ಕೊಲೆ ಯತ್ನ ಆರೋಪ: ಮಲಯಾಳಂ ನಟನ ಬಂಧನ

ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಲಯಾಳಂ ನಟ ವಿನೀತ್ ಥಾಟಿಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಲಪ್ಪುಳ ನಿವಾಸಿ ಅಲೆಕ್ಸ್ ಎಂಬುವವರ ಮೇಲೆ ವಿನೀತ್ ಥಾಟಿಲ್ ಜುಲೈ 24ರಂದು ಹಲ್ಲೆ ನಡೆಸಿದ್ದರು.ಗಂಭೀರವಾಗಿ ಗಾಯಗೊಂಡಿದ್ದ ಅಲೆಕ್ಸ್, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗಾಯಗೊಂಡಿರುವ ಅಲೆಕ್ಸ್ ನಟ ವಿನೀತ್ ಥಾಟಿಲ್ ವಿರುದ್ಧ ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಅಲೆಕ್ಸ್ ನೀಡಿದ ದೂರಿನ ಮೇರೆಗೆ ಪೊಲೀಸರು ವಿನೀತ್ ರನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ವಿನೀತ್ ಥಾಟಿಲ್ ಅಲೆಕ್ಸ್ ರಿಂದ […]readmore

ಹತಾಶನಾದಾಗ ಕಾರಿನಲ್ಲೂ ಸೆಕ್ಸ್ ಮಾಡಿದ್ದೆ: ವಿಜಯ್ ದೇವರಕೊಂಡ

ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಕಾರ್ಯಕ್ರಮದಲ್ಲಿ ನೇರಾ ನೇರಾ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಕರಣ್ ಖಡಕ್ ಪ್ರಶ್ನೆಗೆ ಕಾರ್ಯಕ್ರಮದಲ್ಲಿ ಭಾಗಿಯಾದವರು ನೇರವಾಗಿಯೇ ಉತ್ತರಿಸುತ್ತಾರೆ. ಇದೇ ಕಾರಣಕ್ಕೆ ಈ ಕಾರ್ಯಕ್ರಮ ಹಲವು ವಿವಾದಕ್ಕೆ ಕಾರಣವಾಗಿದೆ. ಇದೀಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ವಿಜಯ್ ದೇವರಕೊಂಡ ಉತ್ತರವೊಂದು ದೊಟ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇತ್ತೀಚೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಸಮಂತಾ ಹೇಳಿಕೆ ದೊಡ್ಟ ಮಟ್ಟದಲ್ಲಿ ಸುದ್ದಿಯಾಗಿದೆ. ನಾಗಚೈತನ್ಯ ಡಿವೋರ್ಸ್ ಬಗ್ಗೆ ಎಲ್ಲೂ ಬಾಯಿ ಬಿಡದ ಸಮಂತಾ ಈ ಶೋನಲ್ಲಿ […]readmore

ಓಟಿಟಿಗೆ ಬರಲು ಸಿದ್ಧವಾದ 777 ಚಾರ್ಲಿ ಸಿನಿಮಾ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದೆ. ಸ್ಯಾಂಡಲ್ ಸಿನಿ ರಂಗ ಮಾತ್ರವಲ್ಲ ಪರಭಾಷಾ ಮಂದಿಯೂ ಚಾರ್ಲಿಯನ್ನು ಮೆಚ್ಚಿಕೊಂಡಿದ್ದಾರೆ. ಚಾರ್ಲಿ ಸಿನಿಮಾ ತೆರೆಕಂಡು 50 ದಿನಗಳು ಪೂರೈಸುತ್ತಿರೋ ಹಿನ್ನೆಲೆಯಲ್ಲಿ ಸಿನಿ ತಂಡದಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಚಾರ್ಲಿ ಸಿನಿಮಾ ಓಟಿಟಿಯಲ್ಲಿ ತೆರೆಗೆ ಬರಲಿದೆ ಅನ್ನೋದನ್ನು ಈ ಹಿಂದೆ ನಟ ರಕ್ಷಿತ್ ಶೆಟ್ಟಿ ಹೇಳಿದ್ದರು. ಸಿನಿಮಾ ಬಿಡುಗಡೆ ಆಗಿ 29ನೇ ತಾರೀಖಿಗೆ 50 ದಿನ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ […]readmore

ಡಿವೋರ್ಸ್ ಬಳಿಕ ಯಶಸ್ಸಿನ ಮೆಟ್ಟಿಲೇರಿದ ಸಮಂತಾ, ನಾಗಚೈತನ್ಯ ಕೈ ಹಿಡಿಯದ ಸಿನಿ ರಸಿಕರು

ನಟಿ ಸಮಂತಾ ಹಾಗೂ ನಾಗ ಚೈತನ್ಯ ದೂರವಾಗಿ ಸಾಕಷ್ಟು ತಿಂಗಳುಗಳೇ ಕಳೆದುಹೋಗಿದೆ. ಇದುವರೆಗೂ ಈ ಜೋಡಿ ಡಿವೋರ್ಸ್ ಪಡೆದುಕೊಳ್ಳುವುದಕ್ಕೆ ಕಾರಣ ಏನು ಅನ್ನೋದು ಮಾತ್ರ ಯಾರಿಗೂ ಗೊತ್ತಿಲ್ಲ. ಅತ್ತ ಡಿವೋರ್ಸ್ ಬಳಿಕ ಸಮಂತ ಯಶಸ್ಸಿನ ಏಟಿ ಏರುತ್ತಿದ್ದರೆ ಇತ್ತ ನಾಗಚೈತನ್ಯ ಸೋಲಿನ ರುಚಿ ಕಂಡಿದ್ದಾರೆ. ಡಿವೋರ್ಸ್ ಬಳಿಕ ನಾಗಚೈತನ್ಯ ನಟನೆಯ ಥ್ಯಾಂಕ್ ಯೂ ಸಿನಿಮಾ ಬಿಡುಗಡೆ ಆಗಿದೆ. ಆದರೆ ಅಭಿಮಾನಿಗಳಿಗೆ ಸಿನಿಮಾ ನಿರಾಸೆ ಮೂಡಿಸಿದ್ದು ಹೇಳಿಕೊಳ್ಳುವ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಸ್ವತಃ ನಾಗಚೈತನ್ಯ ಅಭಿಮಾನಿಗಳೇ ಸಿನಿಮಾದ ಬಗ್ಗೆ ನೆಗೆಟೀವ್ […]readmore

’ಮಾದೇವ’ನಿಗೆ ಜೋಡಿಯಾದ ಸೋನಲ್ ಮೊಂಥೆರೋ…ಮತ್ತೆ ಒಂದಾಗ್ತಿದ್ದಾರೆ ‘ರಾಬರ್ಟ್’ ಜೋಡಿ

ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ. ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನೆ ಗೆದ್ದಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಖಾಕಿ […]readmore

ನೇಪಾಳದಲ್ಲೂ ರಿಲೀಸ್ ಆಗಲಿದೆ ವಿಕ್ರಾಂತ್ ರೋಣ ಸಿನಿಮಾ

ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ.  ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ ‘ಸಿನೆಡಬ್ಸ್’  ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್ ಅವರು ಈಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆದಿತ್ಯ ಕಶ್ಯಪ್ ಮಾತನಾಡುತ್ತ ನಮ್ಮ ಸಹೋದರ ವಿನೀತ್ ಕಶ್ಯಪ್ ಅವರು ಡೆವಲಪ್ ಮಾಡಿದ ಆಪ್ ಇದಾಗಿದ್ದು, ಪ್ಲೇಸ್ಟೋರ್‌ನಲ್ಲಿ […]readmore

ವಿಜಯ್ ದೇವರಕೊಂಡ ಇಷ್ಟ ಎಂದ ಮಿಸ್ ಇಂಡಿಯಾ ಸಿನಿ ಶೆಟ್ಟಿ

ಪೆಳ್ಳಿ ಚೂಪುಲು ಸಿನಿಮಾದ ಮೂಲಕ ಹಿರೋ ಆಗಿ ಸಿನಿ ಇಂಡಸ್ಟ್ರೀಗೆ ಎಂಟ್ರಿಕೊಟ್ಟ ನಟ ವಿಜಯ್ ದೇವರಕೊಂಡಾಗೆ ಲಕ್ಷಾಂತರ ಮಂದಿ ಫಿಮೇಲ್ ಫ್ಯಾನ್ಸ್ ಇದ್ದಾರೆ. ಅಭಿಮಾನಿಗಳ ಜೊತೆಗೆ ಸ್ಟಾರ್ ನಟಿಯರಿಗೂ ವಿಜಯ್ ಎಂದರೆ ಅಚ್ಚುಮೆಚ್ಚು. ಇದೀಗ ಮಿಸ್ ಇಂಡಿಯಾ ವರ್ಲ್ಡ್ ಸಿನಿ ಶೆಟ್ಟಿ ತಮ್ಮಿಷ್ಟದ ನಟ ವಿಜಯ್ ದೇವರಕೊಂಡ ಎಂದಿದ್ದಾರೆ. ಇತ್ತೀಚೆಗೆ ನಟ ಸಾರಾ ಅಲಿಖಾನ್ ವಿಜಯ್ ದೇವರಕೊಂಡ ಜೊತೆ ಡೇಟಿಂಗ್ ಮಾಡೋದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದೀಗ ಸಿನಿ ಶೆಟ್ಟಿ ಕೂಡ ವಿಜಯ್ ದೇವರಕೊಂಡ ಎಂದರೆ ಇಷ್ಟ […]readmore

ನಟನೆಯಿಂದ ಬ್ರೇಕ್ ಪಡೆದುಕೊಳ್ಳುತ್ತಿದ್ದಾರೆ ನಿತ್ಯಾ ಮೆನನ್: ಕಾರಣ ತಿಳಿಸಿದ ‘ಮೈನಾ’ ಬೆಡಗಿ

ನಟಿ ನಿತ್ಯಾ ಮೆನನ್ ಕುರಿತಾಗಿ ಕಳೆದ ಕೆಲವು ದಿನಗಳಿಂದ ಸುದ್ದಿಗಳು ಹರಿದಾಡುತ್ತಿದೆ. ನಿತ್ಯ ಮೆನನ್ ಸದ್ಯದಲ್ಲೇ ಸ್ಟಾರ್ ನಟರ ಜೊತೆ ಹಸೆಮಣೆ ಏರುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಇದೇ ಕಾರಣಕ್ಕೆ ಸಿನಿಮಾ ರಂಗದಿಂದ ಬ್ರೇಕ್ ಪಡೆದುಕೊಳ್ಳುತ್ತಾರೆ ಎನ್ನಲಾಗಿತ್ತು. ಇದೀಗ ಈ ಬಗ್ಗೆ ವಿಡಿಯೋ ಮೂಲಕ ನಿತ್ಯಾ ಮೆನನ್ ಸ್ಪಷ್ಟನೆ ನೀಡಿದ್ದಾರೆ. ಕನ್ನಡದ 7ಓ ಕ್ಲಾಕ್ ಸಿನಿಮಾದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟಿ ರಮ್ಯಾ ಬಳಿಕ ಮಲಯಾಳಂ, ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ತೊಡಗಿಕೊಂಡರು. ಒಂದರ […]readmore

ಕನ್ನಡದ ಪ್ರಸಿದ್ಧ ನಟಿಯರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡ ರಮ್ಯಾ: ನಂ1 ಪಟ್ಟ ಗಿಟ್ಟಿಸಿಕೊಂಡ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸಿನಿಮಾ ರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳೇ ಕಳೆದಿದೆ.ರಾಜಕೀಯ ಹಾಗೂ ಬಣ್ಣದ ಬದುಕಿನಿಂದ ದೂರವಿರೋ ರಮ್ಯಾ ಸಿನಿಮಾ ರಂಗದ ಜೊತೆ ಸಕ್ರಿಯವಾಗಿದ್ದಾರೆ. ಉತ್ತಮ ಸಿನಿಮಾಗಳು ಬಂದಾಗ ಹುರಿದುಂಬಿಸುವ ರಮ್ಯಾ ಇಂದಿಗೂ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ನಂಬರ್ ವನ್ ಸ್ಥಾನದಲ್ಲಿದ್ದ ನಟಿ ರಮ್ಯಾ. ರಮ್ಯಾ ಸಿನಿಮಾದಲ್ಲಿ ಬಣ್ಣ ಹಚ್ಚಿ 8 ವರ್ಷಗಳೇ ಕಳೆದಿದೆ. ಆದರೂ ರಮ್ಯಾಗಿರೋ ಅಭಿಮಾನಿಗಳ ಸಂಖ್ಯೆ ಕೊಂಚವು ಕಮ್ಮಿಯಾಗಿಲ್ಲ ಅನ್ನೋದನ್ನ ರಮ್ಯಾ ಪಡೆದುಕೊಂಡಿರುವ ಸ್ಥಾನವೇ ಸಾಕ್ಷಿ. Ormax Media […]readmore

ಹೆಂಡತಿಯ ಕ್ಯಾಮೆರಾದಲ್ಲಿ ಬೆತ್ತಲಾದ ತಮಿಳು ನಟ: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಫೋಟೋ

ಬಾಲಿವುಡ್ ನಟ ರಣವೀರ್ ಸಿಂಗ್ ಇತ್ತೀಚೆಗೆ ಮ್ಯಾಗಸೀನ್ ಒಂದಕ್ಕೆ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ರಣವೀರ್ ಬೆತ್ತಲೆ ಫೋಟೋ ಶೂಟ್ ಬಗ್ಗೆ ಚರ್ಚೆಯಾಗುತ್ತಿರುವ ಸಮಯದಲ್ಲಿಯೇ ತಮಿಳು ನಟರೊಬ್ಬರು ತಮ್ಮ ನಗ್ನ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮಿಳಿನ ಸಾಕಷ್ಟು ಸಿನಿಮಾಗಳಲ್ಲಿ ನಾಯಕರಾಗಿ ಬಣ್ಣ ಹಚ್ಚಿರುವ ನಟ ವಿಷ್ಣು ವಿಶಾಲ್ ತಮ್ಮ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲಾ ತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ತಮ್ಮ ಪತ್ನಿ ಖ್ಯಾತ ಬ್ಯಾಡ್ ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಅವರಿಂದ […]readmore

Phone icon
Call Now
Reach us!
WhatsApp icon
Chat Now