ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕನಸಿನ ಪ್ರಾಜೆಕ್ಟ್ ಆಗಿದ್ದ ಗಂಧದ ಗುಡಿ ಸಿನಿಮಾ ಇದೇ ಅ.28ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಚಿತ್ರದ ಪ್ರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕ್ರಮಕ್ಕೆ ಕನ್ನಡದ ಜೊತೆಗೆ ಪರಭಾಷೆಯ ಸ್ಟಾರ್ ಗಳು ಸಾಥ್ ನೀಡಿದ್ರು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಖ್ಯಾತ ನಟ ಶರತ್ ಕುಮಾರ್ ಅಪ್ಪು ನೆನೆದು ಭಾವುಕರಾದರು. ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮಕ್ಕೆ ಪುನೀತ್ ಪರ್ವ ಎಂದು ಹೆಸರಿಡಲಾಗಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ […]readmore
ಸ್ಯಾಂಡಲ್ ವುಡ್ ಸಿನಿ ರಂಗದ ಬೆಸ್ಟ್ ಪೇರ್ ಗಳಲ್ಲಿ ಒಂದು ಪುನೀತ್ ರಾಜ್ ಕುಮಾರ್ ಹಾಗೂ ನಟಿ ರಮ್ಯಾ. ಪುನೀತ್ ನಟನೆಯ ಅಭಿ ಸಿನಿಮಾದ ಮೂಲಕ ಸಿನಿ ಜರ್ನಿ ಆರಂಭಿಸಿದ ರಮ್ಯಾ ಬಳಿಕ ಅಪ್ಪು ಜೊತೆ ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿದ್ದರು. ಇದೀಗ ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ ಅಪ್ಪು ಜೊತೆಗಿನ ಒಡನಾಟವನ್ನು ಬಿಚ್ಚಿಟ್ಟಿದ್ದಾರೆ. ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ ಅರಸು ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಜೊತೆಗೆ ಪುನೀತ್ ಒಡನಾಟದ […]readmore
ಅಶ್ವೀನಿ ಪುಪುನೀತ್ ರಾಜ್ ಕುಮಾರ್ ಮುಂದಾಳತ್ವದಲ್ಲಿ ಗಂಧದ ಗುಡಿ ಸಿನಿಮಾದ ಪ್ರೀರಿಲೀಸ್ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಜೊತೆಗೆ ಬಹುಭಾಷಾ ತಾರೆಯರು ಸಾಥ್ ನೀಡಿದ್ದರು. ಈ ವೇಳೆ ಈವೇಂಟ್ ನಲ್ಲಿ ಭಾಗಿಯಾಗಿದ್ದ ರಾಕಿಂಗ್ ಸ್ಟಾರ್ ಯಶ್ ಗಂಧದ ಗುಡಿ ಸಿನಿಮಾ ಎಲ್ಲಾ ಸಿನಿಮಾಗಳ ರೆಕಾರ್ಡ್ ಬ್ರೇಕ್ ಮಾಡಲಿ ಎಂದರು. ಪುನೀತ ಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, `ಗಂಧದ ಗುಡಿ ಸಿನಿಮಾ ಎಲ್ಲಾ ರೆಕಾರ್ಡ್ ಗಳನ್ನು ಧೂಳ್ […]readmore
ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮ ಪುನೀತ್ ಪರ್ವ ಹೆಸರಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ಧೂರಿಯಾಗಿ ನಡೆಯಿತು. ಪುನೀತ್ ಪರ್ವ ಕಾರ್ಯಕ್ರಮಕ್ಕೆ ಅನೇಕ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ‘ಗಂಧದ ಗುಡಿ’ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ನಿಸರ್ಗ, ಕಾಡು , ಪ್ರಾಣಿಗಳೊಂದಿಗೆ ತೆಗೆದಿರುವ ಸಿನಿಮಾ ಗಂಧದ ಗುಡಿ. ಇದು ಕರ್ನಾಟಕ ಸಸ್ಯ ಸಂಪತನ್ನು ತೋರಿಸಿರುವ ಚಿತ್ರ. ಈ […]readmore
ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸುದ್ದಿ ಮಾಡುತ್ತಿದೆ. ಈಗಾಗ್ಲೆ ದೇಶ, ವಿದೇಶದಲ್ಲೂ ಕನ್ನಡಿಗರು ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ರಂಗದವರು ಮಾತ್ರವಲ್ಲ ರಾಜಕೀಯ ಗಣ್ಯರು ಕಾಂತಾರಕ್ಕೆ ಜೈ ಅಂತಿದ್ದಾರೆ. ಇದೀಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತ ಸಿನಿಮಾ ವೀಕ್ಷಿಸಲು ಮುಂದಾಗಿದ್ದಾರೆ. ಇಂದು ಸಂಜೆ 7 ಗಂಟೆಗೆ ಮಂಗಳೂರಿನ ಪ್ರಭಾತ್ ಚಿತ್ರಮಂದಿರದಲ್ಲಿ ವೀರೇಂದ್ರ ಹೆಗ್ಗಡೆ ಕುಟುಂಬಸ್ಥರ ಜೊತೆ ಸಿನಿಮಾ ವೀಕ್ಷಿಸಲಿದ್ದಾರೆ. ಅಂದ ಹಾಗೆ ಈ ಹಿಂದೆ ಸಿನಿಮಾ ಆರಂಭಕ್ಕೂ ಮುನ್ನ ನಟ […]readmore
ಮೋಹಕ ತಾರೆ ರಮ್ಯಾ ಮತ್ತೆ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಸುದ್ದಿ ಕೇಳಿ ಅಭಿಮಾನಿಗಳು ಫುಲ್ ಥ್ರಿಲ್ ಆಗಿದ್ರು. ರಮ್ಯಾ ನಟನೆಯನ್ನು ಕಣ್ಮುಂಬಿಕೊಳ್ಳೋಕೆ ಕಾದು ಕೂತಿದ್ರು, ಆದರೆ ಇದೀಗ ರಮ್ಯಾ ಅಭಿಮಾನಿಗಳಿಗೆ ನಿರಾಸೆಯಾಗುವ ಸುದ್ದಿಯೊಂದನ್ನು ಸ್ವತಃ ರಮ್ಯಾ ನೀಡಿದ್ದಾರೆ. ಸಾಕಷ್ಟು ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ರಮ್ಯಾ ಇತ್ತೀಚೆಗಷ್ಟೇ ಆ್ಯಪಲ್ ಬಾಕ್ಸ್ ಸಂಸ್ಥೆ ಹುಟ್ಟುಹಾಕಿ ಆ ಮೂಲಕ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದರು. ಅಲ್ಲದೆ ಆ್ಯಪಲ್ ಬಾಕ್ಸ್ ಸಂಸ್ಥೆಯಿಂದ ನಿರ್ಮಾಣ ಆಗುತ್ತಿರುವ ಮೊದಲ ಸಿನಿಮಾ ಸ್ವಾತಿ ಮುತ್ತಿನ ಮಳೆ […]readmore
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಭರ್ಜರಿ ಸದ್ದು ಮಾಡುತ್ತಿದೆ. ದೇಶ, ವಿದೇಶದಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಕಾಂತಾರಕ್ಕೆ ಪರಭಾಷೆಯಲ್ಲೂ ಅಭಿಮಾನಿಗಳು ಮನ ಸೋತಿದ್ದಾರೆ. ಇದೀಗ ಹೊರದೇಶದಲ್ಲೂ ಕನ್ನಡಿಗರು ನೆಲೆಸಿದ್ದು, ಅವರಿಗಾಗಿ ವಿಶೇಷ ʻಕಾಂತಾರʼ ಚಿತ್ರದ ಪ್ರದರ್ಶನ ಆಯೋಜಿಸಲು ತಯಾರಿ ನಡೆಸುತ್ತಿದ್ದಾರೆ. ಕಾಂತಾರ ಸಿನಿಮಾವನ್ನು ನೋಡಿ ಪರಭಾಷೆಯ ಮಂದಿ ಕ್ಲೀನ್ ಬೋಲ್ಡ್ ಆಗಿದ್ದಾರೆ. ಕನ್ನಡದ ಜೊತೆಗೆ ಇತರ ಭಾಷೆಯ ಸ್ಟಾರ್ ಕಲಾವಿದರು ಕಾಂತಾರಕ್ಕೆ ಜೈ ಅಂದಿದ್ದಾರೆ, ಇದೀಗ ಹೊರದೇಶದಲ್ಲಿ ನೆಲೆಸಿರುವ ಕನ್ನಡಿಗರು ಸಿನಿಮಾ […]readmore
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಉಪೇಂದ್ರ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ 45ನಿರ್ ಸಿನಿಮಾ ಶಿವಣ್ಣನ ಬರ್ತಡೇ ಹಿನ್ನೆಲೆಯಲ್ಲಿ ಅನೌನ್ಸ್ ಆಗಿದೆ. ಇದೇ ಮೊದಲ ಭಾರಿಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದೀಗ ಚಿತ್ರತಂಡದ ಕಡೆಯಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ಗಾಳಿಪಟ 2 ಸಿನಿಮಾದ ಯಶಸ್ಸಿನ ಬಳಿಕ ನಿರ್ಮಾಪಕ ರಮೇಶ್ ರೆಡ್ಡಿ ಬಿಗ್ ಬಜೆಟ್ ನ ಪ್ಯಾನ್ ಇಂಡಿಯಾ 45 ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಈಗಾಗ್ಲೆ ಸಿನಿಮಾ ತಂಡದಲ್ಲಿ ಶಿವರಾಜ್ […]readmore
ಪುನೀತ್ ರಾಜ್ ಕುಮಾರ್ ನಟನೆಯ ಕಾಂತಾರ ಸಿನಿಮಾವನ್ನು ಈಗಾಗ್ಲೆ ಸಾಕಷ್ಟು ಮಂದಿ ವೀಕ್ಷಿಸಿದ್ದು ಚಿತ್ರಕ್ಕೆ ಜೈ ಅಂದಿದ್ದಾರೆ. ಅಲ್ಲದೆ ಇತ್ತೀಚೆಗೆ ನಟಿ ಕಂಗಾನ ರಣಾವತ್ ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದೇನೆ ಎಂದಿದ್ದರು. ಇದೀಗ ಕಂಗಾನ ಕಾಂತಾರ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ನಾನು ಕಾಂತಾರ ಸಿನಿಮಾವನ್ನು ನೋಡಿದೆ. ಥಿಯೇಟರ್ ನಿಂದ ಆಚೆ ಬಂದ ಮೇಲೂ ನಾನೂ ಇನ್ನೂ ನಡುಗುತ್ತಲೇ ಇದ್ದೇನೆ. ಚಿತ್ರಕಥೆ, ಅದನ್ನು ತೋರಿಸಿದ ರೀತಿ, ರಿಷಬ್ ನಟನೆಯನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ. ಅದ್ಭುತವಾದ ಸಿನಿಮಾವನ್ನು […]readmore
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ನಡೆಯಲಿರುವ ಅದ್ದೂರಿ ಕಾರ್ಯಕ್ರಮಕ್ಕೆ ಈಗಾಗ್ಲೆ ಭರ್ಜರಿ ತಯಾರಿ ನಡೆಯುತ್ತಿದೆ, ಪ್ರಿರಿಲೀಸ್ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯ ಅನೇಕ ಕಲಾವಿಧರು ಭಾಗಿಯಾಗಲಿದ್ದಾರೆ. ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಸಿನಿಮಾ ಸ್ಯಾಂಡಲ್ ವುಡ್ ನಟ, ನಟಿಯರು , ಕಲಾವಿದರು, ತಂತ್ರಜ್ಞರು ಸೇರಿದಂತೆ ಸಾಕಷ್ಟು ಮಂದಿ ಭಾಗವಹಿಸಲಿದ್ದಾರೆ. ಜೊತೆಗೆ ಪರಭಾಷೆಯ ಮಂದಿಯೂ […]readmore
