ಅಕ್ಷಯ್ ಕುಮಾರ್ ರನ್ನು ದೇಶದಿಂದ ಓಡಿಸುವೆ: ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ

ಬಿಜೆಪಿ ಪಕ್ಷದ ಜೊತೆ ಉತ್ತಮ ಬಾಂದವ್ಯ ಹೊಂದಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮೇಲೆ ಬಿಜೆಪಿ ಫಯರ್ ಬ್ರ್ಯಾಂಡ್ ಎಂದೇ ಖ್ಯಾತಿ ಘಳಿಸಿರುವ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ಗರಂ ಆಗಿದ್ದಾರೆ. ಅಕ್ಷಯ್ ಕುಮಾರ್ ಅವರನ್ನು ದೇಶದಿಂದ ಓಡಿಸುವಂತೆ ಮಾಡುವೆ ಎಂದು ಆಕ್ರೋಶ ಹೊರ ಹಾಕಿರುವ ಸುಬ್ರಮಣಿಯನ್, ಅಕ್ಷಯ್ ಕುಮಾರ್ ರ ಪೌರತ್ವವನ್ನೂ ಸ್ವಾಮಿ ಪ್ರಶ್ನಿಸಿದ್ದಾರೆ. ಅಕ್ಷಯ್ ಕುಮಾರ್ ರಾಮ ಸೇತು ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಆಲ್ ಮೋಸ್ಟ್ ಕಂಪ್ಲೀಟ್ ಆಗಿದ್ದು […]readmore

ಸಲ್ಮಾನ್ ಖಾನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುದೀಪ್

ನಿರ್ದೇಶಕನಾಗ್ಬೇಕು ಎಂದುಕೊಂಡು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಕಿಚ್ಚ ಸುದೀಪ್ ಆ ಬಳಿಕ ಹಿರೋ ಆಗಿ ಮಿಂಚಿದ್ದರು. ಹಿರೋ ಆಗಿ ಸ್ಯಾಂಡಲ್ ವುಡ್ ನಲ್ಲಿ ಸಕ್ಸಸ್ ಆದ ಸುದೀಪ್ ಆ ಬಳಿಕ ನಿರ್ದೇಶಕನಾಗಿಯೂ ಸೈ ಎನಿಸಿಕೊಂಡರು. ಇದೀಗ ಸುದೀಪ್ ಮತ್ತೆ ಯಾವಾಗ ನಿರ್ದೇಶನಕ್ಕೆ ಇಳಿಯುತ್ತಾರೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿದ್ದು ಇದೀಗ ಅದಕ್ಕೆ ಸುದೀಪ್ ಉತ್ತರ ನೀಡಿದ್ದಾರೆ. ನಟ ಕಿಚ್ಚ ಸುದೀಪ್ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯಲ್ಲಿಯೂ ಉತ್ತಮ ಸಂಬಂಧ ಹೊಂದಿದ್ದಾರೆ. ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಸುದೀಪ್ ರ […]readmore

ಮದುವೆಯಾಗಿ ಏಳು ವರ್ಷದ ಬಳಿಕ ಗುಡ್ ನ್ಯೂಸ್ ನೀಡಿದ ಸ್ಟಾರ್ ಜೋಡಿ: ಮೊದಲ

ಬಾಲಿವುಡ್​ ನ ಮುದ್ದಾದ ಜೋಡಿಗಳಲ್ಲಿ ಒಂದಾದ ನಟಿ ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಬರೋಬ್ಬರಿ 7 ವರ್ಷಗಳು ಕಳೆದಿದ್ದು, ಇದೀಗ ಈ ಜೋಡಿಗಳ ಕಡೆಯಿಂದ ಸಂತಸದ ಸುದ್ದಿಯೊಂದು ಕೇಳಿ ಬಂದಿದೆ. 2015ರಲ್ಲಿ ಅಲೋನ್ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದ ಬಿಪಾಶಾ ಬಸು ಹಾಗೂ ಕರಣ್ ಸಿಂಗ್ ಗ್ರೋವರ್ ಬಳಿಕ ರಿಯಲ್ ಲೈಫ್ ನಲ್ಲೂ ಒಂದಾದರು. ಇದೀಗ ಈ ದಂಪತಿಗಳ ಜೀವನದಲ್ಲಿ ಹೊಸ ಅಥಿತಿಯ ಆಗಮನವಾಗುತ್ತಿದ್ದು, ಸದ್ಯದಲ್ಲೇ ಈ ಖುಷಿಯ ವಿಷಯವನ್ನು ದಂಪತಿಗಳು […]readmore

ವೀರೇಂದ್ರ ಹೆಗ್ಗಡೆ ಭೇಟಿಯಾದ ಸುದೀಪ್ ದಂಪತಿ

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ಆಗಿ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡದ ಜೊತೆಗೆ ಪರಭಾಷಾ ಮಂದಿಯೂ ವಿಕ್ರಾಂತ್ ರೋಣನನ್ನು ಮೆಚ್ಚಿಕೊಂಡಿದ್ದು ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿದೆ. ಈ ಮಧ್ಯೆ ಸುದೀಪ್ ದಂಪತಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ವಿಕ್ರಾಂತ್ ರೋಣ ಸಕ್ಸಸ್ ಬೆನ್ನಲ್ಲೆ ದೆಹಲಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ. ಸುದೀಪ್ ದಂಪತಿ ಜೊತೆ ಜಾಕ್ […]readmore

ಮಲಯಾಳಂ ನಟ ಶರತ್ ಚಂದ್ರನ್ ನಿಧನ

ಮಲಯಾಳಂ ಚಿತ್ರರಂಗದ ಖ್ಯಾತ ನಟ 37 ವರ್ಷದ ಶರತ್ ಚಂದ್ರನ್ ನಿಧನರಾಗಿದ್ದಾರೆ. ಅತಿ ಚಿಕ್ಕ ವಯಸ್ಸಿನಲ್ಲೇ ಶರತ್ ಚಂದ್ರನ್ ಮೃತಪಟ್ಟಿದ್ದು ಶರತ್ ಸಾವಿಗೆ ಸಿನಿ ರಂಗ ಕಂಬನಿ ಮಿಡಿದಿದೆ. ‘ಅಂಗಮಾಲಿ ಡೈರೀಸ್’ ಸಿನಿಮಾದ ಮೂಲಕ ಜನಪ್ರಿಯತೆ ಘಳಿಸಿದ್ದ ಶರತ್ ಚಂದ್ರನ್ ನಾಯಕನ ಜೊತೆಗೆ ಡಬ್ಬಿಂಗ್ ಆರ್ಟಿಸ್ಟ್ ಆಗಿಯೂ ಖ್ಯಾತಿ ಘಳಿಸಿದ್ದರು. ನಟ ಆ್ಯಂಟನಿ ಶರತ್ ನಿಧನದ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತಪಡಿಸಿದ್ದು ಯುವ ನಟನ ನಿಧನಕ್ಕೆ ಸಾಕಷ್ಟು ಮಂದಿ ಕಂಬನಿ ಮಿಡಿದಿದ್ದಾರೆ. ಶರತ್ ಚಂದ್ರನ್ ಸಾವಿಗೆ ಕಾರಣ […]readmore

ರಣಬೀರ್ ಕಪೂರ್ ನಟನೆಯ ಸಿನಿಮಾ ಸೆಟ್ ಗೆ ಬೆಂಕಿ

ರಣಬೀರ್ ಕಪೂರ್ ಹಾಗೂ ಶ್ರದ್ದಾ ಕಪೂರ್ ನಟನೆಯ ಹೊಸ ಸಿನಿಮಾದ ಸೆಟ್ ಗೆ ಬೆಂಕಿ ತಗುಲಿದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ರಣಬೀರ್ ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಬಳಿಕ ಮುಂದಿನ ವಾರದಿಂದ ಶ್ರದ್ದಾ ಕಪೂರ್ ನಟನೆಯ ಹೊಸ ಸಿನಿಮಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಸಿನಿಮಾದ ಶೂಟಿಂಗ್ ಗಾಗಿ ಸೆಟ್ ಹಾಕಲಾಗಿತ್ತು. ಲವ್ ರಂಜನ್ ನಿರ್ದೇಶನದ ಇನ್ನೂ ಹೆಸರಿಡದ ಸಿನಿಮಾದಲ್ಲಿ ರಣಬೀರ್ ಹಾಗೂ ಶ್ರದ್ಧಾ ನಟಿಸುತ್ತಿದ್ದಾರೆ. ಈ ಸಿನಿಮಾಗಾಗಿ ಮುಂಬೈನ […]readmore

ವಿಕ್ರಾಂತ್ ರೋಣನ ಬಗ್ಗೆ ಅಪಪ್ರಚಾರ: ರೊಚ್ಚಿಗೆದ್ದ ಸುದೀಪ್ ಅಭಿಮಾನಿಗಳು

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ನಿನ್ನೆಯಷ್ರೇ ಬಿಡುಗಡೆ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ 35 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ರೆಕಾರ್ಡ್ ಬ್ರೇಕ್ ಮಾಡಿದೆ. ಕನ್ನಡದ ಜೊತೆಗೆ ಪರಭಾಷಾ ಮಂದಿಯೂ ವಿಕ್ರಾಂತ್ ರೋಣನಿಗೆ ಜೈಕಾರ ಹಾಕಿದ್ದಾರೆ. ಆದರೆ ಈ ಮಧ್ಯೆ ಕೆಲವರು ವಿಕ್ರಾಂತ್ ರೋಣನ ಬಗ್ಗೆ ನೆಗೆಟೀವ್ ಕಾಮೆಂಟ್ ಮಾಡುತ್ತಿದ್ದು ಇದರಿಂದ ಸುದೀಪ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಕೆಲವರು ವಿಕ್ರಾಂತ್ ರೋಣ ಸಿನಿಮಾ ಚೆನ್ನಾಗಿಲ್ಲ. ರಿಲೀಸ್ ಗೂ ಮುನ್ನ ಕೊಟ್ಟಷ್ಟು ಬಿಲ್ಡಪ್ […]readmore

ಪುನೀತ್ ರಾಜ್ ಕುಮಾರ್ ಅಗಲಿ 9 ತಿಂಗಳು: ಸಮಾಧಿಗೆ ಪೂಜೆ ಸಲ್ಲಿಸಿ ಭಾವುಕರಾದ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 9 ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ಇಂದು ಪುನೀತ್ ರಾಜ್ ಕುಮಾರ್ ಕುಟುಂಬ ಸದಸ್ಯರು ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಕ ಭೇಟಿ ನೀಡಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.ಕಳೆದ 9 ತಿಂಗಳಿನಿಂದ ಪ್ರತಿ ನಿತ್ಯವೂ ಪುನೀತ್ ಕುಟುಂಬ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸುತ್ತ ಬಂದಿದೆ. ಪುನೀತ್ ಅಗಲಿ 9 ತಿಂಗಳು ಕಳೆದಿರೋ ಹಿನ್ನೆಲೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಧೀರನ್ ಹಾಗೂ ಕುಟುಂಬದ […]readmore

ರಣವೀರ್ ಸಿಂಗ್ ಕುರಿತು ಐದು ವರ್ಷದ ಹಿಂದೆಯೇ ಭವಿಷ್ಯ ನುಡಿದಿದ್ದ ಶಾರುಖ್ ಖಾನ್

ಇಷ್ಟು ದಿನಗಳ ಕಾಲ ವಿಭಿನ್ನವಾಗಿ ಡ್ರಸ್ ಧರಿಸಿ ಸುದ್ದಿಯಾಗುತ್ತಿದ್ದ ನಟ ರಣವೀರ್ ಸಿಂಗ್ ಇದೀಗ ಬಟ್ಟೆ ಇಲ್ಲದೆ ಸುದ್ದಿಯಾಗುತ್ತಿದ್ದಾರೆ. ಮ್ಯಾಗಜೀನ್ ಒಂದಕ್ಕೆ ನ್ಯೂಡ್ ಆಗಿ ಫೋಟೋ ಶೂಟ್ ಮಾಡಿಸಿಕೊಂಡು ಸಾಕಷ್ಟು ವಿವಾದ ಸೃಷ್ಟಿಸಿದ್ದಾರೆ. ಸದ್ಯ ರಣವೀರ್ ವಿರುದ್ಧ ಎನ್ ಜಿ ಒ ಸಂಸ್ಥೆಯೊಂದು ದೂರು ನೀಡಿದ್ದು, ಇದರ ಅನ್ವಯ ರಣವೀರ್ ವಿರುದ್ಧ ಕೇಸು ದಾಖಲಾಗಿದೆ. ಈ ಮಧ್ಯೆ ಸಂದರ್ಶನವೊಂದಲ್ಲಿ ಶಾರುಖ್ ಖಾನ್ ಹೇಳಿದ ಮಾತೊಂದು ಸುದ್ದಿಯಾಗುತ್ತಿದೆ. 2017ರಲ್ಲಿ ಬಿಡುಗಡೆಯಾದ ಶಾರುಖ್ ಖಾನ್ ಹಾಗೂ ಆಲಿಯಾ ಭಟ್ ನಟನೆಯ […]readmore

ಶೂಟಿಂಗ್ ಮುಗಿಸಿದ ‘ಪರಿಮಳ ಡಿಸೋಜಾ’ ಚಿತ್ರತಂಡ

ವಿಲೇಜ್ ರೋಡ್ ಸಂಸ್ಥೆಯ ಮೂಲಕ ವಿನೋದ್ ಶೇಷಾದ್ರಿ ಅವರು ನಿರ್ಮಿಸುತ್ತಿರುವ ಹಾಗೂ ಡಾ.ಗಿರಿಧರ್ ಹೆಚ್ ಟಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಪರಿಮಳ ಡಿಸೋಜಾ” ಚಿತ್ರದ ಹಾಡೊಂದರ ಚಿತ್ರೀಕರಣ ಇತ್ತೀಚೆಗೆ ನೆಲಮಂಗಲದ ಬಳಿ ನಿರ್ಮಿಸಲಾಗಿದ್ದ ಅದ್ದೂರಿ ಸೆಟ್ ನಲ್ಲಿ ನಡೆಯಿತು. ರೆಟ್ರೋ ಶೈಲಿಯಲ್ಲಿ ಚಿತ್ರೀಕರಣಗೊಂಡಿರುವ ಈ ಹಾಡಿನಲ್ಲಿ ವಿನೋದ್ ಶೇಷಾದ್ರಿ ಹಾಗೂ ಶ್ವೇತ ರಮೇಶ್ ನಟಿಸಿದ್ದಾರೆ. ವಿನೋದ್ ಶೇಷಾದ್ರಿ ಅವರೆ ಈ ಹಾಡನ್ನು ಬರೆದಿದ್ದು, ರಾಜೇಶ್ ಕೃಷ್ಣನ್ ‌ಹಾಗೂ ಶೃತಿ.ವಿ.ಎಸ್ ಹಾಡಿದ್ದಾರೆ.  ಈ ಹಾಡಿನ ಚಿತ್ರೀಕರಣದೊಂದಿಗೆ “ಪರಿಮಳ ಡಿಸೋಜಾ” […]readmore

Phone icon
Call Now
Reach us!
WhatsApp icon
Chat Now