ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಕಾಂತಾರ 300 ಕೋಟಿ ಕಲೆಕ್ಷನ್ ಮಾಡುವ ಮೂಲಕ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಆದರೆ ಚಿತ್ರದ ಕೊನೆಯಲ್ಲಿ ಬರುವ ವರಹಾ ರೂಪಂ ಹಾಡನ್ನು ಕದಿಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಈ ಕುರಿತು ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂತಾರ ಭರ್ಜರಿ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ […]readmore
ರಿಷಬ್ ಶೆಟ್ಟಿ ನಿರ್ದೆಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದೆ. ವಿಶ್ವ ಮಟ್ಟದಲ್ಲಿ `ಕಾಂತಾರ’ ಸಿನಿಮಾ ಇದುವರೆಗೂ ಒಟ್ಟು 300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಕಾಂತರ ಚಿತ್ರ ಕಳೆದ ಸೆ.30ರಂದು ರಿಲೀಸ್ ಆಗಿದೆ. ಚಿತ್ರ ಬಿಡುಗಡೆ ಆಗಿ, ಹಲವು ವಾರಗಳು ಕಳೆದರೂ ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ದೈವದ ಶಕ್ತಿಯನ್ನ ತೆರೆಯ ಮೇಲೆ ತೋರಿಸಿ, ನಟಿಸಿ ರಿಷಬ್ ಶೆಟ್ಟಿ ಗೆದ್ದು ಬೀಗಿದ್ದಾರೆ. ಈಗ ಈ ಚಿತ್ರ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ‘ವರಾಹ ರೂಪಂ’ ಸಖತ್ ಖ್ಯಾತಿ ಘಳಿಸಿದೆ. ಚಿತ್ರದ ಕೊನೆಯಲ್ಲಿ ಬರುವ ಈ ಹಾಡಿಗೆ ವಿವಾದಗಳು ಅಂಟಿಕೊಂಡಿದೆ. ಇತ್ತೀಚಿಗೆ ಈ ಹಾಡಿಗೆ ಟ್ಯೂನ್ ಕದ್ದ ಆರೋಪವನ್ನು ಮಾಡಿದ್ದ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್ ನ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ವರಾಹ ರೂಪಂ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು. ಕೋರ್ಟ್ ತಡೆಯಾಜ್ಞೆ ನೀಡಿದ್ದರು ಕಾಂತಾರ ಚಿತ್ರದಲ್ಲಿ ಹಾಡನ್ನು ಮುಂದುವರೆಸಲಾಗುತ್ತಿದೆ. ಅಲ್ಲದೆ ಈ ಹಾಡನ್ನು ಕದ್ದಿಲ್ಲ ಎಂದು […]readmore
ಪ್ಯಾಲಿಯೋ ಡಯಟ್ ನಿಂದ ಖ್ಯಾತ ನಟ ಭರತ್ ಕಲ್ಯಾಣ್ ಪತ್ನಿ ನಿಧನ ಕನ್ನಡದ ಹಿರಿಯನಟ ಕಲ್ಯಾಣ್ ಕುಮಾರ್ ಸೊಸೆ ನಟ ಭರತ್ ಕಲ್ಯಾಣ್ ಪತ್ನಿ ಪ್ರಿಯದರ್ಶಿನಿ ನಿಧನರಾಗಿದ್ದಾರೆ. ಪ್ರಿಯದರ್ಶಿನಿ ಸಾವಿಗೆ ಪ್ಯಾಲಿಯೋ ಡಯಟ್ ಕಾರಣ ಎಂದು ಹೇಳಲಾಗುತ್ತಿದೆ. ಪ್ಯಾಲಿಯೋ ಡಯಟ್ ಕಾರಣದಿಂದ ಕಳೆದ ಹಲವು ದಿನಗಳಿಂದ ಕೋಮಾದಲ್ಲಿದ್ದ ಪ್ರಿಯದರ್ಶಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಿಯದರ್ಶಿನಿ ಹೆಚ್ಚು ತೂಕವಿದ್ದ ಕಾರಣಕ್ಕೆ ಪ್ಯಾಲಿಯೋ ಡಯಟ್ ನಲ್ಲಿದ್ದರು ಎನ್ನಲಾಗುತ್ತಿದೆ. ಜೊತೆಗೆ ಮಧುಮೇಹದಿಂದಲೂ ಬಳಲುತ್ತಿದ್ದರು. ಪ್ಯಾಲಿಯೋ ಡಯಟ್ ಶುರುಮಾಡಿದ ಬಳಿಕ ಮಧುಮೇಹ ಏಕಾಏಕಿ […]readmore
ಟಾಲಿವುಡ್ ಸ್ಟಾರ್ ನಟಿ ಸಮಂತಾ ಮೈಯೋಸಿಟಿಸ್’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಸ್ವತಃ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಕಾಯಿಲೆಯ ಕುರಿತಾಗಿ ಹೇಳಿಕೊಂಡಿದ್ದರು. ಸಮಂತಾರ ಅನಾರೋಗ್ಯದಿಂದಾಗಿ ವಿಜಯ್ ದೇವರಕೊಂಡ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಸದ್ಯ ವಿಜಯ್ ದೇವರಕೊಂಡ ಹಾಗೂ ಸಮಂತಾ ಖುಷಿ ಚಿತ್ರದಲ್ಲಿ ತೊಡಿಗಿಕೊಂಡಿದ್ದಾರೆ. ಸುಮಾರ 60 ಫರ್ಸೆಂಟ್ ಶೂಟಿಂಗ್ ಕಂಪ್ಲೀಟ್ ಮಾಡಿರುವ ಖುಷಿ ತಂಡ ಇನ್ನೂ 40 ಫರ್ಸೆಂಟ್ ಶೂಟಿಂಗ್ ಭಾಕಿ ಉಳಿಸಿಕೊಂಡಿದೆ. ಈಗಾಗ್ಲೆ ಚಿತ್ರತಂಡ ಕಾಶ್ಮೀರಲ್ಲಿ ಒಂದು ಹಂತದ ಶೂಟಿಂಗ್ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗ್ಲೆ ಸ್ಟಾರ್ ನಟ, ನಟಿಯರು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕ ಸಚಿವ ಪೀಯೂಷ್ ಗೋಯಲ್ ಕೂಡ ಕಾಂತಾರದ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಪೀಯೂಷ್ ಗೋಯಲ್ ‘ಕಾಂತಾರ’ ಚಿತ್ರವನ್ನು ಉದಾಹರಣೆ ನೀಡಿ ಮಾತನಾಡಿದ್ದಾರೆ. ‘ಕರ್ನಾಟಕ ಹೂಡಿಕೆ ಮಾಡಲು ಒಳ್ಳೆಯ ತಾಣ. ಅದರಲ್ಲೂ ಭವಿಷ್ಯದ ತಂತ್ರಜ್ಞಾನದ ಮೇಲೆ ಹೂಡಿಕೆ ಮಾಡಲು […]readmore
ಬಿಗ್ ಬಾಸ್ ಮನೆಯಲ್ಲಿ ದಿನದಿಂದ ದಿನಕ್ಕೆ ಆಟದ ಬಿರುಸು ಹೆಚ್ಚಾಗುತ್ತಿದೆ. ಈಗಾಗ್ಲೆ ನಾಲ್ಕೈದು ಜನ ಮನೆಯಿಂದ ಹೊರ ಹೋಗಿದ್ದು ಉಳಿದ ಸ್ಪರ್ಧಿಗಳು ಭಾರಿ ಪೈಪೋಟಿಗೆ ಬಿದ್ದು ಆಟವಾಡುತ್ತಿದ್ದಾರೆ. ಇದೀಗ ಕ್ಯಾಪ್ಟೆನ್ಸಿ ಟಾಸ್ಕ್ ವಿಚಾರಕ್ಕೆ ಅನುಪಮಾ ಗೌಡ ಹಾಗೂ ರೂಪೇಶ್ ರಾಜಣ್ಣ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ರೂಪೇಶ್ ರಾಜಣ್ಣ ಮನೆಯಿಂದ ಹೊರ ಹೋಗಲು ಮುಂದಾಗಿದ್ದಾರೆ. ಆರಂಭದಲ್ಲಿ ಚೇನ್ನಾಗಿಯೇ ಇದ್ದ ಮನೆ ಮಂದಿಯ ಮಧ್ಯೆ ಇದೀಗ ಮನಸ್ತಾಪ ಶುರುವಾಗಿದೆ. ದೊಡ್ಮನೆ ದಿನದಿಂದ ದಿನಕ್ಕೆ ಸಾಕಷ್ಟು ರೋಚಕ ತಿರುವು ಪಡೆದುಕೊಂಡು […]readmore
ಟಾಲಿವುಡ್ ನಟಿ ಸಮಂತಾ `ಮೈಯೋಸಿಟಿಸ್’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಇತ್ತೀಚೆಗಷ್ಟೇ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಈ ಸುದ್ದಿಯ ಬೆನ್ನಲ್ಲೆ ಸಮಂತಾ ಕುರಿತ ಮತ್ತೊಂದು ಸುದ್ದಿಯೊಂದು ಹರಿದಾಡುತ್ತಿದೆ. ಸಮಂತಾಗೆ ಅನಾರೋಗ್ಯದಿಂದಾಗಿ ಸಾಕಷ್ಟು ನೋವಿ ಅನುಭವಿಸಿದ್ದಾರೆ. ಆರೋಗ್ಯ ಕೈಕೊಟ್ಟ ಬೆನ್ನಲ್ಲೇ ಮಾಜಿ ಪತ್ನಿ ಸಮಂತಾರನ್ನು ನಾಗಚೈತನ್ಯ ಭೇಟಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸಮಂತಾ `ಮೈಯೋಸಿಟಿಸ್’ ಕಾಯಿಲೆಯಿಂದ ಬಳುತ್ತಿರುವುದು ಹೇಳಿಕೊಂಡಿದ್ದು ಆದಷ್ಟು ಬೇಗ ಅದರಿಂದ ಆಚೆ ಬರುವುದಾಗಿ ಹೇಳಿದ್ದಾರೆ,. ಸಮಂತಾರಾ ಆರೋಗ್ಯದ ಸುದ್ದಿ ತಿಳಿದ ಸಾಕಷ್ಟು […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆದರೆ ಕಾರ್ಯಕ್ರಮದ ಅವ್ಯವಸ್ಥೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ. ಸುಸಜ್ಜಿತ ವೇದಿಕೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿಲ್ಲವಲ್ಲ ಎಂದು ಸರಕಾರವನ್ನು ವ್ಯಂಗ್ಯವಾಡಿದ್ದಾರೆ. ‘ನಿನ್ನೆ ಯಾಕೆ ಸ್ಟೇಜ್ ಹಾಗಾಯ್ತು, ಸ್ಟೇಜ್ ಕಥೆ ಏನಾಯ್ತು ಎಂದು ಪ್ರಶ್ನೆ ಮಾಡಿರುವ ಅವರು, ಸ್ಟೇಜ್ ಆರ್ಗನೈಸೆಷನ್ ಬಗ್ಗೆ ಕಿಡಿಕಾರಿದ್ದಾರೆ. ‘ವೆರಿ ಸಾರಿ ಫಾರ್ ಸ್ಟೇಜ್ […]readmore
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಚಿತ್ರಕ್ಕಾಗಿ ಕಾದು ಕೂತಿರೋ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈಗಾಗ್ಲೆ ಚಿತ್ರದ ಕೆಲಸಗಳು ಆಲ್ ಮೋಸ್ಟ್ ಕಂಪ್ಲೀಟ್ ಆಗಿದ್ದು ಥಿಯೇಟರ್ ನಲ್ಲಿ ಅಬ್ಬರಿಸೋಕೆ ರೆಡಿಯಾಗಿದ್ದಾರೆ. 2023 ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕ್ರಾಂತಿ ಸಿನಿಮಾ ಅದ್ದೂರಿಯಾಗಿ ತೆರೆಗೆ ಬರಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವ ಕ್ರಾಂತಿ ಚಿತ್ರಕ್ಕೆ ವಿ. ಹರಿಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ದರ್ಶನ್ ನಟನೆಯ ಯಜಮಾನ ಚಿತ್ರ ನಿರ್ದೇಶಿಸಿದ್ದ ಹರಿಕೃಷ್ಣ ಇದೀಗ ಕ್ರಾಂತಿ […]readmore
