• June 21, 2026

karnatakaspecial.in

https://karnatakaspecial.in/

ಪ್ರಧಾನಿ ಬಂದಾಗ ಮಾತ್ರ ರಸ್ತೆ ಮಾಡಿಸ್ತೀರಾ, ನಮ್ಮ ಮಕ್ಕಳು ಉತ್ತಮ ರಸ್ತೆಯಲ್ಲಿ ಓಡಾಡಬಾರದಾ:

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬಂದಿದ್ದ ಸಂದರ್ಭದಲ್ಲಿ ರಸ್ತೆ ಸರಿ ಮಾಡಿದ್ದು ಗೊತ್ತೆ ಇದೆ. ಅತ್ತ ಪ್ರಧಾನಿ ವಾಪಸ್ ತೆರೆಳುತ್ತಿದ್ದಂತೆ ಅದೆಷ್ಟೋ ಕಡೆ ರಸ್ತೆಗಳು ಹಾಳಾಗಿದ್ದವು. ಬಳಿಕ ಬಿಜೆಪಿ ಸರ್ಕಾರ ಕಳಪೆ ರಸ್ತೆ ಕಾಮಗಾರಿ ಆರೋಪ ಹೊತ್ತಿದ್ದು ಇದೀಗ ನಟ ಪ್ರಕಾಶ್ ರಾಜ್ ಬಿಜೆಪಿ ಸರ್ಕಾರ ವಿರುದ್ಧ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ತೆರಿಗೆ ಹಣ ನಮ್ಮ ದುಡ್ಡು. ನಾನು ವರ್ಷಕ್ಕೆ 38 ಲಕ್ಷ ರೂ. ತೆರಿಗೆ ಕಟ್ಟುತ್ತೇನೆ. ಪ್ರಶ್ನಿಸುವುದು ನಮ್ಮ ಹಕ್ಕು. ಪ್ರಧಾನಿ […]Read More

ದರ್ಶನ್ 56ನೇ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ನಾಯಕಿ: ಸೋಷಿಯಲ್ ಮೀಡಿಯಾದಲ್ಲಿ ನಿರ್ದೇಶಕರನ್ನು ತರಾಟೆಗೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 56ನೇ ಸಿನಿಮಾಗೆ ಚಾಲನೆ ಸಿಕ್ಕಿದೆ. ದರ್ಶನ್ ಸಿನಿಮಾಗಳು ಅಂದ್ರೆ ಸಾಕಷ್ಟು ನಿರೀಕ್ಷೆ ಇರುತ್ತೆ. ಜೊತೆಗೆ ದರ್ಶನ್ ಗೆ ಜೋಡಿಯಾಗಿ ಯಾರು ನಟಿಸ್ತಾರೆ ಅನ್ನೋ ಕ್ಯೂರಿಯಾಸಿಟಿ ಇರುತ್ತೆ. ಆದರೆ ಇದೀಗ ದರ್ಶನ್ ನಟನೆಯ ಮುಂದಿನ ಸಿನಿಮಾಗೆ ಆಯ್ಕೆಯಾಗಿರೋ ನಟಿಯ ಕುರಿತು ದಾಸನ ಅಭಿಮಾನಿಗಳು ಅಸಮಧಾನ ಹೊರ ಹಾಕಿದ್ದಾರೆ. ಕ್ರಾಂತಿ ಸಿನಿಮಾದ ಬಳಿಕ ದರ್ಶನ್ ನಿರ್ದೇಶಕ ತರುಣ್ ಸುಧೀರ್ ಜೊತೆ ಸಿನಿಮಾ ಮಾಡ್ತಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಸಾಕಷ್ಟು ಅದ್ದೂರಿಯಾಗಿ ಸಿನಿಮಾ ತೆರೆಗೆ […]Read More

ಮದುವೆಯಾಗುವಂತೆ ಕನ್ನಡದ ನಟಿಗೆ ಕಿರುಕುಳ ನೀಡಿದ ಸಿನಿಮಾ ವಿಮರ್ಶಕ: ಮಾನಸಿಕ ಕಿರುಕುಳವಾಗುತ್ತಿದೆ ಎಂದ

ಕನ್ನಡದ 7ಒ ಕ್ಲಾಕ್ ಸಿನಿಮಾದ ಮೂಲಕ ನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಿತ್ಯಾ ಬಳಿಕ ಪರಭಾಷೆಯಲ್ಲಿ ಸಾಕಷ್ಟು ಖ್ಯಾತಿ ಘಳಿಸಿದ್ದರು. ಸ್ಟಾರ್ ನಟಿಯಾಗಿ ಮಿಂಚುತ್ತಿರೋ ನಿತ್ಯಾ ಮೆನನ್ ಸದ್ಯದಲ್ಲೇ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಬಳಿಕ ನಿತ್ಯಾ ಮೆನನ್ ಕ್ಲಾರಿಟಿ ಕೊಟ್ಟಿದ್ದು ಆ ಬಳಿಕ ಸುದ್ದಿ ತಣ್ಣಗಾಯಿತು. ಇದೀಗ ಹುಡುಗನೊಬ್ಬ ತನ್ನನ್ನು ಮದುವೆಯಾಗುವಂತೆ ಹಿಂಸಿಸುತ್ತಿದ್ದು ಇದರಿಂದ ಮಾನಸಿಕ ಕಿರುಕುಳವಾಗುತ್ತಿದೆ ಎಂದಿದ್ದಾರೆ. ಕೇರಳದ ಪ್ರಸಿದ್ಧ ಯೂಟ್ಯೂಬ್ ಚಾನೆಲ್ ವೊಂದರಲ್ಲಿ ವಿಮರ್ಶೆ ಮಾಡುವ ಯುವಕನೊಬ್ಬ, ನಿತ್ಯಾ ಮೆನನ್ […]Read More

ಕನ್ನಡ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಿದ್ದಾರೆ ಗೊತ್ತಾ? ಇಲ್ಲಿದೆ ನೋಡಿ ಸೆಲೆಬ್ರಿಟಿಗಳ

ಕಿಚ್ಚ ಸುದೀಪ್ ನಟನೆಯ ಬಿಗ್ ಬಾಸ್ ಶೋ ಆರಂಭಕ್ಕೆ ಕ್ಷಣಗಣನೆ ಶುರವಾಗಿದೆ. ಇಂದು ಬಿಗ್ ಬಾಸ್ ಗೆ ಅದ್ದೂರಿ ಚಾಲನೆ ದೊರೆಯಲಿದ್ದು, ದೊಡ್ಮನೆ ಒಳಗೆ ಯಾರೆಲ್ಲಾ ಹೋಗ್ತಾರೆ ಅನ್ನೋ ಕುತೂಹಲ ಕ್ರಿಯೇಟ್ ಆಗಿದೆ. ಈ ಬಾರಿ ಕನ್ನಡ ವೀಕ್ಷಕರಿಗೆ ಬಿಗ್ ಬಾಸ್ ಹೊಸ ಸ್ವರೂಪದಕ್ಕಾಗಿದೆ. ಇದೇ ಮೊದಲ ಭಾರಿಗೆ ಕಾರ್ಯಕ್ರಮ ಒಟಿಟಿ ಮೂಲಕ ಪ್ರಸಾರವಾಗಲಿದೆ. ಜೊತೆಗೆ ಟಿವಿ ಶೋನಂತೆ ಸುದೀಪ್ ವಾರದ ಕೊನೆಯಲ್ಲಿ ನಿರೂಪಣೆ ಮಾಡಲಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಾರೆ ಅನ್ನೋ ಕುತೂಹಲಕ್ಕೆ ಇದೀಗ […]Read More

ವರಮಹಾಲಕ್ಷ್ಮಿ ಹಬ್ಬದಂದು ದಚ್ಚು ಅಭಿಮಾನಿಗಳಿಗೆ ಡಬ್ಬಲ್ ಧಮಾಕ: ಕ್ರಾಂತಿ ಸಿನಿಮಾದ ಪೋಸ್ಟರ್ ರಿಲೀಸ್

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಡಬ್ಬಲ್ ಧಮಾಕ. ಒಂದು ಕಡೆ ದರ್ಶನ್ ನಟನೆಯ ಮುಂದಿನ ಸಿನಿಮಾದ ನಾಯಕಿಯ ಆಯ್ಕೆಯಾಗಿದ್ದು ಮತ್ತೊಂದು ಕಡೆ ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ ಆಗಿದೆ. ದರ್ಶನ್ ನಟನೆಯ 55ನೇ ಕ್ರಾಂತಿ ಸಿನಿಮಾದ ಪೋಸ್ಟರ್  ಬಿಡುಗಡೆ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡಿರುವ ದರ್ಶನ್ ಅಭಿಮಾನಿಗಳಿಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಹಾರೈಸಿದ್ದಾರೆ. ಪೋಸ್ಟರ್ ನಲ್ಲಿ ದರ್ಶನ್ ಬಾಸ್ಕೆಟ್ ಬಾಲ್ ಹಿಡಿದು ನಡೆದುಕೊಂಡು ಬರುತ್ತಿರುವ ದೃಶ್ಯ ಕಾಣಬಹುದಾಗಿದೆ. ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ […]Read More

ಕನ್ನಡ ರಾಜೋತ್ಸವದಂದು ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ಪ್ರಶಸ್ತಿ ಪ್ರದಾನ

  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂದು ಅಭಿಮಾನಿಗಳ ಬಯಕೆಯಾಗಿತ್ತು. ಅಂತೆಯೇ ಕರ್ನಾಟಕ ಸರ್ಕಾರವು ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿತ್ತು. ಆದರೆ ಪ್ರಶಸ್ತಿ ಪ್ರಧಾನ ಮಾಡಿರಲಿಲ್ಲ. ಇದೀಗ ಯಾವಾಗ ಅಪ್ಪು ಗೆ ಪ್ರಶಸ್ತಿ ಪ್ರಧಾನ ಮಾಡಬೇಕು ಎಂದು ನಿರ್ಧಾರವಾಗಿದೆ. ಪವರ್ ಸ್ಟಾರ್ ಅಭೀಮಾನಿಗಳ ಆಶಯದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಘೋಷಿಸಿದ್ದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯೋತ್ಸವದಂದು ಪ್ರಧಾನ ಮಾಡಲಾಗುತ್ತಿದೆ. ಇಂದು […]Read More

ನಟ ರೋಹಿತ್ ವಿರುದ್ಧ ಕೊಲೆ ಬೆದರಿಕೆ ಆರೋಪ

ಹಿಂದಿ ಕಿರುತೆರೆಯ ಜನಪ್ರಿಯ ನಟ ರೋಹಿತ್ ವಿರುದ್ಧ ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿವೆ. ಹಿಂದಿಯ ಯೇ ರಿಶ್ತಾ ಕ್ಯಾ ಕೆಹಲಾತಾ ಹೈ ಧಾರವಾಹಿಯ ನಟಿ ನಿಶಾ ರಾವಲ್ ಜೊತೆ ರೋಹಿತ್ ಅಕ್ರಮ ಸಂಬಂಧ ಇರಿಸಿಕೊಂಡಿದ್ದಾರೆ ಎಂದು ಸ್ವತಃ ನಿಶಾ ಪತಿ ಆರೋಪ ಮಾಡಿದ್ದು, ನಟ ರೋಹಿತ್ ವಿರುದ್ಧ ದೂರು ದಾಖಲಿಸಿದ್ದಾರೆ. ತನ್ನ ಪತ್ನಿ ನಿಶಾ ಜೊತೆ ರೋಹಿತ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ನಿಶಾ ಪತಿ ಸುದ್ದಿಗೋಷ್ಠಿ ನಡೆಸಿದ್ದಾರೆ.  ನನ್ನ ಸ್ವಂತ ಮನೆಯಿಂದ […]Read More

ದರ್ಶನ್ ಗೆ ಜೋಡಿಯಾದ ಕನಸಿನ ರಾಣಿ ಮಾಲಾಶ್ರೀ ಪುತ್ರಿ

ಕ್ರಾಂತಿ ಸಿನಿಮಾದ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 56ನೇ ಸಿನಿಮಾದಲ್ಲಿ ಕಾಣಿಸಿಕೊಳ್ತಿದ್ದಾರೆ. ಇದುವರೆಗೂ ದರ್ಶನ್ ಗೆ ಜೋಡಿಯಾಗಿ ಯಾರು ಕಾಣಿಸಿಕೊಳ್ತಾರೆ ಅನ್ನೋ ಕುತೂಹಲ ಕ್ರಿಯೇಟ್ ಆಗಿತ್ತು. ಇದೀಗ ದರ್ಶನ್ ಗೆ ಜೋಡಿಯಾಗುವ ಮೂಲಕ ಹೊಸ ನಾಯಕಿಯೊಬ್ಬರು ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಕನಸಿನ ರಾಣಿಯಾಗಿ ಸ್ಯಾಂಡಲ್ ವುಡ್ ನಲ್ಲಿ ಮಿಂಚು ಹರಿಸಿದ್ದ ನಟಿ ಮಾಲಾಶ್ರೀ ಪುತ್ರಿ ರಾಧನಾ ರಾಮ್ ದರ್ಶನ್ ಗೆ ಜೋಡಿಯಾಗೋ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಬಹುಭಾಷಾ ನಟಿಯಾಗಿ ಬಣ್ಣದ ಬದುಕಿನಲ್ಲಿ ದೊಡ್ಡ ಮಟ್ಟದಲ್ಲಿ […]Read More

ಸಿಂಪಲ್ ಸುನಿ ‘ಗತವೈಭವ’ದಲ್ಲಿ ದೇವಕನ್ಯೆಯಾದ ಆಶಿಕಾ ರಂಗನಾಥ್

ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಿರ್ದೇಶಕ ಸಿಂಪಲ್ ಸುನಿ ಭತ್ತಳಿಕೆ ಬಹುನಿರೀಕ್ಷಿತ ಸಿನಿಮಾ ಗತವೈಭವ. ಈ ಸಿನಿಮಾ ಮೂಲಕ ಗುಬ್ಬಿ ಕ್ಷೇತ್ರದ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಪುತ್ರ ದುಷ್ಯಂತ್‌ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈಗಾಗಲೇ ವಿಭಿನ್ನವಾಗಿ ದುಷ್ಯಂತ್ ಇಂಟ್ರುಡ್ಷನ್ ಟೀಸರ್ ರಿಲೀಸ್ ಮಾಡಿದ್ದ ಸುನಿ ಈಗ ನಾಯಕಿಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದ್ದಾರೆ. ‘ಗತವೈಭವಕ್ಕೆ’ ಆಶಿಕಾ ನಾಯಕಿಗತವೈಭವಕ್ಕೆ ನಾಯಕಿ ಯಾರು ಆಗ್ತಾರೆ ಎಂಬ ಕುತೂಹಲ ಚಿತ್ರರಸಿಕರಲ್ಲಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಹೀರೋ ಇಂಡ್ರುಡಕ್ಷನ್ ಟೀಸರ್ ದಾಟಿಯಲ್ಲಿಯೇ ಸುನಿ ತಮ್ಮದೇ ಸ್ಟೈಲ್ […]Read More

ಕನ್ನಡ ಚಿತ್ರಕ್ಕೆ ಲಂಡನ್ ಸ್ಟುಡಿಯೋದಲ್ಲಿ ಹಿನ್ನೆಲೆ ಸಂಗೀತ

ಆಮ್ಲೆಟ್, ಕೆಂಪಿರ್ವೆ ಖ್ಯಾತಿಯ ನಿರ್ದೇಶಕ ವೆಂಕಟ್ ಭಾರದ್ವಾಜ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ’. ಕಥೆ, ಚಿತ್ರಕಥೆ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ನಿಭಾಯಿಸಿ ಸಿನಿಮಾವನ್ನು ತೆರೆ ಮೇಲೆ ತರಲು ಸಜ್ಜಾಗಿದ್ದಾರೆ ವೆಂಕಟ್ ಭಾರದ್ವಾಜ್. ಬಿಡುಗಡೆಯ ಸನಿಹದಲ್ಲಿರುವ ಚಿತ್ರತಂಡ ಸದ್ಯ ಹಿನ್ನೆಲೆ ಸಂಗೀತ ಯಶಸ್ವಿಯಾಗಿ ಮುಗಿಸಿದ ಸಂಭ್ರಮದಲ್ಲಿದೆ. ಚಿತ್ರದ ಸಂಗೀತ ನಿರ್ದೇಶಕ ಲವ್ ಪ್ರಾನ್ ಮೆಹತಾ ಲಂಡನ್ ನ Mellifluous ಸ್ಟುಡಿಯೋ ನಲ್ಲಿ ಚಿತ್ರದ ಹಿನ್ನೆಲೆ ಸಂಗೀತ, ಎಫೆಕ್ಟ್ಸ್, ಫೈನಲ್ ಮಿಕ್ಸಿಂಗ್ […]Read More

Phone icon
Call Now
Reach us!
WhatsApp icon
Chat Now