ಆಚಾರ್ಯ ಸಿನಿಮಾದ ಸೋಲಿನಿಂದ ಕಂಗೆಟ್ಟಿರುವ ನಟ ಚಿರಂಜೀವಿ ಸೂಪರ್ ಸಕ್ಸಸ್ ಗಾಗಿ ಕಾಯುತ್ತಿದ್ದಾರೆ. ಸದ್ಯ ಚಿರಂಜೀವಿ ಹಾಗೂ ಸಲ್ಮಾನ್ ಖಾನ್ ಕಾಂಬಿನೇಷನ್ ನಲ್ಲಿ ರೆಡಿಯಾಗ್ತಿರೋ ಗಾಡ್ ಫಾದರ್ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದಲ್ಲಿ ನನಗೆ ಯಾಕೆ ಅವಕಾಶ ಕೊಡಲಿಲ್ಲ ಎಂದು ನಟ ಅಮೀರ್ ಖಾನ್ ಚಿರಂಜೀವಿ ಅವರನ್ನ ಕೇಳಿದ್ದಾರೆ. ಅಮೀರ್ ಖಾನ್ ನಟನೆಯ ಬಹುನಿರೀಕ್ಷಿತ ಲಾಲ್ ಸಿಂಗ್ ಛಡ್ಡಾ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ತೆಲುಗಿನಲ್ಲಿ ಈ ಸಿನಿಮಾವನ್ನು ಚಿರಂಜೀವಿ ಪ್ರಸೆಂಡ್ ಮಾಡುತ್ತಿದ್ದಾರೆ. ಲಾಲ್ […]readmore
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಬಿಡುಗಡೆಗೆ ಎರಡು ದಿನ ಮಾತ್ರವೇ ಭಾಕಿ ಇದೆ. ಇತ್ತ ಸಿನಿ ರಸಿಕರು ಸಿನಿಮಾ ಕಣ್ಮುಂಬಿಕೊಳ್ಳೋಕೆ ಕಾದು ಕೂತಿದ್ದರೆ ಅತ್ತ ಸಿನಿಮಾವನ್ನು ವಿಶ್ವದ ಮೂಲೆ ಮೂಲೆಗೂ ತಲುಪಿಸಲು ನಿರ್ಮಾಣ ಸಂಸ್ಥೆ ಮುಂದಾಗಿದೆ. ಸುದೀಪ್ ನಟನೆಯ , ಅನೂಪ್ ಬಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಭಾರತದ ಜೊತೆಗೆ ವಿದೇಶದಲ್ಲೂ ಏಕಕಾಲಕ್ಕೆ ತೆರೆಗೆ ಬರಲಿದೆ. ಕಳೆದ ಎರಡು ಮೂರು ತಿಂಗಳಿನಿಂದಲೂ ವಿದೇಶದಲ್ಲಿ ಸಿನಿಮಾ ಬಿಡುಗಡೆಗೆ ತಯಾರಿ ನಡೆಯುತ್ತಿದ್ದು ಸುಮಾರು […]readmore
ಬಿಟೌನ್ ನಟ ರಣವೀರ್ ಸಿಂಗ್ ಇತ್ತೀಚೆಗೆ ಮ್ಯಾಗಜೀನ್ ಒಂದಕ್ಕೆ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ಯಾವುದೇ ಕಾರ್ಯಕ್ರಮಕ್ಕೂ ಮೈತುಂಬಾ ಡ್ರಸ್ ತೊಟ್ಟು ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಳ್ಳುವ ರಣವೀರ್ ಸಿಂಗ್ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಇದೀಗ ಈ ಕಾರಣಕ್ಕಾಗಿ ರಣವೀರ್ ಸಿಂಗ್ ಮೇಲೆ ಕೇಸು ದಾಖಲಾಗಿದೆ. ಮುಂಬೈನ ಶ್ಯಾಮ್ ಮಂಗರಮ್ ಫೌಂಡೇಶನ್ ಮುಂಬೈನಲ್ಲಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿದ್ದಾರೆ. ವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ನಟರು ಸಮಾಜದ ಸ್ವಾಸ್ತ್ಯವನ್ನು ಹಾಳು ಮಾಡುತ್ತಿದ್ದಾರೆ. […]readmore
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಕೋಟ್ಯಾಂತರ ರೂಪಾಯಿ ಒಡೆಯ. ಮನೆ ತುಂಬಾ ಆಳುಕಾಳು, ಕೈತುಂಬಾ ಹಣ, ದುಬಾರಿ ಬಂಗಲೆ, ಐಷಾರಾಮಿ ಕಾರುಗಳಿದ್ದರು ರಜನಿಕಾಂತ್ ಗೆ ಕೊಂಚವೂ ನಿಮ್ಮದಿ ಇಲ್ಲ. ಹೀಗಾಂತ ಸ್ವತಃ ಸೂಪರ್ ಸ್ಟಾರ್ ರಜನಿಕಾಂತ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. 71 ವರ್ಷ ವಯಸ್ಸಿನ ರಜನಿಕಾಂತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. 71ರ ಹರೆಯದಲ್ಲೂ ಚಿರ ಯುವಕರನ್ನು ನಾಚಿಸುವಂತಹ ಸೂಪರ್ ಸ್ಟಾರ್ ರಿಯಲ್ ಲೈಫ್ ನಲ್ಲಿ 10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲ ಎಂದಿದ್ದಾರೆ. ಇತ್ತೀಚೆಗೆ ರಜನಿಕಾಂತ್ […]readmore
GTTC ನೇಮಕಾತಿ 2022: 03 ಪ್ರಿನ್ಸಿಪಾಲ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ ಕೇಂದ್ರವು ಜುಲೈ 2022 ರ GTTC ಅಧಿಕೃತ ಅಧಿಸೂಚನೆಯ ಮೂಲಕ ಪ್ರಿನ್ಸಿಪಾಲ್, ಅಸಿಸ್ಟೆಂಟ್readmore
2020ನೇ ಸಾಲಿನ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಕನ್ನಡದ ನಾಲ್ಕು ಸಿನಿಮಾಗಳು ಪ್ರಶಸ್ತಿ ಗೆದ್ದುಕೊಂಡಿವೆ. ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಇಂದು ಫಿಲ್ಮ್ ಚೇಂಬರ್ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶಿಷ್ಟ ಕಥಾಹಂದರದ ಡೊಳ್ಳು ಚಿತ್ರಕ್ಕೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ಪರಿಸರ ಕಾಳಜಿಯ ಕಥಾವಸ್ತುವುಳ್ಳ ಸಂಚಾರಿ ವಿಜಯ್ ನಟನೆಯ ತಲೆದಂಡ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿತ್ತು. ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ […]readmore
ಕನಸುಗಾರ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆ ತಯಾರಿ ಶುರುವಾಗಿದೆ. ಕ್ರೇಜಿಸ್ಟಾರ್ ಹಿರಿಯ ಮಗ ಮನೋರಂಜನ್ ಮದುವೆ ತಯಾರಿ ಭರ್ಜರಿಯಾಗಿ ನಡೆಯುತ್ತಿದ್ದು ಇನ್ನೆನ್ನೂ ಕೆಲವೇ ಕೆಲವು ದಿನಗಳಲ್ಲಿ ಮಂಗಳವಾದ್ಯ ಮೊಳಗಲಿದೆ. ಸದ್ಯ ಮನೋರಂಜನ್ ಮದುವೆ ಆಮಂತ್ರಣ ಪತ್ರಿಕ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೃದಯದ ಆಕಾರದಲ್ಲಿ ಮದುವೆ ಪತ್ರಿಕೆ ಮಾಡಿಸಲಾಗಿದ್ದು ಅದರಲ್ಲಿ ರವಿಚಂದ್ರನ್ ಫೋಟೋ ಹೈಲೈಟ್ ಆಗಿದೆ. ಸಾಕಷ್ಟು ವಿಭಿನ್ನವಾಗಿರುವ ಮದುವೆ ಪತ್ರಿಕೆ ಪ್ರತಿಯೊಬ್ಬರು ಮನಸ್ಸು ಗೆಲ್ಲುತ್ತಿದೆ. ಮನೋರಂಜನ್ ಸಿನಿಮಾಗಳ ಮೂಲಕ ಚಂದನವನದಲ್ಲಿ ಸದ್ದು ಮಾಡ್ತಿದ್ದಾರೆ. 2017ರಲ್ಲಿ ಸಾಹೇಬ […]readmore
ದಕ್ಷಿಣ ಭಾರತದ ಖ್ಯಾತಿ ನಟಿಯರಲ್ಲಿ ಸಮಂತಾ ಕೂಡ ಒಬ್ಬರು. ಡಿವೋರ್ಸ್ ಬಳಿಕ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಸಮಂತಾ ಕಳೆದ ಕೆಲ ದಿನಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ನಟಿ ಸಮಂತಾ ಡಿವೋರ್ಸ್ ಬಗ್ಗೆ ತುಟಿ ಬಿಚ್ಚಿದ್ದಾರೆ. ಇಷ್ಟು ದಿನಗಳಿಂದ ಸೈಲೆಂಟ್ ಆಗಿದ್ದ ಸಮಂತಾ ಕಾಫಿ ವಿತ್ ಕರಣ್ ಶೋನಲ್ಲಿ ಆಡಿದ್ದು ಮಾತುಗಳು ಸಾಕಷ್ಟು ಅಚ್ಚರಿಗೆ ಕಾರಣವಾಗಿದ್ದು, ಟೀಕೆಗೂ ಗುರಿಯಾಗಿದ್ದಾರೆ. ಈ ಮಧ್ಯೆ ಸಮಂತಾರ ಮತ್ತೊಂದು ಹೇಳಿಕೆ ದೊಡ್ಡ […]readmore
ನವದೆಹಲಿ: ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರು ರಾಜ್ಯಸಭೆಯಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದರು. ಇಳಯರಾಜ ಅವರನ್ನು ಗೌರವಯುತವಾಗಿ ಬರಮಾಡಿಕೊಂಡ ಪ್ರಹ್ಲಾದ್ ಜೋಶಿ, ನಮ್ಮ ದೇಶದ ಹೆಮ್ಮೆಯಾಗಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದಿದ್ದಾರೆ.readmore
ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ದಿ ಲೆಜೆಂಡ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದೇ ತಿಂಗಳ 28ರಂದು ಸಿನಿಮಾ ರಿಲೀಸ್ ಆಗ್ತಿದ್ದು, ವರ್ಲ್ಡ್ ವೈಡ್ ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಸರವಣನ್ ಅಂಡ್ ಟೀಂ ಬೆಂಗಳೂರಿನಲ್ಲಿಯೂ ಪ್ರಚಾರ ಕಹಳೆ ಮೊಳಗಿಸಿದ್ದಾರೆ. ಸಿಲಿಕಾನ್ ಸಿಟಿಗೆ ಬಂದಿಳಿದ ಚಿತ್ರದ ನಾಯಕ ಸರವಣನ್, ಬಾಲಿವುಡ್ ಬ್ಯೂಟಿ ಊರ್ವಶಿ ರೌಟೇಲ, ರೈ ಲಕ್ಷ್ಮಿ ಮಾಧ್ಯಮದವರೊಟ್ಟಿಗೆ ಸಿನಿಮಾದ ಬಗ್ಗೆ ಒಂದಷ್ಟು ಅನುಭವ ಹಂಚಿಕೊಂಡಿರು. ನಾಯಕ ಸರವಣನ್ ಮಾತನಾಡಿ, ಸಿನಿಮಾ ಮಾಡಬೇಕು ಎಂಬ […]readmore
