ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ಸೋನೂ ಗೌಡ ಬಿಗ್ ಬಾಸ್ ಓಟಿಟಿ ಎಂಟ್ರಿಗೆ ಸಾಕಷ್ಟು ಮಂದಿ ವಿರೋದ ವ್ಯಕ್ತಪಡಿಸಿದ್ದರು. ಆದರೂ ಸೋನು ಫೈನಲ್ ಹಂತಕ್ಕೆ ತಲುಪಿದ್ದರು. ಇದೀಗ ಸೋನು ಅಭಿಮಾನಿಗಳಿಗೆ ಮತ್ತೊಂದು ಖುಷಿಯ ವಿಚಾರ ಸಿಕ್ಕಿದೆ. ಬಿಗ್ ಬಾಸ್ ಓಟಿಟಿಯಲ್ಲಿ ಫಿನಾಲೆ ಹಂತಕ್ಕೆ ತಲುಪಿದ್ದ ಸೋನು ಶ್ರೀನಿವಾಸ್ ಗೌಡ ಇದೀಗ ಬಿಗ್ ಬಾಸ್ ಟಿವಿ ಶೋಗೆ ಎಂಟ್ರಿಕೊಡಲಿದ್ದಾರೆ ಎನ್ನಲಾಗುತ್ತಿದೆ. ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಸೋನು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಸೋನು ಬಿಗ್ […]readmore
ಸಲ್ಮಾನ್ ಖಾನ್ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಹಿಂದಿಯ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಸಾಕಷ್ಟು ಖ್ಯಾತಿ ಘಳಿಸಿದೆ. ಬಿಗ್ ಬಾಸ್ ಸೀಸನ್ 16 ಸಾಕಷ್ಟು ವಿಚಾರಗಳಿಂದ ಹೈಲೈಟ್ ಆಗಿದೆ. ಇದೀಗ ಬಿಗ್ ಬಾಸ್ ಕಡೆಯಿಂದ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಶೋ ಆರಂಭವಾದ ಸಂದರ್ಭದಿಂದಲೂ ಬಿಗ್ ಬಾಸ್ ಕಾರ್ಯಕ್ರಮವನ್ನು ಸಲ್ಮಾನ್ ಖಾನ್ ನಿರೂಪಣೆ ಮಾಡ್ತಿದ್ದಾರೆ. ಸಲ್ಲು ಬಾಯ್ ನಿರೂಪಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಆದರೆ ಇದೀಗ ಸಲ್ಲು ಕಾರ್ಯಕ್ರಮದಿಂದ ಹೊರ ಬಂದಿದ್ದಾರೆ. ಹಿಂದಿ ಬಿಗ್ […]readmore
ಕಾಂತಾರ ಸಿನಿಮಾ ನೋಡಿದ ಬಳಿಕ ನಟ ಚೇತನ್ ದೈವಾರಾಧನೆ ಬಗ್ಗೆ ಹೇಳಿಕೆ ನೀಡಿದ್ದು ದೊಡ್ಡ ಚರ್ಚೆ ಹುಟ್ಟುಹಾಕಿದೆ. ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಚೇತನ್ ವಿರುದ್ಧ ಸಾಕಷ್ಟು ಮಂದಿ ಗುಡುಗಿದ್ದಾರೆ. ಇದೀಗ ಚೇತನ್ ಹೇಳಿಕೆಯ ಕುರಿತಾಗಿ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್ ಹೇಳಿಕೆಯ ವಿರುದ್ಧ ಸಾಕಷ್ಟು ಮಂದಿ ತಿರುಗಿ ಬಿದ್ದಿದ್ದಾರೆ. ಅಲ್ಲದೆ ಈ ಬಗ್ಗೆ ಸಾಕಷ್ಟು ಕಡೆಗಳಲ್ಲಿ ದೂರು ಕೂಡ ದಾಖಲಾಗಿದೆ. ಅಲ್ಲದೆ ಹಿಂದೂ ವೇದಿಕೆಯ ಮಂದಿ ಚೇತನ್ ಮನೆ […]readmore
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾಗೆ ಕೋಟ್ಯಾಂತರ ಮಂದಿ ಜೈ ಅಂದಿದ್ದಾರೆ. ಈಗಾಗ್ಲೆ ಸಾಕಷ್ಟು ಸ್ಟಾರ್ ನಟ, ನಟಿಯರು, ಕಲಾವಿದರು ಸೇರಿದಂತೆ ಪ್ರತಿಯೊಬ್ಬರು ಸಿನಿಮಾ ಮೆಚ್ಚಿಕೊಂಡಿದ್ದಾರೆ. ಇದೀಗ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸಿನಿಮಾ ಮೆಚ್ಚಿಕೊಂಡಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಮೂಲಕ ಸಖತ್ ಖ್ಯಾತಿ ಘಳಿಸಿದ ವಿವೇಕ್ ಅಗ್ನಿಹೋತ್ರಿ ಕಾಂತಾರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. `ಕಾಂತಾರ’ ಸಿನಿಮಾ ನೋಡಿ ಬಂದೆ. ಇದೊಂದು […]readmore
ಸಾವಿರಾರು ಮಂದಿಯ ಸಮ್ಮುಖದಲ್ಲಿ ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಪುನೀತ್ ಪರ್ವ ಕಾರ್ಯಕ್ರಮ ನಡೆದಿದೆ.ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದ ಜೊತೆಗೆ ಪರಭಾಷೆಯ ಕಲಾವಿದರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಹಾಜರಾಗಿದ್ದ ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ, ಸುಧಾಮೂರ್ತಿ ಅಪ್ಪು ಅವರನ್ನು ಯಾವ ಹೆಸರಿನಿಂದ ಕರೆಯುತ್ತಿದ್ದರು ಅನ್ನೋದನ್ನು ಹೇಳಿದ್ದಾರೆ. ಪುನೀತ್ ಪರ್ವ ಕಾರ್ಯಕ್ರಮದ ಶೆಡ್ಯೂಲ್ ನಲ್ಲಿ ನಾನು ಇರಲಿಲ್ಲ. ಸುಮ್ಮನೆ ಕಾರ್ಯಕ್ರಮ ನೋಡಲು ಬಂದಿದ್ದಾನೆ ಎಂದು ಹೇಳಿ ಪುನೀತ್ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದರು. ಅಪ್ಪು ಅವರನ್ನು ನಾನು ಯಾವಾಗಲೂ […]readmore
ಕಾಂತಾರ ಸಿನಿಮಾದಲ್ಲಿನ ಭೂತಾರಾಧನೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದು ಚೇತನ್ ಹೇಳಿಕೆ ನೀಡಿದ್ದು, ಈ ಕುರಿತಂತೆ ಭಜರಂಗದ ದಳದ ಕಾರ್ಯಕರ್ತ ಮಂಜುನಾಥ್ ಎನ್ನುವವರು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟ ಚೇತನ್ ಹಿಂದೂ ದೇವರು ಹಾಗೂ ಸಂಸ್ಕೃತಿಯ ಕುರಿತಾಗಿ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಭಜರಂಗದ ದಳದ ಕಾರ್ಯಕರ್ತ ಮಂಜುನಾಥ್ ದೂರಿನಲ್ಲಿ […]readmore
ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆಸಲಾಯಿತು. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದವರ ಜೊತೆ ಪರಭಾಷೆಯ ಕಲಾವಿದರು ಸಾಥ್ ನೀಡಿದ್ದರು. ಈ ವೇಳೆ ವೇದಿಕೆ ಏರಿದ ಅಶ್ವೀನಿ ಪುನೀತ್ ರಾಜ್ ಕುಮಾರ್ ಗಳಗಳನೆ ಕಣ್ಣಿರಿಟ್ಟು ವೇದಿಕೆಯಿಂದ ಇಳಿದು ಹೋದರು. ವೇದಿಕೆ ಮೇಲೆ ಅಶ್ವಿನಿ ಪುನೀತ್ ರಾಜ್ ಕುಮಾರ್, ಪುತ್ರಿ ವಂದಿತ, ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ಕುಮಾರ್, ವಿನಯ್ ರಾಜ್ ಕುಮಾರ್, ಯುವ […]readmore
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾವನ್ನು ಪ್ರತಿಯೊಬ್ಬರು ಮೆಚ್ಚಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದಷ್ಟೇ ಸಿನಿಮಾದ ಕುರಿತು ಮಾತನಾಡಿದ್ದ ನಟಿ ಕಂಗನಾ ರಣಾವತ್ ಇದೀಗ ಮತ್ತೊಮ್ಮೆ ಚಿತ್ರದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ಚಿತ್ರವನ್ನು ನೇರವಾಗಿ ಆಸ್ಕರ್ ಗೆ ಕಳುಹಿಸಿ ಎಂದಿದ್ದಾರೆ. ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಕಾಂತಾರ ಚಿತ್ರವನ್ನು ನೇರವಾಗಿ ಆಯ್ಕೆ ಮಾಡಿ ಎಂದು ಹೇಳುವ ಮೂಲಕ ಸರ್ಕಾರ ಗಮನ ಸೆಳೆದಿದ್ದಾರೆ ನಟಿ ಕಂಗಾನ ರಣಾವತ್. ಇಂತಹ ಚಿತ್ರಗಳೇ ಭಾರತದಿಂದ ಆಸ್ಕರ್ ಗಾಗಿ ಕಳುಹಿಸಬೇಕು. ಈ ಚಿತ್ರಕ್ಕೆ […]readmore
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾವನ್ನು ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸದಸ್ಯರೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ. ಈ ವೇಳೆ ದೈವಗಳು ಅಧರ್ಮಕ್ಕೆ ಬೆಂಬಲ ನೀಡುವುದಿಲ್ಲ ಎನ್ನುವುದು ಈ ಸಿನಿಮಾದ ಸಂದೇಶ ಎಂದು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರು ಚಿತ್ರದ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ಆರಂಭಕ್ಕೂ ಮುನ್ನ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ […]readmore
ಕಳೆದ ಕೆಲ ಸಮಯದಿಂದ ಸಿನಿಮಾ ರಂಗದಿಂದ ದೂರವಾಗಿದ್ದ ನಟಿ ಶ್ರುತಿ ಹರಿಹರನ್ ಮತ್ತೆ ಗಾಂಧಿನಗರಕ್ಕೆ ಎಂಟ್ರಿಕೊಟ್ಟಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶ್ರುತಿ ನಿರ್ದೇಶನದತ್ತ ಮುಖ ಮಾಡಲು ತೀರ್ಮಾನಿಸಿದ್ದಾರೆ. ಶ್ರುತಿ ತೀರ್ಮಾನ ಇದೀಗ ಅಭಿಮಾನಿಗಳ ಪ್ರಶ್ನೆಗೆ ಕಾರಣವಾಗಿದೆ. ಮಲಯಾಳಂ ಸಿನಿಮಾದ ಮೂಲಕ ಸಿನಿ ರಂಗಕ್ಕೆ ಎಂಟ್ರಿಕೊಟ್ಟ ಶ್ರುತಿ ಹರಿಹರನ್ ಗೆ ಖ್ಯಾತಿ ತಂದುಕೊಟ್ಟಿದ್ದು ಲೂಸಿಯಾ ಸಿನಿಮಾ. ಕನ್ನಡದ ಮೊದಲ ಸಿನಿಮಾದಲ್ಲೇ ಸದ್ದು ಮಾಡಿದ್ದು ಶ್ರುತಿ ಹರಿಹರನ್ ಬಳಿಕ ಹಿಂದಿರುಗಿ ನೋಡಿದ್ದೇ ಇಲ್ಲ. ಒಂದರ ಹಿಂದೊಂದರಂತೆ ಸಿನಿಮಾಗಳಿಗೆ […]readmore
