ಬಾಲಿವುಡ್ ನಟಿ ಊರ್ವಶಿ ರೌಟೇಲಾ ಹಾಗೂ ಟೀಂ ಇಂಡಿಯಾ ಆಟಗಾರ ರಿಷಬ್ ಪಂತ್ ನಡುವಿನ ಸೋಷಿಯಲ್ ಮೀಡಿಯಾ ವಾರ್ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ರಿಷಬ್ ಪಂತ್ ನನ್ನನ್ನು ಭೇಟಿ ಮಾಡಲು 10 ಗಂಟೆ ಕಾದಿದ್ದರು’ ಎಂದು ಹೇಳುವ ಮೂಲಕ ಊರ್ವಶಿ ರೌಟೇಲಾ ಸುದ್ದಿ ಮಾಡಿದ್ದರು. ಇದಕ್ಕೆ ರಿಷಬ್ ಪಂತ್ ತಿರುಗೇಟು ನೀಡಿದ್ದು ಆ ಬಳಿಕ ಇಬ್ಬರು ಸೋಷಿಯಲ್ ಮೀಡಿಯಾದಲ್ಲಿ ಕೋಳಿ ಜಗಳ ಶುರುಮಾಡಿಕೊಂಡಿದ್ದಾರೆ. ಬಳಿಕ ಊರ್ವಶಿ ಕ್ಷಮೆ ಕೇಳಿದ್ದು ಇದೀಗ ತಾನು ಕ್ಷಮೆ ಕೇಳಿಯೇ ಇಲ್ಲ […]readmore
ಮುಂಬೈ: ಗಾಯದ ಸಮಸ್ಯೆಯಿಂದ ಏಷ್ಯಾಕಪ್ನಿಂದ ಹೊರಗುಳಿದಿರುವ ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಪ್ರಸ್ತುತ ಯುಎಇ ಅತಿಥ್ಯದಲ್ಲಿ ನಡೆಯುತ್ತಿರುವ 2022ರ ಟಿ20 ವಿಶ್ವಕಪ್ನಿಂದಲೂ ಹೊರಗುಳಿದಿದ್ದಾರೆ. ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಟೀಮ್ ಇಂಡಿಯಾ ಸೇರ್ಪಡೆಯಾಗಲಿದ್ದಾರೆ. ಮೊಣಕಾಲಿನ ಗಾಯದಿಂದ ಏಷ್ಯಾಕಪ್ ನಿಂದ ಹೊರ ಬಂದಿದ್ದ ರವೀಂದ್ರ ಜಡೇಜಾ ಸದ್ಯ ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಿದೆ. ಶಸ್ತ್ರ ಚಿಕಿತ್ಸೆ ಬಳಿಕ ಕನಿಷ್ಟ ಮೂರು ತಿಂಗಳಾದರೂ ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಜಡೇಜಾ ಟಿ20 ವಿಶ್ವಕಪ್ ನಿಂದ ಹೊರ ಬಂದಿದ್ದಾರೆ. […]readmore
ಹರಾರೆ: ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನೀರನ್ನು ಮಿತವಾಗಿ ಬಳಸಲು ಸೂಚನೆ ನೀಡಿದೆ. ಮೂರು ಏಕದಿನ ಪಂದ್ಯ ಜಿಂಬಾಬ್ವೆಯ ರಾಜಧಾನಿ ಹರಾರೆಯಲ್ಲಿ ನಡೆಯಲಿದೆ. ಈಗಾಗಲೇ ಟೀಂ ಇಂಡಿಯಾ ಆಟಗಾರರು ಹೋಟೆಲ್ ನಲ್ಲಿ ತಂಗಿದ್ದಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಅತಿಯಾಗಿದೆ. ಕಳೆದ ಒಂದು ವರ್ಷದಿಂದ ಹರಾರೆಯಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು ಅಲ್ಲಿನ ಜನ ನೀರಿಗಾಗಿ ಪರದಾಡುತ್ತಿದ್ದಾರೆ. ಹೀಗಾಗಿ ನೀರನ್ನು ಮಿತವಾಗಿ ಬಳಸಿ ಹೆಚ್ಚು ನೀರು […]readmore
ಪ್ಯಾರಿಸ್: ಅಂತರರಾಷ್ಟ್ರೀಯ ಫುಟ್ಬಾಲ್ ಫೆಡರೇಷನ್ ಭಾರತೀಯ ಫುಟ್ಬಾಲ್ ಫೆಡರೇಶನ್ ಅನ್ನು ಅಮಾನತ್ತುಗೊಳಿಸುವ ಮೂಲಕ ಫುಟ್ಬಾಲ್ ಅಭಿಮಾನಿಗಳಿಗೆ ಶಾಕ್ ನೀಡಿದೆ. ಹೀಗಾಗಿ ಅಕ್ಟೋಬರ್ ತಿಂಗಳಲ್ಲಿ ಭಾರತದಲ್ಲೇ ನಡೆಯಬೇಕಿದ್ದ 17ವರ್ಷದೊಳಗಿನ ಮಹಿಳಾ ಫುಟ್ಬಾಲ್ ವಿಶ್ವಕಪ್ ಟೂರ್ನಿ ನಡೆಸಲು ಸಾಧ್ಯವಿಲ್ಲ ಎಂದು ಫಿಫಾ ಹೇಳಿದೆ. ಫೆಡರೇಶನ್ ಹಿಂದೆ ಮೂರನೇ ವ್ಯಕ್ತಿಗಳ ಪ್ರಭಾವ ಇದೆ ಎನ್ನಲಾಗಿದ್ದು, ಇದು ಕಾನೂನುಗಳ ಗಂಭೀರ ಉಲ್ಲಂಘನೆ ಎಂದು ಫಿಫಾ ಆರೋಪಿಸಿದೆ. ಭಾರತೀಯ ರಾಷ್ಟ್ರೀಯ ಫುಟ್ಬಾಲ್ ಫೆಡರೇಶನ್ ತನ್ನ ದೈನಂದಿನ ವ್ಯವಹಾರಗಳನ್ನು ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ವಾಪಾಸ್ ಪಡೆಯುವವರೆಗೂ […]readmore
ಮೀರಾಬಾಯಿ ಚಾನು CWG 2022 ರಲ್ಲಿ ಭಾರತದ ಮೊದಲ ಚಿನ್ನದ ಪದಕವನ್ನು 197 ಕೆಜಿ ಎತ್ತುವ ಮೂಲಕ ಗೆದ್ದರು. 𝙂𝙊𝙇𝘿 𝙛𝙤𝙧 𝙈𝙞𝙧𝙖𝙗𝙖𝙞 𝘾𝙝𝙖𝙣𝙪 🥇🇮🇳#TeamIndia's first gold at the @birminghamcg22 Commonwealth Games comes in the women's 49kg weightlifting👏🎇#EkIndiaTeamIndia | #B2022 pic.twitter.com/NYy2hiyWph— Team India (@WeAreTeamIndia) July 30, 2022readmore
ವೇಟ್ಲಿಫ್ಟರ್ ಗುರುರಾಜ ಪೂಜಾರಿ ಅವರು ಶನಿವಾರ ಇಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ನ ಪುರುಷರ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡರು. ಗೋಲ್ಡ್ ಕೋಸ್ಟ್ನಲ್ಲಿ ನಡೆದ 2018 ರ CWG ನಲ್ಲಿ ಸ್ಲಿವರ್ ಪದಕ ವಿಜೇತ ಗುರುರಾಜ ಅವರು ಒಟ್ಟು 269 ಕೆಜಿ (118 ಕೆಜಿ + 151 ಕೆಜಿ) ಎತ್ತುವ ಮೂಲಕ ಮೂರನೇ ಸ್ಥಾನ ಪಡೆದರು. Team India wins its second Medal. Congratulations Gururaja Poojary on winning the 🥉 […]readmore
ಶನಿವಾರ ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಪುರುಷರ 55 ಕೆಜಿ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂಕೇತ್ ಸರ್ಗರ್ ಅವರು 2022 ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿಯೊಂದಿಗೆ ಭಾರತಕ್ಕೆ ಮೊದಲ ಪದಕವನ್ನು ಗೆದ್ದರು. ಮಲೇಷ್ಯಾದ ಮೊಹಮ್ಮದ್ ಅನಿಕ್ ಬಿನ್ ಕಸ್ಡಾನ್ ತಮ್ಮ ಅಂತಿಮ ಪ್ರಯತ್ನದಲ್ಲಿ 249 ಕೆಜಿ (107 ಕೆಜಿ ಸ್ನ್ಯಾಚ್ ಮತ್ತು 142 ಕೆಜಿ ಸಿ & ಜೆ) ನೊಂದಿಗೆ ಚಿನ್ನವನ್ನು ಗೆದ್ದರು readmore
ವೆಸ್ಟ್ ಇಂಡೀಸ್ನ ಆರಂಭಿಕ ಆಟಗಾರ ಲೆಂಡ್ಲ್ ಸಿಮನ್ಸ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ಮಂಗಳವಾರ ನಿವೃತ್ತಿ ಘೋಷಿಸಿದ್ದಾರೆ. 37ರ ಹರೆಯದ ಕ್ರಿಕೆಟಿಗ ಟ್ವಿಟರ್ನಲ್ಲಿ ಈ ಕುರಿತು ಘೋಷಣೆ ಮಾಡಿದ್ದಾರೆreadmore
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ತ ಎಡ್ಜ್ಬಾಸ್ಟನ್ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದರೂ ನಂತರ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು ಮೊದಲ ದಿನದಾಟದ ಗೌರವ ಸಂಪಾದಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಎಡ್ಜ್ಬಾಸ್ಟನ್ ಟೆಸ್ಟ್ನಲ್ಲಿ ಅಗ್ರ ಕ್ರಮಾಂಕದ ದಾಂಡಿಗರು ಸಂಪೂರ್ಣ ವಿಫಲವಾಗುವ ಮೂಲಕ ಕನಿಷ್ಠ ಮೊತ್ತಕ್ಕೆ ಕುಸಿಯವ ಭೀತಿಯನ್ನು ಎದುರಿಸಿತ್ತು ಭಾರತ. ಆದರೆ ರಿಷಬ್ ಪಂತ್ ಹಾಗೂ ರವೀಂದ್ರ ಜಡೇಜಾ ಜೋಡಿಯಿಂದ ಭಾರತಕ್ಕೆ […]readmore
ಲಂಡನ್: ಬಹುನಿರೀಕ್ಷಿತ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಕ್ರಿಕೆಟ್ ಜುಲೈ 1ರಿಂದ ಆರಂಭವಾಗಲಿದೆ. 15 ವರ್ಷಗಳ ಬಳಿಕ ಇಂಗ್ಲೆಂಡ್ ತವರಿನಲ್ಲೇ ಟೆಸ್ಟ್ ಸರಣಿ ಗೆಲ್ಲುವ ಕಾತರದಲ್ಲಿ ಟೀಂ ಇಂಡಿಯಾ ಸಜ್ಜಾಗಿದೆ. ಹೈವೋಲ್ವೇಜ್ ಪಂದ್ಯಕ್ಕೆ ಈಗಾಗಲೇ ದೀರ್ಘ ಅಭ್ಯಾಸದಲ್ಲಿ ನಿರತರಾಗಿರುವ ಭಾರತೀಯ ಆಟಗಾರರು ಇಂಗ್ಲೆಂಡ್ ತವರಲ್ಲೇ ಬಗ್ಗುಬಡಿದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಇಂಗ್ಲೆಂಡ್ನಲ್ಲಿ 1971ರಲ್ಲಿ ಮೊದಲ ಬಾರಿ ಟೆಸ್ಟ್ ಸರಣಿ ಗೆದ್ದಿದ್ದ ಭಾರತಕ್ಕೆ 2ನೇ ಟೆಸ್ಟ್ ಸರಣಿ ಜಯ ಒಲಿದಿದ್ದು 1986ರಲ್ಲಿ. ಬಳಿಕ 2007ರಲ್ಲಿ ಪಟೌಡಿ ಟ್ರೋಫಿ […]readmore
