ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾಗೆ ಕೋಟ್ಯಾಂತರ ಮಂದಿ ಜೈ ಅಂದಿದ್ದಾರೆ. ಇಂಡಿಯಾ ಸಿನಿಮಾಗೆ ದೇಶದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗ್ಲೆ ಸಾಕಷ್ಟು ಸ್ಟಾರ್ ನಟ, ನಟಿಯರು, ಕಲಾವಿದರು ಸೇರಿದಂತೆ ಪ್ರತಿಯೊಬ್ಬರು ಸಿನಿಮಾ ಮೆಚ್ಚಿಕೊಂಡಿದ್ದಾರೆ. ಇದೀಗ ನಟಿ ಪೂಜಾ ಗಾಂಧಿ ಚಿತ್ರದ ಕುರಿತಾಗಿ ಮೆಚ್ಚುಗೆ ಮಾತನಾಡಿದ್ದಾರೆ. ತೆಲುಗು ಭಾಷೆಯಲ್ಲಿ ‘ಕಾಂತಾರ’ ಸಿನಿಮಾ ನೋಡಿದ ಪೂಜಾ ಹೆಗ್ಡೆ, ‘ನಿಮಗೆ ತಿಳಿದಿದ್ದನ್ನು ಬರೆಯಿರಿ. ನಿಮ್ಮ ಹತ್ತಿರದ ಹೃದಯಕ್ಕೆ ಹೃಯದಿಂದ ಕಥೆ ಹೇಳಿ. ಚಿತ್ರದ ಕೊನೆಯ 20 ನಿಮಿಷಗಳು ನನಗೆ […]readmore
ಶಾಸಕ ಜಮೀರ್ ಅಹ್ಮದ್ಖಾನ್ ಅವರ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಅದ್ದೂರಿಯಾಗಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್ ಆವರಣದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬೆಲ್ ಬಾಟಂ ಖ್ಯಾತಿಯ ಜಯತೀರ್ಥ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಬನಾರಸ್ ಸಿನಿಮಾ ಈಗಾಗ್ಲೆ ಟ್ರೈಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆದಿದೆ. ಮೊದಲ ಚಿತ್ರದಲ್ಲೇ ಝೈದ್ ಖಾನ್ ಭರವಸೆ ಮೂಡಿಸಿದ್ದು ಗಾಂಧಿನಗರದಲ್ಲಿ […]readmore
ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟಿಯಾಗಿ ಮಿಂಚು ಹರಿಸಿದ್ದ ನಟಿ ರಾಗಿಣಿ ಡ್ರಗ್ಸ್ ಕೇಸ್ ಬಳಿಕ ಕೊಂಚ ಸೈಲೆಂಟ್ ಆಗಿದ್ದರು. ಜೊತೆಗೆ ಸಿನಿಮಾಗಳು ಕೂಡ ಆಗೋಮ್ಮೆ, ಈಗೊಮ್ಮೆ ಎನ್ನುವಂತಾಗಿದೆ. ಆದ್ರೆ ಇದೀಗ ರಾಗಿಣಿ ಮತ್ತೆ ಗಾಂಧಿನಗರದಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಅದಕ್ಕಾಗಿ ಹೊಸ ಫೋಟೋ ಶೂಟ್ ಕೂಡ ಮಾಡಿಸಿಕೊಂಡಿದ್ದಾರೆ. ವೀರ ಮದಕರಿ ಚಿತ್ರದ ಮೂಲಕ ಗಾಂಧಿನಗರಕ್ಕೆ ಎಂಟ್ರಿಕೊಟ್ಟ ತುಪ್ಪದ ಹುಡುಗಿ ಬಳಿಕ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು. ವೀರ ಮದಕರಿ, ಕೆಂಪೇಗೌಡ, ವಿಕ್ಟರಿ ಸೇರಿದಂತೆ […]readmore
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಸಾರೆಮೇಗಲಕೊಪ್ಪ ನಿವಾಸಿ ರಾಜಶೇಖರ್ ಮೃತ ದುರ್ದೈವಿ. 45 ವರ್ಷ ವಯಸ್ಸಿನ ರಾಜಶೇಖರ್ ಸಾಕಷ್ಟು ದಿನಗಳಿಂದ ಕಾಂತಾರ ಸಿನಿಮಾ ವೀಕ್ಷಿಸಬೇಕು ಎಂದುಕೊಂಡಿದ್ದರು. ಅಂತೆಯೇ ನಿನ್ನೆ ವೆಂಕಟೇಶ್ವರ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸಿ ಖುಷಿಯಿಂದಲೇ ಹೊರ ಬಂದಿದ್ದರು. ಆದರೆ ಅಷ್ಟರಲ್ಲೇ ದುರಂತ ನಡೆದು ಹೋಗಿದೆ. ರಾಜಶೇಖರ್ ಗೆ ಥಿಯೇಟರ್ ನಿಂದ ಆಚೆ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದಾಖಲೆಗಳ ಮೇಲೆ ದಾಖಲೆಗಳನ್ನು ಮಾಡುತ್ತಿದೆ. ಇದೀಗ ಕಾಂತಾರ ಮತ್ತೊಂದು ಹೊಸ ದಾಖಲೆಯನ್ನು ಕ್ರಿಯೇಟ್ ಮಾಡಿದೆ. ಈ ಮೂಲಕ ಕಾಂತಾರ ಕನ್ನಡ ಸಿನಿ ರಂಗದಲ್ಲಿ ದೊಡ್ಡ ಹೆಸರು ಮಾಡಿದೆ. ಇದೀಗ ಕಾಂತಾರ ಮತ್ತೊಂದು ರೆಕಾರ್ಡ್ ಬ್ರೇಕ್ ಮಾಡಿದೆ. ಕಾಂತಾರ ಸಿನಿಮಾ ಕೆಜಿಎಫ್ 2 ದಾಖಲೆಯನ್ನೂ ಉಡಿಸ್ ಮಾಡಿದೆ. ಈವರೆಗೂ ಹೊಂಬಾಳೆ ಫಿಲಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆಗೆ ಕಾಂತಾರ ಚಿತ್ರ […]readmore
ಎವರ್ ಗ್ರೀನ್ ಬ್ಯೂಟಿ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಬಾಲಿವುಡ್ ಚಿತ್ರರಂಗದಲ್ಲಿ ಮಿಂಚು ಹರಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಜಾನ್ವಿ ಮತ್ತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಳ್ತಿದ್ದಾರೆ. ಆಕೆಯ ಸೌಂದರ್ಯಕ್ಕೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಜಾನ್ವಿ ಹೋದಲ್ಲಿ ಬಂದಲೆಲ್ಲಾ ತಮ್ಮ ಬ್ಯೂಟಿಯಿಂದಲೇ ಸಖತ್ ಸದ್ದು ಮಾಡುತ್ತಿದ್ದಾರೆ. ಬಾಡಿಕಾನ್ ಡ್ರೆಸ್ ನಲ್ಲಿ ಮಿಂಚುತ್ತಿರುವ ಜಾನ್ವಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ. ಬಿಟೌನ್ ಸ್ಟಾರ್ ನಟಿಯರಾದ ದೀಪಿಕಾ ಪಡುಕೋಣೆ, ಮಲೈಕಾ ಅರೋರ, ಕರೀನಾ ಕಪೂರ್ ಸೇರಿದಂತೆ ಸಾಕಷ್ಟು […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಆದರೆ ಇಂದಿಗೂ ಕೋಟ್ಯಾಂತರ ಅಭಿಮಾನಿಗಳ ಮನಸ್ಸಲ್ಲಿ ಅಪ್ಪು ಅಮರರಾಗಿದ್ದಾರೆ.ಯಾವುದೇ ಶುಭ ಸಂದರ್ಭಗಳು ಬಂದು ಅಲ್ಲಿ ಅಪ್ಪು ಅವರನ್ನು ಅಭಿಮಾನಿಗಳು ಹೆಚ್ಚು ಹೆಚ್ಚು ನೆನಪು ಮಾಡಿಕೊಳ್ಳುತ್ತಾರೆ. ಸದ್ಯ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ರ ಹಳೆ ವಿಡಿಯೋ ವೈರಲ್ ಆಗಿದೆ. ಕಳೆದ ಭಾರಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪುನೀತ್ ಫ್ಯಾನ್ಸ್ ಗೆ ವಿಶ್ ಮಾಡಿ ಶುಭ ಹಾರೈಸಿದ್ದರು. ಅಲ್ಲದೆ ಎಲ್ಲರೂ ಸೇಪ್ ಆಗಿ […]readmore
ಈ ವಾರ ಬಿಗ್ ಬಾಸ್ ಸೀಸನ್ 9ರಲ್ಲಿ ವೀಕೆಂಟ್ ಕಾರ್ಯಕ್ರದಲ್ಲಿ ಸುದೀಪ್ ನಿರೂಪಣೆ ಇರಲ್ಲ ಎಂದು ಹೇಳಲಾಗಿತ್ತು. ಹಾಗಾಗಿ ಈ ವಾರ ಎಲಿಮಿನೇಷನ್ ಪ್ರಕ್ರಿಯೆ ನಡೆಯೋದಿಲ್ಲ ಎಂದು ಊಹಿಸಲಾಗಿತ್ತು. ಆದರೆ ಸುದೀಪ್ ಅನುಪಸ್ಥಿತಿಯಲ್ಲಿ ಈ ವಾರ ಎಲಿಮಿನೇಷನ್ ಪ್ರಕ್ರಿಯೆ ನಡೆದಿದ್ದು ನಟಿ ಮಯೂರಿ ದೊಡ್ಮನೆಯಿಂದ ಹೊರ ನಡೆದಿದ್ದಾರೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಭಾರತ, ಪಾಕಿಸ್ತಾನ ಕ್ರಿಕೇಟ್ ಪಂದ್ಯ ವೀಕ್ಷಿಸಲು ಸುದೀಪ್ ಪತ್ನಿ ಪ್ರಿಯಾ ಜೊತೆ ತೆರಳಿದ್ದರು. ಹೀಗಾಗಿ ಈ ವಾರದ ಬಿಗ್ ಬಾಸ್ ನಿರೂಪಣೆಗೆ ಹಾಜರಾಗಲು ಸುದೀಪ್ […]readmore
ಮೆಲ್ಬೋರ್ನ್ ನಲ್ಲಿ ಪಾಕಿಸ್ಥಾನ ವಿರುದ್ದ ನಡೆದ ಐಸಿಸಿ ಟಿ20 ವಿಶ್ವಕಪ್ ರೋಚಕ ಹಣಾಹಣಿಯಲ್ಲಿ ಭಾರತ ತಂಡ ಅಭೂತ ಪೂರ್ವ ಗೆಲುವು ಸಾಧಿಸಿದೆ. ಗೆಲುವು ಸಾಧಿಸುತ್ತಿದ್ದಂತೆ ದೇಶದ ವಿವಿಧೆಡೆ ಬೈಕ್ ರ್ಯಾಲಿ, ಭಾರತದ ರಾಷ್ಟ್ರ ಧ್ವಜಗಳನ್ನು ಹಿಡಿದು ಕೊಹ್ಲಿ ಇಸ್ ಕಿಂಗ್ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. ನಟ ಕಿಚ್ಚ ಸುದೀಪ್ ಕೂಡ ಪಂದ್ಯ ವೀಕ್ಷಿಸಿ ಕೋಹ್ಲಿಯನ್ನು ಕೊಂಡಾಡಿದ್ದಾರೆ. ಭಾನುವಾರ ನಡೆದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಟಿ೨೦ ವಿಶ್ವ ಕಪ್ ಪಂದ್ಯವನ್ನು ವೀಕ್ಷಿಸಲು ಪತ್ನಿ ಪ್ರಿಯಾ ಜೊತೆ […]readmore
ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ನಟಿ ರಮ್ಯಾ ರಾಹುಲ್ ಗಾಂಧಿ ಕೈ ಕೈ ಹಿಡಿದುಕೊಂಡು ಯಾತ್ರೆಯಲ್ಲಿ ಭಾಗಿಯಾಗಿದ್ದರು. ಆದರೆ ಆ ಬಳಿಕ ರಮ್ಯಾಗೆ ಮುಜುಗರ ಆಗುವಂಥ ಪ್ರಸಂಗವೊಂದು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರಿನಲ್ಲಿ ನಡೆದ ರಾಹುಲ್ ಗಾಂಧಿಯ ಕಾರ್ನರ್ ಮೀಟಿಂಗ್ ಗೆ ರಮ್ಯಾಗೆ ಪ್ರವೇಶ ನಿರಾಕರಿಸಲಾಗಿದೆ. ಇದರಿಂದ ಕೋಪಗೊಂಡ ರಮ್ಯಾ ವಾಪಸ್ ಹೋಗಿದ್ದಾರೆ. ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಕರಣ ನಡೆದಿದೆ. ರಾಹುಲ್ ಗಾಂಧಿ ಜೊತೆ […]readmore
