ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಮನರಂಜನೆ ಉಣಬಡಿಸುತ್ತಿದೆ. ಸಂಜೆ ೬ ರಿಂದ ರಾತ್ರಿ ೧೦ ಗಂಟೆಯವರೆಗೆ ಕನ್ಯಾದಾನ, ಗಂಗೆಗೌರಿ, ಅಣ್ಣತಂಗಿ, ಶಾಂಭವಿ, ಸೇವಂತಿ, ರಾಧಿಕಾ, ಮೈನಾ, ಜನನಿ, ಗೌರಿಪುರದ ಗಯ್ಯಾಳಿಗಳು ವೈವಿಧ್ಯಮಯ ನೈಜ ಕತೆಗಳಿಂದ ಜನಮನ ಗೆದ್ದಿವೆ. ಬಹುನಿರೀಕ್ಷಿತ ಹೊಸ ಧಾರಾವಾಹಿ ʼಸೂರ್ಯವಂಶʼ ಈ ಸಾಲಿಗೆ ವಿಶಿಷ್ಟ ಸೇರ್ಪಡೆ. ಒಂದು ಹಳೆಯ ಭವ್ಯ ಪರಂಪರೆಯ ಹೆಗ್ಗುರುತಾಗಿ ನಿಂತಿರುವ ʼಸೂರ್ಯವಂಶʼ ಕುಟುಂಬದಲ್ಲಿ ತಾತ ಸತ್ಯಮೂರ್ತಿಗೆ ಈ ಪರಂಪರೆಯನ್ನು ಮುಂದುವರಿಸಿಕೊಂಡು […]readmore
ಮನರಂಜನೆಯ ಮಹಾರಾಜ ಎಂದೇ ಮನೆಮಾತಾಗಿರುವ ಉದಯ ಟಿವಿಯು ಕಳೆದ 25 ವರ್ಷಗಳಿಂದ ಯಶಸ್ವಿಯಾಗಿ ವೀಕ್ಷಕರನ್ನ ರಂಜಿಸುತ್ತಾ ಬಂದಿದೆ. ಕೌಟುಂಬಿಕ ಮನರಂಜನೆಯ ತಾಣವಾಗಿರುವ ಉದಯ ಟಿವಿಯಲ್ಲಿ ನೂರಾರು ಧಾರಾವಾಹಿಗಳು ಮನೆ-ಮನಗಳಲ್ಲಿ ಇಂದಿಗೂ ಅಚ್ಚಳಿಯದೇ ಉಳಿದಿವೆ. ಪ್ರಬಲ ಸಾಮಾಜಿಕ ಸಂದೇಶಗಳನ್ನು ಒಳಗೊಂಡ ಹಲವಾರು ವಿಭಿನ್ನ ಕಾರ್ಯಕ್ರಮಗಳು ಇಂದಿಗೂ ಪ್ರೇಕ್ಷಕರನ್ನ ರಂಜಿಸುತ್ತಲೇ ಇವೆ. ಅಂತಹ ಪ್ರಭಾವಿ ಕಾರ್ಯಕ್ರಮಗಳಲ್ಲಿ ಒಂದಾದ ʼʼಜನನಿʼʼ ಧಾರಾವಾಹಿಯು ಸದ್ಯ ಐನೂರರ ಗಡಿ ದಾಟಿ ಹೊಸ ಮೈಲುಗಲ್ಲನ್ನ ಸೃಷ್ಟಿಸಿದೆ. ತನ್ನ ಅಪ್ಪನ ಆಸೆಯಂತೆ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿ ಸ್ವಾವಲಂಬಿ […]readmore
ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಮನರಂಜನೆ ಉಣಬಡಿಸುತ್ತಿದೆ. ಸಂಜೆ ೬ ರಿಂದ ರಾತ್ರಿ ೧೦ ಗಂಟೆಯವರೆಗೆ ಕನ್ಯಾದಾನ, ಗಂಗೆಗೌರಿ, ಅಣ್ಣತಂಗಿ, ಶಾಂಭವಿ, ಸೇವಂತಿ, ರಾಧಿಕಾ, ಜನನಿ, ಗೌರಿಪುರದ ಗಯ್ಯಾಳಿಗಳು ವೈವಿಧ್ಯಮಯ ನೈಜ ಕತೆಗಳಿಂದ ಜನಮನ ಗೆದ್ದಿವೆ. ಹೊಸ ಧಾರಾವಾಹಿ ʼಮೈನಾʼ ಈ ಸಾಲಿಗೆ ವಿಶಿಷ್ಟ ಸೇರ್ಪಡೆ. ಫೆಬ್ರುವರಿ ೧೯ ರಿಂದ ಪ್ರತಿದಿನ ರಾತ್ರಿ ೯ ಗಂಟೆಗೆ ʻಮೈನಾʼ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ. ಮೈಲಾರಕೋಟೆ ಮೈನಾ ಮನೆಗೆ ಕಿರಿಮಗಳು. […]readmore
ನಟ-ನಿರ್ದೇಶಕ ಸಿಹಿಕಹಿ ಚಂದ್ರು ಸ್ಟಾರ್ ಸುವರ್ಣದಲ್ಲಿ ನಡೆಸಿಕೊಡುತ್ತಿರುವ ‘ಬೊಂಬಾಟ್ ಭೋಜನ’ ಕಾರ್ಯಕ್ರಮವು ಇದೀಗ 1000 ಸಂಚಿಕೆಗಳನ್ನು ಪೂರೈಸಿದೆ. ಈ ಕಾರ್ಯಕ್ರಮದ ಮೂರನೇ ಆವೃತ್ತಿ ಇದೀಗ ಮುಗಿದಿದ್ದು, ಜನವರಿ 15ರಂದು ಮಕರ ಸಂಕ್ರಾಂತಿಯಂದು ನಾಲ್ಕನೇ ಆವೃತ್ತಿ ಆರಂಭವಾಗಲಿದೆ. ಮೂರನೇ ಸೀಸನ್ 1000 ಕಂತುಗಳನ್ನು ಮುಗಿಸಿರುವ ಹಾಗೂ ನಾಲ್ಕನೆಯ ಆವೃತ್ತಿ ಆರಂಭವಾಗಲಿರುವ ಈ ಹೊತ್ತಿನಲ್ಲಿ ಚಂದ್ರು ಸಂಭ್ರಮದ ಸಮಾರಂಭವೊಂದನ್ನು ಆಯೋಜಿಸಿದ್ದರು. ಆಪ್ತರು, ಮಿತ್ರರು ಮತ್ತು ವಾಹಿನಿಯವರನ್ನು ಆಮಂತ್ರಿಸಿ ಒಂದು ವಿಶೇಷ ಕಾರ್ಯಕ್ರಮವನ್ನು ಮಾಡಿ, ಬಂದವರಿಗೆ “ಬೊಂಬಾಟ್ ಭೋಜನ” ಹಾಕಿಸಿ ಕಾರ್ಯಕ್ರಮದ […]readmore
ಹೊಸ ಥರದ ಮತ್ತು ವಿಭಿನ್ನ ಕಥೆಯ ಮೂಲಕ ವೀಕ್ಷಕರ ಮನಗೆಲ್ಲುವಲ್ಲಿ ಉದಯ ಟಿವಿ ಯಾವಾಗಲೂ ಮುಂದು. ಈಗ ಅಕ್ಕ ತಂಗಿಯರ ಅಪೂರ್ವ ಬಾಂಧವ್ಯದ ಕಥೆ ಹೇಳುವ ʻಗಂಗೆ ಗೌರಿʼ ಧಾರಾವಾಹಿಯ ಮೂಲಕ ಜನರ ಮನರಂಜಿಸಲು ಉದಯ ಟಿವಿ ಸಜ್ಜಾಗಿದೆ. ಈಗಾಗಲೇ ಕನ್ಯಾದಾನ, ಆನಂದರಾಗ, ಅಣ್ಣತಂಗಿ, ಸೇವಂತಿ, ಜನನಿ, ರಾಧಿಕಾ, ಜನನಿ, ನಯನತಾರಾ, ಗೌರಿಪುರದ ಗಯ್ಯಾಳಿಗಳು ಇತ್ಯಾದಿ ಕೌಟುಂಬಿಕ ಧಾರವಾಹಿಗಳು ವೀಕ್ಷಕರ ಮನ ಗೆದ್ದಿವೆ. ಈಗ ʻಗಂಗೆ ಗೌರಿʼವಿಶೇಷ ನಿರೂಪಣಾ ಶೈಲಿಯೊಂದಿಗೆ ಟಿವಿ ಮನೋರಂಜನಾ ಲೋಕಕ್ಕೆ ಲಗ್ಗೆ ಇಡಲಿದೆ. […]readmore
ಕರ್ನಾಟಕದ ವೀಕ್ಷಕರ ಮನಗೆದ್ದ ಮೊದಲ ಚಾನಲ್ ಉದಯ ಟಿವಿ ೩ ದಶಕಗಳಿಂದ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಹಾಗೆ ಇತ್ತೀಚಿಗಷ್ಟೆ ವಿಶಿಷ್ಟ ರೀತಿಯ ಕಥೆಯೊಂದಿಗೆ ಪ್ರಾರಂಭವಾದ ಶಾಂಭವಿ ಈಗಾಗಲೆ ಜನಮನ್ನಣೆ ಪಡೆದುಕೊಂಡಿದೆ. ಕನ್ಯಾದಾನ,ಆನಂದರಾಗ,ಅಣ್ಣ-ತಂಗಿ,ಸೇವಂತಿ,ಜನನಿ,ರಾಧಿಕಾ,ಗೌರಿಪುರದ ಗಯ್ಯಾಳಿಗಳು ಹೊಸ ರೀತಿಯ ಕಥಾಹಂದರದೊಂದಿಗೆ ವೀಕ್ಷಕರ ಪ್ರೀತಿಗೆ ಪಾತ್ರಗಳಾಗಿವೆ. ಈಗ ಇದೇ ಸಾಲಿಗೆ ಆಕ್ಟೋಬರ್ ೧೬ರಿಂದ ಪ್ರತಿದಿನ ರಾತ್ರಿ ೯ಕ್ಕೆ “ಪ್ರೀತಿಯ ಅರಸಿ” ಎಂಬ ಹೊಸ ಧಾರಾವಾಹಿ ಉದಯಟಿವಿಯಲ್ಲಿ ಪ್ರಸಾರವಾಗಲಿದೆ. ಅಪೂರ್ಣ ಮನಸ್ಸುಗಳ ಪರಿಪೂರ್ಣ ಪ್ರೇಮ ಕಥೆ ಪ್ರೀತಿಯ ಅರಸಿ. ಸಾಮಾನ್ಯವಾಗಿ […]readmore
ಉದಯ ಟಿವಿ ಹೊಸ ಥರದ ಕಥೆಗಳ ಮೂಲಕ ಪುಟಾಣಿಗಳಿಂದ ವಯೋವೃದ್ಧರವರೆಗೆ ಜನಮನ ಗೆಲ್ಲುತ್ತಿದೆ. ವೈವಿಧ್ಯಮಯ ಧಾರಾವಾಹಿಗಳಲ್ಲಿ ಸಹಜತೆ, ಕೌತುಕಗಳ ಜೊತೆ ಸೃಜನಾತ್ಮಕ ವಿಷಯಗಳಿಂದ ವೀಕ್ಷಕರಿಗೆ ರಸದೌತಣ ನೀಡುತ್ತಿವೆ. ಕನ್ಯಾದಾನ, ಆನಂದರಾಗ, ಅಣ್ಣತಂಗಿ, ಸೇವಂತಿ, ಜನನಿ, ರಾಧಿಕಾ, ಗೌರಿಪುರದ ಗಯ್ಯಾಳಿಗಳು ಇತ್ಯಾದಿ ಕೌಟುಂಬಿಕ ಧಾರವಾಹಿಗಳಿಂದ ವೀಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ ಈಗ ವಿನೂತನ ಶೈಲಿಯ ಅದ್ಭುತ ನಿರೂಪಣೆಯ ಅದ್ದೂರಿ ʻಶಾಂಭವಿʼ ಎಂಬ ಹೊಸ ಕಥಾನಕವನ್ನು ನಿಮ್ಮ ಮುಂದೆ ತರಲು ಸಜ್ಜಾಗುತ್ತಿದೆ. ʻಸಿಂಪಲ್ ಆಗಿ ಒಂದು ಲವ್ ಸ್ಟೋರಿʼ ಖ್ಯಾತಿಯ […]readmore
ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ “ಸಿರಿಕನ್ನಡ” ವಾಹಿನಿಯಲ್ಲಿ ಇದೇ ಜೂನ್ 5 ರಿಂದ “ಊರ್ಮಿಳಾ”, “ಬ್ರಾಹ್ಮಿನ್ಸ್ ಕೆಫೆ” ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ “ಸಖತ್ ಜೋಡಿ” ಎಂ ರಿಯಾಲಿಟಿ ಶೋ ಆರಂಭವಾಗಲಿದೆ. ಈ ಕುರಿತು ಮಾಹಿತಿ ನೀಡಲು ವಾಹಿನಿ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಮ್ಮ “ಸಿರಿಕನ್ನಡ” ವಾಹಿನಿಗೆ ಪ್ರೋತ್ಸಾಹ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ. ಈಗಾಗಲೇ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ಮೂಲಕ “ಸಿರಿಕನ್ನಡ” ಕನ್ನಡಿಗರ ಮನ ಗೆದ್ದಿದೆ. ಜೂನ್ 5 ರಿಂದ “ಊರ್ಮಿಳಾ” […]readmore
ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಗೌರಿಪುರದ ಗಯ್ಯಾಳಿಗಳು, ಕನ್ಯಾದಾನ, ಅಣ್ಣತಂಗಿ, ಆನಂದರಾಗ, ಸುಂದರಿ, ರಾಧಿಕಾ, ಜನನಿ, ನಯನತಾರಾ, ಸೇವಂತಿ ಧಾರಾವಾಹಿಗಳ ಮೂಲಕ ಮನರಂಜನೆಯಲ್ಲಿ ನೈಜತೆಗೆ ಒತ್ತು ನೀಡುತ್ತಿದೆ. ಇದೀಗ ಉದಯ ಟಿವಿಯ ಎಲ್ಲಾ ಧಾರಾವಾಹಿಗಳು ಒಟ್ಟಿಗೇ ಮಹಾತಿರುವುಗಳೊಂದಿಗೆ ವೀಕ್ಷಕರ ಮುಂದೆ ಬರುತ್ತಿವೆ. ಮೇ ೨೯ ರಿಂದ ಶುರುವಾಗುವ ʻಉದಯ ದಶಮಿʼ ಈ ಮಹಾತಿರುವುಗಳ ಹಬ್ಬ. ಇದು ಸಂಬಂಧಗಳ […]readmore
ಪ್ರಸ್ತುತ ದಿನಗಳಲ್ಲಿ ಕಪ್ಪು-ಬಿಳುಪಿನ ಹೆಣ್ಣಿನ ಕಥೆಗಳು ಕಿರುತೆರೆಯಲ್ಲಿ ಸಹಜವಾಗಿದೆ. ಆದರೆ ಈಗ ಕಿರುತೆರೆ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಕಪ್ಪು ಹುಡುಗನ ಮನಸ್ಥಿತಿ, ಅವನಿಗಾಗುವ ಅವಮಾನ, ಖಿನ್ನತೆಯಿಂದ ಹೊರಬರುವ ಕಥೆ ತರಲಿದೆ ಉದಯ ಟಿವಿ. ದಪ್ಪ ದೇಹ ಮತ್ತು ಕಪ್ಪು ಮೈಬಣ್ಣ ಹೊಂದಿರುವ ಕಥಾನಾಯಕ ತನ್ನ ಮುಗ್ದತೆಯಿಂದ ಜನರ ಮನಸ್ಸನ್ನು ಗೆದ್ದು ವೀಕ್ಷಕರ ಮನೆ ಮಗನಾಗಲು ಬರುತ್ತಿದ್ದಾನೆ. ಇನ್ನೊಂದೆಡೆ ಕಥಾನಾಯಕಿ ಅಪ್ಪನ ಗುರಿಯನ್ನು ತನ್ನ ಗುರಿಯನ್ನಾಗಿಸಿಕೊಂಡು ಐ.ಪಿ.ಎಸ್ ಆಗುವ ಕನಸ್ಸನ್ನು ಹೊತ್ತವಳು. ತನ್ನ ಮುಗುಳುನಗೆಯಿಂದಲೇ ಎಲ್ಲಾ ಸಮಸ್ಯೆ ಬಗೆಹರಿಸುವ […]readmore
