ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರು ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದಲ್ಲಿ ತೆರೆಕಂಡು ಪರಭಾಷೆಯಲ್ಲೂ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾದ ಬಳಿಕ ಸಾಕಷ್ಟು ಬದಲಾವಣೆಗಳಾಗಿವೆ. ಈ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಸಮಯದಲ್ಲಿ ಶುಭಸುದ್ದಿ ನೀಡಿದೆ. ಮಂಗಳೂರು: ಕರಾವಳಿ ಭಾಗದ ದೈವ, ಭೂತಾರಾಧನೆ ಬಗ್ಗೆ ಕಥೆ ಹೊಂದಿರುವ ಕಾಂತಾರ ಚಿತ್ರ ಎಲ್ಲೆಡೆ ಸದ್ದು ಮಾಡುತ್ತಿರುವ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ […]readmore
ಸಿನಿಮಾಗಳ ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವುದಾಗಿ ಈ ಹಿಂದೆ ಬಸವರಾಜ್ ಬೊಮ್ಮಾಯಿ ಹೇಳಿದ್ದರು. ಇದೀಗ ನವೆಂಬರ್ 1ರಂದು ಪ್ರಶಸ್ತಿ ಪ್ರಧಾನ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅಗಲಿ ಅಕ್ಟೋಬರ್ ಅಂತ್ಯಕ್ಕೆ 1 ವರ್ಷವಾಗಲಿದೆ. ಪುನೀತ್ ರಾಜ್ ಕುಮಾರ್ ರ ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಸಾಕಷ್ಟು ಮಂದಿ ಬೇಡಿಕೆ ಇಟ್ಟಿದ್ದರು. ಬಳಿಕ ಸಿಎಂ ಬೊಮ್ಮಾಯಿ […]readmore
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ನೋಡಿ ಭೂತಾರಾಧನೆಯ ಕುರಿತು ನಟ ಚೇತನ್ ಹೇಳಿರುವ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಇದೀಗ ಚೇತನ್ ವಿರುದ್ಧ ಪಂಜುರ್ಲಿ ದೈವಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾತನಾಡಿದ ಹಿರಿಯ ದೈವರಾಧಕ ಕುಮಾರ ಪಂಪದ, ಸಂಸ್ಕೃತಿಯ ಅವಹೇಳನ ಆದಾಗೆಲ್ಲ ನಾವು ಸೇವೆ ಮಾಡುವ ದೈವದ ಮುಂದೆ ಪ್ರಾರ್ಥನೆ ಮಾಡುತ್ತೇವೆ. ಇದೀಗ ನಟ ಚೇತನ್ ನೀಡಿರುವ ಹೇಳಿಕೆಯ ಕುರಿತು ನಮ್ಮ ಮೂಲ ಆರಾಧನೆಯ ಪಂಜುರ್ಲಿ ದೈವದ ಮುಂದೆ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದರು. […]readmore
ನಟ ಓಂಪುರಿ ಬಾಲಿವುಡ್ ಜೊತೆ ಇಂಗ್ಲಿಷ್ ಸಿನಿಮಾ ರಂಗದಲ್ಲೂ ಖ್ಯಾತಿ ಘಳಿಸಿದ್ದಾರೆ. ತಮ್ಮ ಅದ್ಬುತ ನಟನೆಯ ಮೂಲಕ ಖ್ಯಾತಿ ಘಳಿಸಿರುವ ಓಂಪುರಿ ಫರ್ಸನಲ್ ಲೈಫ್ ಕೂಡ ಅಷ್ಟೇ ಸದ್ದು ಮಾಡಿತ್ತು. ಇದೀಗ ಓಂಪುರಿ ಸೆಕ್ಸ್ ಲೈಫ್ ಕುರಿತಾಗಿ ಓಂಪುರಿ ಪತ್ನಿ ಬರೆದುಕೊಂಡಿದ್ದಾರೆ. ಈ ಸುದ್ದಿ ವಿವಾದ ಹುಟ್ಟಿಹಾಕಿದೆ. ಬಾಲಿವುಡ್ ಜೊತೆಗೆ ಹಾಲಿವುಡ್ ಸಿನಿಮಾ ರಂಗದಲ್ಲೂ ಸದ್ದು ಮಾಡಿದ್ದರು. ಮರಾಠಿ ಸಿನಿಮಾದ ಮೂಲಕ ಸಿನಿ ಜರ್ನಿ ಆರಂಭಿಸಿದ ಓಂಪುರಿ ಕನ್ನಡ ಸಿನಿಮಾದಲ್ಲೂ ನಟಿಸಿದ್ದರು. ಸಿನಿ ಬದುಕಿನ ಯಶಸ್ಸಿನ ಜೊತೆಜೊತೆಗೇ […]readmore
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶ ವಿದೇಶದಲ್ಲಿ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾದ ಕುರಿತಾಗಿ ನಟ ಚೇತನ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ತೊಡಗಿಕೊಂಡಿರುವ ನಟ ಉಪೇಂದ್ರ ಕಾಂತಾರ ಸಿನಿಮಾದ ಕುರಿತು ನಟ ಚೇತನ್ ನೀಡಿರುವ ಹೇಳಿಕೆಯ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಚೇತನ್ […]readmore
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಕನಸಿನ ಹಾಗೂ ಕೊನೆಯ ಸಿನಿಮಾ ‘ಗಂಧದ ಗುಡಿ’ ಅಕ್ಟೋಬರ್ 28 ರಂದು ಥಿಯೇಟರ್ ನಲ್ಲಿ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದ್ದೆ ಕಾರ್ಯಕ್ರಮ ಆರಂಭವಾಗಲು ಕೆಲ ಗಂಟೆಗಳು ಮಾತ್ರವೇ ಭಾಕಿ ಇದೆ. ‘ಗಂಧದ ಗುಡಿ’ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ‘ಪುನೀತ್ ಪರ್ವ’ಎಂದು ಹೆಸರಿಡಲಾಗಿದ್ದು ನಾಳೆ ಅಂದರೆ ಅ.21ರಂದು ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಸಂಜೆ […]readmore
2016ರಲ್ಲಿ ತೆರೆಕಂಡ ಕ್ರೇಜಿಬಾಯ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಆಶಿಕಾ ರಂಗನಾಥ್ ಸದ್ಯ ಸ್ಟಾರ್ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಒಂದರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಆಶಿಕಾ ಇದೀಗ ಟಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಶಿವರಾಜ್ ಕುಮಾರ್, ಗಣೇಶ್, ಶ್ರೀಮುರುಳಿ, ಶರಣ್, ಅಜಯ್ ರಾವ್ ಸೇರಿದಂತೆ ಸಾಕಷ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿರುವ ಆಶಿಕಾ ಈಗಾಗ್ಲೆ ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ತಮಿಳು ನಟ ಸಿದ್ದಾರ್ಥ್ ನಟನೆಯ ಮುಂದಿನ ಸಿನಿಮಾಗೆ ನಾಯಕಿಯಾಗುವ ಮೂಲಕ ಕಾಲಿವುಡ್ […]readmore
ದೈವಾರಾಧನೆ ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ಕಾಂತಾರ ಸಿನಿಮಾದ ಬಗ್ಗೆ ವಿವಾದ ಹುಟ್ಟು ಹಾಕಿದ ನಟ ಚೇತನ್ ವಿರುದ್ದ ಸಾಕಷ್ಟು ಮಂದಿ ಗರಂ ಆಗಿದ್ದಾರೆ. ಇದೀಗ ಕಾಂತಾರದ ‘ಗುರುವ’ ಪಾತ್ರಧಾರಿ ಸ್ವರಾಜ್ ಶೆಟ್ಟಿ, ನಟ ಚೇತನ್ ಗೆ ಸವಾಲು ಹಾಕಿದ್ದಾರೆ. ತಾಕತ್ತಿದ್ರೆ ಮಂಗಳೂರಿಗೆ ಬಂದು ದೈವಾರಾಧನೆ ಬಗ್ಗೆ ಪ್ರಶ್ನೆ ಮಾಡಲಿ ಎಂದಿದ್ದಾರೆ. ಹಿಂದೂ ಸಂಸ್ಕೃತಿ ಅಲ್ಲ ಅಂತ ಹೇಳಲು ಅದು ಯಾವಾಗ ಬಂದಿರೋದು ಅಂತ ಯಾರಿಗಾದ್ರೂ ಗೊತ್ತಿದ್ಯಾ. ದೈವಾರಾಧನೆಯನ್ನ ತುಳುನಾಡಿಗರು ಮಾಡ್ತಾ ಇದಾರೆ. ಆದರೆ ಚೇತನ್ ರ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಇದೇ ಅಕ್ಟೋಬರ್ 29ಕ್ಕೆ ಪುನೀತ್ ಮೊದಲ ವರ್ಷದ ಪುಣ್ಯ ತಿಥಿ. ಈ ಹಿನ್ನೆಲೆಯಲ್ಲಿ ಅಪ್ಪು ಅಭಿಮಾನಿಗಳು ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಂಡಿದ್ದಾರೆ. ಸದ್ಯ ಶಿವಮೊಗ್ಗ ನಗರದಲ್ಲಿ ಅಭಿಮಾನಿಗಳಿಂದ ನಟ ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಸುಮಾರು ಮೂರು ಸಾವಿರ ಜನರಿಗೆ ಬಾಡೂಟ ಬಡಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸಿದ್ದಾರೆ. ವಿದ್ಯಾನಗರದ ಯಾಲಕಪ್ಪನಕೇರಿಯ ಶ್ರೀ ವೀರಕೇಸರಿ ಯುವಕರ ಸಂಘದ ವತಿಯಿಂದ ನಟ […]readmore
ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸದ್ದು ಮಾಡುತ್ತಲೆ ಇದೆ. ಚಿತ್ರ ಬಿಡುಗಡೆ ಆಗಿ ನಾಲ್ಕು ವಾರಗಳಾಗುತ್ತ ಬಂದಿದ್ದರು ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಇದೀಗ ಈ ಸಿನಿಮಾದ ಕುರಿತಾದ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದ ಜೊತೆಗೆ ಪರಭಾಷೆಯ ಕಲಾವಿದರು ಕಾಂತಾರ ಸಿನಿಮಾಗೆ ಮನ ಸೋತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗ್ಲೆ ಪರಭಾಷೆಗೆ ಡಬ್ ಆಗಿ ಬಿಡುಗಡೆ ಆಗಿರುವ ಕಾಂತಾರ ಅಲ್ಲೂ […]readmore
