ಆಕಾಶ ದೀಪ ಧಾರವಾಹಿ ಮೂಲಕ ಖ್ಯಾತಿ ಘಳಿಸಿದ ಕಿರುತೆರೆ ನಟಿ ದಿವ್ಯಾ ಶ್ರೀಧರ್ ಅವರ ಪತಿ ಅಮ್ಜಾದ್ ಖಾನ್ ರನ್ನು ತಮಿಳು ನಾಡು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅಮ್ಜಾದ್ ಖಾನ್ ತನಗೆ ಸುಳ್ಳು ಹೇಳಿ ಮೋಸ ಮಾಡಿ ಮದುವೆ ಆಗಿದ್ದಾನೆ. ಅಲ್ಲದೆ ತಾನು ಗರ್ಭೀಣಿ ಎಂಬುದನ್ನು ಲೆಕ್ಕಿಸದೆ ತನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ದಿವ್ಯಾ ಶ್ರೀಧರ್ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಇದೀಗ ಅಮ್ಜಾದ್ ಖಾನ್ ರನ್ನು ಬಂಧಿಸಲಾಗಿದೆ. ಸ್ಯಾಂಡಲ್ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಸದ್ಯ ಗಂಧದ ಗುಡಿ ಪ್ರೀರಿಲೀಸ್ ಕಾರ್ಯಕ್ರಮಕ್ಕೆ ದೊಡ್ಮನೆ ಕುಟುಂಬ ತಯಾರಿ ನಡೆಸುತ್ತಿದ್ದು ಸ್ಯಾಂಡಲ್ ವುಡ್ ಜೊತೆಗೆ ದಕ್ಷಿಣದ ಸ್ಟಾರ್ ಕಲಾವಿದರು ಭಾಗಿಯಾಗಲಿದ್ದಾರೆ. ಇದೇ ಅಕ್ಟೋಬರ್ 28ರಂದು ಗಂಧದ ಗುಡಿ ಸಿನಿಮಾ ತೆರೆಗೆ ಬರ್ತಿದೆ. ಈಗಾಗ್ಲೆ ಟ್ರೈಲರ್ ಬಿಡುಗಡೆ ಆಗಿದ್ದು ಟ್ರೈಲರ್ ಬಿಡುಗಡೆ ಆದ ಮೊದಲ ದಿನವೇ ಒಂದು ಕೋಟಿಗೆ […]readmore
ಕಿರಿಕ್ ಬ್ಯೂಟಿ ಚೆಲುವೆ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಹುಭಾಷಾ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಇತ್ತೀಚೆಗಷ್ಟೇ ಮಾಲ್ಡೀವ್ಸ್ ಗೆ ಭೇಟಿ ನೀಡಿ ಬಂದಿದ್ದಾರೆ. ಇದೀಗ ನಟಿ ರಶ್ಮಿಕಾ ಅಬುದಾಬಿಯ ಸುಂದರ ತಾಣಗಳಲ್ಲಿ ಹಾಟ್ ಫೋಟ್ ಶೂಟ್ ಮಾಡಿಸಿಕೊಂಡಿದ್ದಾರೆ. ನಟಿ ರಶ್ಮಿಕಾ ದಿನ ಕಳೆದಂತೆ ಮತ್ತಷ್ಟು ಹಾಟ್ ಹಾಟ್ ಆಗಿ ಕಾಣಿಸಿಕೊಳ್ತಿದ್ದಾರೆ. ಜಿಮ್ ನಲ್ಲಿ ನಿತ್ಯ ಬೆವರಿಳಿಸುವ ರಶ್ಮಿಕಾ ತಮ್ಮ ದೇಹದ ಬಗ್ಗೆ ಹೆಚ್ಚಾಗಿಯೇ ಕಾಳಜಿ ವಹಿಸುತ್ತಿದ್ದಾರೆ. ಇದೀಗ ರಶ್ಮಿಕಾ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಹತ್ತಿರವಾಗುತ್ತ ಬಂದಿದೆ. ಆದರೆ ಇಂದಿಗೂ ಅಭಿಮಾನಿಗಳು ನಿತ್ಯ ಅಪ್ಪು ಅವರನ್ನು ನೆನಪು ಮಾಡಿಕೊಳ್ಳುತ್ತಿರುತ್ತಾರೆ. ಸಾಮಾಜಿಕ ಕೆಲಸಗಳ ಮೂಲಕ ಪುನೀತ್ ಹೆಸರನ್ನು ಹಚ್ಚ ಹಸಿರಾಗಿಡಲು ಪ್ರಯತ್ನಿಸುತ್ತಿದ್ದಾರೆ. ಈಗಾಗ್ಲೆ ಪುನೀತ್ ರಾಜ್ ಕುಮಾರ್ ಹೆಸರನ್ನು ಅನೇಕ ರಸ್ತೆ, ಪಾರ್ಕ್ ಸೇರಿದಂತೆ ಸಾಕಷ್ಟು ಕಡೆಗಳಿಗೆ ಇಡಲಾಗಿದೆ. ಇದೀಗ ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ನಿರ್ಮಾಣ ಹಂತದಲ್ಲಿರುವ ಸ್ಟೀಲ್ ಬ್ರಿಡ್ಜ್ ಫ್ಲೈಓವರ್ ಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಬೇಕು ಎಂಬ […]readmore
ಸ್ಯಾಂಡಲ್ ವುಡ್ ನ ಹಿರಿಯ ನಟ ಲೋಹಿತಾಶ್ವ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಹಿತಾಶ್ವ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಲೋಹಿತಾಶ್ವ ನಟ ಶರತ್ ಲೋಹಿತಾಶ್ವ ಅವರ ತಂದೆ. ಸುಸ್ತು, ವಾಂತಿ-ಭೇದಿ, ಚಳಿ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಕ್ಟೋಬರ್ 4ರಂದು ರಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಸಂದರ್ಭದಲ್ಲಿ ಅವರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲೋಹಿತಾಶ್ವ ಅವರಿಗೆ ೮೦ ವರ್ಷ ವಯಸ್ಸಾಗಿತ್ತು. ಆಸ್ಪತ್ರೆಗೆ ದಾಖಲಾದ […]readmore
ಕೆಜಿಎಫ್ ಸಿನಿಮಾದ ಮೂಲಕ ದೇಶ, ವಿದೇಶದಲ್ಲೂ ಸದ್ದು ಮಾಡಿದ್ದ ಹೊಂಬಾಳೆ ಫಿಲ್ಮ್ಸ್ ಮಾಲಿಕ ವಿಜಯ್ ಕಿರಗಂದೂರು ಇದೀಗ ಕಾಂತಾರದ ಮೂಲಕ ಕಮಾಲ್ ಮಾಡುತ್ತಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ಕಾಂತಾರ ತುಳು ನಾಡಿನ ಭೂತ ಕೋಲದ ಕುರಿತಾದ ಸಿನಿಮಾವಾಗಿದೆ. ಸಿನಿಮಾದ ಸಕ್ಸಸ್ ಖುಷಿಯಲ್ಲಿರುವ ನಿರ್ಮಾಪಕ ವಿಜಯ್ ಕಿರಗಂದೂರು ಇದೀಗ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ. ಅನುರಾಗ್ ಠಾಕೂರ್ ಭೇಟಿಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಜಯ್ ಕಿರಗಂದೂರು ಅದೊಂದು […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಇದಕ್ಕೂ ಮುನ್ನ ದೊಡ್ಮನೆ ಕುಟುಂಬ ಅದ್ದೂರಿಯಾಗಿ ಪ್ರೀರಿಲೀಸ್ ರುಕಾರ್ಯಕ್ರಮ ಹಮ್ಮಿಕೊಂಡಿದೆ. ಕರುನಾಡಿನ ನಾಡು, ನುಡು ವಿಚಾರದ ಕುರಿತು ರೆಡಿಯಾಗಿರುವ ಗಂಧದ ಗುಡಿ ಚಿತ್ರವನ್ನು ಟ್ಯಾಕ್ಸ್ ಫ್ರೀ ಮಾಡುವಂತೆ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಇದೇ ಅಕ್ಟೋಬ್ 28ರಂದು ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಾಕ್ಷ್ಯ ಚಿತ್ರ ಬಿಡುಗಡೆ ಆಗುತ್ತಿದೆ. ಈಗಾಗ್ಲೆ ಟ್ರೈಲರ್ ನೋಡಿ […]readmore
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯಲ್ಲೂ ಸಾಕಷ್ಟು ಹೆಸರಿದೆ. ಸಿನಿ ರಂಗದಲ್ಲಿ ದೊಡ್ಡ ಮಟ್ಟದ ಖ್ಯಾತಿ ಘಳಿಸಿರುವ ಶಿವಣ್ಣ ಡೌನ್ ಟು ಅರ್ಥ್ ಅನ್ನೋದು ಎಲ್ರಿಗೂ ಗೊತ್ತಿರೋ ವಿಚಾರ. ಜೊತೆಗೆ ಶಿವರಾಜ್ ಕುಮಾರ್ ಕೊಟ್ಟ ಮಾತಿಗೆ ಎಂದು ತಪ್ಪಲ್ಲಾ ಅನ್ನೊದು ಮತ್ತೊಮ್ಮೆ ಪ್ರೂವ್ ಆಗಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೆಂಚುರಿ ಸ್ಟಾರ್ ಸದ್ಯ ತಮಿಳು ಚಿತ್ರರಂಗದಲ್ಲೂ ಸದ್ದು ಮಾಡ್ತಿದ್ದಾರೆ. ಇದರ ಜೊತೆಗೆ ರಿಯಾಲಿಟಿ ಶೋ ಜಡ್ಜ್ ಕೂಡ ಆಗಿದ್ದಾರೆ. […]readmore
ಡಿಯರ್ ಸತ್ಯ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದ ನಟ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಆರ್ಯನ್ ಸಂತೋಷ್ ಇದೀಗ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಆರಂಭದಲ್ಲಿಯೇ ಆಕ್ಷನ್, ಥ್ರಿಲ್ಲರ್ ಚಿತ್ರಕ್ಕೆ ಬಣ್ಣ ಹಚ್ಚಿರುವ ಆರ್ಯನ್ ಸಂತೋಷ್ ಮಾಲಿವುಡ್ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ನೂರು ಜನ್ಮಕ್ಕೂ ಸಿನಿಮಾದ ಮೂಲಕ ಆರ್ಯನ್ ಸಂತೋಷ್ ಮಾಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಅರುಣ್ ಗೋಪಿ ನಿರ್ದೇಶನದ ದಿಲೀಪ್ ನಿರ್ಮಾಣದ ಚಿತ್ರದಲ್ಲಿ ಸಂತೋಷ್ ಆರ್ಯನ್ ಬಣ್ಣ ಹಚ್ಚಿದ್ದು ಚಿತ್ರದಲ್ಲಿ […]readmore
ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಹೆಡ್ ಬುಷ್ ಚಿತ್ರದಲ್ಲಿ ಧನಂಜಯ್ ನಟನೆಯ ಜೊತೆಗೆ ನಿರ್ಮಾಣದ ಜವಬ್ದಾರಿಯನ್ನು ಹೊತ್ತಿದ್ದಾರೆ. ಹೀಗಾಗಿ ಚಿತ್ರವನ್ನು ಆದಷ್ಟು ಜನರಿಗೆ ರೀಚ್ ಮಾಡಿಸುವ ಜವಬ್ದಾರಿ ಧನಂಜಯ್ ಮೇಲಿದೆ. ಹೆಡ್ ಬುಷ್ ಬೆಂಗಳೂರು ಡಾನ್ ಜಯರಾಜ್ ಕುರಿತಾದ ಸಿನಿಮಾವಾಗಿದ್ದು ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಡಾಲಿ ರೆಟ್ರೋ ಲುಕ್ ನಲ್ಲಿ ಪ್ರಚಾರ ಕಾರ್ಯದಲ್ಲಿ […]readmore
