ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ಹೆಸರಿನಲ್ಲಿ ಸಾಕಷ್ಟು ಕಡೆ ಅಭಿಮಾನಿಗಳು ನಾನಾ ರೀತಿಯ ಕೆಲಸಗಳನ್ನು ಮಾಡುತ್ತಿದ್ದಾರೆ. ಇದೀಗ ಬೆಂಗಳೂರಿನ ಮಲ್ಲೇಶ್ವರಂನ ಮಾಡೆಲ್ ಸ್ಕೂಲ್ ನಲ್ಲಿ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ತಯಾರಾಗುತ್ತಿರುವ ಸ್ಯಾಟ್ ಲೈಟ್ ವರ್ಕ್ ಸ್ಟೇಶನ್ ನನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದರು. ಮಾಡೆಲ್ ಸ್ಕೂಲ್ ಉದ್ಘಾಟಿಸಿ ಮಾತನಾಡಿದ ಸಿಎಂ, ಸಿಎಂ, ‘ಯೋಗ್ಯವಾದ ವ್ಯಕ್ತಿ ಪುನೀತ್. ಇವತ್ತು ಅವರ ಪುಣ್ಯ ಸ್ಮರಣೆ ದಿನ. ಪುನೀತ್ ಸದಾ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಕೆಲ ಸ್ಟಾರ್ ನಟರು ಆಗಮಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಕಾರ್ಯಕ್ರಮಕ್ಕೆ ದಕ್ಷಿಣದ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಇದರಲ್ಲಿ ಒಬ್ಬ ನಟರು ಈಗಾಗಲೇ ಒಪ್ಪಿಕೊಂಡಿದ್ದು, ಮತ್ತೋರ್ವ ನಟರು ಇನ್ನೂ ಉತ್ತರಿಸಬೇಕಿದೆ ಎಂದಿದ್ದಾರೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ಇಂದು ಅದೆಷ್ಟೋ ಮಂದಿ ಅಪ್ಪು ಇಂದ ಜೀವನ ರೂಪಿಸಿಕೊಂಡಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ ರಿಂದ ನಾನು ಇಂದು ನಿರ್ದೇಶಕನಾಗಿದ್ದೇನೆ ಎಂದು ಚಂದನವನದ ಸ್ಟಾರ್ ಡೈರೆಕ್ಟರ್ ಚೇತನ್ ಕುಮಾರ್ ಹೇಳಿದ್ದಾರೆ. ಅಪ್ಪು ನಿಧನಹೊಂದಿ ಇಂದಿಗೆ ಒಂದು ವರ್ಷ ಕಳೆದಿದೆ. ಈ ವೇಳೆ ಪುನೀತ್ ಬಗ್ಗೆ ಮಾತನಾಡಿದ ಚೇತನ್ ಕುಮಾರ್, ಪುನೀತ್ ಸರ್ ಇಲ್ಲ ಅನ್ನೋದನ್ನ ಇನ್ನೂ ನಂಬೋಕೆ ಆಗುತ್ತಿಲ್ಲ. ನಾನು ಕೂಡ ಸಾಕಷ್ಟು ಚಿತ್ರಗಳಲ್ಲಿ […]readmore
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾಷೆಯಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಚಿತ್ರವನ್ನು ಸಾಕಷ್ಟು ಮಂದಿ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದಲ್ಲಿ ಬಳಸಲಾದ ಹಾಡೊಂದು ವಿವಾದಕ್ಕೆ ಕಾರಣವಾಗಿದ್ದು ಇದೀಗ ಹಾಡಿಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಕಾಂತಾರ ಸಿನಿಮಾದ ವರಾಹ ರೂಪಂ ಹಾಡು ಸಖತ್ ಹಿಟ್ ಆಗಿತ್ತು. ಈ ಹಾಡನ್ನು ನಾವು ಯಾವುದರಿಂದಲೂ ಕದ್ದಿಲ್ಲ ಎಂದು ನಟ ಕಂನಿರ್ದೇಶಕ ರಿಷಬ್ ಶೆಟ್ಟಿ ಸ್ಪಷ್ಟನೆ ನೀಡಿದ್ದರು. ಜೊತೆಗೆ ಸಂಗೀತ ನಿರ್ದೇಶಕ ಅಜನೀಶ್ […]readmore
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾಷೆಯಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಚಿತ್ರವನ್ನು ಸಾಕಷ್ಟು ಮಂದಿ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ಶೆಟ್ಟಿಯನ್ನು ಮನೆಗೆ ಕರೆಸಿ ಸನ್ಮಾನಿಸಿದ್ದಾರೆ. ಈ ಹಿಂದೆ ಕಾಂತಾರ ಚಿತ್ರ ವೀಕ್ಷಿಸಿದ್ದ ರಜನಿಕಾಂತ್ ರಿಷಬ್ ಶೆಟ್ಟಿಗೆ ಕರೆ ಮಾಡಿ ವಿಶ್ ಮಾಡಿದ್ದರು. ಅಲ್ಲದೆ ಕಾಂತಾರ ಮೇಕಿಂಗ್, ಅದನ್ನು ಹೇಳಿದ ರೀತಿ, ತೋರಿಸಿದ ಕ್ರಮದ ಬಗ್ಗೆ ರಜನಿಕಾಂತ್ ಮೆಚ್ಚುಗೆ ಸೂಚಿಸಿದ್ದರು ಎಂದು ರಿಷಬ್ […]readmore
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಡುವಿನ ಡೇಟಿಂಗ್ ಸುದ್ದಿ ಗುಟ್ಟಾಗಿ ಏನು ಉಳಿದಿರಲಿಲ್ಲ. ಕೆಲ ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದ ಜೋಡಿಗಳು ಬಳಿಕ ಅಷ್ಟೇ ಬೇಗ ದೂರದೂರವಾಗಿದ್ದರು. ಇದೀಗ ಮತ್ತೆ ಮಾಲ್ಡೀವ್ಸ್ ಗೆ ಹೋಗಿ ಬಂದಿರೋ ಜೋಡಿ ಹಕ್ಕಿಗಳು ನಾವಿಬ್ಬರು ಇನ್ನೂ ಜೊತೆಯಾಗಿಯೇ ಇದ್ದೇವೆ ಎಂದು ತೋರಿಸಿದ್ದಾರೆ. ಆದರೆ ಇದೀಗ ವಿಜಯ್ ದೇವರಕೊಂಡ ತಮ್ಮ ಕಾಲೇಜು ದಿನಗಳ ಕ್ರಶ್ ಕುರಿತು ಟ್ವೀಟ್ ಮಾಡಿದ್ದು ಇದೀಗ ವೈರಲ್ ಆಗಿದೆ. ವಿಜಯ್ ತಾನು ಕಾಲೇಜು ದಿನಗಳಲ್ಲಿ ಸಮಂತಾರನ್ನ ಇಷ್ಟ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ಇಲ್ಲದ ನೋವಿನಲ್ಲೆ 365 ದಿನ ಕಳೆದಿರೋ ಅಭಿಮಾನಿಗಳು ಇಂದು ನೋವು, ಕಣ್ಣೀರಿನ ನಡುವೆಯೇ ಮೊದಲ ವರ್ಷದ ಪುಣ್ಯ ತಿಥಿ ಆಚರಿಸುತ್ತಿದ್ದಾರೆ. ಅಪ್ಪು ಅವರ ಮೊದಲ ವರ್ಷದ ಪುಣ್ಯ ತಿಥಿ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 9 ಗಂಟೆಯ ಬಳಿಕ ಅಪ್ಪು ಕುಟುಂಬಸ್ಥರು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಈ ವೇಳೆ ಅಪ್ಪು ಇಷ್ಟ ಪಡುತ್ತಿದ್ದ ತಿಂಡ ತಿನಿಸುಗಳನ್ನು […]readmore
ಟಾಲಿವುಡ್ ಸ್ಟಾರ್ ನಟಿ ಸಮಂತಾ ಅನಾರೋಗ್ಯದ ಹಿನ್ನೆಯಲ್ಲಿ ಕಳೆದ ಕೆಲ ಸಮಯದಿಂದ ಮುಂದೂಡಿದಿಕೊಂಡು ಬಂದಿದ್ದ ಸಮಂತಾ ನಟನೆಯ ಬಹುನಿರೀಕ್ಷಿತ ಯಶೋಧ ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ನವೆಂಬರ್ 14ರಂದು ಯಶೋದ ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ಚಿತ್ರತಂಡ ಟ್ರೈಲರ್ ರಿಲೀಸ್ ಮಾಡಿದೆ. ಇಂದು ಸಂಜೆ ‘ಯಶೋದ’ ಚಿತ್ರದ ಟ್ರೈಲರ್ ಐದು ಭಾಷೆಯಲ್ಲೂ ಬಿಡುಗಡೆಯಾಗಿದೆ. ಕನ್ನಡದ ಅವತರಣಿಕೆಯನ್ನು ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡಿದರೆ, ತೆಲುಗಿನಲ್ಲಿ ವಿಜಯ್ ದೇವರಕೊಂಡ, […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಸಾಕ್ಷ್ಯ ಚಿತ್ರ ಅದ್ದೂರಿಯಾಗಿ ತೆರೆಗೆ ಬಂದಿದೆ. ಈಗಾಗ್ಲೆ ಸಾಕಷ್ಟು ಮಂದಿ ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಬೆಳಗ್ಗೆಯಿಂದಲೇ ಚಿತ್ರಮಂದಿರಗಳಲ್ಲಿ ಪರಮಾತ್ಮನ ದರ್ಶನವಾಗುತ್ತಿದೆ. ಸಿನಿಮಾ ಬಿಡುಗಡೆ ಹಿನ್ನೆಲೆ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಭೇಟಿ ಪೂಜೆ ಸಲ್ಲಿಸಿ ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ […]readmore
ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರ ಇಂದು ಎಲ್ಲೆಡೆ ಭರ್ಜರಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈಗಾಗ್ಲೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದ್ದು ಚಿತ್ರದ ಕುರಿತಾಗಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಗಂಧದ ಗುಡಿ ಕುರಿತಾಗಿ ಪ್ರತಿಕ್ರಿಯಿಸಿದ್ದು ಇದು ಅಪ್ಪು ಕೊನೆಯ ಚಿತ್ರವಲ್ಲ ಎಂದಿದ್ದಾರೆ. ಚಿತ್ರ ನೋಡುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವಣ್ಣ, ನಾನು ಇಂದು ಸಂಜೆ ಸಿನಿಮಾ ವೀಕ್ಷಣೆ ಮಾಡುತ್ತೇನೆ. ಗಂಧದಗುಡಿ ಅಪ್ಪು ಅವರ ಕೊನೆಯ ಚಿತ್ರ ಅಲ್ಲ. ಇದು […]readmore
