ಏಷ್ಯಾ ಕಪ್ 2025 ಟೂರ್ನಮೆಂಟ್ನ್ನು ಸೆಪ್ಟೆಂಬರ್ 5ರಂದು ಪ್ರಾರಂಭಿಸಿ, ಸೆಪ್ಟೆಂಬರ್ 21ರಂದು ಫೈನಲ್ ಪಂದ್ಯವನ್ನು ಆಯೋಜಿಸುವ ಸಾಧ್ಯತೆ ಇದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಈ 17 ದಿನಗಳ ಗಡಿಯನ್ನು ತೀರಾ ಸಮೀಪದಲ್ಲಿ ಅಂತಿಮಗೊಳಿಸಿದೆ. ಪ್ರಾಥಮಿಕ ವೇಳಾಪಟ್ಟಿ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ಸೆಪ್ಟೆಂಬರ್ 7ರಂದು ನಡೆಯಲಿದೆ. ಭಾರತ ಸೇರಿದಂತೆ ಎಲ್ಲಾ ಪಾಲ್ಗೊಳ್ಳುವ ರಾಷ್ಟ್ರಗಳು ತಮ್ಮ ಸರ್ಕಾರದಿಂದ ಅನುಮತಿಯ ಹಂತದ ಅಂತಿಮದಲ್ಲಿವೆ. ಈ ಟೂರ್ನಿಯು UAE (ಯುನೈಟೆಡ್ ಅರಬ್ ಎಮಿರೇಟ್ಸ್) ನಲ್ಲಿ ನಡೆಯುವ ಸಾಧ್ಯತೆ […]readmore
ನವದೆಹಲಿ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಎಕ್ಸ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿದ ಮೊಹಮ್ಮದ್ ಶಮಿ, ತಮ್ಮ ಹಿಮ್ಮಡಿಯ ಅಚಿಲ್ಲೆಸ್ ಸ್ನಾಯುವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದರು. ಶಸ್ತ್ರಚಿಕಿತ್ಸೆಯ ನಂತರ ಶಮಿ ಎಕ್ಸ್ ನಲ್ಲಿ ಬರೆದಿದ್ದಾರೆ, “ನಾನು ನನ್ನ ಅಚಿಲ್ಲೆಸ್ ಸ್ನಾಯುವಿನ ಹಿಮ್ಮಡಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ್ದೇನೆ. ಚೇತರಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ ಆದರೆ ನಾನು ನನ್ನ ಸ್ವಂತ ಕಾಲ ಮೇಲೆ ನಿಲ್ಲಲು ತುಂಬಾ ಎದುರು ನೋಡುತ್ತಿದ್ದೇನೆ ಅಂತಹೇಳಿದ್ದರು. […]readmore
73 ಪಂದ್ಯಗಳು, 59 ದಿನಗಳ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿ ಫೈನಲ್ (IPL 2023 Final) ಹಂತಕ್ಕೆ ಬಂದು ನಿಂತಿದೆ. ಇಂದು ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (CSK vs GT) ನಡುವೆ ಐಪಿಎಲ್ 2023 ಫೈನಲ್ನ ರೋಚಕ ಕಾದಾಟ ನಡೆಯಲಿದೆ. 16 ಆವೃತ್ತಿಯ ಐಪಿಎಲ್ನಲ್ಲಿ ಸಿಎಸ್ಕೆ ಇಂದು 10ನೇ ಬಾರಿ ಫೈನಲ್ನಲ್ಲಿ ಕಣಕ್ಕಿಳಿದ ಸಾಧನೆ ಮಾಡಲಿದೆ. ಒಟ್ಟು 9 ಬಾರಿ ಫೈನಲ್ ಆಡಿದ್ದ Chennai ಸೂಪರ್ […]readmore
ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಮಿಂಚು ಹರಿಸಿದ್ದ ವಿಜಯ್ 2002 ರಿಂದ 2018ರ ವರೆಗೆ ತಂಡದಲ್ಲಿದ್ದರು. ಆ ಬಳಿಕ ಫಾರ್ಮ್ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದರು. ನಂತರ ತಂಡಕ್ಕೆ ಕಂಬ್ಯಾಕ್ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ ಟೀಂ ಇಂಡಿಯಾ ಪರ ಒಟ್ಟು 61 ಟೆಸ್ಟ್, 17 ಏಕದಿನ, 9 ಟಿ20 ಸೇರಿ ಒಟ್ಟು 87 ಪಂದ್ಯದಿಂದ 4,490 ರನ್ ಸಿಡಿಸಿದ್ದಾರೆ. 61 ಟೆಸ್ಟ್ ಪಂದ್ಯದಿಂದ 3,982 ರನ್ ಹೊಡೆದು ಟೆಸ್ಟ್ […]readmore
ಮುಂಬೈ: ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಮುಂಬೈನ ಗಲ್ಲಿಯಲ್ಲಿ ಸ್ಥಳೀಯ ಯುವಕರೊಂದಿಗೆ ಕ್ರಿಕೆಟ್ ಆಡಿರುವ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಳೆದ ಕೆಲ ದಿನಗಳಿಂದ ಎಬಿ ಡಿವಿಲಿಯರ್ಸ್ ಸಖತ್ ಸದ್ದು ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ 2023ರ ಐಪಿಎಲ್ ಮಿನಿ ಹರಾಜಿಗೂ ಮುನ್ನ ಬೆಂಗಳೂರಿಗೆ ಆಗಮಿಸಿದ್ದ ಎಬಿಡಿ ಫ್ರಾಂಚೈಸ್ ಜೊತೆ ಕಾಣಿಸಿಕೊಂಡಿದ್ದರು. ಜೊತೆಗೆ ಕಾಂತಾರ ಚಿತ್ರದ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಜೊತೆ ಕಾಣಿಸಿಕೊಂಡಿದ್ದು ಈ ವೇಳೆ ಇವರಿಬ್ಬರು ಕಾಂತಾರ […]readmore
ನವದೆಹಲಿ: ಭಾರತದ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಪಾಕಿಸ್ತಾನದ ಕ್ರಿಕೆಟಿಗ ಶೋಯೆಬ್ ಮಲಿಕ್ ಸಾಕಷ್ಟು ವರ್ಷಗಳೆ ಕಳೆದಿದೆ. ಈ ಜೋಡಿಗೆ ಒಬ್ಬ ಮಗನಿದ್ದು ಇದೀಗ ಸಾನಿಯಾ ಹಾಗೂ ಶೋಯೆಬ್ ದೂರವಾಗುತ್ತಿರುವ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ. ಸಾನಿಯಾ ಮಿರ್ಜಾ ಇತ್ತೀಚೆಗೆ ಹಂಚಿಕೊಂಡ ಪೋಸ್ಟ್ ಒಂದು ಅವರಿಬ್ಬರ ಮಧ್ಯೆ ಎಲ್ಲವೂ ಸರಿಯಾಗಿಲ್ಲವ ಎಂಬ ಅನುಮಾನ ಹುಟ್ಟುಹಾಕುವಂತೆ ಮಾಡಿದೆ. 2010ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಾನಿಯಾ ಹಾಗೂ ಶೋಯೆಬ್ ಆ ವೇಳೆ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದರು. ಸಾನಿಯಾ ಭಾರತೀಯಳಾಗಿದ್ದು, ಶೋಯೇಬ್ […]readmore
ಕೋಲ್ಕತ್ತಾ: ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಪತ್ನಿ ಡೋನಾ ಗಂಗೂಲಿ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ, ಕೀಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡೋನಾ ಗಂಗೂಲಿ ಅವರನ್ನು ತಡರಾತ್ರಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕನ್ ಗುಂನ್ಯಾ ರೋಗದಿಂದ ಬಳಲುತ್ತಿರುವುದಾಗಿ ತಿಳಿಸಿದ್ದು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಡೋನಾ ಗಂಗೂಲಿ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ವುಡ್ಲ್ಯಾಂಡ್ಸ್ ಆಸ್ಪತ್ರೆಯ ಎಂಡಿ ಹಾಗೂ ಸಿಇಒ ಡಾ.ರೂಪಾಲಿ ಬಸು […]readmore
ನವದೆಹಲಿ: 2022ರ ಐಸಿಸಿ ಟಿ20 ವಿಶ್ವಕಪ್ ನಿಂದ ಟೀಂ ಇಂಡಿಯಾದ ಸ್ಟಾರ್ ಆಟಗಾರ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಈ ಮೂಲಕ ಆಸ್ಟ್ರೇಲಿಯದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಭಾರೀ ಹಿನ್ನಡೆ ಅನುಭವಿಸಿದೆ. ಕಳೆದ ಕೆಲವು ದಿನಗಳಿಂದ ಈ ಕುರಿತು ಸುದ್ದಿ ಹರಿದಾಡುತ್ತಿದ್ದು ಇದೀಗ ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದೆ. ಜಸ್ಪ್ರೀತ್ ಬುಮ್ರಾ ಹೊರಗುಳಿದಿರುವ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ, “ಬಿಸಿಸಿಐ ವೈದ್ಯಕೀಯ ತಂಡವು ಸಮಾಲೋಚಿಸಿ ನಿರ್ಧಾರ […]readmore
ಗುವಾಹಟಿ: ಕಳೆದ ಕೆಲ ತಿಂಗಳ ಹಿಂದಷ್ಟೇ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ಟೀಕೆಗೆ ಗುರಿಯಾಗಿದ್ದ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್ಗೆ ಮರಳಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ 2ನೇ ಪಂದ್ಯದಲ್ಲಿ ಅಕ್ಷರಶಃ ಅಬ್ಬರಿಸಿರುವ ಕೋಹ್ಲಿ 28 ಎಸೆತಗಳಲ್ಲಿ1 ಸಿಕ್ಸ್ ಹಾಗೂ 7 ಫೋರ್ ಗಳೊಂದಿಗೆ ಅಜೇಯ 49 ರನ್ ಭಾರಿಸಿದ್ದಾರೆ. ಈ ಮೂಲಕ ಕೋಹ್ಲಿ ವಿಶೇಷ ದಾಖಲೆ ಮಾಡಿದ್ದಾರೆ. ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ 49 ರನ್ ಸಿಡಿಸುವ ಮೂಲಕ ಟೀಂ […]readmore
ಟೀಂ ಇಂಡಿಯಾ ಮಾಜಿ ನಾಯಕ, ವಿಕೆಟ್ ಕೀಪರ್- ಬ್ಯಾಟ್ಸ್ಮನ್ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ತವರಿನ ಅಭಿಮಾನಿಗಳ ಮುಂದೆ ಐಪಿಎಲ್ಗೆ ನಿವೃತ್ತಿ ಘೋಷಿಸುವುದು ಬಹುತೇಕ ಖಚಿತವಾಗಿದೆ. ಈ ಹಿಂದೆ ‘ಇಂಡಿಯಾ ಸಿಮೆಂಟ್ಸ್’ ನ 75 ನೇ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅಭಿಮಾನಿಗಳೊಂದಿಗೆ ಮಾತನಾಡಿದ ದೋನಿ ತಮ್ಮ ನಿವೃತ್ತಿಯ ಕುರಿತು ತುಟಿ ಬಿಚ್ಚಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ಗಾಗಿ ನಾನು ಇನ್ನೂ […]readmore
