• June 21, 2026

karnatakaspecial.in

https://karnatakaspecial.in/

ಫ್ಯಾನ್ಸ್ ಜೊತೆ ಕೂತು ಸಿನಿಮಾ ವೀಕ್ಷಿಸಿದ ಪ್ರಿಯಾ ಸುದೀಪ್

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದೆ. ಈಗಾಗಲೇ ಟ್ರೈಲರ್, ಸಾಂಗ್ ಮೂಲಕ ಪ್ರೇಕ್ಷರಕ ನಿರೀಕ್ಷೆ ಹೆಚ್ಚಿಸಿದ್ದ ವಿಕ್ರಾಂತ್ ರೋಣನನ್ನು ಅಭಿಮಾನಿಗಳು ಕಣ್ಮುಂಬಿಕೊಂಡಿದ್ದಾರೆ. ಇಂದು ಮುಂಜಾನೆಯೇ ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಸಿನಿಮಾ ತಂಡದ ಜೊತೆ ಫ್ಯಾನ್ಸ್ ಜೊತೆ ಕೂತ ಸುದೀಪ್ ಪತ್ನಿ ಪ್ರಿಯಾ ಸಿನಿಮಾ ವೀಕ್ಷಿಸಿದರು. ಇತ್ತ ಅಭಿಮಾನಿಗಳು ಸುದೀಪ್ ರ ಸ್ಟೈಲಿಶ್ ಲುಕ್ ಗೆ ಫಿದಾ ಆಗಿದ್ದಾರೆ. 325 ಸಿಂಗಲ್ ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ತೆರೆಕಂಡಿದೆ. ಇಂದು […]Read More

ಚಿತ್ರೀಕರಣದ ವೇಳೆ ನಟಿ ಸಂಯುಕ್ತ ಹೆಗ್ಡೆಗೆ ಗಂಭೀರ ಗಾಯ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಸಂಯುಕ್ತಾ ಹೆಗ್ಡೆ ಬಳಿಕ ಪರಭಾಷೆಯಲ್ಲೂ ಮಿಂಚುತ್ತಿದ್ದಾರೆ. ಒಂದರ ಹಿಂದೊಂದಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ಸಂಯುಕ್ತ ಸಿನಿಮಾದ ಚಿತ್ರೀಕರಣದ ವೇಳೆ ಪೆಟ್ಟು ಮಾಡಿಕೊಂಡಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಹೆಸರು ಮಾಡುತ್ತಿರುವ ಸಂಯುಕ್ತ ಹೆಗ್ಡೆ ಸದ್ಯ ಕ್ರೀಮ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಫೈಟಿಂಗ್ ಸೀಕ್ವೇನ್ಸ್ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ಡ್ಯೂಪ್ ಬಳಸಿ ಚಿತ್ರೀಕರಣ ಮಾಡುವಂತೆ ಚಿತ್ರತಂಡ ಕೇಳಿಕೊಂಡಿತ್ತು. ಆದರೆ ಅದಕ್ಕೆ ಸಂಯುಕ್ತ ಒಪ್ಪದಿದ್ದಾಗ […]Read More

ನಂದಕಿಶೋರ್ ಜೊತೆ ‘ಮಾನ್ ಸ್ಟರ್’ ನಲ್ಲಿ ಕೈ ಜೋಡಿಸಿದ ನಿಖಿಲ್ ಕುಮಾರಸ್ವಾಮಿ

ರೈಡರ್ ಸಿನಿಮಾದ ಬಳಿಕ ನಟ ಹಾಗೂ ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ರಾಜಕಾರಣದಲ್ಲಿ ಬ್ಯುಸಿಯಾಗಿದ್ದಾರೆ. ವಿಧಾನಸಭಾ ಚುನಾವಣೆ ಮುಗಿಯುವ ತನಕ ನಿಖಿಲ್ ಬಣ್ಣದ ಯೋಚನೆ ಮಾಡುವುದಿಲ್ಲ ಎನ್ನಲಾಗಿತ್ತು. ಇದೇ ಕಾರಣಕ್ಕೆ ಯದುವೀರ ಸಿನಿಮಾದ ಶೂಟಿಂಗ್ ನಲ್ಲಿ ನಿಖಿಲ್ ಭಾಗಿಯಾಗುತ್ತಿಲ್ಲ ಎನ್ನಲಾಗಿತ್ತು. ಆದರೆ ಈ ಮಧ್ಯೆ ನಿಖಿಲ್ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಯದುವೀರ ಸಿನಿಮಾದ ಶೂಟಿಂಗ್ ಫೋಸ್ಟ್ ಪೋನ್ ಮಾಡಲಾಗಿದೆ. ಇದೇ ಕಾರಣಕ್ಕೆ ನಿಖಿಲ್ ಮತ್ತೊಂದು ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ನಿಖಿಲ್ ಮುಂದಿನ […]Read More

ರೂಪಾಂತರ ಸಿನಿಮಾದ ಮೂಲಕ ಸಂಗೀತಾ ಭಟ್ ಕಂಬ್ಯಾಕ್

ಸಾಕಷ್ಟು ಸಿನಿಮಾಗಳ ಮೂಲಕ ಪ್ರೇಕ್ಷಕರ ಮನ ಗೆದ್ದ ನಟಿ ಸಂಗೀತಾ ಭಟ್ ಕೆಲ ಸಮಯದಿಂದ ಸಿನಿಮಾ ರಂಗದಿಂದ ದೂರವಾಗಿದ್ದರು. ಮೀಟು ಪ್ರಕರಣದಲ್ಲಿ ಧನಿ ಎತ್ತಿದ್ದ ಸಂಗೀತಾ ಭಟ್ ಆ ಬಳಿಕ ಸಿನಿಮಾ ರಂಗದಿಂದ ದೂರವಾಗಿ ವೈಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಮತ್ತೆ ಬಣ್ಣದ ಲೋಕಕ್ಕೆ ಕಂಬ್ಯಾಕ್ ಮಾಡಲು ರೆಡಿಯಾಗಿದ್ದಾರೆ. 2011ರಲ್ಲಿ ಡೂ ಸಿನಿಮಾದ ಮೂಲಕ ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಸಂಗೀತಾ ಭಟ್ ಬಳಿಕ ತೆಲುಗು ಸಿನಿಮಾದಲ್ಲೂ ಬಣ್ಣ ಹಚ್ಚಿದ್ದರು. ಆದರೆ ಸಂಗೀತಾ ಭಟ್ ಗೆ ಸಾಕಷ್ಟು ಹೆಸರು […]Read More

ಸುದೀಪ್ ಧ್ವನಿ ಕೇಳಿದರೆ ಭಯವಾಗುತ್ತದೆ: ನಾಗಾರ್ಜುನ್

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ತೆರೆಗೆ ಬರೋಕೆ ಇನ್ನೆರಡು ದಿನ ಮಾತ್ರವೇ ಭಾಕಿ ಇದೆ. ಈಗಾಗ್ಲೆ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದೆ. ಮುಂಬೈ, ಹೈದರಾಬಾದ್, ಬೆಂಗಳೂರು ಸೇರಿದಂತೆ ಎಲ್ಲಾ ಕಡೆ ವಿಕ್ರಾಂತ್ ರೋಣ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಗಳನ್ನು ಮಾಡುತ್ತಿದೆ. ಮುಂಬೈನಲ್ಲಿ ಸುದೀಪ್ ಗೆ ಸಲ್ಮಾನ್ ಖಾನ್ ಸಾಥ್ ನೀಡುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ಉಪೇಂದ್ರ ಬೆನ್ನಿಗೆ ನಿಂತಿದ್ದಾರೆ. ಇನ್ನೂ ಹೈದರಾಬಾದ್ ನಲ್ಲಿ ಸುದೀಪ್ ಗೆ ನಾಗಾರ್ಜನ್ ಸಪೋರ್ಟ್ ಮಾಡುತ್ತಿದ್ದಾರೆ. ಸುದೀಪ್ […]Read More

ವಿಕ್ರಾಂತ್ ರೋಣ ಬಳಿಕ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ಸುದೀಪ್

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲು ಸಿದ್ದವಾಗಿರೋ ವಿಕ್ರಾಂತ್ ರೋಣ ಸಿನಿಮಾದ ಬಳಿಕ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದು ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಇದೀಗ ಸ್ವತಃ ಸುದೀಪ್ ಈ ಬಗ್ಗೆ ಸಂದರ್ಶನವೊಂದಲ್ಲಿ ಮಾತನಾಡಿದ್ದಾರೆ. ಸುದೀಪ್ ನಟನೆಯ ಸಿನಿಮಾವೊಂದು ಬಿಡುಗಡೆಗೆ ರೆಡಿಯಾಗಿದೆ ಅನ್ನೋವಾಗ್ಲೆ ಮತ್ತೊಂದು ಸಿನಿಮಾದ ಕುರಿತು ಚರ್ಚೆ ಶುರುವಾಗಿತ್ತು. ಸದ್ಯ ವಿಕ್ರಾಂತ್ ರೋಣ ಬಿಡುಗಡೆ ಆದ ಬಳಿಕ ಇಂಡಿಯನ್ ಫಿಲ್ಮ್ಂ ಮೇಕರ್ ವೆಂಕಟ್ […]Read More

ಅಮೆಜ಼ಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ ಆಗಲಿದೆ ಟಕ್ಕರ್!

ಕಳೆದ ಮೇ 6ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದ ಸಿನಿಮಾ ʻಟಕ್ಕರ್ʼ. ನೋಡಿದ ಎಲ್ಲ ಪ್ರೇಕ್ಷಕರ ಮತ್ತು ಕನ್ನಡ ಸಿನಿಮಾ ವಿಮರ್ಶಕರಿಂದ ಅಪಾರ ಮೆಚ್ಚುಗೆ ಪಡೆದಿದ್ದ ಚಿತ್ರವಿದು. ಸದ್ಯ ಅಮೆಜ಼ಾನ್ ಪ್ರೈಮ್ ವಿಡಿಯೋದಲ್ಲಿ ʻಟಕ್ಕರ್ʼ ಸ್ಟ್ರೀಮಿಂಗ್ ಆಗುತ್ತಿದೆ. ʻʻಕಳೆದ ನಾಲ್ಕು ತಿಂಗಳಿಂದ ಕನ್ನಡ ಚಿತ್ರರಂಗದಲ್ಲಿ ಸಿನಿಮಾಗಳು ರಭಸದಿಂದ ಬಿಡುಗಡೆಯಾಗುತ್ತಿವೆ. ವಾರವೊಂದಕ್ಕೆ ೮-೧೦ ಸಿನಿಮಾಗಳನ್ನು ಬರುತ್ತಿರುವುದರಿಂದ ಪ್ರೇಕ್ಷಕರಿಗೆ ಉತ್ತಮ ಚಿತ್ರ ಯಾವುದು ಎನ್ನುವ ಗೊಂದಲ ಮೂಡಿದೆ. ನಮ್ಮ ಟಕ್ಕರ್ ಚಿತ್ರಕ್ಕೆ ಖ್ಯಾತ ಸಿನಿಮಾ ವಿಮರ್ಶಕರು ಮತ್ತು ಮಾದ್ಯಮಗಳು ಉತ್ತಮ ಪ್ರಶಂಸೆ ನೀಡಿದ್ದಾರೆ. […]Read More

ಇದು ವಿಕ್ರಾಂತ್ ರೋಣ ಅಲ್ಲ, ವಿಕ್ಟರಿ ರೋಣ: ಉಪೇಂದ್ರ

ನಟ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಕನ್ನಡದ ಜೊತೆಗೆ ಪರಭಾಷೆಯ ಮಂದಿಯೂ ಸಿನಿಮಾ ಕಣ್ಮುಂಬಿಕೊಳ್ಳೋಕೆ ಕಾಯ್ತಿದ್ದಾರೆ. ಈ ಮಧ್ಯೆ ಸುದೀಪ್ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದ್ದು, ನಿನ್ನೆ ಬೆಂಗಳೂರಿನ ಲೂಲು ಮಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುದೀಪ್ ಸಖತ್ತಾಗೆ ಸ್ಟೆಪ್ ಹಾಕಿದ್ದಾರೆ. ಈ ವೇಳೆ ಸುದೀಪ್ ಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್ ನೀಡಿದ್ದಾರೆ. ಸುದೀಪ್ ಹಾಗೂ ಅನೂಪ್ ಬಂಡಾರಿ ಕಾಂಬಿನೇಷನ್ ನ ವಿಕ್ರಾಂತ್ ರೋಣ ಸಿನಿಮಾ ಹಲವು ಕಾರಣಗಳಿಂದ […]Read More

ಸುದೀಪ್ ವಿಶ್ವದ ಬಾಕ್ಸ್ ಆಫೀಸ್ ಗೆಲ್ಲಲಿದ್ದಾರೆ: ರಿಯಲ್ ಸ್ಟಾರ್ ಉಪೇಂದ್ರ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಸಿನಿಮಾ ಪ್ರಚಾರದಲ್ಲಿ ಚಿತ್ರತಂಡ ಫುಲ್ ಬ್ಯುಸಿಯಾಗಿದ್ದು. ಇದೇ ಶುಕ್ರವಾರ ಸಿನಿಮಾ ರಿಲೀಸ್ ಆಗುತ್ತಿದ್ದು ಅದಕ್ಕೂ ಮೊದಲು ಚಿತ್ರತಂಡ ಬೆಂಗಳೂರಿನಲ್ಲಿ ಇವೆಂಟ್ ಆಯೋಜನೆ ಮಾಡಿದೆ. ಕಾರ್ಯಕ್ರಮದಲ್ಲಿ ಚಿತ್ರತಂಡದ ಜೊತೆ ಅತಿಥಿಯಾಗಿ ರಿಯಲ್ ಸ್ಟಾರ್ ಉಪೇಂದ್ರ ಆಗಮಿಸಿದರು. ಕಾರ್ಯಕ್ರಮದಲ್ಲಿ ನಟ ಉಪೇಂದ್ರ ಅವರನ್ನು ಕೊಂಡಾಡಿದರು. ಕೆಜಿಎಫ್ ಸಿನಿಮಾದ ಮೂಲಕ ಯಶ್ ಇಂಡಿಯಾ ಬಾಕ್ಸ್ ಆಫೀಸ್ ಗೆದ್ದರೆ, ವಿಕ್ರಾಂತ್ ರೋಣ ಚಿತ್ರದ ಮೂಲಕ ಕಿಚ್ಚ ಸುದೀಪ್ […]Read More

ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿದ ಸಿಎಂ ಬೊಮ್ಮಾಯಿ: ಶೀಘ್ರವೇ

ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ರಾತ್ರಿ ಅಂಗಡಿ ಮುಚ್ಚುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಮರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ […]Read More

Phone icon
Call Now
Reach us!
WhatsApp icon
Chat Now