗಸ್ಟ್ 15ರಂದು ಸಲಾರ್ ಸಿನಿಮಾದ […]Read More

‘ವಂದೇ ಮಾತರಂ’ ಗೀತೆಯಲ್ಲಿ ಕಾಣಿಸಿಕೊಂಡ ಸ್ಯಾಂಡಲ್ ವುಡ್ ನಟರು: ಬೇಸರ ಹೊರ ಹಾಕಿದ

ದೇಶದಾದ್ಯಂತ 75ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಹರ್ ಘರ್ ತಿರಾಂಗ ಅಭಿಯಾನಕ್ಕೆ ದೇಶದ ಜನ ಸಾಥ್ ನೀಡಿದ್ದು, ಮನೆ ಮನದಲ್ಲೂ ತ್ರಿವರ್ಣ ಧ್ವಜ ಹಾರುತ್ತಿದೆ. ಇದೇ ಸಮಯದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಲಾಗುತ್ತಿದೆ. ವಂದೇ ಮಾತರಂ ವಿಶೇಷ ಗೀತೆಯ ಮೂಲಕ ದೇಶಕ್ಕೆ ಗೌರವ ಸಲ್ಲಿಸಲಾಗಿದೆ. ವಂದೇ ಮಾತರಂ’ ಹಾಡಿನ ಮೂಲಕ ಕನ್ನಡ ನಟರು ಒಂದಾಗಿದ್ದು ಈ ಗೀತೆಯಲ್ಲಿ ಮುಖ್ಯಮಂತ್ರಿ ಬಸರವಾಜ ಬೊಮ್ಮಾಯಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. […]Read More

‘ಸಂಭ್ರಮ’ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಿದ ಚಿತ್ರತಂಡ

ಫೀನಿಕ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ಅನಿಲ್ ರಾಜ್ ಸಂಕೇತ್ ಹಾಗೂ ಉಮೇಶ್ ಎಲ್ ಧರ್ಮಶಿ ನಿರ್ಮಾಣದಲ್ಲಿ ಮೂಡಿಬಂದಿರುವ ಸಂಭ್ರಮ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಆಡೋಕೆ ಸಾವಿರ ಆಟ ಎಂಬ ಸಾಹಿತ್ಯವಿರುವ ಹಾಡು ನಿಮ್ಮ ಬಾಲ್ಯವನ್ನು ನೆನಪಿಸುತ್ತದೆ. ಬಾಲ್ಯದಲ್ಲಿ ಆಡಿದ ಆಟ, ತರಲೆಗಳು, ಶಾಲೆಯ ರಜಾ ಮಜಾ ಸವಿಯುವ ಕ್ಷಣವನ್ನು ಹಾಗೂ ಒಂದಷ್ಟು ಫಿಲಾಸಪಿ ಮತ್ತು ಹೆಚ್ಚು ನೆನಪುಗಳನು ನೆನಪಿಸುವ ಈ ಹಾಡಿಗೆ ನಿರ್ದೇಶಕ ಶ್ರೀ ಸಂಭ್ರಮ ಸಾಹಿತ್ಯ ಬರೆದಿದ್ದು, ಸೋನಲ್ ಶ್ರೀವತ್ಸವ್, ಅಭಿನವ್ ಭಟ್, […]Read More

ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ ಯಶ್: ಸ್ವಾತಂತ್ರ್ಯ ದಿನಾಚರಣೆಗೆ ಶುಭ

ದೇಶದಾದ್ಯಂತ ಇಂದು 75ನೇ ಸ್ವಾತಂತ್ರ್ಯೋತದ ಸಂಭ್ರಮ ಮನೆ ಮಾಡಿದೆ. ಈ ಅಮೃತಮಹೋತ್ಸವ ಸಂದರ್ಭದಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ದೇಶದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ತಾರೆಯರು ಕೂಡ ಸಾಥ್ ನೀಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಯಶ್ ಮನೆಯಲ್ಲೂ ರಾಷ್ಟ್ರಧ್ವಜ ಹಾರಾಡಿದೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಯಶ್ ಕುಟುಂಬ ದೇಶದ ಜನತೆಗೆ ಶುಭ ಹಾರೈಸಿದೆ. ರಾಷ್ಟ್ರಧ್ವಜವನ್ನು ಕೈಯಲ್ಲಿ […]Read More

ಹೆಣ್ಣು ಮಗುವಿನ ತಂದೆಯಾದ ಕಿರುತೆರೆ ನಟ ಚಂದು ಗೌಡ

ಲಕ್ಷ್ಮೀ ಬಾರಮ್ಮ ಧಾರವಾಹಿ ಮೂಲಕ ಕನ್ನಡದಲ್ಲಿ ಸದ್ದು ಮಾಡಿ ಬಳಿಕ ತೆಲುಗು ಕಿರುತೆರೆಯಲ್ಲೂ ಬ್ಯುಸಿಯಾಗಿರೋ ನಟ ಚಂದು ಗೌಡ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಚಂದು ಗೌಡ ಮನೆಗೆ ಪುಟ್ಟ ಲಕ್ಷ್ಮೀಯ ಆಗಮನವಾಗಿದೆ. ಚಂದು ಪತ್ನಿ ಶಾಲಿನಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದು ತಾಯಿ ಮಗು ಆರೋಗ್ಯವಾಗಿದ್ದಾರೆ. ಸಾಕಷ್ಟು ಸಿನಿಮಾ ಹಾಗೂ ಸೀರಿಯಲ್ ಮೂಲಕ ಸಂಚಲನ ಮೂಡಿಸಿರುವ ಚಂದು ಗೌಡ 2020ರಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಶಾಲಿನಿ ಅವರ ಜೊತೆ ಚಂದು ಸಪ್ತಪದಿ ತುಳಿದರು. ಇತ್ತೀಚೆಗೆ ಶಾಲಿನಿ ಅವರ […]Read More

ಕನ್ನಡದ ಹಿರಿಯ ನಟ ಉಮೇಶ್ ಸಿನಿ ಪಯಣಕ್ಕೆ 62ರ ಸಂಭ್ರಮ: ವಾಣಿಜ್ಯ ಮಂಡಳಿಯಿಂದ

ರಂಗಭೂಮಿ ಹಾಗೂ ಚಲನಚಿತ್ರರಂಗದ ಹಿರಿಯ ಹಾಸ್ಯ ಕಲಾವಿದರಾದ ಎಂ.ಎಸ್.ಉಮೇಶ್ ಕಿರುತೆರೆಯಲ್ಲೂ ಜನಪ್ರಿಯರು. ನಾಟಕಗಳಲ್ಲಿ ಬಾಲ ಕಲಾವಿದರಾಗಿ ಅಭಿನಯಿಸುತ್ತಿದ್ದ ಉಮೇಶ್ ಚಲನಚಿತ್ರ ರಂಗಕ್ಕೆ ‘ಮಕ್ಕಳ ರಾಜ್ಯ’ ಚಿತ್ರದ ಮೂಲಕ ಅಡಿಯಿಟ್ಟರು. ಕನ್ನಡದ ಸುಮಾರು 250ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ವಿವಿಧ ಬಗೆಯ ಪಾತ್ರಗಳನ್ನು ಪೋಷಿಸಿರುವ ಉಮೇಶ್ ಹಾಸ್ಯ ನಟರಾಗಿ ಹೆಸರುವಾಸಿ. ಕಥಾಸಂಗಮದ ‘ಮುನಿತಾಯಿ’ಯಲ್ಲಿ ತಿಮ್ಮರಾಯಿ ಪಾತ್ರ ಅವರ ಕಲಾ ಪ್ರೌಢಿಮೆಯನ್ನು ಬೆಳಕಿಗೆ ತಂದಿತ್ತು. ಈ ಪಾತ್ರಕ್ಕೆ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಗೆ ಮುತ್ತಿಟ್ಟಿರುವ ಉಮೇಶ್ ಕಲಾ ಪಯಣಕ್ಕೆ […]Read More

ಆಗಸ್ಟ್ 26ಕ್ಕೆ ಧೀರನ್ ರಾಮ್ ಕುಮಾರ್ ನಟನೆಯ “ಶಿವ 143” ಚಿತ್ರ ಬಿಡುಗಡೆ.

ನಟ ಸಾರ್ವಭೌಮ ಡಾ||ರಾಜಕುಮಾರ್ ಮೊಮ್ಮಗ ಧೀರನ್ ರಾಮಕುಮಾರ್ ನಾಯಕನಾಗಿ ನಟಿಸಿರುವ “ಶಿವ 143” ಚಿತ್ರ ಇದೇ ಆಗಸ್ಟ್ 26 ರಂದು‌ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡು ನೋಡುಗರ ಮನ ಗೆದ್ದಿದೆ. ನಾಯಕನ ಪರಿಚಯಿಸುವ ಟೀಸರ್ ಗೂ ಅಪಾರ ಜನಮನ್ನಣೆ ದೊರಕಿದೆ. ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಈ ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಇದು ಲಾಕ್ ಡೌನ್ ಪೂರ್ವದಲ್ಲೇ ತಯಾರಾದ ಸಿನಿಮಾ. ಕೊರೋನ ಕಾರಣದಿಂದ ಬಿಡುಗಡೆ ವಿಳಂಬವಾಯಿತು. ಆನಂತರ ದೊಡ್ಡ […]Read More

Phone icon
Call Now
Reach us!
WhatsApp icon
Chat Now