ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನಾಧಾರಿತ ಚಿತ್ರ “ವಿಜಯಾನಂದ” ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ನೀಡಿದ್ದು ಈ ಚಿತ್ರದ “ಹಾಗೆ ಆದ ಆಲಿಂಗನ” ಎಂಬ ಹಾಡು ಬಿಡುಗಡೆಯಾಗಿದೆ. ಧನಂಜಯ್ ರಂಜನ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಗೂ ಕೀರ್ತನಾ ವೈದ್ಯನಾಥನ್ ಇಂಪಾಗಿ ಹಾಡಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಈ ಹಾಡು ಬಿಡುಗಡೆ ಆಗಿದೆ. ಮಲೆಯಾಳಂನ ಖ್ಯಾತ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್, “ಗೀತಾ ಗೋವಿಂದಂ” ಸೇರಿದಂತೆ ಮುನ್ನೂರಕ್ಕೂ ಅಧಿಕ ಚಿತ್ರಗಳಿಗೆ […]readmore
ಸಿ.ಆರ್.ಮನೋಹರ್ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ‘ರೇಮೊ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ‘ರೇಮೊ’ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಇಶಾನ್ ಮತ್ತು ಆಶಿಕಾ ರಂಗನಾಥ್ ಈ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ‘ಕನ್ನಡ ಚಿತ್ರರಂಗ ಯಾರಿಗೂ ಕಡಿಮೆ ಇಲ್ಲ. “ಕಾಂತಾರ” ಚಿತ್ರ ನಮಗೆಲ್ಲ ಒಂದು ಹೆಮ್ಮೆ. ಆ ಚಿತ್ರದ ಟ್ರೇಲರ್ ಮತ್ತು ಸಾಂಗ್ ನೋಡಿ ನಾನು ರಿಷಬ್ ಶೆಟ್ಟಿ ಅವರಿಗೆ ಫೋನ್ ಮಾಡಿದ್ದೆ. ‘ರೇಮೊ’ ಕೂಡ ಅದೇ ರೀತಿ ಸೂಪರ್ ಹಿಟ್ […]readmore
ಉದಯ ಟಿ.ವಿಯಲ್ಲಿ ಪ್ರಸಾರವಾಗುತ್ತಿರುವ ʻನೇತ್ರಾವತಿʼ ಧಾರಾವಾಹಿ ತಂಡದ ಸದಸ್ಯರು ಇತ್ತೀಚೆಗೆ ಕಂಠೀರವ ಸ್ಟೂಡಿಯೋಗೆ ಭೇಟಿ ನೀಡಿ ಕರ್ನಾಟಕ ರತ್ನ ಪುನೀತ್ರಾಜ್ಕುಮಾರ್ ಪುಣ್ಯಭೂಮಿಗೆ ಪೂಜೆ ಸಲ್ಲಿಸಿದರು. ಧಾರಾವಾಹಿಯ ಕಲಾವಿದರಾದ ಅಂಜಲಿ, ದುರ್ಗಾಶ್ರೀ, ಮಹೇಶ್, ಹೇಮಾ ನಾಡಿಗ್, ದೀಪಿಕಾ, ಸಚಿನ್, ಪಲ್ಲವಿ, ಮೋನಿಕಾ, ಮಾಲತಿ ಮೈಸೂರು, ಯತೀಶ್, ನಿರ್ದೇಶಕ ಸಂತೋಷ್ ಗೌಡ, ಛಾಯಾಗ್ರಾಹಕ ದಯಾಕರ್, ಸಂಕಲನಕಾರ ಗುರುಮೂರ್ತಿ ಹೆಗಡೆ ಮುಂತಾದವರು ಸಮಾಧಿಗೆ ಹೂ ಹಣ್ಣು, ಹಾರ ಅರ್ಪಿಸಿ ಪುನೀತ್ ಪುಣ್ಯಸ್ಮರಣೆ ಮಾಡಿಕೊಂಡರು. ಎಲ್ಲರೂ ಪುನೀತ್ ಚಿತ್ರವಿರುವ ಷರ್ಟ್ ಧರಿಸಿ ಅಭಿಮಾನ […]readmore
ತುಳುನಾಡಿನ ಪ್ರತಿಭೆ ನಟ ರೂಪೇಶ್ ಶೆಟ್ಟಿ ಸದ್ಯ ಬಿಗ್ ಬಾಸ್ ನಲ್ಲಿ ಸದ್ದು ಮಾಡ್ತಿದ್ದಾರೆ. ಬಿಗ್ ಬಾಸ್ ಓಟಿಟಿಯಲ್ಲಿ ಗಮನ ಸೆಳೆದ ರೂಪೇಶ್ ಶೆಟ್ಟಿ ಇದೀಗ ಟಿವಿ ಸೀಸನ್ ನಲ್ಲೂ ಕಮಾಲ್ ಮಾಡ್ತಿದ್ದಾರೆ. ಆದರೆ ರೂಪೇಶ್ ಶೆಟ್ಟಿ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದ್ದು ಅವರ ವಿರುದ್ದ ಸೋಷಿಯಲ್ ಮೀಡಿಯಾದಲ್ಲಿ ಕೀಳು ಮಟ್ಟದ ಕಾಮೆಂಟ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ರೂಪೇಶ್ ಶೆಟ್ಟಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಬಿಗ್ ಬಾಸ್ ಸೀಸನ್ 9ರಲ್ಲಿ ಇತ್ತೀಚೆಗಷ್ಟೇ ಪ್ರಶಾಂತ್ ಸಂಬರ್ಗಿ ಕನ್ನಡ ಪರ […]readmore
ಟಾಲಿವುಡ್ ಸ್ಟಾರ್ ನಟಿ ಸಮಂತಾ “ಮಯೋಸಿಟಿಸ್” ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇತ್ತೀಚೆಗಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಕಾಯಿಲೆ ಬಗ್ಗೆ ಬರೆದುಕೊಂಡಿದ್ದ ಸಮಂತಾ ಯಶೋದ ಚಿತ್ರದ ಡಬ್ಬಿಂಗ್ ನಲ್ಲಿ ತೊಡಗಿಕೊಂಡಿರುವ ಫೋಟೋವನ್ನು ಶೇರ್ ಮಾಡಿದ್ದರು. ಇದೀಗ ಕಾಯಿಲೆಯ ನಡುವೆಯೂ ಸಮಂತಾ ಯಶೋದ ಚಿತ್ರದ ಪ್ರಮೋಷನ್ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಟಾಲಿವುಡ್ ನ ಬಹು ನಿರೀಕ್ಷಿತ ಯಶೋದ ಸಿನಿಮಾ ನವೆಂಬರ್ 11ರಂದು ತೆರೆಗೆ ಬರಲಿದೆ. ಬಹುಭಾಷೆಯಲ್ಲಿ ಬಿಡುಗಡೆ ಆಗುತ್ತಿರುವ ಯಶೋದ ಚಿತ್ರದ ಪ್ರಮೋಷನ್ ಕೆಲಸದಲ್ಲಿ ಸಮಂತಾ ತೊಡಗಿಕೊಂಡಿದ್ದಾರೆ. ಅಲ್ಲದೆ ಕಾಯಿಲೆಯ ಬಳಿಕ ಇದೇ […]readmore
2021ರ ಫೆಬ್ರವರಿ 14ರಂದು ಹಸೆಮಣೆ ಏರಿದ್ದ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಇದೀಗ ಹೊಸ ಮನೆಗೆ ಕಾಲಿಟ್ಟಿದ್ದಾರೆ. ಲವ್ ಮಾಕ್ಟೇಲ್ ಚಿತ್ರದ ಮೂಲಕ ಗಾಂಧಿನಗರದಲ್ಲಿ ಸದ್ದು ಮಾಡಿದ್ದ ಜೋಡಿಗಳು ಹೊಸ ಮನೆಯ ಗೃಹ ಪ್ರವೇಶದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆಯಾದ ಜೋಡಿ ಹಕ್ಕಿಗಳು ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ತಮ್ಮ ಮನೆಗೆ ಕ್ರಿಸ್ ಮಿ ನೆಸ್ಟ್ ಎಂದು ಹೆಸರಿಟ್ಟಿದ್ದಾರೆ. ಕೃಷ್ಣ ಹಾಗೂ ಮಿಲನಾ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತ ಮುನ್ನಗುತ್ತಿರುವ ಕಾಂತಾರ ಬಿಡುಗಡೆ ಆಗಿ ತಿಂಗಳ ಬಳಿಕ ಸಾಕಷ್ಟು ಕಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ, ಸದ್ಯ ಇಂಡೋನೇಷ್ಯಾದಲ್ಲೂ ಕಾಂತಾರ ಕಮಾಲ್ ಮಾಡುತ್ತಿದ್ದು, ಇಂಡೋನೇಷ್ಯಾದಲ್ಲಿ ರಿಲೀಸ್ ಆಗಿರುವ ಕನ್ನಡದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೂ ಕಾಂತಾರ ಪಾತ್ರವಾಗಿದೆ. ಈ ಬಗ್ಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಸೆಪ್ಟೆಂಬರ್ 30ರಂದು ತೆರೆಕಂಡ ಕಾಂತಾರ ಚಿತ್ರ […]readmore
ಕಾರವಾರ: ಕನ್ನಡ ಸಿನಿಮಾ ‘ಭಾವಪೂರ್ಣ’ ಚಿತ್ರದ ಚಿತ್ರೀಕರಣದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಇಬ್ಬರು ಲೈಟಿಂಗ್ ಸಹಾಯಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಜಮಗೋಡಿನ ರೈಲ್ವೆ ನಿಲ್ದಾಣ ರಸ್ತೆಯ ಕ್ರಾಸ್ ಬಳಿ ನಡೆದಿದೆ. ಮಂಡ್ಯ ಮೂಲದ ರಮೇಶ್ ಮತ್ತು ರಾಮು ಹೆಜ್ಜೇನು ಕಡಿತಕ್ಕೊಳಗಾದ ಲೈಟಿಂಗ್ ಸಹಾಯಕರು. ಹೆಜ್ಜೇನು ದಾಳಿ ಮಾಡುತ್ತಲೇ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದದವರು ಅಲ್ಲಿಂದ ಓಡಿ ಹೋಗಿದ್ದಾರೆ. ಈ ವೇಳೆ ರಮೇಶ್ ಹಾಗೂ ರಾಮು ಮೇಲೆ ನೂರಾರು […]readmore
ಬೆಂಗಳೂರು: ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಚಿತ್ರದ ಹಾಡನ್ನು ಬಳಸಿಕೊಂಡು ಕಾಪಿರೈಟ್ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಯ್ಲಾಕ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಟ್ವಿಟ್ಟರ್ ಕಂಪನಿಗೆ ಆದೇಶ ನೀಡಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಪ್ರಚಾರದಲ್ಲಿ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2 ಸಿನಿಮಾದ ಆಡಿಯೋವನ್ನು ಬಳಸಲಾಗಿದೆ ಎಂದು ಆರೋಪಿಸಿ ಎಂಆರ್ಟಿ ಸ್ಟುಡಿಯೋಕೋರ್ಟ್ ಮೊರೆ ಹೋಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಕಾಂಗ್ರೆಸ್ ಮತ್ತು […]readmore
ಸ್ಯಾಂಡಲ್ ವುಡ್ ನ ಮೋಹಕ ತಾರೆ ಅಭಿಮಾನಿಗಳಿತೆ ಮತ್ತೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಹಿಂದೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಕಂಬ್ಯಾಕ್ ಮಾಡುವ ಸುದ್ದಿ ನೀಡಿದ್ದ ರಮ್ಯಾ ಬಳಿಕ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಹೇಳಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಇದೀಗ ರಮ್ಯಾ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಸಿನಿಮಾದ ಮೂಲಕ ರಮ್ಯಾ ಕಂಬ್ಯಾನ್ ಆಗುವ ಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಅದರಲ್ಲಿ ರಮ್ಯಾ […]readmore
