ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂದು ಸಂಜೆ 4 ಗಂಟೆಗೆ ವಿಧಾನ ಸೌಧದ ಮುಂಭಾಗದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ಹಾಗೂ ಸುಧಾಮೂರ್ತಿ ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಈಗಾಗಲೇ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಆರೋಗ್ಯ ಸಚಿವ […]readmore
ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಚಿತ್ರ ಬಿಡುಗಡೆಗೆ ಇನ್ನು ಐದು ದಿನ ಮಾತ್ರ ಬಾಕಿ ಉಳಿದುಕೊಂಡಿದೆ. ಈ ಚಿತ್ರ ನವೆಂಬರ್ ೪ರಂದು ದೇಶಾದ್ಯಂತ ತೆರೆಗಾಣಲಿದೆ. ಇದುವರೆಗೂ ಅತ್ಯಂತ ವ್ಯವಸ್ಥಿತವಾಗಿ ಪ್ಯಾನಿಂಡಿಯಾ ಮಟ್ಟದಲ್ಲಿ ಬನಾರಸ್ ಅನ್ನು ಮುನ್ನೆಲೆಗೆ ತರಲಾಗಿದೆ. ಇದೀಗ ಕಡೇಯ ಕ್ಷಣಗಳಲ್ಲಿ ಸಂಚಲನ ಮೂಡಿಸುವ ಸಲುವಾಗಿ ಝೈದ್ ಊರಿಂದೂರಿಗೆ ಬನಾರಸ್ ಯಾತ್ರ ಆರಂಭಿಸಿದ್ದಾರೆ. ಇಂದು ಬೆಳಗ್ಗೆ ೮.೩೦ಕ್ಕೆ ಸರಿಯಾಗಿ, ಬೆಂಗಳೂರಿನ ಟೌನ್ ಹಾಲ್ನಿಂದ ಈ ಯಾತ್ರೆ ಆರಂಭವಾಗಿದೆ. ಅಲ್ಲಿಂದ ಹೊರಟ ಬನಾರಸ್ ಯಾತ್ರೆ ಆ ನಂತರದಲ್ಲಿ […]readmore
ಕಿರುತೆರೆ ಮೂಲಕ ಬಣ್ಣದ ಬದುಕಿಗೆ ಎಂಟ್ರಿಕೊಟ್ಟ ನಟಿ ರಾಧಿಕ ಪಂಡಿತ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸ್ಯಾಂಡಲ್ ವುಡ್ ನ ಬೆಸ್ಟ್ ಕಪಲ್ಸ್. ಯಶ್ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದರೆ ರಾಧಿಕಾ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಯಶ್ ಹಾಗೂ ರಾಧಿಕಾರ ಮುದ್ದಿನ ಮಗ ಅಥರ್ವ ಬರ್ತಡೇ ಹಿನ್ನೆಲೆಯಲ್ಲಿ ಯಶ್ ಹಾಗೂ ರಾಧಿಕ ವಿಶೇಷ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದಾರೆ. ರಾಧಿಕ ಹಾಗೂ ಯಶ್ ರ ಎರಡನೇ ಮಗ ಯಥರ್ವ್ 3ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಯಥರ್ವ್ ನ […]readmore
ಟಾಲಿವುಡ್ ಸ್ಟಾರ್ ನಟಿ ಸಮಂತಾ ಆರೋಗ್ಯದ ಕುರಿತು ಕೆಲ ದಿನಗಳ ಹಿಂದೆ ಸುದ್ದಿಯೊಂದು ಹರಿದಾಡಿತ್ತು. ಆದ್ರೆ ಆ ಬಗ್ಗೆ ಮಾತನಾಡಿದ್ದ ಸಮಂತಾ ಮ್ಯಾನೇಜರ್ ಸಮಂತಾ ಆರಾಮಾವಾಗಿದ್ದಾರೆ. ಯಾವುದೇ ರೀತಿಯ ಕಾಯಿಲೆ ಇಲ್ಲ ಎಂದಿದ್ದರು. ಆದರೆ ಇದೀಗ ಸ್ವತಃ ಸಮಂತಾ ತಮ್ಮ ಕಾಯಿಲೆಯ ಕುರಿತು ಮೊದಲ ಭಾರಿಗೆ ಮಾತನಾಡಿದ್ದಾರೆ. ತಮ್ಮ ಕಾಯಿಲೆಯ ಕುರಿತು ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಷವಾಗಿ ಬರೆದುಕೊಂಡಿದ್ದಾರೆ. ನಾನು ಕಳೆದ ಕೆಲವು ತಿಂಗಳುಗಳಿಂದ “ಮಯೋಸಿಟಿಸ್” ಎಂಬ ಕಾಯಿಲೆಯಿಂದ ಬಳಲುತ್ತಿದ್ದೇನೆ. ವೈದ್ಯರು ನಾನು ಆದಷ್ಟು ಬೇಗ ಹುಷಾರಾಗುತ್ತೀನಿ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೋಟ್ಯಂತರ ಜನರಿಗೆ ಸ್ಪೂರ್ತಿ. ಅಪ್ಪು ಹಾಕಕೊಟ್ಟ ಹಾಧಿಯಲ್ಲಿ ಇಂದು ಅದೆಷ್ಟೋ ಮಂದಿ ಸಾಗುತ್ತಿದ್ದಾರೆ. ವರಬಟ ಡಾ.ರಾಜ್ ಕುಮಾರ್ ನಿಧನರಾದಾಗ ನೇತ್ರದಾನ ಮಾಡಿದಂತೆ ಪುನೀತ್ ರಾಜ್ ಕುಮಾರ್ ಕೂಡ ನೇತ್ರಾದಾನ ಮಾಡಿ ನಾಲ್ಕು ಜನರ ಭಾಳಿಗೆ ಬೆಳಕಗಿದ್ದರು. ಇದೀಗ ಅಪ್ಪು ಅಭಿಮಾನಿಗಳು ಅವರ ಪುನ್ಯಸ್ಮರಣೆಯನ್ನು ವಿನೂತನ ರೀತಿಯಲ್ಲಿ ಆಚರಿಸಿದ್ದರೆ. ಪುನೀತ್ ಇಲ್ಲದೆ ಅದಾಗ್ಲೆ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಸಾಕಷ್ಟು ಕಡೆಗಳಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ […]readmore
ತಮಿಳು ನಟ ಪೃಥ್ವಿರಾಜ್ ತನಗಿಂತ 33 ವರ್ಷದ ಕಿರಿಯವಳ ಪ್ರೀತಿಯಲ್ಲಿ ಬೀಳುವ ಮೂಲಕ ಸುದ್ದಿಯಾಗಿದ್ದಾರೆ. 24 ವರ್ಷದ ಜಿಮ್ ಟ್ರೈನರ್ ಶೀತಲ್ ಜೊತೆ ಪ್ರೀತಿಯಲ್ಲಿರುವ ವಿಚಾರವನ್ನು ಸ್ವತಃ ಪೃಥ್ವಿರಾಜ್ ಅವರೇ ಬಹಿರಂಗ ಪಡಿಸಿದ್ದಾರೆ. ಜಿಮ್ನಲ್ಲಿ ಮೊದಲ ಬಾರಿಗೆ ಭೇಟಿಯಾದ ಇಬ್ಬರು ಬಳಿಕ ಉತ್ತಮ ಸ್ನೇಹಿತರಾಗಿದ್ದರು. ನಂತರ ಅದೇ ಸ್ನೇಹ ಪ್ರೀತಿಗೆ ತಿರುಗಿದೆ. ಸಾಕಷ್ಟು ಸಮಯದಿಂದ ಇವರಿಬ್ಬರು ಪ್ರೀತಿಯಲ್ಲಿ ಇದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದ್ರೆ ಅದಕ್ಕೆ ಈ ಜೊಡಿಗಳು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಪ್ರೇಯಸಿಯ ಜೊತೆಗಿರುವ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಲ್ಲದೆ ಒಂದು ವರ್ಷ ಕಳೆದು ಹೋಯಿತು. ಆದರೆ ಇಂದಿಗೂ ಈ ಕಹಿ ಸತ್ಯವನ್ನು ಅರಗಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಇಂದಿಗೂ ಅಪ್ಪುಗಾಗಿ ಕೋಟ್ಯಾಂತರ ಹೃದಯಗಳು ಮಿಡಿಯುತ್ತಿವೆ. ಅಪ್ಪು ಅವರ ಮೊದಲ ವರ್ಷದ ಪುಣ್ಯತಿಥಿಯನ್ನು ಪ್ರತಿಯೊಂದು ಕಡೆಯೂ ಆಚರಿಸಲಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಅಪ್ಪು ಅವರ ಮೊದಲ ವರ್ಷದ ಪುಣ್ಯತಿಥಿಯನ್ನು ಆಚರಿಸಲಾಗಿದೆ. ನಟ, ಸಮಾಜ ಸೇವಕ ಪುನೀತ್ ರಾಜ್ ಕುಮಾರ್ ಕರ್ನಾಟಕದಲ್ಲಿ ಮಾತ್ರವಲ್ಲ ಪ್ರತಿಯೊಂದು ಕಡೆಯೂ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಕರ್ನಾಟಕದ ಪ್ರತಿಯೊಂದು ಹಳ್ಳಿ […]readmore
ಕಾಲಿವುಡ್ ನಟ ಸಿದ್ಧಾರ್ಥ್ ಸಿನಿಮಾಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರವಾಗಿಯೇ ಸದಾ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಜೊತೆ ಡೇಟಿಂಗ್ ನಲ್ಲಿರುವ ಸಿದ್ದಾಥ್ ಅದಿತಿ ಹುಟ್ಟುಹಬ್ಬಕ್ಕೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ನಿನ್ನೆ(ಅ.28) ಅದಿತಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಸಿದ್ದಾರ್ಥ್ ಸೋಷಿಯಲ್ ಮೀಡಿಯಾದ ಮೂಲಕ ಪ್ರೇಯಸಿಗೆ ವಿಶ್ ಮಾಡಿದ್ದಾರೆ. ಹೃದಯದ ರಾಣಿಗೆ ಜನ್ಮ ದಿನದ ಶುಭಾಶಯಗಳು ಎಂದು ಸಿದ್ಧಾರ್ಥ್ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದು ಸದ್ಯ ಈ ಪೋಸ್ಟ್ ಸಖತ್ ವೈರಲ್ ಆಗಿದೆ. 2003ರಲ್ಲಿ ತೆರೆಕಂಡ ಬಾಯ್ಸ್ […]readmore
ಕೆಲ ಸಮಯದಿಂದ ಸಿನಿಮಾಗಳಿಂದ ದೂರವಾಗಿದ್ದ ನಟಿ ರಾಗಿಣಿ ದ್ವಿವೇದಿ ಇದೀಗ ಒಂದಂರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೆ ಕೆಲ ಸಿನಿಮಾಗಳ ಶೂಟಿಂಗ್ ನಲ್ಲಿ ಭಾಗಿಯಾಗಿರುವ ರಾಗಿಣಿ ಇದೀಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಸದ್ಯ ರಾಗಿಣಿ ವಿಭಿನ್ನ ಕಥಾಹಂದರ ಹೊಂದಿರುವ ಶಂಕರ್ ಕೋನಮಾನಹಳ್ಳಿ ನಿರ್ದೇಶನದ “ಶಂಭೋ ಶಿವ ಶಂಕರ” ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಆ ಚಿತ್ರ ತೆರೆಗೆ ಬರುವ ಮುನ್ನವೇ ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಮತ್ತೊಂದು ಸಿನಿಮಾದಲ್ಲಿ ರಾಗಿಣಿ ನಟಿಸಲಿದ್ದಾರೆ. ರಾಗಿಣಿ ಹಾಗೂ ಶಂಕರ್ ಕೋನಮಾನಹಳ್ಳಿ ಕಾಂಬಿನೇಷನ್ ನ ಹೊಸ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ನಮ್ಮೊಂದಿಗಿಲ್ಲ ಎಂಬ ಕಹಿ ಸತ್ಯವನ್ನು ಒಪ್ಪಲು ಯಾರಿಗೂ ಸಾಧ್ಯವಿಲ್ಲ. ಕೋಟ್ಯಾಂತರ ಮಂದಿ ಅಪ್ಪು ನೆನಪಿನಲ್ಲೆ ದಿನ ದೂಡುತ್ತಿದ್ದಾರೆ. ಇಂದು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಪತಿಯ ಕುರಿತಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾವುಕ ಪತ್ರ ಬರೆದಿದ್ದಾರೆ. ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. […]readmore
