ಕಳೆದ ಕೆಲ ದಿನಗಳ ಹಿಂದೆ ನಟಿ ರಮ್ಯಾ ಹಾಗೂ ನಟ ರಾಜ್ ಬಿ ಶೆಟ್ಟಿ ಒಟ್ಟಿಗೆ ಕಾಣಿಸಿಕೊಂಡು ಸದ್ದು ಮಾಡಿದ್ದರು. ಅದಾಗ್ಲೆ ಇವರಿಬ್ಬರು ಒಟ್ಟಿಗೆ ಸಿನಿಮಾ ಮಾಡ್ತಾರೆ ಎಂದು ಹೇಳಲಾಗಿತ್ತು. ಅದೀಗ ಈ ಸುದ್ದಿ ನಿಜವಾಗಿದ್ದು ವಿಜಯ ದಶಮಿಯಂದು ರಮ್ಯಾ ಅಧಿಕೃತ ಮಾಹಿತಿ ನೀಡಿದ್ದಾರೆ. Apple Box Studios ಹೆಸರಿನಲ್ಲಿ ನಟಿ ರಮ್ಯಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಮೂಲಕ ಒಳ್ಳೆಯ ಸಿನಿಮಾ ನೀಡುವುದಾಗಿ ಅವರು ನಾಡಿನ ಜನತೆಗೆ ಆಶ್ವಾಸನೆ ನೀಡಿದ್ದು ಇದೀಗ ವಿಜಯದಶಮಿ ಪ್ರಯುಕ್ತ ರಮ್ಯಾ […]readmore
ರಾಮಾ ರಾಮಾ ರೇ ಕನ್ನಡದ ಸೂಪರ್ ಹಿಟ್ ಸಿನಿಮಾಗಳಲ್ಲೊಂದು. ಥಿಯೇಟರ್ ನಲ್ಲಿ ಬರೋಬ್ಬರಿ 100 ದಿನ ಪೂರೈಸಿದ್ದ ಈ ಚಿತ್ರ ಸಿದ್ಧ ಪಕ್ಕಕ್ಕಿಟ್ಟು ತಯಾರಿಸಲಾಗಿತ್ತು. ಹೊಸ ತಾರಾಗಣ, ಹೊಸ ಕಥೆಯನ್ನು ಸತ್ಯಪ್ರಕಾಶ್ ಸಿನಿಮಾಪ್ರೇಮಿಗಳಿಗೆ ಉಣಬಡಿಸಿದ್ದರು. ಪೊಲೀಸರನ್ನು ಕೊಂದು ನೇಣು ಶಿಕ್ಷೆಗೆ ಒಳಗಾಗಿರುವ ಖೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಳ್ಳುವುದರಿಂದ ಆರಂಭವಾಗುವ ಸಿನಿಮಾ, ಅವನು ತಾನಾಗಿಯೇ ಜೈಲಿಗೆ ಬಂದು ಶರಣಾಗುವ ದೃಶ್ಯದೊಂದಿಗೆ ಮುಗಿಯುತ್ತದೆ. ಇದರ ಮಧ್ಯೆ ಬದುಕಲು ಅವನು ನಡೆಸುವ ಹೋರಾಟ, ಪ್ರೇಮಿಗಳ ಕಷ್ಟ, ಸೈನಿಕನ ಪತ್ನಿಯ ಪ್ರಸವ ವೇದನೆ […]readmore
ಸೀರಿಯಲ್ ಪ್ರಿಯರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೊಚ್ಚ ಹೊಸ ಧಾರಾವಾಹಿಯೊಂದು ಹೊಸ ಕಥೆಯೊಂದಿಗೆ ಮನೆ ಮಂದಿಗೆಲ್ಲ ಮನರಂಜನೆ ನೀಡಲು ರೆಡಿಯಾಗಿದೆ. ಜನಪ್ರಿಯ ವಾಹಿನಿ ಕಲರ್ಸ್ ಕನ್ನಡದಲ್ಲಿ ಭಾಗ್ಯಲಕ್ಷ್ಮೀ ಎಂಬ ಹೊಸ ಧಾರಾವಾಹಿ ಆರಂಭವಾಗುತ್ತಿದೆ. ಈಗಾಗಲೇ ಪ್ರೋಮೋ ಮೂಲಕ ಗಮನ ಸೆಳೆದ ಭಾಗ್ಯಲಕ್ಷ್ಮೀ ಧಾರಾವಾಹಿ ಅಕ್ಟೋಬರ್ 10ರಿಂದ ಪ್ರತಿದಿನ ಪ್ರಸಾರವಾಗಲಿದೆ. ಈಗಾಗಲೇ ಕಲರ್ಸ್ ಕನ್ನಡದಲ್ಲಿ ಒಲವಿನ ನಿಲ್ದಾಣ, ಕೆಂಡಸಂಪಿಗೆ, ಕನ್ನಡತಿ, ಗೀತಾ, ಗಿಣಿರಾಮ, ರಾಮಾಚಾರಿ, ಲಕ್ಷಣ, ನನ್ನರಸಿ ರಾಧೆಯಂತಹ ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ. ಇವುಗಳ ಜೊತೆಗೆ ಭಾಗ್ಯಲಕ್ಷ್ಮೀ ಧಾರಾವಾಹಿ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರು ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೂಳೆಬ್ಬಿಸುತ್ತಿದೆ. ಕರಾವಳಿಯ ಭೂತ ಕೋಲದ ಕುರಿತಾದ ಕಾಂತಾರ ಚಿತ್ರಕ್ಕೆ ದೇಶ, ವಿದೇಶದ ಪ್ರೇಕ್ಷಕರು ಮನ ಸೋತಿದ್ದಾರೆ. ಈ ಮಧ್ಯೆ ಕಾಂತಾರ ಸಿನಿಮಾದ ಡಬ್ಬಿಂಗ್ ಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಹಳ್ಳಿ ಸೊಗಡಿನಲ್ಲಿ ಮೂಡಿ ಬಂದಿರುವ ಕಾಂತಾರ ಸಿನಿಮಾ ಬಿಡುಗಡೆ ಆಗಿ ಒಂದು ವಾರ ಕಳೆದಿಲ್ಲ. ಅದಾಗ್ಲೆ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತೆ ಗಲ್ಲ ಪೆಟ್ಟಿಗೆ ಭರ್ತಿ ಮಾಡುತ್ತಿದೆ. ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ […]readmore
ದಕ್ಷಿಣ ಭಾರತದ ಖ್ಯಾತ ನಟಿಯಾಗಿ ಗುರುತಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಸಿನಿಮಾಗಳ ಜೊತೆಗೆ ವಿಜಯ್ ದೇವರಕೊಂಡ ಜೊತೆಗಿನ ಡೇಟಿಂಗ್ ಕುರಿತಾಗಿಯೂ ಸಖತ್ ಸುದ್ದಿಯಾಗಿದ್ದರು. ಹೋದಲ್ಲಿ ಬಂದಲ್ಲೆಲ್ಲಾ ಕೈ ಕೈ ಹಿಡಿದು ಸುತ್ತಾಡುತ್ತಿದ್ದ ಜೋಡಿಗಳು ಅಷ್ಟೇ ಬೇಗ ದೂರ ದೂರವಾಗಿದ್ದರು. ಈ ಹಿಂದೆ ವಿಜಯ್ ದೇವರಕೊಂಡ ಜೊತೆ ಲಿಪ್ ಲಾಕ್ ಮಾಡಿದ ಕಾರಣಕ್ಕೆ ಸಖತ್ ಟ್ರೋಲ್ ಗೆ ಗುರಿಯಾಗಿದ್ದ ರಶ್ಮಿಕಾ ಮಂದಣ್ಣ ಇದೀಗ ಘಟನೆಯ ಕುರಿತು ಮಾತನಾಡಿದ್ದಾರೆ. ರಕ್ಷಿತ್ ಶೆಟ್ಟಿ ಜೊತೆ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ನಟಿಸಿದ್ದ ರಶ್ಮಿಕಾ […]readmore
ಬಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಸದ್ದು ಮಾಡುತ್ತಿರುವ ನಟಿ ಸಾರಾ ಅಲಿ ಖಾನ್ ಹಾಗೂ ಜಾಹ್ನವಿ ಕಪೂರ್ ಉತ್ತಮ ಸ್ನೇಹಿತರು ಅನ್ನೋದು ಗೊತ್ತೆ ಇದೆ. ಆಗಾಗ ಇಬ್ಬರು ಪ್ರವಾಸಕ್ಕೆ ಹೋಗ್ತಾ ಇರ್ತಾರೆ. ಇದೀಗ ಜಾಹ್ನವಿ ಹಾಗೂ ಸಾರಾ ಪ್ರವಾಸಕ್ಕೆ ಹೋಗಿದ್ದ ವೇಳೆ ಸಾವಿನ ದವಡೆಯಿಂದ ಪರಾಗಿ ಬಂದಿರುವ ರೋಚಕ ಸ್ಟೋರಿಯನ್ನು ಇವರು ಹಂಚಿಕೊಂಡಿದ್ದಾರೆ. ನಟ ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ಸಾರಾ ಹಾಗೂ ಜಾಹ್ನವಿ ಪ್ರವಾಸದ ಅನುಭವವನ್ನು ಹಂಚಿಕೊಂಡಿದ್ದಾರೆ. ಕೇದರನಾಥಗೆ ಪ್ರವಾಸ ಹೋಗಿದ್ದ […]readmore
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ಮೂಲಕ ರಾತ್ರೋ ರಾತ್ರಿ ಖ್ಯಾತಿ ಘಳಿಸಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದ್ದು ಮಾಡ್ತಿದ್ದಾರೆ. ಇದೀಗ ವಿವೇಕ್ ಅಗ್ನಿಹೋತ್ರಿ ದುಬಾರಿ ಮನೆ ಖರೀದಿಸಿರುವ ಕಾರಣಕ್ಕೆ ಮತ್ತೆ ಸುದ್ದಿಯಾಗಿದ್ದಾರೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಪಲ್ಲವಿ ಜೋಷಿ ದಂಪತಿ ಮುಂಬೈನ ವೆರ್ಸೋವಾದಲ್ಲಿ ದುಬಾರಿ ಫ್ಲ್ಯಾಟ್ ಖರೀದಿ ಮಾಡಿದ್ದಾರೆ. ವಿವೇಕ್ ಅಗ್ನಿಹೋತ್ರಿ ಖರೀದಿಸಿರುವ ಫ್ಲ್ಯಾಟ್ ಗೆ 17.90 ಕೋಟಿ ಎಂದು ಹೇಳಲಾಗುತ್ತಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಸೂಪರ್ ಹಿಟ್ […]readmore
ಎಲ್ಲಿ ನೋಡಿದ್ರೂ ಕಾಂತಾರ ಸಿನಿಮಾದ್ದೇ ಸದ್ದು. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾಗೆ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದು ಸಿನಿ ರಸಿಕರು ಮುಗಿಬಿದ್ದು ಕಾಂತಾರ ಕಣ್ಮುಂಬಿಕೊಳ್ತಿದ್ದಾರೆ. ಕೆಜಿಎಫ್ ಸಿನಿಮಾದ ಬಳಿಕ ಅಷ್ಟೊಂದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಸಿನಿಮಾ ಕಾಂತಾರ. ಕರಾವಳಿಯ ದೈವ ಕೋಲದ ಕುರಿತಾದ ಸಿನಿಮಾವನ್ನು ಕನ್ನಡಿಗರ ಜೊತೆಗೆ ದೇಶ, ವಿದೇಶಿಗರು ಮರುಗಳಾಗಿದ್ದಾರೆ. ಎಲ್ಲೆಲ್ಲೂ ಕಾಂತಾರ ಸಿನಿಮಾದ ಹೌಸ್ ಫುಲ್ ಪ್ರದರ್ಶದ ಬೋರ್ಡ್ ಗಳೇ ರಾರಾಜಿಸುತ್ತಿದೆ. ರಿಷಬ್ ಶೆಟ್ಟಿ ಸಿನಿ ಕರಿಯರ್ ನಲ್ಲೇ ಅತಿ […]readmore
ಕನ್ನಡ ಬಿಗ್ ಬಾಸ್ ಸೀಸನ್ 9 ಆರಂಭವಾಗಿ ಆಗಲೇ ವಾರ ಕಳೆದಿದ್ದು ದಿನದಿಂದ ದಿನಕ್ಕೆ ದೊಡ್ಮನೆ ಆಟ ಹಲವು ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗಾಗ್ಲೆ ಮನೆಯಲ್ಲಿ ಪ್ರೀತಿ, ಜಗಳ, ಕೋಪ ಶುರುವಾಗಿದ್ದು ಸ್ಪರ್ಧಿಗಳು ವಾರದಿಂದ ವಾರಕ್ಕೆ ಮತ್ತಷ್ಟು ಹೈಲೈಟ್ ಆಗುತ್ತಿದ್ದಾರೆ. ಇದೀಗ ಕಾವ್ಯಶ್ರೀ ಬಿಗ್ ಬಾಸ್ ಮನೆಯಲ್ಲಿ ಕಣ್ಣೀರು ಹಾಕಿದ್ದು ವಿನೋದ್ ಗೊಬ್ಬರಗಾಲಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕಾವ್ಯಶ್ರೀ ಅವರನ್ನು ತಮಾಷೆ ಮಾಡಲು ಹೋಗಿ ಅವರ ಕಣ್ಣೀರಿಗೆ ಗೊಬ್ಬರಗಾಲ ಕಾರಣವಾಗಿದ್ದಾರೆ. ಮನೆಮಂದಿಯನ್ನು ರಂಜಿಸಲು ನಾಟಕ ಆಟುವಾಗ ಮುಸರೆ […]readmore
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ಸಾಕಷ್ಟು ಕುತೂಹಲ ಕೆರಳಿಸಿದೆ. ವಿ.ಹರಿಕೃಷ್ಣ ನಿರ್ದೇಶದಲ್ಲಿ ತೆರೆಗೆ ಬರ್ತಿರೋ ಕ್ರಾಂತಿ ಒಂದೊಳ್ಳೆ ಕಾನ್ಸೆಪ್ಟ್ ನಲ್ಲಿ ರೆಡಿಯಾಗುತ್ತಿದ್ದು ಚಿತ್ರ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ಚಿತ್ರತಂಡಕ್ಕೆ ಹೊಸ ನಾಯಕಿಯ ಎಂಟ್ರಿಯಾಗಿರೋದು ಕ್ರಾಂತಿ ಕುರಿತು ಮತ್ತಷ್ಟು ಕ್ಯೂರಿಯಾಸಿಟಿಗೆ ಕಾರಣವಾಗಿದೆ. ಕ್ರಾಂತಿ ಸಿನಿಮಾದಲ್ಲಿ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಹೇಳಲಾಗುತ್ತಿದೆ. ಶೈಲಾಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಾಣದಲ್ಲಿ ಅದ್ದೂರಿಯಾಗಿ ಕ್ರಾಂತಿ ಸಿನಿಮಾ ಮೂಡಿ ಬರುತ್ತಿದ್ದು ಈಗಾಗ್ಲೆ ಚಿತ್ರದ ಪೋಸ್ಟರ್, ಟೀಸರ್ […]readmore
