ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಿಜೆಪಿ ಪಕ್ಷದ ಜೊತೆ ಉತ್ತಮ ಬಾಂದವ್ಯ ಹೊಂದಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮೇಲೆ ಬಿಜೆಪಿ ಫಯರ್ ಬ್ರ್ಯಾಂಡ್ ಎಂದೇ ಖ್ಯಾತಿ ಘಳಿಸಿರುವ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ಗರಂ ಆಗಿದ್ದಾರೆ. ಅಕ್ಷಯ್ ಕುಮಾರ್ ಅವರನ್ನು ದೇಶದಿಂದ ಓಡಿಸುವಂತೆ ಮಾಡುವೆ ಎಂದು ಆಕ್ರೋಶ ಹೊರ ಹಾಕಿರುವ ಸುಬ್ರಮಣಿಯನ್, ಅಕ್ಷಯ್ ಕುಮಾರ್ ರ ಪೌರತ್ವವನ್ನೂ ಸ್ವಾಮಿ ಪ್ರಶ್ನಿಸಿದ್ದಾರೆ. ಅಕ್ಷಯ್ ಕುಮಾರ್ ರಾಮ ಸೇತು ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಆಲ್ ಮೋಸ್ಟ್ ಕಂಪ್ಲೀಟ್ ಆಗಿದ್ದು […]Read More
