ಪೊನ್ನಿಯನ್ ಸೆಲ್ವರ್ ಸಕ್ಸಸ್ ಬಳಿಕ ನಟಿ ತ್ರಿಷಾ ಕೃಷ್ಣನ್ ವಿದೇಶ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಕಾಲು ಮುರಿದುಕೊಂಡ ಕಾರಣ ತ್ರಿಷಾ ವಿದೇಶ ಪ್ರಯಾಣದಿಂದ ವಾಪಸ್ ಆಗಿದ್ದು ಸದ್ಯ ಮನೆಯಲ್ಲಿ ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ತ್ರಿಷಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕಾಲಿಗೆ ಬ್ಯಾಂಡೇಜ್ ಮಾಡಿರುವ ಫೋಟೋ ಹಂಚಿಕೊಂಡಿರುವ ತ್ರಿಷಾ ಅಪಘಾತವಾದ ಕಾರಣ ವೆಕೇಶನ್ನಿಂದ ವಾಪಸ್ ಬರಬೇಕಾಯಿತು ಎಂದಿದ್ದಾರೆ. ತ್ರಿಷಾಗೆ ಅಪಘಾತವಾದ ಸುದ್ದಿ ತಿಳಿದ ಅಭಿಮಾನಿಗಳು ಕಂಗಾಲಾಗಿದ್ದು ಆದಷ್ಟು ಬೇಗ ಚೇತರಿಸಿಕೊಳ್ಳಿ ಎಂದಿದ್ದಾರೆ. 2002ರಲ್ಲಿ ತೆರೆಕಂಡ ತಮಿಳಿನ […]readmore
ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಅದ್ದೂರಿ ಬಜೆಟ್ ನಲ್ಲಿ ರೆಡಿಯಾದ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಂಡಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ನಟ ಝೈದ್ ಖಾನ್ ಜೊತೆ ಚಿತ್ರ ವೀಕ್ಷಿಸಿ ಚಿತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರ ವೀಕ್ಷಿಸಿದ ಬಳಿಕ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. `ಝೈದ್ ಖಾನ್ ಹಾಗೂ ಸೋನಲ್ ಮಾಂಟೇರೋ ಅಭಿನಯದ […]readmore
ಕನ್ನಡ ಭಾಷೆಯಲ್ಲಿ ತೆರೆಕಂಡ ಕಾಂತಾರ ಚಿತ್ರ ದೊಡ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಕ್ಸ್ ಅಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುವ ಮೂಲಕ ಈ ಹಿಂದಿನ ಸಿನಿಮಾಗಳ ದಾಖಲೆಯನ್ನು ಕಾಂತಾರ ಮುರಿಯುತ್ತಿದೆ. ತುಳುನಾಡಿನ ಆರಾದ್ಯ ದೈವದ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಕಾಂತಾರ ಚಿತ್ರವನ್ನು ತುಳುವಿಗೂ ಡಬ್ ಮಾಡಬೇಕು ಎನ್ನುವುದು ನಿರ್ಮಾಪಕ ವಿಜಯ್ ಕಿರಗಂದೂರು ಆಸೆಯಂತೆ. ಹಾಗಾಗಿ ಈ ಸಿನಿಮಾವನ್ನು ತುಳುವಿಗೂ ಡಬ್ ಮಾಡಲು ಮುಂದಾಗಿದೆ ಚಿತ್ರತಂಡ. ಈ ಬಗ್ಗೆ ಧರ್ಮಸ್ಥಳದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ‘ಕಾಂತಾರ ಸಿನಿಮಾವನ್ನು […]readmore
ರಿಷಬ್ ಶೆಟ್ಟಿ ನಿರ್ದೆಶಿಸಿ ನಟಿಸಿರುವ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ಬರುವ ದೈವದ ರೂಪ ಹಾಗೂ ಹಾಡುಗಳು ಜನರಿಗೆ ಸಖತ್ ಇಷ್ಟವಾಗಿತ್ತು. ಅಲ್ಲದೆ ದೈವದ ವೇಷ ಹಾಕಿ ರೀಲ್ಸ್ ಮಾಡುವುದು, ಚಿತ್ರದಲ್ಲಿ ಬರುವ ಓ ಎಂಬ ಶಬ್ದವನ್ನು ಕೂಗುವುದು ಮಾಡುತ್ತಿದ್ದರು. ಹೀಗೆ ಮಾಡುವುದು ದೇವರಿಗೆ ಅವಮಾನ ಮಾಡಿದಂತೆ, ಇದನ್ನೆಲ್ಲಾ ಮಾಡದಂತೆ ರಿಷಬ್ ಶೆಟ್ಟಿ ಮನವಿ ಮಾಡಿದ್ದರು. ಆದರೂ ಬೆಂಗಳೂರಿನ ಮೇಕಪ್ ಆರ್ಟೀಸ್ಟ್ ಶ್ವೇತಾ ರೆಡ್ಡಿ ದೈವದ ವೇಷ ಧರಿಸಿ ಭಾರೀ ವಿವಾದಕ್ಕೆ ಕಾರಣವಾಗಿದ್ದರು. […]readmore
ಸಾಕಷ್ಟು ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ಮೋಹಕ ತಾರೆ ರಮ್ಯಾ ಇತ್ತೀಚೆಗಷ್ಟೇ ಆ್ಯಪಲ್ ಬಾಕ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದರೆ. ಜೊತೆಗೆ ತಮ್ಮದೆ ಪ್ರೊಡಕ್ಷನ್ ಹೌಸ್ ನಲ್ಲಿ ಆರಂಭವಾಗಲಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ಕಂಬ್ಯಾಕ್ ಮಾಡುವುದಾಗಿ ಹೇಳಿ ಅಭಿಮಾನಿಗಳಿಗೆ ಖುಷಿ ನೀಡಿದ್ದರು. ಆದರೆ ಇದೀಗ ರಮ್ಯಾ ಜಾಗಕ್ಕೆ ಮತ್ತೊಬ್ಬ ಎಂಟ್ರಿಯಾಗಿದೆ. ರಮ್ಯಾ ಕಂಬ್ಯಾಕ್ ಸುದ್ದಿ ಕೇಳಿ ಖುಷಿಯಾಗಿದ್ದ ಅಭಿಮಾನಿಗಳು ರಮ್ಯಾ ಚಿತ್ರದಲ್ಲಿ ನಟಿಸುತ್ತಿಲ್ಲ ಎಂಬ ಸುದ್ದಿ ಕೇಳಿ ಬೇಸರಗೊಂಡಿದ್ದರು. ಆದರೆ ಇದೀಗ […]readmore
ಕಾಂತಾರ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ದೇಶ ವಿದೇಶದಲ್ಲೂ ಸಖತ್ ಸದ್ದು ಮಾಡುತ್ತಿದ್ದಾರೆ. ಸದ್ಯ ರಿಷಬ್ ಶೆಟ್ಟಿ ಕಾಂತಾರ ಸಕ್ಸಸ್ ಖುಷಿಯಲ್ಲಿದ್ದು ಈ ಮಧ್ಯೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಆಟಗಾರ ಎಬಿ ಡಿವಿಲಿಯರ್ಸ್ ಭೇಟಿ ಮಾಡಿದ್ದಾರೆ. ರಿಷಬ್ ಹಾಗೂ ಎಬಿ ಡಿವಿಲಿಯರ್ಸ್ ಭೇಟಿಯ ಫೋಟೋಗಳನ್ನು ಹೊಂಬಾಳೆ ಫಿಲ್ಮ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಸಿನಿಮಾದ 360 ಡಿಗ್ರಿ ಹಾಗೂ ಕ್ರಿಕೆಟ್ನ 360 ಡಿಗ್ರಿ ಮುಖಾಮುಖಿಯಾಗಿದ್ದಾರೆ ಎಂದು ಹೊಂಬಾಳೆ ಫಿಲ್ಸ್ಂ ಟ್ವೀಟ್ […]readmore
ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಚೊಚ್ಚಲ ಚಿತ್ರ ಬನಾರಸ್ ಇಂದು ಸಖತ್ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಸುಮಾರು ಒಂದು ಸಾವಿರ ಥಿಯೇಟರ್ ಗಳಲ್ಲಿ ಬನಾರಸ್ ತೆರೆಗೆ ಬರಲಿದ್ದು ಈ ಮೂಲಕ ಹೊಸ ನಟನ ಸಿನಿಮಾವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗಿ ಸದ್ದು ಮಾಡಲು ರೆಡಿಯಾಗಿದೆ ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ಬನಾರಸ್ ಸಿನಿಮಾ ಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲೂ ತೆರೆಗೆ ಬರುತ್ತಿದೆ. ಮೊದಲು ಕನ್ನಡ […]readmore
ಇತ್ತೀಚೆಗೆ ನಟಿಯರಾದ ನಿತ್ಯಾ ಮೆನನ್ ಹಾಗೂ ಪಾರ್ವತಿ ಪ್ರೆಗ್ಸೆನ್ಸಿ ಫೋಸ್ಟ್ ಶೇರ್ ಮಾಡಿ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಇವರಿಬ್ಬರು ಮದುವೆಯಾಗದೆ ತಾಯಿಯಾಗುತ್ತಿದ್ದಾರಾ ಎಂಬ ಚರ್ಚೆ ಕೂಡ ಶುರುವಾಗಿತ್ತು. ಇದೀಗ ಈ ಬಗ್ಗೆ ಇಬ್ಬರು ನಟಿಯರು ಗುಟ್ಟುಬಿಟ್ಟುಕೊಟ್ಟಿದ್ದಾರೆ. ವಂಡರ್ ವುಮೆನ್ ಚಿತ್ರಕ್ಕಾಗಿ ಪಾರ್ವತಿ ಹಾಗೂ ನಿತ್ಯಾ ಮೆನನ್ ಒಂದಾಗುತ್ತಿದ್ದು ಇದೇ ಕಾರಣಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಪ್ರಗ್ಸೆನ್ಸಿ ಫೋಸ್ಟ್ ಹಾಕಿರುವುದು ತಿಳಿದಿದೆ. ಅಂಜಲಿ ಮೆನನ್ ನಿರ್ದೇಶನದ `ವಂಡರ್ ವುಮೆನ್’ನಲ್ಲಿ ನಿತ್ಯಾ ಮೆನನ್ ಹಾಗೂ ಪಾರ್ವತಿ, ಪದ್ಮ ಪ್ರಿಯಾ ಪ್ರಮುಖ ಪಾತ್ರದಲ್ಲಿ […]readmore
ಬಾಲಿವುಡ್ ಯಂಗ್ ಸಿದ್ಧಾಂತ್ ಚತುರ್ವೇದಿ, ಅಮಿತಾಬ್ ಬಚ್ಚನ್ ಮೊಮ್ಮಗಳು ನವ್ಯಾ ನವೇಲಿ ಜೊತೆ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಕಳೆದ ಕೆಲ ಸಮಯದಿಂದ ಸದ್ದು ಮಾಡುತ್ತಿತ್ತು. ಇದೀಗ ಈ ಬಗ್ಗೆ ಸ್ವತಃ ಸಿದ್ಧಾಂತ್ ಚತುರ್ವೇದಿ ಬಾಯಿ ಬಿಟ್ಟಿದ್ದಾರೆ. 2019ರಲ್ಲಿ ತೆರೆಕಂಡ ಗಲ್ಲಿ ಬಾಯ್ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟ ಸಿದ್ಧಾಂತ್ ಚತುರ್ವೇದಿ ಮಾಡಿದ್ದು ನಾಲ್ಕೇ ನಾಲ್ಕು ಸಿನಿಮಾಗಳಾದ್ರು ಡೇಟಿಂಗ್ ವಿಷಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಸದ್ಯ ಸಿದ್ಧಾಂತ್ ಫೋನ್ ಭೂತ್ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಕರ್ತಿನಾ […]readmore
ದಾವಣಗೆರೆ: ಕಳೆದ ಐದು ದಿನಗಳ ಹಿಂದೆ ಕಾಣೆಯಾಗಿದ್ದ ಹೊನ್ನಳ್ಳಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಮೃತದೇಹ ನಿನ್ನೆ ಸಂಜೆ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆಯಾಗಿದೆ. ಚಂದ್ರಶೇಖರ್ ಸಾವಿನ ಸುತ್ತ ಇದೀಗ ಸಾಕಷ್ಟು ಅನುಮಾನ ಹುಟ್ಟಿಕೊಂಡಿದ್ದು ಅದರ ಸುತ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳೆದ ಐದು ದಿನಗಳ ಹಿಂದೆ ಹೊನ್ನಾಳಿ ಕಡೆ ಹೊರಟ್ಟಿದ್ದ ಚಂದ್ರಶೇಖರ್ ನಾಪತ್ತೆಯಾಗಿದ್ದರು. ಚಂದ್ರಶೇಖರ್ ಗಾಗಿ ರೇಣುಕಾಚಾರ್ಯ ಕುಟುಂಬಸ್ಥರು ಸಾಕಷ್ಟು ಹುಡುಕಾಟ ನಡೆಸಿದ್ದರು. ಜೊತೆಗೆ ಚಂದ್ರಶೇಖರ್ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದರು. […]readmore
