ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ಹಲ್ಲೆ ನಡೆದಿದ್ದು ಈ ಕುರಿತು ನಟ ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನ ಮೇಲೆ ನಡೆದ ಹಲ್ಲೆ ಪೂರ್ವ ನಿಯೋಜಿತ. ಇದು ಕನ್ನಡದ ನಟರ ಮೇಲೆ ಅವರಲ್ಲಿರುವ ಅಸಹನೆಯನ್ನು ಸೂಚಿಸುತ್ತದೆ. ಸುಮಾರು ಮೂರು ಗಂಟೆಗಳ ಕಾಲ ನನ್ನನ್ನು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಮದ ನಿಂದಿಸಿ, ಹಲ್ಲೆ ನಡೆಸಿದರು. ಅದನ್ನು ವಿಡಿಯೋ ಮಾಡಿಕೊಂಡು ಕೆಲವು ದೃಶ್ಯಗಳನ್ನಷ್ಟೇ ಎಡಿಟ್ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದರು. ‘’ಹೈದರಾಬಾದ್ನಲ್ಲಿ ನನ್ನ ಮೇಲೆ […]readmore
ಟಾಲಿವುಡ್ನ ಖ್ಯಾತ ನಟ ನಂದಮೂರಿ ತಾರಕ್ ರಾಮ ರಾವ್ ಅವರ ಕಿರಿಯ ಪುತ್ರಿ ಉಮಾ ಮಹೇಶ್ವರಿ ಮುಂಬೈನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ತಿಂಗಳಿಂದ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಉಮಾ ಮಹೇಶ್ವರಿ ಮುಂಬೈನ ಜುಬ್ಲಿ ಹಿಲ್ಸ್ ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಎನ್ಟಿಆರ್ ಕಿರಿಯ ಪುತ್ರಿ ಅನಾರೋಗ್ಯದ ಬಳಲುತ್ತಿದ್ದರು. ಇದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆದುಕೊಳ್ಳುತ್ತಿದ್ದರು. ಆದರೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಉಮಾ ಇಂದು ಮುಂಜಾನೆ ಆತ್ಮಹತ್ಯೆ […]readmore
ಇಂದು ಮುಂಜಾನೆಯಿಂದಲೂ ನಟ ಚಂದನ್ ಕುಮಾರ್ ಗೆ ತೆಲುಗು ಧಾರವಾಹಿಯ ಶೂಟಿಂಗ್ ಸೆಟ್ ನಲ್ಲಿ ನಡೆದ ಹಲ್ಲೆಯ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಚಂದನ್ ಮೇಲೆ ನಡೆದಿರುವುದು ಪೂರ್ವ ನಿಯೋಜಿತ ಕೃತ್ಯ ಎನ್ನಲಾಗುತ್ತಿದ್ದು ಇದು ಒಂದು ತಿಂಗಳ ಹಿಂದೆ ನಡೆದ ಘಟನೆಯಲ್ಲ, ನಿನ್ನೆಯಷ್ಟೇ ನಡೆದಿದೆ ಎನ್ನಲಾಗುತ್ತಿದೆ. ಘಟನೆ ಕುರಿತು ಮಾತನಾಡಿದ ಚಂದನ್, ‘ನಿನ್ನೆ ನನ್ನ ಕಾಲ್ ಶೀಟ್ ಇರಲಿಲ್ಲ. ಆದರೂ, ಶೂಟಿಂಗೆಗೆ ಹೋಗಿದ್ದೆ. ಅದು ನನ್ನ ವೃತ್ತಿ ಬದ್ಧತೆ ಆಗಿತ್ತು. ನನ್ನ ತಾಯಿಗೆ ಹುಷಾರಿಲ್ಲ ಎಂದರೂ, ನಾನು […]readmore
ಸ್ಯಾಂಡಲ್ ವುಡ್ ನಟ ಚಂದನ್ ಕನ್ನಡದ ಜೊತೆಗೆ ತೆಲುಗು ಕಿರುತೆರೆಯಲ್ಲೂ ಸಕ್ರಿಯರಾಗಿದ್ದಾರೆ. ಶ್ರೀಮತಿ ಶ್ರೀನಿವಾಸ್ ಸೀರಿಯಲ್ ಶೂಟಿಂಗ್ ಸಂದರ್ಭದಲ್ಲಿ ಕಿರಿಕ್ ಮಾಡಿಕೊಂಡ ಕಾರಣಕ್ಕೆ ಇಂದು ಮುಂಜಾನೆಯಿಂದಲೇ ಚಂದನ್ ಸುದ್ದಿಯಲ್ಲಿದ್ದಾರೆ. ಈ ಬೆನ್ನಲ್ಲೇ ನಟ ಚಂದನ್ ಭಾವುಕರಾಗಿ ಫೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ತೆಲುಗು ಸೀರಿಯಲ್ ಶೂಟಿಂಗ್ ಸಂದರ್ಭದಲ್ಲಿ ಚಂದನ್ ಕ್ಯಾಮೆರಾಮೆನ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಳಿಕ ತಂತ್ರಜ್ಞರು ಕೂಡ ಚಂದನ್ ವಿರುದ್ಧ ಕಿಡಿಕಾರಿದ್ದರು. ಬಳಿಕ ಚಂದನ್ ಕ್ಷಮೆ ಕೂಡ ಕೇಳಿದ್ದರು. ಈ ವಿಚಾರ ಅಲ್ಲಿಗೆ ನಿಲ್ಲದೇ ಚಂದನ್ಗೆ […]readmore
ಸಿದ್ಲಿಂಗು, ನೀರ್ ದೋಸೆ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ವಿಜಯ್ ಪ್ರಸಾದ್ ನಿರ್ದೇಶನದ ಪೆಟ್ರೋಮ್ಯಾಕ್ಸ್ ಸಿನಿಮಾ ಕಳೆದ ಕೆಲ ದಿನಗಳ ಹಿಂದಷ್ಟೇ ಬಿಡುಗಡೆ ಆಗಿದೆ. ಆದರೆ ಥಿಯೇಟರ್ ಗೆ ಎಂಟ್ರಿಕೊಟ್ಟ ರಭಸದಲ್ಲೇ ಚಿತ್ರಮಂದಿರದಿಂದ ಎತ್ತಂಗಡಿ ಆಗಿದೆ. ಇದೀಗ ಸಿನಿಮಾದ ಸೋಲಿಗೆ ಸ್ವತಃ ನಾನೇ ಕಾರಣ ಎಂದು ನಿರ್ದೇಶಕರು ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಿನಿಮಾ ಸೋಲಿನ ಬಗ್ಗೆ ಬರೆದುಕೊಂಡ ನಿರ್ದೇಶಕ ವಿಜಯ್ ಪ್ರಸಾದ್, ‘ನಮ್ಮ ಪೆಟ್ರೋಮ್ಯಾಕ್ಸ್ ಚಿತ್ರ ನಾವು ಅಂದುಕೊಂಡಂತೆ ಎಲ್ಲರನ್ನೂ […]readmore
ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟೀಕಿಸುವ ಭರದಲ್ಲಿ ಪುನೀತ್ ರಾಜ್ ಕುಮಾರ್ ನಿಧನವನ್ನು ಅಣಕಿಸಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಇದೀಗ ಪುನೀತ್ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ್ದಾರೆ. MLAs complain that CM not even signs file may be lack of time😂But he has all the time to watch Premier movies and shed tears. During the death of Movie Actor, he gave […]readmore
JSS ಮಹಾವಿದ್ಯಾಪೀಠ ನೇಮಕಾತಿ 2022: 05 ಶಿಕ್ಷಕರು/ಉಪನ್ಯಾಸಕರು/ಸಹಾಯಕ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. JSS ಮಹಾವಿದ್ಯಾಪೀಠವು JSS ಮಹಾವಿದ್ಯಾಪೀಠದ ಅಧಿಕೃತ ಅಧಿಸೂಚನೆ ಜುಲೈ 2022 ರ ಮೂಲಕ ಶಿಕ್ಷಕರು/ಉಪನ್ಯಾಸಕರು/ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 16-Aug-2022 ರಂದು ಅಥವಾ ಮೊದಲು ಆಫ್ಲೈನ್ನಲ್ಲಿ ಅನ್ವಯಿಸಬಹುದು. JSS ಮಹಾವಿದ್ಯಾಪೀಠ ಖಾಲಿ ಹುದ್ದೆಗಳ ಅಧಿಸೂಚನೆ ಸಂಸ್ಥೆಯ ಹೆಸರು : JSS […]readmore
ಕನ್ನಡದ ಕಿರುತೆರೆಯಲ್ಲಿ ಖ್ಯಾತಿ ಘಳಿಸಿ ಬಳಿಕ ಕೆಲ ಸಿನಿಮಾದಲ್ಲೂ ಕಾಣಿಸಿಕೊಂಡ ನಟ ಚಂದನ್ ಕುಮಾರ್ ಸದ್ಯ ತೆಲುಗು ಕಿರುತೆರೆಯಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ತೆಲುಗು ತಂತ್ರಜ್ಞರು ಚಂದನ್ ಕುಮಾರ್ ಗೆ ಕಪಾಳ ಮೋಕ್ಷ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕನ್ನಡದ ಜೊತೆ ಜೊತೆಗೆ ತೆಲುಗು ಧಾರವಾಹಿಗಳಲ್ಲೂ ಚಂದನ್ ಬ್ಯುಸಿಯಾಗಿದ್ದು ಅಲ್ಲೂ ಸಾಕಷ್ಟು ಜನಪ್ರಿಯತೆ ಘಳಿಸಿದ್ದಾರೆ. ಚಂದನ್ ತೆಲುಗಿನ ಸಾವಿತ್ರಮ್ಮಗಾರು ಅಬ್ಬಾಯಿ ಧಾರವಾಹಿಯ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಹೈದರಾಬಾದ್ ನಲ್ಲಿ ಧಾರವಾಹಿಯ ಚಿತ್ರೀಕರಣ ನಡೆಯುತ್ತಿದ್ದು ಧಾರವಾಹಿ ಸೆಟ್ […]readmore
ಕೋಲ್ಕತ್ತಾ: ಖ್ಯಾತ ಬೆಂಗಾಲಿ ಹಾಗೂ ಒಡಿಯಾ ಗಾಯಕಿ ನಿರ್ಮಲಾ ಮಿಶ್ರಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 81 ವರ್ಷ ವಯಸ್ಸಿನ ನಿರ್ಮಲಾ ಮಿಶ್ರಾ ಭಾನುವಾರ ಮುಂಜಾನೆ ಚೆಟ್ಲಾ ಪ್ರದೇಶದ ತಮ್ಮ ನಿವಾಸದಲ್ಲಿ ನಿಧನರಾಗಿರುವ ಕುರಿತು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಬೆಂಗಾಲಿ ಹಾಗೂ ಒಡಿಯಾ ಚಲನಚಿತ್ರಗಳ ಹಾಡುಗಳಿಗೆ ಧ್ವನಿಯಾಗಿದ್ದ ನಿರ್ಮಲಾ ಮಿಶ್ರಾ ಕಳೆದ ಕೆಲ ಸಮದಯದಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಭಾನುವಾರ ಮಧ್ಯರಾತ್ರಿ 12.05ರ ಸುಮಾರಿಗೆ ನಿರ್ಮಲಾ ಮಿಶ್ರಾ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದು ತಕ್ಷಣವೇ ಸ್ಥಳೀಯ ನರ್ಸಿಂಗ್ ಹೋಂಗೆ ಕರೆದೊಯ್ಯಲಾಗಿದೆ. ಆದರೆ […]readmore
ಉತ್ತಮ ನಟನೆಯ ಮೂಲಕ ಜನಪ್ರಿಯರಾಗಿರುವ ನಟಿ ಮೇಘನರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ “FOG HERO” ಅವಾರ್ಡ್ ದೊರಕಿದೆ. ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ” ಇವರು ಆಯೋಜಿಸುವ “ಫೆಸ್ಟಿವಲ್ ಆಫ್ ಗ್ಲೋಬ್”(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. ಈ ಬಾರಿ ಆಗಸ್ಟ್ 19, 20 ಹಾಗೂ 21 ರಂದು ಈ ಸಮಾರಂಭ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭಕ್ಕೆ ಅಲ್ಲಿ ನೆಲೆಸಿರುವ […]readmore
