ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ಹಲ್ಲೆ ನಡೆದಿದ್ದು ಈ ಕುರಿತು ನಟ ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನ ಮೇಲೆ ನಡೆದ ಹಲ್ಲೆ ಪೂರ್ವ ನಿಯೋಜಿತ. ಇದು ಕನ್ನಡದ ನಟರ ಮೇಲೆ ಅವರಲ್ಲಿರುವ ಅಸಹನೆಯನ್ನು ಸೂಚಿಸುತ್ತದೆ. ಸುಮಾರು ಮೂರು ಗಂಟೆಗಳ ಕಾಲ ನನ್ನನ್ನು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಮದ ನಿಂದಿಸಿ, ಹಲ್ಲೆ ನಡೆಸಿದರು. ಅದನ್ನು ವಿಡಿಯೋ ಮಾಡಿಕೊಂಡು ಕೆಲವು ದೃಶ್ಯಗಳನ್ನಷ್ಟೇ ಎಡಿಟ್ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದರು. ‘’ಹೈದರಾಬಾದ್ನಲ್ಲಿ ನನ್ನ ಮೇಲೆ […]Read More
