ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಸಾಕ್ಷ್ಯ ಚಿತ್ರ ತೆರೆಗೆ ಬರಲು ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅದಕ್ಕೂ ಮುನ್ನ ರಾಜ್ ಕುಟುಂಬ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿದ್ದು ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಇದೀಗ ಪುನೀತ್ ಪರ್ವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸರವಾಜ ಬೊಮ್ಮಾಯಿ ಅವರನ್ನು ಡಾ.ರಾಜ್ ಕುಟುಂಬ ಆಹ್ವಾನ ನೀಡಿದ್ದಾರೆ. ಪುನೀತ್ ರಾಜ್ ಕುಮಾರ್ ರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೈಲರ್ ಈಗಾಗ್ಲೆ ಅಭಿಮಾನಿಗಳ ಮನ […]Read More
