ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಕ್ರಾಂತಿ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಇಷ್ಟು ದಿನಗಳ ಚಿತ್ರದ ಕುರಿತು ಹೆಚ್ಚು ಮಾಹಿತಿ ಬಿಟ್ಟುಕೊಡದ ಚಿತ್ರತಂಡ ಇದೀಗ ಸದ್ದಿಲ್ಲದೆ ಸಿನಿಮಾ ಮುಗಿಸಿ ರಿಲೀಗೆ ಎದುರು ನೋಡುತ್ತಿದೆ. ಕ್ರಾಂತಿ ದರ್ಶನ್ ನಟನೆಯ 55ನೇ ಚಿತ್ರವಾಗಿದ್ದು ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಈ ಚಿತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟ ಇದೆ. ಅವನತಿಯತ್ತ ಸಾಗುತ್ತಾ ಇರುವ ಸರ್ಕಾರಿ ಶಾಲೆಗಳನ್ನು ಉಳಿಸುವುದು ಹೇಗೆ ಮತ್ತು ಸರ್ಕಾರಿ […]readmore
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ವೇದ ಸಿನಿಮಾದ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇತ್ತೀಚೆಗಷ್ಟೇ ಚಿತ್ರದ ಪೋಸ್ಟರ್ ಹಂಚಿಕೊಂಡು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದ ಚಿತ್ರತಂಡ ಇದೀಗ ಶಿವಣ್ಣನ ಮತ್ತೊಂದು ಲುಕ್ ರಿವೀಲ್ ಮಾಡಿದೆ. 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ವೇದ ಸಿನಿಮಾ ತಂಡ ಚಿತ್ರದ ವಿಶೇಷ ಪೋಟೋ ಹಂಚಿಕೊಂಡಿದೆ. ಈ ಫೋಟೋದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ವೇದ ಶಿವರಾಜ್ ಕುಮಾರ್ ನಟನೆಯ 125ನೇ […]readmore
ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ, ಇಳಯರಾಜ ಅವರ ಪುತ್ರ ಯುವನ್ ಶಂಕರ್ ರಾಜರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಶಂಕರ್ ರಾಜ ಮೆಕ್ಕಾ ಯಾತ್ರೆಗೆ ತೆರಳಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಇದಕ್ಕೆ ಪುಷ್ಠಿ ನೀಡುವಂತೆ ಫೋಟೋವೊಂದು ಸಾಮಾಜಿಕ ಜಾಲಾ ತಾಣದಲ್ಲಿ ಹರಿದಾಡುತ್ತಿದೆ. ಯುವನ್ ಶಂಕರ್ ರಾಜ್ ಯಾತ್ರಿಕರ ಉಡುಪಿನಲ್ಲಿ ವಿಮಾದಲ್ಲಿ ಕಾಣಿಸಿಕೊಂಡಿದ್ದು ಮೆಕ್ಕಾ ಯಾತ್ರೆಗೆ ಹೊರಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಯುವನ್ ಅವರ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. […]readmore
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಪ್ಪು ಅವರಿಗೆ ಮರಣೊತ್ತರವಾಗಿ ನೀಡಿದ ಪ್ರಶಸ್ತಿಯನ್ನು ಅಪ್ಪು ಪತ್ನಿ ಅಶ್ವಿನಿ ಸ್ವೀಕರಿಸಿದ್ದಾರೆ. ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದಕ್ಕಾಗಿ ನಟ ರಾಘವೇಂದ್ರ ರಾಜ್ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭಕ್ಕೆ ಹೆಮ್ಮೆ ಪಡಬೇಕು. ನಮ್ಮ ತಂದೆ ಕರ್ನಾಟಕ ರತ್ನ ಪಡೆದುಕೊಳ್ಳುವಾಗ 30 ವರ್ಷದ ಹಿಂದೆ ನಮ್ಮನ್ನು ಕರೆದುಕೊಂಡು ಬಂದಿದ್ದರು. ಈಗ ನನ್ನ ತಮ್ಮ ಅಪ್ಪು ಕರೆಸಿದ್ದಾನೆ. ಪ್ರತಿಯೊಬ್ಬ ವ್ಯಕ್ತಿಗೂ ಒಂದು ಶಕ್ತಿ ಇರುತ್ತದೆ […]readmore
ಪವರ್ ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದೆ. ರಜನಿಕಾಂತ್, ಜೂನಿಯರ್ ಎನ್ ಟಿ ಆರ್, ಸುಧಾಮೂರ್ತಿ ಸೇರಿದಂತೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಜೋರು ಮಳೆಯಲ್ಲೂ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಮಳೆಯಲ್ಲೇ ಪತಿಯ ಪರವಾರ ಭಾವುಕರಾಗಿಯೇ ಅಶ್ವಿನಿ ‘ಕರ್ನಾಟಕ ರತ್ನ’ ಪ್ರಶಸ್ತಿ ಸ್ವೀಕರಿಸಿ ಧನ್ಯವಾದ ಸಲ್ಲಿಸಿದರು. ಬಳಿಕ ‘ಕರ್ನಾಟಕ ರತ್ನ’ ಪ್ರಶಸ್ತಿಯ ಪದಕವನ್ನು ಪುನೀತ್ ರಾಜ್ಕುಮಾರ್ ಅವರ […]readmore
ಸಿನಿಮಾ ರಿಯಲಿಸ್ಟಿಕ್ ಆಗಿ ಮೂಡಿ ಬರಬೇಕು ಅನ್ನೋ ಕಾರಣಕ್ಕೆ ಕಲಾವಿದರು ಸಾಕಷ್ಟು ಸಾಹಸಗಳಿಗೆ ಕೈ ಹಾಕುತ್ತಿದ್ದಾರೆ. ಅದೆಷ್ಟೋ ನಟ, ನಟಿಯರು ಡ್ಯೂಪ್ ಇಲ್ಲದೆ ಸ್ಟಂಟ್ ಮಾಡಲು ಹೋಗಿ ಕೈ ಕಾಲು ಮುರಿದುಕೊಂಡಿದ್ದು ಗೊತ್ತೆ ಇದೆ. ಇದೀಗ ಬಿಟೌನ್ ನಟ ಟೈಗರ್ ಶ್ರಾಫ್ ಸ್ಟಂಟ್ ಮಾಡವ ವೇಳೆ ಕಾಲು ಮುರಿದುಕೊಂಡಿದ್ದಾರೆ. ಇತ್ತೀಚೆಗಷ್ಟೇ ನಟಿ ಶಿಲ್ಪಾ ಶೆಟ್ಟಿ ಸ್ಟಂಟ್ ಮಾಡುವ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಘಟನೆ ನಡೆದು ಒಂದು ತಿಂಗಳಾಗುತ್ತ ಬಂದಿದ್ದರು ಇನ್ನೂ ಶಿಲ್ಪಾ ಶೆಟ್ಟಿ ಕಾಲು ಸಂಪೂರ್ಣವಾಗಿ […]readmore
ಟೀಂ ಇಂಡಿಯಾ ಮಾಜಿ ನಾಯಕ, ಕ್ರಿಕೆಟಿಗ ವಿರಾಟ್ ಕೊಹ್ಲಿ ಟಿ 20 ವಿಶ್ವಕಪ್ ಗಾಗಿ ಆಸ್ಟ್ರೇಲಿಯಾದಲ್ಲಿದ್ದು ಈ ವೇಳೆ ಕೊಹ್ಲಿಯ ಹೋಟಲೆ ರೂಂ ವಿಡಿಯೋ ವೈರಲ್ ಆಗಿದೆ. ತಮ್ಮ ಹೋಟೆಲ್ ರೂಂನ ವಿಡಿಯೋ ನೋಡಿ ಕೊಹ್ಲಿ ಅಸಮಾಧಾನ ಹೊರ ಹಾಕಿದ್ದು ಇದೀಗ ನಟಿ ಅನುಷ್ಕಾ ಶೆಟ್ಟಿ ಈ ಕುರಿತು ಕೆಂಡಾಮಂಡಲರಾಗಿದ್ದಾರೆ. ವಿರಾಟ್ ರೂಮಿನಲ್ಲಿ ಇಲ್ಲದ ವೇಳೆ ಅಭಿಮಾನಿಯೋರ್ವ ಹೋಟೆಲ್ ಕೊಠಡಿಯ ವೀಡಿಯೋ ಮಡಿ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆ ವಿಡಿಯೋವನ್ನು ಕೊಹ್ಲಿ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡು, […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಸಿನಿಮಾ ರಂಗ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಪುನೀತ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪ್ರಶಸ್ತಿಯನ್ನು ಸ್ವೀಕರಿಸಿ ಭಾವುಕರಾದರು. ಪ್ರಶಸ್ತಿ ಸ್ವೀಕರಿಸಿದ ಪತ್ನಿ ಅಶ್ವಿನಿ ಭಾವುಕರಾಗಿಯೇ ಎಲ್ಲರಿಗೂ ಧನ್ಯವಾದ ತಿಳಿಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಇಲ್ಲಿಯೇ ಹುಟ್ಟಿಬನ್ನಿ ಪುನೀತ್ ಎಂದು ಹೇಳಿದರು. ಪುನೀತ್ ಬಗ್ಗೆ ಮಾತನಾಡಿದ […]readmore
ಕರ್ನಾಟಕದ ಬಹುಭಾಗಗಳಲ್ಲಿ ಯಶಸ್ವಿಯಾಗಿ ರೋಡ್ ಶೋಗಳನ್ನು ನಡೆಸಿದ್ದ ಬನಾರಸ್ ಹೀರೋ ಝೈದ್ ಖಾನ್ ಇದೀಗ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಮಿಂದೇಳುತ್ತಿದ್ದಾರೆ. ವಿಶೇಷವೆಂದರೆ, ಸದಾ ಭಾಷೆ ಮತ್ತು ಗಡಿ ವಿವಾದದಿಂದ ಸದ್ದು ಮಾಡುವ ಬೆಳಗಾವಿಯ ನೆಲದಲ್ಲಿಯೇ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದಾರೆ. ಈ ನಿಮಿತ್ತವಾಗಿ ಬೆಳಗಾವಿಗೆ ಬಂದಿಳಿದ ಝೈದ್ ಖಾನ್ ಅವರಿಗೆ ಬೆಳಗಾವಿ ಸೀಮೆಯ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯ್ತು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರಾದ ಮನ್ಸೂರ್, ಕನ್ನಡ ರಕ್ಷಣಾ ವೇದಿಕೆಯ ರಾಜು ಕಲ್ಲೂರ್ ಮುಂತಾದವರು […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಮಾಜ ಸೇವೆಯನ್ನು ಗುರುತಿಸಿ ಇಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ವಿಧಾನ ಸೌದದ ಮೆಟ್ಟಿಲುಗಳ ಮೇಲೆ ನಡೆಯಲಿರುವ ಕಾರ್ಯಕ್ರಮಕ್ಕೆ ಸಾಕಷ್ಟು ಮಂದಿ ಗಣ್ಯರು ಭಾಗಿಯಾಗಲಿದ್ದಾರೆ. ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ವಿಶೇಷ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ನೀಡುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ […]readmore
