ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿದೆ. ಇದೇ ಅಕ್ಟೋಬರ್ 28ರಂದು ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದ್ದು ಈ ಹಿನ್ನೆಲೆಯಲ್ಲಿ ಇದೀಗ ಟ್ರೈಲರ್ ರಿಲೀಸ್ ಆಗಿದೆ. ಗಂಧದ ಗುಡಿ ಟ್ರೈಲರ್ ನೋಡಿ ಪ್ರತಿಯೊಬ್ಬರು ಅಪ್ಪು ನೆನೆದು ಕಣ್ಣೀರು ಹಾಕಿದ್ದಾರೆ. ಸದ್ಯ ಪ್ರಧಾನಿ ನರೇಂದ್ರ ಮೋದಿ ಟ್ರೈಲರ್ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿ ಸೋಷಿಯಲ್ […]readmore
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಸೆ. 30ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಜನ ಸಾಮಾನ್ಯರ ಜೊತೆಗೆ ಪ್ಯಾನ್ ಇಂಡಿಯಾ ನಟ ಪ್ರಭಾಸ್, ರಕ್ಷಿತ್ ಶೆಟ್ಟಿ, ರಮ್ಯಾ ಮುಂತಾದ ಸೆಲೆಬ್ರಿಟಿಗಳು ಸಹ ಚಿತ್ರವನ್ನು ನೊಡಿ ಕೊಂಡಾಡಿದ್ದಾರೆ. ಈಗ ನಟ ಸುದೀಪ್ ಚಿತ್ರವನ್ನು ನೋಡಿರುವುದಷ್ಟೇ ಅಲ್ಲ, ಅದನ್ನು ಇಷ್ಟಪಟ್ಟು ಸೋಷಿಯಲ್ ಮೀಡಿಯಾದಲ್ಲಿ ಒಂದು ಪತ್ರವನ್ನೇ ಬರೆದಿದ್ದಾರೆ. ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ. ಬಹಳ ಅಪರೂಪಕ್ಕೆ ಕೆಲವು ಚಿತ್ರಗಳನ್ನು ನೋಡಿ ನಮ್ಮ ಬಾಯಿಂದ ಮಾತೇ […]readmore
ಕನ್ನಡದ ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಬ್ರೇಕ್ ಅಪ್ ಆಗಿರೋದು ಗೊತ್ತಿರೋ ವಿಚಾರ. ಸಾಕಷ್ಟು ದಿನಗಳಿಂದ ದೂರ ದೂರವಿದ್ದ ಜೋಡಿಗಳು ಇದೀಗ ಮತ್ತೆ ಒಂದಾಗಿದ್ದಾರಾ ಎಂಬ ಪ್ರಶ್ನೆ ಶುರುವಾಗಿದೆ. ಈಗಾಗ್ಲೆ ಇವರಿಬ್ಬರು ಮಾಲ್ಡೀವ್ಸ್ ಗೆ ಹಾರಿದ್ದು ಮಾಲ್ಡೀವ್ಸ್ ನಿಂದ ರಶ್ಮಿಕಾ ಫೋಟೋ ಶೇರ್ ಮಾಡಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ರಜೆಯ ಮಜ ಕಳೆಯಲು ಮಾಲ್ಡೀವ್ಸ್ಗೆ ತೆರಳಲಿದ್ದಾರೆ ಎನ್ನಲಾಗಿತ್ತು. ಅದೀಗ ನಿಜವಾಗಿದೆ. ರಶ್ಮಿಕಾ ಮಾಲ್ಡೀವ್ಸ್ನಿಂದ ಫೋಟೋ ಪೋಸ್ಟ್ ಮಾಡಿದ್ದು, ರಶ್ಮಿಕಾ ಜೊತೆ ವಿಜಯ್ ದೇವರಕೊಂಡ […]readmore
ಬಾಲಿವುಡ್ ನಟ ರಣಬೀರ್ ಕಪೂರ್ ಇದೀಗ ಸ್ಟಾರ್ ನಟನಾಗಿ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ರಣಬೀರ್ ಹಾಗೂ ಆಲಿಯಾ ಭಟ್ ನಟನೆಉ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದೆ. ಬ್ರಹ್ಮಾಸ್ತ್ರ ಸೂಪರ್ ಹಿಟ್ ಆಗುತ್ತಿದ್ದಂತೆ ರಣಬೀರ್ ಗೆ ಸಾಕಷ್ಟು ಆಫರ್ ಗಳು ಬರ್ತಿವೆ. ಆದರೆ ರಣಬೀರ್ ಆಫರ್ ನಿರಾಕರಿಸುತ್ತಿದ್ದಾರೆ. ರಣಬೀರ್ ಹಾಗೂ ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಾಯ್ ಕಾಟ್ ನಡುವೆಯೂ ಗೆಲುವಿನ ನಗೆ ಬೀರಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರು ಇಬ್ಬರ ಆನ್ […]readmore
ಆಕಾಶ ದೀಪ ಧಾರವಾಹಿ ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜದ್ ಖಾನ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಕರ್ನಾಟಕ ಮಹಿಳಾ ಆಯೋಗ ಬೆನ್ನಿಗೆ ನಿಂತ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದಿವ್ಯಾ ಡೈರೆಕ್ಟ್ ಆಗಿ ಪತಿ ಅಮ್ಜಾದ್ ಖಾನ್ ಮನೆಗೆ ಹೋಗಿರುವ ಪತಿಯ ವಿರುದ್ಧ ತಿರುಗಿ ಬಿದ್ದಿದ್ದಾರೆ. ನನಗೆ ಯಾಕೆ ಮೋಸ ಮಾಡಿದೆ? ಸುಳ್ಳು ಯಾಕೆ ಹೇಳಿದೆ? ಎಂದು ಅಮ್ಜದ್ ಖಾನ್ ವಿರುದ್ಧ ತಿರುಗಿ ಬಿದಿದ್ದಾರೆ. ಈ ವೇಳೆ ಮೋಸ ಮಾಡಿದ್ದು ನಾನಲ್ಲ ನೀನು? ನೀನೆ […]readmore
ಪವನ್ ಒಡೆಯರ್ ನಿರ್ದೇಶನದ, ಇಶಾನ್, ಆಶಿತಾ ರಂಗನಾಥ್ ನಟನೆಯ ಸಿ.ಆರ್.ಮನೋಹರ್ ನಿರ್ಮಾಣದ ಬ್ಯೂಟಿಫುಲ್ ಮ್ಯೂಸಿಕಲ್ ಲವ್ ಸ್ಟೋರಿ ರೇಮೋ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದೇ ನವೆಂಬರ್ 25ರಂದು ಸಿನಿಮಾ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ. 2018ರಲ್ಲಿ ರೇಮೋ ಸಿನಿಮಾದ ಶೂಟಿಂಗ್ ಆರಂಭವಾಗಿದ್ದು ಕೋವಿಡ್ ಕಾರಣದಿಂದ ಒಂದಷ್ಟು ದಿನ ವಿಳಂಬವಾಗಿತ್ತು. ಇದೀಗ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಬಿಡುಗಡೆಗೆ ಸಿದ್ದವಾಗಿ ನಿಂತಿದೆ. ಚಿತ್ರದಲ್ಲಿ ಇಶಾನ್ ರಾಕ್ ಸ್ಟಾರ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯದಲ್ಲೇ ಲಿರಿಕಲ್ ಸಾಂಗ್, ಒಂದು ವಿಡಿಯೋ […]readmore
ಗಾಯಕನಾಗಿ, ಗೀತರಚನೆಕಾರನಾಗಿ, ಸಂಗೀತ ನಿರ್ದೇಶಕನಾಗಿ ಜನಪ್ರಿಯತೆ ಪಡೆದಿರುವ ಚಂದನ್ ಶೆಟ್ಟಿ, ಈಗ ನಾಯಕನಾಗೂ ಚಿರಪರಿಚಿತ. ಪ್ರಸ್ತುತ ಚಂದನ್ ಶೆಟ್ಟಿ “ಸೂತ್ರಧಾರಿ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇದು ಅವರು ನಾಯಕನಾಗಿ ನಟಿಸುತ್ತಿರುವ ಎರಡನೇ ಚಿತ್ರ. “ಸೂತ್ರಧಾರಿ” ಚಿತ್ರದ ಚಿತ್ರೀಕರಣ ಅಕ್ಟೋಬರ್ 10 ರಿಂದ ಆರಂಭವಾಗಲಿದೆ. ಮೈ ಮೂವೀ ಬಜಾರ್ ನ ನವರಸನ್ ಈ ಚಿತ್ರ ನಿರ್ಮಿಸುತ್ತಿದ್ದು, ಕ್ರಿಯೇಟಿವ್ ಹೆಡ್ ಆಗೂ ಕಾರ್ಯ ನಿರ್ವಹಿಸಲಿದ್ದಾರೆ. ಕಿರಣ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ […]readmore
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಬಗ್ಗೆ ಎಲ್ಲೆಡೆ ಮೆಚ್ಚುಗೆ ಕೇಳಿ ಬರ್ತಿದೆ. ಕರಾವಳಿಯ ಪಂಬುರ್ಲಿ ಭೂತ ಕೋಲದ ಕುರಿತಾದ ಸಿನಿಮಾವನ್ನು ದೇಶ, ವಿದೇಶದಲ್ಲೂ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಇದೀಗ ಸಿನಿಮಾ ನೋಡಿದ ನಟ ನವೀನ್ ಕೃಷ್ಣ ರಿಷಬ್ ಶೆಟ್ಟಿ ನಟನೆಗೆ ಕ್ಲೀನ್ ಬೋಲ್ಡ್ ಆಗಿದ್ದಾರೆ. ಕಾಂತಾರ ಸಿನಿಮಾ ಬಿಡುಗಡೆ ಆಗಿ ಒಂದು ವಾರ ಕಳೆದಿದ್ದು ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದೆ. ಈಗಾಗ್ಲೆ ಕಾಂತಾರ ಸಿನಿಮಾದ ಡಬ್ಬಿಂಗ್ ಗೆ ಪರಭಾಷೆಯಿಂದ ಸಖತ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಜೊತೆಗೆ […]readmore
ಟಾಲಿವುಡ್ ಸ್ಟಾರ್ ಜೋಡಿಗಳಾದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಲವ್ ಬ್ರೇಕ್ ಅಪ್ ಆಗಿದೆ ಎಂಬ ಮಾತು ಕೇಳಿ ಬಂದಿದೆ. ಅದಕ್ಕೆ ಪುಷ್ಠಿ ನೀಡುವಂತೆ ಈ ಜೋಡಿಗಳು ಇತ್ತೀಚೆಗೆ ಎಲ್ಲೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಈ ಮಧ್ಯೆ ವಿಜಯ್ ಹಾಗೂ ರಶ್ಮಿಕಾ ನಡುವೆ ಮತ್ತೆ ಲವ್ ಶುರುವಾಗಿದೆಯಾ ಎಂಬ ಅನುಮಾನ ಮೂಡಿದೆ. ಹೋದಲ್ಲಿ ಬಂದಲ್ಲೆಲ್ಲಾ ಕೈ ಕೈ ಹಿಡಿದು ಸುತ್ತಾಡುತ್ತಿದ್ದ ರಶ್ಮಿಕಾ ಹಾಗೂ ವಿಜಯ್ ಇದೀಗ ಮತ್ತೆ ವಿದೇಶಕ್ಕೆ ಹಾರಿದ್ದಾರೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಿಣ್ಣ […]readmore
ಕಳೆದ ಕೆಲ ದಿನಗಳ ಹಿಂದಷ್ಟೇ ಸಹ ನಟನ ಜೊತೆ ಹಸೆಮಣೆ ಏರಿದ್ದ ಆಕಾಶ ದೀಪ ಧಾರವಾಹಿಯ ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜದ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮೂರು ತಿಂಗಳ ಗರ್ಭಿಣಿಯಾಗಿರುವ ದಿವ್ಯಾ ಶ್ರೀಧರ್ ಪತಿಯ ಹಲ್ಲೆಯಿಂದ ಮಗುವಿಗೆ ತೊಂದರೆಯಾಗಿದೆ. ನನ್ನ ಮಗುವನ್ನು ನಾನು ಉಳಿಸಿಕೊಳ್ಳಬೇಕಿದೆ ಎಂದು ವಿಡಿಯೋ ಮೂಲಕ ಹೇಳಿಕೊಂಡಿದ್ದರು. ಇದೀಗ ದಿವ್ಯಾ ಆರೋಪಕ್ಕೆ ಅಮ್ಜದ್ ಪ್ರತಿಕ್ರಿಯೆ ನೀಡಿದ್ದಾರೆ. ದಿವ್ಯಾ ಮಾಡಿರುವ ಆರೋಪಕ್ಕೆ ಅಮ್ಜಾದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಹಲ್ಲೆ ಮಾಡುವಂತಹ ಹುಡುಗ […]readmore
