• June 21, 2026

karnatakaspecial.in

https://karnatakaspecial.in/

“9 ಸುಳ್ಳು ಕಥೆಗಳು” ಟ್ರೈಲರ್ ಗೆ ಧ್ವನಿಯಾದ ಶಿವರಾಜ್ ಕುಮಾರ್

ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ  ನವರಸಗಳಿದೆ  ಇಂತಹ ನವರಸಗಳನ್ನು ಆಧರಿಸಿ “9 ಸುಳ್ಳು ಕಥೆಗಳು” ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಟ್ರೇಲರ್ ಗೆ‌ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಧ್ವನಿ ನೀಡಿರುವುದು ಚಿತ್ರದ ವಿಶೇಷ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸದಾಶಿವ ಶೆಣೈ, ಪತ್ರಕರ್ತ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಹಾಗೂ ಹಾಡುಗಳನ್ನು […]Read More

ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಪ್ರಶಸ್ತಿ ಗೆದ್ದ ‘ಯದ್ಭವಂ ತದ್ಭವತಿ’ ಸಿನಿಮಾ

ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್  ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಚಿತ್ರದಲ್ಲಿ  ಅಮಿತ್ ರಾವ್  ಅವರೇ ನಿರ್ದೇಶನ ಹಾಗೂ ನಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ಹಾಗೂ ಛಾಯಾಗ್ರಾಹಕರಾಗಿ  ಸುದೀಪ್ ಪೆಟ್ರಿಕ್, ಸಂಗೀತ ನಿರ್ದೇಶಕ ರಾಕಿ ಸೋನು, ಸಹ ನಿರ್ಮಾಪಕರಾಗಿ R ಶ್ರೀನಿವಾಸ ಶೆಟ್ಟಿ ತಂಡದಲ್ಲಿದ್ದು  ಇತ್ತೀಚೆಗೆ ನಡೆದ  ರೋಷಿನಿ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಔರಂಗಬಾದ್ ಮಹಾರಾಷ್ಟ್ರ ದಲ್ಲಿ […]Read More

ಚಿತ್ರೀಕರಣ ಮುಗಿಸಿದ ರಾಜಕುಮಾರ್ ಅಸ್ಕಿ ನಿರ್ದೇಶನದ ‘ರಂಗಸಮುದ್ರ’ ಸಿನಿಮಾ

ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ  ಹಿರಿಯ ಛಾಯಾಗ್ರಾಹಕ ಗಿರಿ ಚಿತ್ರೀಕರಿಸಿಕೊಂಡರು. ರಂಗಾಯಣ ರಘು, ಸಂಪತ್ ರಾಜ್,ಕರಾವಳಿಯ ಕೆವಿಆರ್ ಮತ್ತು  ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, […]Read More

ಪರ್ಸೋನಾ ಮಿಸಸ್ ಇಂಡಿಯಾ 2022 ಪಟ್ಟ ಮುಡಿಗೇರಿಸಿಕೊಂಡ ಬೆಂಗಳೂರಿನ ಹೇಮಾ ನಿರಂಜನ್

ಪ್ರತಿಷ್ಠಿತ  ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ  ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಹೊಳೆನರಸೀಪುರ ನನ್ನ ಊರು. ತುಂಬಾ ಸಂಪ್ರದಾಯಸ್ಥ ಕುಟುಂಬ ನಮ್ಮದು. ತಂದೆ  ಶಿಕ್ಷಕರು. ನಾನು ಸಹ ಟೀಚರ್ಸ್ ಟ್ರೈನಿಂಗ್ ಮಾಡಿದ್ದೀನಿ.  ನಿರಂಜನ್ ಅವರು ನನ್ನ ಪತಿ. ಮದುವೆಯಾದ ನಂತರ ಬೆಂಗಳೂರಿನಲ್ಲೇ ಇದ್ದೀನಿ. ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸುವುದು ನನ್ನ ಬಾಲ್ಯದ  ಕನಸು. ಆದರೆ ನಮ್ಮ […]Read More

 ವಿನೋದ್ ಪ್ರಭಾಕರ್ ನಟನೆಯ ‘ಲಂಕಾಸುರ’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್

ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ “ಲಂಕಾಸುರ”. ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು. “ಅಣ್ಣ ಗನ್ ಹಿಡ್ದು  ನಿಂತ ಅಂದ್ರೆ ಭಸ್ಮಾಸುರ. ಲಾಂಗ್ ಹಿಡ್ದು  ನಡ್ಕೊಂಡು ಬಂದ್ರೆ ಲಂಕಾಸುರ. ಲಂಕಾಸುರ   ಲಂಕಾಸುರ  .. ಎಂಬ ಟೈಟಲ್ ಟ್ರ್ಯಾಕ್  A2 music ಮೂಲಕ ಬಿಡುಗಡೆಯಾಗಿದೆ.  ಸಾಕಷ್ಟು ಸಂಖ್ಯೆಯಲ್ಲಿ  ವೀಕ್ಷಣೆಯಾಗುತ್ತಿದೆ. ಚೇತನ್ ಕುಮಾರ್ ಬರೆದಿರುವ ಈ ಹಾಡನ್ನು ವಿಜೇತ್ ಕೃಷ್ಣ […]Read More

‘ಅನ್ ಲಾಕ್ ರಾಘವ’ ಸಿನಿಮಾದ ಟೈಟಲ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’, ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ  ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ. ಸತ್ಯ & ಮಯೂರ ಪಿಕ್ಚರ್ಸ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಅನ್ ಲಾಕ್ ರಾಘವ’ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ನಿರ್ಮಾಪಕ ಸತ್ಯಪ್ರಕಾಶ್ ಮಾತನಾಡಿ, […]Read More

ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀ ದೇವಿ ನಿಧನ

ಕನ್ನಡ ಸಿನಿಮಾ ರಂಗದ ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ, ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀ ದೇವಿ ಅವರು ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. 84 ವರ್ಷ ವಯಸ್ಸಿನ ಲಕ್ಷ್ಮಿದೇವಿ ಸರ್ಜಾ ಕುಟುಂಬದ ಬೆಳವಣಿಗೆಯಲ್ಲಿ ದೊಡ್ಡ ಪಾತ್ರ ವಹಿಸಿದ್ದರು. ಕಳೆದ ವರ್ಷವಷ್ಟೇ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದ ಸರ್ಜಾ ಕುಟುಂಬ ಇಂದು ಹಿರಿಯ […]Read More

“ಬನಾರಸ್” ಸಿನಿಮಾದಲ್ಲಿ ಮೋಡಿ ಮಾಡುತ್ತಿದೆ ಜಾನಪದ ಹಾಡು

ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ,  ಜಯತೀರ್ಥ ನಿರ್ದೇಶಿಸಿರುವ “ಬನಾರಸ್” ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ. “ಬನಾರಸ್” ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿರುವ ಸಮಯದಲ್ಲಿ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ‌. “ಹೆಣ್ಣು ಹಡೆಯಲು ಬ್ಯಾಡಾ” ಎಂಬ ಪ್ರಸಿದ್ದ ಜಾನಪದ ಗೀತೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ‌.‌ ಅಜನೀಶ್ ಲೋಕನಾಥ್ […]Read More

ನಾಗಚೈತನ್ಯ ಮೇಲೆ ಸಮಂತಾಗೆ ಕೊಲ್ಲುವಷ್ಟು ಕೋಪವಿದೆಯಾ?

ನಟಿ ಸಮಂತಾ ಹಾಗೂ ನಟ ನಾಗಚೈತನ್ಯ ಡಿವೋರ್ಸ್ ಪಡೆದುಕೊಂಡು ಸಾಕಷ್ಟು ತಿಂಗಳುಗಳೇ ಕಳೆದು ಹೋಗಿದೆ. ಆದರೆ ಇಂದಿಗೂ ಈ ಜೋಡಿ ಬೇರೆಯಾಗೋಕೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಇದೀಗ ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ನಟಿ ಸಮಂತಾ ಡಿವೋರ್ಸ್ ಬಳಿಕ ನಾಗಚೈತನ್ಯ ಮೇಲೆ ಯಾವ ರೀತಿ ಭಾವನೆ ಇದೆ ಎಂದು ಹೇಳಿದ್ದಾರೆ. ಸಾಕಷ್ಟು ವರ್ಷಗಳ ಪ್ರೀತಿಸಿದ್ದ ಸಮಂತಾ ಹಾಗೂ ನಾಗಚೈತನ್ಯ ಗುರುಹಿರಿಯರ ಸಮ್ಮುಖದಲ್ಲಿ ಹಿಂದೂ ಹಾಗೂ ಕ್ರಿಶ್ಚಿಯನ್ […]Read More

ಬಿಗ್ ಬಾಸ್ ಸೀಸನ್ 9ರ ಪ್ರೋಮೋ ರಿಲೀಸ್: ಕೆಲವೇ ದಿನಗಳಲ್ಲಿ ಒಟಿಟಿಯಲ್ಲಿ ಶುರು

ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರಲಿರುವ ಬಿಗ್ ಬಾಸ್ ಸೀಸನ್ 9ಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಬಿಗ್ ಬಾಸ್ ನಲ್ಲಿ ಈ ಬಾರಿ ಯಾರೆಲ್ಲಾ ಕಂಟೆಸ್ಟೆಂಟ್ ಗಳು ಭಾಗಿಯಾಗುತ್ತಾರೆ, ಸುದೀಪ್ ಯಾವ ರೀತಿ ಕಾಣಿಸಿಕೊಳ್ಳಲಿದ್ದಾರೆ? ಶೋ ಯಾವಾಗಿನಿಂದ ಶುರುವಾಗುತ್ತೆ ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಈ ಮಧ್ಯೆ ಬಿಗ್ ಬಾಸ್ ಸೀಸನ್ 9ರ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಪ್ರೋಮೋ ಶೂಟ್ ಸಮಯದಲ್ಲಿ ಕಿಚ್ಚನ ಫೋಟೋ ಹಂಚಿಕೊಂಡು ಅಭಿಮಾನಿಗಳ ಕಾಯುವಿಕೆಯನ್ನು ಹೆಚ್ಚಿಸಿದ್ದರು. ಇದೀಗ […]Read More

Phone icon
Call Now
Reach us!
WhatsApp icon
Chat Now