ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಗಾಂಧಿನಗರದಲ್ಲಿ ಪರ , ವಿರೋಧದ ಚರ್ಚೆಗಳು ಆರಂಭ ವಾಗಿದೆ. ಚಿತ್ರದಲ್ಲಿನ ದೃಶ್ಯಕ್ಕೆ ಕತ್ತರಿ ಪ್ರಯೋಗಿಸಬೇಕು ಎಂಬ ಮಾತುಗಳು ಕೇಳಿ ಬರ್ತಿದೆ. ಆದರೆ ಚಿತ್ರತಂಡ ಯಾವುದೇ ಕಾರಣಕ್ಕೆ ಚಿತ್ರದಲ್ಲಿನ ದೃಶ್ಯಗಳನ್ನು ಕತ್ತರಿಸುವುದಿಲ್ಲ ಎಂದಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಯಾವುದೇ ರೀತಿಯ ಅವಮಾನ ಮಾಡಿಲ್ಲ ಎಂದು ನಟ ಧನಂಜಯ್ ಹೇಳಿದ್ದರು. ಆದರೂ ಪ್ರತಿಭಟನೆಗಳು […]readmore
ಅಭಿಮಾನಿಗಳು ಸಾಕಷ್ಟು ದಿನದಿಂದ ಕಾದು ಕೂತಿರುವ ಗಂಧದ ಗುಡಿ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈಗಾಗ್ಲೆ ಅದ್ದೂರಿಯಾಗಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಮುಗಿದಿದ್ದು ಇದೀಗ ಅಪ್ಪು ಥಿಯೇಟರ್ ಗೆ ಎಂಟ್ರಿಕೊಡೋಕೆ ರೆಡಿಯಾಗಿದ್ದಾರೆ. ಇದೇ ಮೊದಲ ಭಾರಿಗೆ ಗಂಧದ ಗುಡಿ ಹಾಗೂ ಪುನೀತ್ ಪರ್ವದ ಕುರಿತು ಅಶ್ವೀನಿ ಪುನೀತ್ ರಾಜ್ ಕುಮಾರ್ ಮಾತನಾಡಿದ್ದಾರೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಶ್ವೀನಿ ಪುನೀತ್ ರಾಜ್ ಕುಮಾರ್ ಸಿನಿಮಾ ಹಾಗೂ ಶೂಟಿಂಗ್ ಸಂದರ್ಭದ ಸನ್ನಿವೇಶಗಳನ್ನು ಮೆಲುಕು ಹಾಕಿದ್ದಾರೆ. […]readmore
ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಹೆಡ್ ಬುಷ್ ಚಿತ್ರತಂಡ ಹಿಂದೂ ಧರ್ಮಕ್ಕೆ ಅವಮಾನ ಮಾಡಿದೆ ಎಂದು ಬಜರಂಗ ದಳದ ಕಾರ್ಯಕರ್ತರು ಡಾಲಿ ಧನಂಜಯ್ ಕಟೌಟ್ ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಿಲ್ಲ ಎಂದು ಧನಂಜಯ್ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿನ್ನೆ ಚಿತ್ರತಂಡದ ಜೊತೆ ಪತ್ರಿಕಾಗೋಷ್ಠಿ ನಡೆಸಿ ಕ್ಷಮೆ ಕೋರಿದ್ದಾರೆ. ಆರೂ […]readmore
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್ ನ ಬೆಸ್ಟ್ ಕಪಲ್ ಗಳಲ್ಲಿ ಒಂದು. ಸದಾ ಶಿವಣ್ಣನಿಗೆ ಬೆನ್ನೆಲುಭಾಗಿ ನಿಂತಿದ್ದಾರೆ. ಇದೀಗ ಪತ್ನಿ ನನ್ನ ಜೀವನದ ದೊಡ್ಡ ಶಕ್ತಿ ಎಂದು ಶಿವಣ್ಣ ಹೇಳಿದ್ದಾರೆ. ಶಿವರಾಜ್ ಕುಮಾರ್ ಝೀ ಕನ್ನಡದಲ್ಲಿ ಪ್ರಸಾರವಾಗುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದ ತೀರ್ಪುಗಾರರಾಗಿದ್ದರು. ಇತ್ತೀಚೆಗೆ ಝೀ ಕನ್ನಡದಲ್ಲಿ ನಡೆದ ಝೀ ಕುಟುಂಬ ಅವಾರ್ಡ್ ನಲ್ಲಿ ಶಿವರಾಜ್ ಕುಮಾರ್ ಅವರಿಗೆ ಹೆಮ್ಮೆಯ ಕನ್ನಡಿಗ ಪ್ರಶಸ್ತಿ ನೀಡ ಗೌರವಿಸಲಾಯಿತು. ಶಿವರಾಜ್ […]readmore
ತಮಿಳು ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿ ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳ ಪೋಷಕರಾಗಿದ್ದಾರೆ. ಬಾಡಿಗೆ ಪೋಷಕರಾದ ಬೆನ್ನಲೆ ದಂಪತಿಗಳ ವಿರುದ್ಧ ಸಾಕಷ್ಟು ಆರೋಪ ಕೇಳಿ ಬಂದಿತ್ತು. ಇದೀಗ ಪ್ರರಕಣ ತನಿಖೆ ಮುಗಿದಿದ್ದು ದಂಪತಿಗಳು ಬಾಡಿಗೆ ಪೋಷಕರಾಗುವ ವೇಳೆ ದಂಪತಿಗಳು ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ತಿಳಿದು ಬಂದಿದೆ. ಕಳೆದ ಆರು ವರ್ಷಗಳ ಹಿಂದೆಯೇ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕಳೆದ ಐದು ತಿಂಗಳ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೆ ಇದೆ. ಈಗಾಗ್ಲೆ ಕಾಂತಾರ ನೋಡಿ ಸಾಕಷ್ಟು ಮಂದಿ ಪ್ರತಿಕ್ರಿಯಿಸಿದ್ದ ಸ್ಟಾರ್ ನಟ, ನಟಿಯರೇ ಕಾಂತಾರಕ್ಕೆ ಫಿದಾ ಆಗಿದ್ದಾರೆ. ಇದೀಗ ಚಿತ್ರವನ್ನು ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಮೆಚ್ಚುಗೆ ಸೂಚಿಸಿದ್ದಾರೆ. ಕಾಂತಾರ ಚಿತ್ರ ವೀಕ್ಷಿಸಿದ ಬಳಿಕ ರಜನಿಕಾಂತ್, ರಕ್ಷಿತ್ ಶೆಟ್ಟಿಗೆ ಕರೆ ಮಾಡಿ ವಿಶ್ ಮೆಚ್ಚುಗೆ ಸೂಚಿಸಿದ್ದಾರೆ. ಈ ಕುರಿತು ಮಾತಾಡಿದ ರಿಷಬ್ ಶೆಟ್ಟಿ, ರಜನಿ ಕಾಂತ್ ಕರೆ ಮಾಡಿದಾಗ ಥ್ರಿಲ್ […]readmore
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಸಿನಿಮಾಗಳ ಜೊತೆಗೆ ರಿಯಾಲಿಟಿ ಶೋನಲ್ಲೂ ಬ್ಯುಸಿಯಾಗಿರುವ ಶಿವಣ್ಣ ಇದೀಗ ಮತ್ತೊಂದು ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶಿವಣ್ಣನ 125ನೇ ಚಿತ್ರ ವೇದಂ ಡಿಸೆಂಬರ್ ನಲ್ಲಿ ತೆರೆಕಾಣಲಿದೆ. ಇದರ ಜೊತೆಗೆ ಘೋಸ್ಟ್, ನೀ ಸಿಗೋವರೆಗೂ, ಫಾರ್ಟಿಫೈವ್, ಕರಟಕ ದಮನಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಚಿತ್ರಕ್ಕೆ ಶಿವಣ್ಣ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ನಿರ್ದೇಶನದ ಚಿತ್ರದಲ್ಲಿ ನಟಿಸಲು ಶಿವಣ್ಣ ಓಕೆ ಅಂದಿದ್ದಾರೆ. […]readmore
ಇತ್ತೀಚೆಗಷ್ಟೇ ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ಬಿಡುಗಡೆ ಆಗಿದೆ. ಚಿತ್ರ ರಿಲೀಸ್ ಆದ ಕೆಲ ದಿನಗಳಲ್ಲೇ ಚಿತ್ರಕ್ಕೆ ವಿವಾದ ಸುತ್ತಿಕೊಂಡಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಜೊತೆಗೆ ಈ ಬಗ್ಗೆ ದೂರು ಕೂಡ ದಾಖಲಾಗಿತ್ತು. ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಿಲ್ಲ. ನಾವು ಯಾವುದೇ ರೀತಿಯಲ್ಲಿ ತಪ್ಪು ಮಾಡಿಲ್ಲ ಎಂದು ಡಾಲಿ ಧನಂಜಯ್ ಹೇಳಿದ್ದರು. ಆದರೂ ಪ್ರತಿಭಟನೆಗಳು ನಿಂತಿರಲಿಲ್ಲ. ಚಿತ್ರವನ್ನು ಬಾಯ್ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಆದರೆ ಪ್ರತಿಯೊಬ್ಬ ಅಭಿಮಾನಿಯ ಮನಸಲ್ಲು ಅಪ್ಪು ಜೀವಂತವಾಗಿದ್ದಾರೆ. ಯಾವುದೇ ಶುಭ ಸಂದರ್ಭವಿದ್ದರು ಅಲ್ಲಿ ಅಪ್ಪು ಇದ್ದೆ ಇರುತ್ತಾರೆ ಅನ್ನೋ ನಂಬಿಕೆ ಅಭಿಮಾನಿಗಳದ್ದು. ಅಪ್ಪು ಅವರ ಪ್ರತಿಯೊಂದು ಮಾತು ಅಭಿಮಾನಿಗಳ ಮನಸಲ್ಲಿ ಅಚ್ಚಾಗಿ ಕೂತಿದೆ. ಈ ಹಿಂದೆ ಪುನೀತ್ ಹೇಳದ್ದ ಪ್ರತಿಯೊಂದು ಮಾತುಗಳು ಆಗಾಗ ವೈರಲ್ ಆಗುತ್ತನೆ ಇರುತ್ತದೆ. ಇದೀಗ ಕಳೆದ ವರ್ಷ ಇದೇ ದಿನ ಪುನೀತ್ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು ಆ ಫೋಟೋಗಳು […]readmore
ಈ ಹಿಂದೆ ಎಸ್ಎಂಎಲ್ ಪ್ರೊಡಕ್ಷನ್ ಸಂಸ್ಥೆ ‘ಸ್ಟಾಕರ್’ ಚಿತ್ರ ನಿರ್ಮಾಣ ಮಾಡಿದ್ದು ಇದೀಗ ಮತ್ತೊಂದು ಚಿತ್ರ ಆರಂಭಿಸಲು ಸಜ್ಜಾಗಿದೆ. ಚಿತ್ರಕ್ಕೆ ಪ್ರೊಡಕ್ಷನ್ ನಂ2 ಎಂದು ಹೊಸರಿಟ್ಟು ಚಿತ್ರದ ಪ್ರೀಪ್ರೊಡಕ್ಷನ್ ಕೆಲಸ ಆರಂಭಿಸಲಾಗಿತ್ತು. ಜೊತೆಗೆ ಸೂಕ್ತ ಶೀರ್ಷಿಕೆ ನೀಡಿ ಎಂದು ಚಿತ್ರತಂಡ ಹೇಳಿತ್ತು. ಎಸ್ ಎಂ ಎಲ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಎರಡನೇ ಚಿತ್ರಕ್ಕೆ ಸೂಕ್ತ ಶೀರ್ಷಿಕೆ ನೀಡಿ. ಉತ್ತಮ ಶೀರ್ಷಿಕೆ ನೀಡಿದವರಿಗೆ 21 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿತ್ತು. ಜೊತೆಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ […]readmore
