‘ವಿಕ್ರಾಂತ್ ರೋಣ’ ಸಿನಿಮಾ ಪ್ರದರ್ಶನದ ವೇಳೆ ಮಾರಾಮಾರಿ: ನಾಲ್ಕೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಪ್ರದರ್ಶನದ ವೇಳೆ ಚಿಕ್ಕಮಗಳೂರಿನ ಮಿಲನ ಚಿತ್ರಮಂದಿರಲ್ಲಿ ಯುವಕರ ಮಧ್ಯೆ ಹಲ್ಲೆ ನಡೆದಿತ್ತು. ಹಾಡು ಹಗಲೆ ಲಾಂಗು ಮಚ್ಚುಗಳಿಂದ ನಡೆದ ಹಲ್ಲೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ ನಾಲ್ಕೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಿರೋ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ 11 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಕ್ರಾಂತ್ […]readmore

ಎರಡು ವರ್ಷಗಳ ಹಿಂದೆಯೇ ವಿಜಯ್ ದೇವರಕೊಂಡ ಜೊತೆ ಬ್ರೇಕ್ ಅಪ್: ನ್ಯಾಷನಲ್ ಕ್ರಶ್

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಸದ್ಯ ಸಿನಿಮಾ ರಂಗದ ಬೇಡಿಕೆಯ ನಟಿ. ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಕೆಲವೇ ಕೆಲವು ವರ್ಷದಲ್ಲಿ ಸ್ಟಾರ್ ನಟಿಯರನ್ನು ಹಿಂದಿಕ್ಕಿರುವ ರಶ್ಮಿಕಾ ಕೈಯಲ್ಲಿ ಸದ್ಯ ಸಾಕಷ್ಟು ಸಿನಿಮಾಗಳಿವೆ. ಈ ಮಧ್ಯೆ ರಶ್ಮಿಕಾರ ಲವ್ ಲೈಫ್ ಕುರಿತಾಗಿ ಸುದ್ದಿಯೊಂದು ಹರಿದಾಡುತ್ತಿದೆ. ರಕ್ಷಿತ್ ಶೆಟ್ಟಿ ನಟನೆಯ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ  ಮತ್ತೆ ಹಿಂದಿರುಗಿ ನೋಡಿದ್ದೇ ಇಲ್ಲ. ಒಂದರ ಹಿಂದೊದರಂತೆ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ನಟಿ ರಶ್ಮಿಕಾ […]readmore

ನಿರೂಪಕಿಗೆ ಕನ್ನಡ ಪಾಠ ಮಾಡಿದ ಕಿಚ್ಚ ಸುದೀಪ್: ವಿಡಿಯೋ ವೈರಲ್

ಕಿಚ್ಚ ಸುದೀಪ್ ಸಿನಿಮಾದಲ್ಲಿ ಮಾತ್ರವಲ್ಲ ರಿಯಲ್ ಲೈಫ್ ನಲ್ಲೂ ಭಾಷಾ ಪ್ರೇಮಿ ಅನ್ನೋದು ಗೊತ್ತೇ ಇದೆ. ಸುದೀಪ್ ಮಾತು ಕೇಳೋದಕ್ಕಾಗಿಯೇ ಅದೆಷ್ಟೋ ಮಂದಿ ಟಿವಿ ಮುಂದೆ ಕುಳಿತುಕೊಳ್ತಾರೆ. ಈ ಹಿಂದೆ ಬಿಟೌನ್ ನಟ ಅಜಯ್ ದೇವಗನ್ ಗೆ ರಾಷ್ಟ್ರಭಾಷೆಯ ಪಾಠ ಮಾಡಿದ್ದ ಸುದೀಪ್ ಇದೀಗ ನಿರೂಪಕಿಗೆ ಕನ್ನಡದ ಬಗ್ಗೆ ಹೇಳಿಕೊಟ್ಟಿದ್ದಾರೆ. ಇತ್ತೀಚೆಗೆ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದ […]readmore

ವಿಜಯ್ ರಾಘವೇಂದ್ರ ಹಾಗೂ ಹರ್ಷಿಕಾ ನಟನೆಯ ‘ಕಾಸಿನ ಸರ’ ಚಿತ್ರದ ಮುಹೂರ್ತ

ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಟಿ ಹರ್ಷಿಕಾ ಪೂಣಚ್ಚ ಇದೀಗ ಮತ್ತೊಂದು ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮನ ಗೆಲ್ಲೋಕೆ ರೆಡಿಯಾಗಿದ್ದಾರೆ. ಕೊಡಗಿನ ಕುವರಿಗೆ ನಟ ವಿಜಯ್ ರಾಘವೇಂದ್ರ ಸಾಥ್ ನೀಡುತ್ತಿದ್ದಾರೆ. ಹಿರಿಯ ನಿರ್ದೇಶಕ ನಂಜುಂಡೇಗೌಡ ನಿರ್ದೇಶನದ ಕಾಸಿನ ಸರ ಸಿನಿಮಾದಲ್ಲಿ ನಟಿ ಹರ್ಷಿಕಾ ಪೂಣಚ್ಚ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗಷ್ಟೇ ನೆರವೇರಿದ್ದು ಸಚಿವ ಎಸ್ ಟಿ ಸೋಮಶೇಖರ್ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಕಾಸಿನ ಸರ […]readmore

ಸಿನಿ ರಸಿಕರ ಮನ ಗೆದ್ದ ‘ವಾಸಂತಿ ನಲಿದಾಗ’ ಸಿನಿಮಾದ ‘ಕೇಳ್ರಪ್ಪೋ ಕೇಳಿ’ ಹಾಡು

‘ವಾಸಂತಿ ನಲಿದಾಗ’ ಹೀಗೊಂದು ವಿಭಿನ್ನ ಶೀರ್ಷಿಕೆ ಹೊತ್ತ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಗೆ ಸಿದ್ದವಾಗಿ ನಿಂತಿದೆ. ಟೈಟಲ್ ಕೇಳಿ ಇದೊಂದು ಕಾಮಿಡಿ ಜಾನರ್ ಸಿನಿಮಾ ಅಂದುಕೊಂಡವರಿಗೆ ಚಿತ್ರತಂಡ ನೀಡುವ ಉತ್ತರ ಪಕ್ಕಾ ಕಾಲೇಜ್ ಯೂತ್ ಲವ್ ಸ್ಟೋರಿ ಸಬ್ಜೆಕ್ಟ್ ಸಿನಿಮಾ ಎಂದು. ಹೀಗೆ ಟೈಟಲ್ ಮೂಲಕವೇ ಸುದ್ದಿಯಲ್ಲಿರುವ ಈ ಚಿತ್ರದ ವೀಡಿಯೋ ಸಾಂಗ್ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾ ಅಂಗಳದಲ್ಲಿ ಸಖತ್ ಸದ್ದು ಮಾಡುತ್ತಿದೆ. ಹೌದು, ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ ಚಿತ್ರದ […]readmore

ಚಂದನ್ ಪ್ರಕಣದಕ್ಕೆ ಹೊಸ ಟ್ವಿಸ್ಟ್: ಪ್ರೆಸ್ ಮೀಟ್ ಗೂ ಮುನ್ನವೇ ಬ್ಯಾನ್ ಆಗಿದ್ರಾ

ಕಳೆದ ಒಂದೆರಡು ದಿನಗಳಿಂದ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ನಡೆದ ಹಲ್ಲೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಬಗ್ಗೆ ಪ್ರೆಸ್ ಮೀಟ್ ಮಾಡಿದ್ದ ಚಂದನ್ ನಾನು ಬೇರೆ ಭಾಷೆಯವನು ಅನ್ನೋ ಕಾರಣಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ.ಇದೆಲ್ಲಾ ಪ್ರೀಪ್ಯಾನ್ಡ್ ಎನಿಸುತ್ತದೆ ಎಂದಿದ್ದಾರೆ. ಈ ಬೆನ್ನಲ್ಲೇ ಹೊಸ ವಿಷಯವೊಂದು ಇದೀಗ ಸುದ್ದಿಯಾಗಿದೆ. ಚಂದನ್ ತೆಲುಗು ಧಾರವಾಹಿಯಿಂದ ಹೊರ ಬರುವ ಮುನ್ನವೇ ಅವರನ್ನು ತೆಲುಗು ಚಿತ್ರರಂಗ ಬ್ಯಾನ್ ಮಾಡಿತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಪತ್ರಿಕಾಗೋಷ್ಠಿಯಲ್ಲಿ […]readmore

ಮಧ್ಯರಾತ್ರಿ ಮನೆಗೆ ಕರೆದಾಗ ಹೋದರೆ ಮಾತ್ರ ಸಿನಿಮಾದಲ್ಲಿ ಚಾನ್ಸ್ ಸಿಗುತ್ತೆ: ಸ್ಟಾರ್ ನಟರ

ಮರ್ಡರ್ ಸಿನಿಮಾದಲ್ಲಿ ಸಖತ್ ಹಾಟ್ ಹಾಕಿ ಕಾಣಿಸಿಕೊಂಡು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಹಾಟ್ ಬ್ಯೂಟಿ ಮಲ್ಲಿಕಾ ಶೆರಾವತ್ ಆಗೊಮ್ಮೆ ಈಗೊಮ್ಮೆ ಬಣ್ಣ ಹಚ್ಚುತ್ತಿದ್ದಾರೆ. 2002ರಲ್ಲಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮಲ್ಲಿಕಾ ಸಿನಿ ಜರ್ನಿಗೆ 20 ವರ್ಷ ತುಂಬಿದೆ. ಈ ಮಧ್ಯೆ ಈಕೆ ಎ ದರ್ಜೆಯ ನಟರ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. 45 ವರ್ಷದ ಮಲ್ಲಿಕಾ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತೆರೆ ಮೇಲೆ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುವ ಮಲ್ಲಿಕಾರ ಮಾತುಗಳು ಅಷ್ಟೇ ಬೋಲ್ಡ್ […]readmore

ಶೂಟಿಂಗ್ ಮುಗಿಸಿದ ‘ಆಲ್ಫಾ’ ಚಿತ್ರತಂಡ: ಸೆಪ್ಟೆಂಬರ್ ನಲ್ಲಿ ಚಿತ್ರ ತೆರೆಗೆ

ಶ್ರೀ ಧರ್ಮಶಾಸ್ತ ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ಆಲ್ಫಾ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಹಾಸನ, ಸಕಲೇಶಪುರ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಮೊದಲ ಪ್ರತಿ ಸಿದ್ದವಾಗಲಿದೆ. ಸೆಪ್ಟೆಂಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಚಿರಂತ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಮೂಲತಃ ಬಾಕ್ಸರ್ ಆಗಿರುವ ಚಿರಂತ ಅವರಿಗೆ “ಆಲ್ಫಾ” ಚೊಚ್ಚಲ ಚಿತ್ರ. ನಾಯಕನಾಗಿ ಕಾಣಿಸಿಕೊಂಡಿರುವ ಚಿರಂತ […]readmore

ಸದ್ಯದಲ್ಲೇ ಶುರುವಾಗಲಿದೆ ಬಿಗ್ ಬಾಸ್ ಒಟಿಟಿ ಶೋ: ಸುದೀಪ್ ಎಷ್ಟು ದಿನ ಇರುತ್ತಾರೆ

ಇನ್ನೆನ್ನೂ ಒಟಿಟಿ ಬಿಗ್ ಬಾಸ್ ಶೋಗೆ ದಿನಗಣನೆ ಶುರುವಾಗಿದೆ. ಆಗಸ್ಟ್ 6 ಹಾಗೂ 7ರಂದು ಬಿಗ್ ಬಾಸ್ ಗ್ರ್ಯಾಂಗ್ ಓಪನಿಂಗ್ ಇದೆ. ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗಲಿದ್ದಾರೆ? ಅನ್ನೋ ಚರ್ಚೆ ಶುರುವಾಗಿದೆ. ಈ ಮಧ್ಯೆ ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಹಾಗೂ ನಟ ಕಿಚ್ಚ ಸುದೀಪ್ ಸುದ್ದಿಗೋಷ್ಠಿಯಲ್ಲಿ ಕೆಲ ಮಾಹಿತಿ ಹಂಚಿಕೊಂಡರು. ಈಗಾಗ್ಲೆ ತೆಲುಗು ಹಾಗೂ ಹಿಂದಿಯಲ್ಲಿ ಬಿಗ್ ಬಾಸ್ ಓಟಿಟಿಯಲ್ಲಿ ಪ್ರಸಾರವಾಗಿದೆ. ಕನ್ನಡದ ವೀಕ್ಷಕರಿಗೆ ಇದು ಹೊಸತು. ಇದೇ ಕಾರಣಕ್ಕೆ […]readmore

ವಿವಾದದ ಬೆನ್ನಲ್ಲೆ ಸಂಭಾವನೆ ಹೆಚ್ಚಿಸಿಕೊಂಡ ನಟಿ ಪವಿತ್ರಾ ಲೋಕೇಶ್

ಟಾಲಿವುಡ್ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಅಫೇರ್ ಸುದ್ದಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ವಿವಾದದ ಬಳಿಕ ಪವಿತ್ರಾ ಅವರಿಗೆ ಅವಕಾಶಗಳು ಕಮ್ಮಿಯಾಗುತ್ತವೆ ಎನ್ನಲಾಗಿತ್ತು. ಆದರೆ ಇದೀಗ ಎಲ್ಲವೂ ಉಲ್ಟ್ ಪಲ್ಟ್ ಆಗಿದೆ. ಈಗಾಗಲೆ ಮೂರು ಮದುವೆಯಾಗಿರೋ ನರೇಶ್ ಪವಿತ್ರಾ ಲೋಕೇಶ್ ಜೊತೆ ಅಫೇರ್ ಇಟ್ಟುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇತ್ತ ಪತಿ ಸುಚೇಂದ್ರ ಪ್ರಸಾದ್ ಹಾಗೂ ಎರಡು ಮಕ್ಕಳನ್ನು ಬಿಟ್ಟು ಪವಿತ್ರಾ ಲೋಕೇಶ್ ನರೇಶ್ ರನ್ನು ಮದುವೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇಷ್ಟೆಲ್ಲಾ ಆದ ಮೇಲೆ ಪವಿತ್ರಾ ಲೋಕೇಶ್ […]readmore

Phone icon
Call Now
Reach us!
WhatsApp icon
Chat Now