• June 21, 2026

karnatakaspecial.in

https://karnatakaspecial.in/

ಅನುರಾಗ್ ಕಶ್ಯಪ್ ನಿರ್ದೇಶನದ ಸಿನಿಮಾದಲ್ಲಿ ಚಾನ್ಸ್ ಗಿಟ್ಟಿಸಿಕೊಂಡ ಸನ್ನಿ ಲಿಯೋನ್

ಬಿಟೌನ್ ಬ್ಯೂಟಿ ಸನ್ನಿ ಲಿಯೋನ್ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಸಣ್ಣ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು ಮುದುಕರು ಕೂಡ ಸನ್ನಿ ಬ್ಯೂಟಿಗೆ ಫಿದಾ ಆಗುತ್ತಾರೆ. ಬಾಲಿವುಡ್ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರೊ ಸನ್ನಿಗೆ ಬಂಪರ್ ಆಫರ್ ಒಂದು ಸಿಕ್ಕಿದೆ. ಬಿಟೌನ್ ಬ್ಯೂಟಿ ಸನ್ನಿ ಲಿಯೋನ್ ಹಿಂದಿ, ಕನ್ನಡ, ತೆಲುಗು ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೈ ತುಂಬಾ ಸಿನಿಮಾಗಳನ್ನ ಇಟ್ಟುಕೊಂಡು ಬ್ಯಾಕ್ ಟು ಬ್ಯಾಕ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋ ಸನ್ನಿ ಲಿಯೋನ್ ಗೆ ಇದೀಗ […]Read More

ಮೃತ ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್ ವಿತರಣೆ

ಮಂಗಳೂರು: ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಹಾಗೂ ಬಿಜೆಪಿ ಪಕ್ಷದಿಂದ 25 ಲಕ್ಷ ಸೇರಿ ಒಟ್ಟು 50 ಲಕ್ಷ ರೂ. ರೂಪಾಯಿ ಚೆಕ್ ಅನ್ನು ಪ್ರವೀಣ್ ಕುಟುಂಬಸ್ಥರಿಗೆ ಸಿಎಂ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದರು. ಸರ್ಕಾರದ ವತಿಯಿಂದ 25 ಲಕ್ಷ, ಬಿಜೆಪಿ ವತಿಯಿಂದ 25 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಪತ್ನಿಗೆ ನೀಡಾಯಿತು. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಲಾ […]Read More

ಪ್ರವೀನ್ ನೆಟ್ಟೂರ್ ಹತ್ಯೆ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಂದು ಬರ್ಬರ ಕೊಲೆ

ಮಂಗಳೂರು: ಯುವ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಕುಮಾರ್‌ ನೆಟ್ಟೂರ್‌ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ ಬಳಿ ನಡೆದಿದೆ. ಫಾಜೀಲ್‌ ಮೃತ ದುರ್ದೈವಿ. ಸುರತ್ಕಲ್ ನಲ್ಲಿ ಎಸ್ ಕೆ ಮೊಬೈಲ್ ಅಂಗಡಿ ಬಳಿಕ ಫಾಜಿಲ್ ಮಂಗಲಪೇಟೆ ಮೇಲೆ ಅಪರಿಚಿತರ ತಂಡ ಮಾರಕಾಸ್ತ್ರದಿಂದ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಫಾಜೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧ ಸುರತ್ಕಲ್ ಠಾಣೆಯ ಪೋಲೀಸರು […]Read More

ನಯನತಾರಾಗೆ ಅವಮಾನ ಮಾಡಿಲ್ಲ: ಸ್ಪಷ್ಟನೆ ನೀಡಿದ ಕರಣ್ ಜೋಹರ್

ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಸಾಕಷ್ಟು ಗಮನ ಸೆಳೆಯುತ್ತಿದೆ. ಈ ಬಾರಿ ಸೀಸನ್ 7 ಮೂಲಕ ಕರಣ್ ಜೋಹರ್ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಕರಣ್ ಕೇಳುವ ನೇರಾ ನೇರಾ ಪ್ರಶ್ನೆಗಳಿಂದ ಸಾಕಷ್ಟು ಭಾರಿ ವಿವಾದಗಳು ಹುಟ್ಟಿಕೊಂಡಿದೆ. ಸದ್ಯ ಕರಣ್ ಜೋಹರ್ ಕೇಳಿದ ಪ್ರಶ್ನೆಯೊಂದಕ್ಕೆ ನಯನತಾರಾ ಅಭಿಮಾನಿಗಳು ಫುಲ್ ಗರಂ ಆಗಿದ್ದು, ಈ ಬಗ್ಗೆ ಕರಣ್ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಕಾಫಿ ವಿತ್ ಕರಣ್ ಶೋನಲ್ಲಿ ನಟಿ ಸಮಂತಾ ಭಾಗಿಯಾಗಿದ್ದರು. ಸಮಂತ ಹಾಗೂ ನಯನತಾರಾ […]Read More

ವಿಕ್ರಾಂತ್ ರೋಣ ಚಿತ್ರ ನೋಡುವಾಗ ಮರಾಮಾರಿ: ಥಿಯೇಟರ್ ನಲ್ಲೇ ನಡೆಯಿತು ಹಲ್ಲೆ

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಇಂದು ಅದ್ದೂರಿಯಾಗಿ ರಿಲೀಸ್ ಆಗಿದೆ. ಫಸ್ಟ್ ಡೇ ಫಸ್ಟ್ ಶೋ ನೋಡೋಕೆ ಅಭಿಮಾನಿಗಳು ಮುಗಿಬಿದಿದ್ದಾರೆ. ಇತ್ತ ಸಿನಿಮಾ ನೋಡೋಕೆ ಥಿಯೇಟರ್ ಗೆ ಆಗಮಿಸಿದ್ದ ಅಭಿಮಾನಿಗಳು ಥಿಯೇಟರ್ ನಲ್ಲೇ ಮಾರಾಮಾರಿ ನಡೆಸಿದ್ದಾರೆ. ಚಿಕ್ಕಮಗಳೂರಿನ ಮಿಲನ ಥಿಯೇಟರ್ ನಲ್ಲಿ ಸಿನಿಮಾ ನೋಡುತ್ತಿದ್ದ ವೇಳೆ ವ್ಯಕ್ತಿಯೋರ್ವ ಪದೇ ಪದೇ ಥಿಯೇಟರ್ ನಿಂದ ಹೊರ ಹೋಗುವುದು ಒಳ ಬರುವುದು ಮಾಡುತ್ತಿದ್ದ. ಇದಿರಿಂದ ಸಿನಿಮಾ ನೋಡುತ್ತಿದ್ದ ಇತರರಿಗೂ ತೊಂದರೆ ಆಗುತ್ತಿತ್ತು. ಈ ಬಗ್ಗೆ ಪ್ರಶ್ನೆ […]Read More

ರಾಘವೇಂದ್ರ ರಾಜ್ ಕುಮಾರ್ ನಿರ್ಮಾಣದಲ್ಲಿ ‘ವಿಜಯ ದಶಮಿ’

ಅಚ್ಚ ಕನ್ನಡಿಗರ ಸಿರಿಕನ್ನಡ ವಾಹಿನಿಯಲ್ಲಿ ವಿಜಯ ದಶಮಿ – ಅಮ್ಮನ ಮದುವೆ ಎಂಬ ಹೊಚ್ಚಹೊಸ ಧಾರಾವಾಹಿಗಳು ಆಗಸ್ಟ್ 1 ರಿಂದ ಆರಂಭವಾಗುತ್ತಿದೆ . ಆ ಪೈಕಿ “ವಿಜಯ ದಶಮಿ” ಧಾರಾವಾಹಿಯನ್ನು ಪೂರ್ಣಿಮ ಎಂಟರ್ ಪ್ರೈಸಸ್ ಮೂಲಕ ರಾಘವೇಂದ್ರ ರಾಜಕುಮಾರ್  ಹಾಗೂ ಮಂಗಳ ರಾಘವೇಂದ್ರ ರಾಜಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಈ ಸಂಸ್ಥೆಯ ಮೂಲಕ ಅದ್ದೂರಿ ಧಾರಾವಾಹಿಯೊಂದು ನಿರ್ಮಾಣವಾಗುತ್ತಿದೆ. ಹತ್ತೊಂಭತ್ತಕ್ಕೂ ಅಧಿಕ ಮುಖ್ಯಪಾತ್ರಧಾರಿಗಳಿರುವ ಈ ಧಾರಾವಾಹಿಯಲ್ಲಿ ಎಪ್ಪತ್ತಕ್ಕೂ ಅಧಿಕ ಕಲಾವಿದರು ಅಭಿನಯಿಸುತ್ತಿದ್ದಾರೆ. ಮೊಟ್ಟಮೊದಲ ಬಾರಿಗೆ ರಾಘವೇಂದ್ರ […]Read More

ನನ್ನ ಪರ್ಸನಲ್ ಲೈಫ್ ಬಗ್ಗೆ ಮಾತನಾಡಲು ಯಾರಿಗೂ ಹಕ್ಕಿಲ್ಲ

ನಟಿ ಆಲಿಯಾ ಭಟ್ ಸಿನಿಮಾದ ಜೊತೆಗೆ ರಿಯಲ್ ಲೈಫ್ ನಲ್ಲೂ ಬ್ಯುಸಿಯಾಗಿದ್ದಾರೆ. ರಣಬೀರ್ ಕಪೂರ್ ಕೈ ಹಿಡಿದ ಆಲಿಯಾ ಭಟ್ ತಾವು ತಾಯಿಯಾಗುತ್ತಿರುವ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು. ಇದೀಗ ಇದೇ ವಿಷಯದ ಕುರಿತಾಗಿ ಆಲಿಯಾ ಭಟ್ ಟ್ರೋಲಿಗರ ವಿರುದ್ಧ ಗರಂ ಆಗಿದ್ದಾರೆ. ಆಲಿಯಾ ಭಟ್ ತಾಯಿಯಾಗುತ್ತಿರುವ ವಿಷಯ ತಿಳಿಸ ಅಭಿಮಾನಿಗಳು ಸಕತ್ ಖುಷಿಯಾಗಿದ್ರು. ಕೆಲವರು ಈ ಜೋಡಿಗೆ ಶುಭ ಹಾರೈಸಿದ್ರೆ, ಮತ್ತೆ ಕೆಲವರು ಟ್ರೋಲ್ ಮಾಡಿದ್ರು. ಆಲಿಯಾ ನಿಜಕ್ಕೂ ಗರ್ಭಿಣಿಯಾ? ಎಂದು ಪ್ರಶ್ನಿಸಿದ್ರು. ಇತ್ತೀಚೆಗೆ ಆಲಿಯಾ […]Read More

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧಿಸಲಾಗಿದೆ. ಪ್ರವೀಣ್ ಕುಮಾರ್ ಹತ್ಯೆಯ ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಎಸ್ ಡಿ ಪಿಐ ಗ್ರಾಮ ಸಮೀತಿ ಮುಖಂಡ ಝಕೀರ್ (29) ಹಾಗೂ ಎಸ್ ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ ಶಫೀಕ್ (27) ಬೆಳ್ಳಾರೆ ಬಂಧಿತ ಆರೋಪಿಗಳು. ಪ್ರವೀಣ್ ಕುಮಾರ್ […]Read More

ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬಿ ಮೂಲದ ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನರಾಗಿದ್ದಾರೆ. ಸಫ್ರಿ ನಿಧನವನ್ನು ಅವರ ಕುಟುಂಬ ಸದಸ್ಯರು ತಿಳಿಸಿದ್ದು 63ನೇ ವಯಸ್ಸಿನ ಸಂಫ್ರಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದಿದ್ದಾರೆ. ಭಾರತೀಯ ಮೂದ ಸಫ್ರಿ ಬರ್ಮಿಂಗ್ ಹ್ಯಾಮ್ ನಲ್ಲಿ ನೆಲೆಸಿದ್ದು ಬ್ರಿಟನ್ ನಲ್ಲಿ ಸಾಕಷ್ಟು ಖ್ಯಾತಿ ಘಳಿಸಿದ್ದರು. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಸಫ್ರಿ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯ ಶಸ್ತ್ರ ಚಿಕಿತ್ಸೆಯ ಬಳಿಕ ಕೋಮಾಗೆ ಹೋಗಿದ್ದ ಸಫ್ರಿ ಅವರಿಗೆ ಬ್ರೈನ್ ಡ್ಯಾಮೇಜ್ ಕೂಡ ಆಗಿತ್ತು. […]Read More

ಮೊದಲ ದಿನವೇ ಕೆಜಿಎಫ್ 2 ದಾಖಲೆ ಮುರಿದ ವಿಕ್ರಾಂತ್ ರೋಣ

ಸಾಕಷ್ಟು ಸಮಯದಿಂದ ಕಾದು ಕೂತಿದ್ದ ಅಭಿಮಾನಿಗಳು ಕೊನೆಗೂ ಇಂದು ವಿಕ್ರಾಂತ್ ರೋಣನನ್ನು ಕಣ್ಮುಂಬಿಕೊಂಡಿದ್ದಾರೆ. ಹಾಡು ಹಾಗೂ ಟ್ರೈಲರ್ ಮೂಲಕವೇ ಸಿನಿ ರಸಿಕರನ್ನು ಹುಚ್ಚೆಬ್ಬಿಸಿದ್ದ ವಿಕ್ರಾಂತ್ ರೋಣ ಥಿಯೇಟರ್ ನಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಯಶ್ ನಟನೆಯ ಕೆಜಿಎಫ್ 2 ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್ ಉಡೀಸ್ ಮಾಡಿತ್ತು. ಸದ್ಯ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಕೆಜಿಎಫ್ 2 ಚಿತ್ರದ ಕಲೆಕ್ಷನ್ ಹಿಂದಿಕ್ಕಿದೆ. ದುಬೈ ಸೇರಿದಂತೆ ವಿದೇಶಗಳಲ್ಲಿ ರಾತ್ರಿಯಿಂದಲೇ ಪ್ರೀಮಿಯರ್ ಶೋಗಳು ಪ್ರಾರಂಭವಾಗಿವೆ. ಇತ್ತ ಬೆಂಳಗ್ಗೆಯಿಂದಲೇ ರಾಜ್ಯಾದ್ಯಂತ ವಿಕ್ರಾಂತ್ […]Read More

Phone icon
Call Now
Reach us!
WhatsApp icon
Chat Now