ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ: ನಟಿ ರಮ್ಯಾ ಹೇಳಿದ್ದೇನು ಗೊತ್ತಾ? ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಬ್ಯುಸಿಯಾಗಿದ್ದಾರೆ. ಬಿಸಿಲು, ಮಳೆ ಎನ್ನದೆ ಕಾಂಗ್ರೆಸ್ ಯುವರಾಜ ಯಾತ್ರೆಯಲ್ಲಿ ತೊಡಗಿಕೊಂಡಿದ್ದು ರಾಹುಲ್ ಭಾಷಣ ಕೇಳಲು ಸಾವಿರಾರು ಮಂದಿ ಹಾಜರಾಗುತ್ತಿದ್ದಾರೆ. ಸದ್ಯ ರಾಹುಲ್ ಗಾಂಧಿ ಮಳೆಯನ್ನು ಲೆಕ್ಕಿಸದೆ ಭಾಷಣ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಸ್ಯಾಂಡಲ್ ವುಡ್ ನಟಿ ರಮ್ಯಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಟ್ವೀಟರ್ ಖಾತೆಯಲ್ಲಿ ಫೋಟೋ ಶೇರ್ ಮಾಡಿರುವ […]readmore
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಳುನಾಡಿನ ಭೂತ ಕೋಲ ಹಾಗೂ ದೈವ ನರ್ತನದ ಕಾನ್ಪೆಪ್ಟ್ ನಲ್ಲಿ ತೆರೆಗೆ ಬಂದಿರುವ ಕಾಂತಾರ ಚಿತ್ರವನ್ನು ಕಾರವಳಿ ಭಾಗದ ಜೊತೆಗೆ ಇಡೀ ವಿಶ್ವದಲ್ಲೇ ಸಿನಿ ರಸಿಕರು ಮೆಚ್ಚಿಕೊಂಡಿದ್ದಾರೆ. ಚಿತ್ರದ ಫಸ್ಟ್ ಲುಕ್ ನಿಂದಲೇ ಸಾಕಷ್ಟು ಗಮನ ಸೆಳೆದ ಕಾಂತಾರ ಸಿನಿಮಾ ತೆರೆಗೆ ಬಂದ ಬಳಿಕ ಸಖತ್ ಸದ್ದು ಮಾಡುತ್ತಿದೆ. ಚಿತ್ರದ ಮೇಕಿಂಗ್, ಹಾಡುಗಳು, ನಟನೆ ಪ್ರತಿಯೊಂದನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಎಲ್ಲೆಲ್ಲೂ ಕಾಂತಾರ ಸಿನಿಮಾದ […]readmore
ಸಿನಿಮಾ ರಂಗದಲ್ಲಿ ಕಾಂಪಿಟೇಷನ್ ಅನ್ನೋದು ಇದ್ದೆ ಇರುತ್ತೆ. ನಟಿಯರಿಗೆ ಇನ್ನೋಬ್ಬ ನಟಿಯನ್ನು ನೋಡಿದಾಗ ಹೊಟ್ಟೆ ಉರಿ ಇರುತ್ತೆ. ಆದರೆ ಇದನ್ನು ಬಹಿರಂಗವಾಗಿ ಹೇಳಿಕೊಳ್ಳುವುದಿಲ್ಲ. ಆದರೆ ನಟಿ ಮೀನಾ ಐಶ್ವರ್ಯ ರೈ ಕಂಡರೆ ನನಗೆ ಹೊಟ್ಟೆ ಉರಿ ಇದು ಪಬ್ಲಿಕ್ ಆಗಿಯೇ ಹೇಳಿಕೊಂಡಿದ್ದಾರೆ. ಬಾಲ ನಟಿಯಾಗಿ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಮೀನಾ ಸ್ಟಾರ್ ನಟಿಯಾಗಿ ಖ್ಯಾತಿ ಘಳಿಸಿ ಇದೀಗ ಪೋಷಕ ನಟಿಯಾಗಿ ಹೆಸರು ಮಾಡುತ್ತಿದ್ದಾರೆ. ಇತ್ತೀಚೆಗೆ ಪತಿ ವಿದ್ಯಾ ಸಾಗರ್ ಅವರನ್ನು ಕಳೆದುಕೊಂಡ ನೋವಿನಲ್ಲಿರುವ ಮೀನಾ ಕೊಂಚ ಕೊಂಚವಾಗಿಯೇ […]readmore
ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಈಗಾಗ್ಲೆ ರಾಯನ್ ಸರ್ಜಾ ಆಗಮನದಿಂದ ಖುಷಿಯಲ್ಲಿರೋ ಕುಟುಂಬಕ್ಕೆ ಇದೀಗ ಪುಟ್ಟ ಲಕ್ಷ್ಮಿಯ ಎಂಟ್ರಿ ಮತ್ತಷ್ಟು ಖುಷಿ ನೀಡಿದೆ. ಧ್ರುವ ಸರ್ಜಾ ಆಸೆಯಂತೆ ಪ್ರೇರಣಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಸರ್ಜಾ ಕುಟುಂಬ ಸಖತ್ ಖುಷಿಯಾಗಿದೆ. ಧ್ರುವ ಸರ್ಜಾ ಹಾಗೂ ಪ್ರೇರಣ ದಂಪತಿಗಳಿಗೆ ಅಭಿಮಾನಿಗಳು, ಕುಟುಂಬಸ್ಥರು ಹಾಗೂ ಸಿನಿಮಾ ರಂಗದವರು ಶುಭ ಹಾರೈಸುತ್ತಿದ್ದಾರೆ. ಮಗಳ ಆಗಮನದ ಖುಷಿಯಲ್ಲಿರುವ ಧ್ರುವ ಸರ್ಜಾ ಮಾದ್ಯಮಗಳ ಮುಂದೆ ಖುಷಿ ಹಂಚಿಕೊಂಡಿದ್ದಾರೆ. ನನಗೆ ತುಂಬ ಖುಷಿ ಆಗಿದೆ. […]readmore
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಹ್ಯಾಟ್ರಿಕ್ ಹೀರೋ ಕಾಂಬಿನೇಷನ್ ನ ಸಿನಿಮಾ ನೋಡ್ಬೇಕು ಅನ್ನೋದು ಸಾಕಷ್ಟು ಅಭಿಮಾನಿಗಳ ಆಸೆ. ಈ ಹಿಂದೆ ಓಂ, ಲವ ಕುಶ ಹಾಗೂ ಪ್ರೀತ್ಸೆ ಸಿನಿಮಾಗಳಲ್ಲಿ ಒಂದಾಗಿದ್ದ ಜೋಡಿಗಳು ಮತ್ತೆ ಯಾವಾಗ ಒಂದಾಗ್ತಾರೆ ಅಂತಿರೋ ಅಭಿಮಾನಿಗಳಿಗೆ ಉಪ್ಪಿ ಹಾಗೂ ಶಿವಣ್ಣನ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಸಾಕಷ್ಟು ವರ್ಷಗಳ ಬಳಿಕ ಉಪೇಂದ್ರ ಹಾಗೂ ಶಿವಣ್ಣ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ. ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ಮೊಟ್ಟ ಮೊದಲ ಭಾರಿಗೆ ನಿರ್ದೇಶನದ ಮಾಡುತ್ತಿರುವ […]readmore
ಬಿಗ್ ಬಾಸ್ ಓಟಿಟಿಯಲ್ಲಿ ಗಮನ ಸೆಳೆದ ಜೋಡಿ ರೂಪೇಶ್ ಶೆಟ್ಟಿ ಸಾನ್ಯಾ ಐಯ್ಯರ್. ಹೋದಲ್ಲಿ ಬಂದಲ್ಲೆಲ್ಲಾ ಕೈ ಕೈ ಹಿಡಿದು ಓಡ್ತಾಡ್ತಿದ್ದ ಜೋಡಿಗಳು ಬಿಗ್ ಬಾಸ್ ಮನೆಗೆ ಕಾಲಿಡ್ತಿದ್ದಂತೆ ಕೊಂಚ ದೂರ ದೂರವಾಗಿದ್ದರು. ಕಾವ್ಯಶ್ರೀ ಮಧ್ಯೆ ಬಂದಿದ್ರಿಂದ ಇಬ್ಬರ ಮಧ್ಯೆ ಮಾತುಕತೆ ಕಡಿಮೆಯೇ ಆಗಿತ್ತು. ಆದರೆ ಇದಕ್ಕೆಲ್ಲಾ ನೇರಾ ಕಾರಣ ಆರ್ಯವರ್ಧನ್ ಗುರೂಜಿ. ಹೌದು. ಅದೆಷ್ಟೋ ಭಾರಿ ರೂಪೇಶ್ ಹಾಗೂ ಕಾವ್ಯಶ್ರೀ ಮಾತನಾಡುವುದನ್ನು ದೂರದಿಂದಲೇ ನೋಡಿ ನೊಂದುಕೊಂಡಿದ್ದರು ನಟಿ ಸಾನ್ಯಾ ಐಯ್ಯರು. ಅಲ್ಲದೆ ಈ ಬಗ್ಗೆ ರೂಪೇಶ್ […]readmore
ಅಪ್ಪು ಪಪ್ಪು ಖ್ಯಾತಿಯ ನಟ ಮಾಸ್ಟರ್ ಸ್ನೇಹಿತ್ ಪದೇ ಪೇ ವಿವಾದದ ಮೂಲಕ ಸುದ್ದಿಯಾಗಿದ್ದಾರೆ. ಎದುರು ಮನೆಯ ಮಹಿಳೆ ಪತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಆಕೆಗೆ ಅವಾಚ್ಯ ಶಬ್ದಗಳೀಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಕಾರಣಕ್ಕೆ ಸ್ನೇಹಿತ್ ವಿರುದ್ಧ ರಜತ್ ಗೌಡ ದೂರು ದಾಖಲಿಸಿದ್ದಾರೆ. ಸಿನಿಮಾ ರಂಗಕ್ಕೆ ಎಂಟ್ರಿಕೊಡೋಕೆ ಸ್ನೇಹಿತ್ ತಯಾರಿ ನಡೆಸುತ್ತಿರುವ ಹೊತ್ತಿನಲ್ಲೇ ಅವರ ಮೇಲೆ ಆರೋಪಗಳು ಕೇಳಿ ಬರ್ತಿದೆ. ಮಗನ ಮೇಲೆ ಪ್ರಕರಣ ದಾಖಲಾಗುತ್ತಿದ್ದಂತೆ ಸ್ನೇಹಿತ್ ಪೋಷಕರು ಪ್ರೇಸ್ ಮೀಟ್ ಕರೆದಿದ್ದಾರೆ. ನನ್ನ ಮಗ […]readmore
`ಒರು ಆಡಾರ್ ಲವ್’ ಚಿತ್ರದ ಮೂಲದಲ್ಲಿ ಕಣ್ಸನ್ನೆ ಮಾಡಿ ರಾತ್ರೋ ರಾತ್ರಿ ನ್ಯಾಷನಲ್ ಕ್ರಶ್ ಪಟ್ಟ ಗಿಟ್ಟಿಸಿಕೊಂಡ ನಟಿ ಪ್ರಿಯಾ ವಾರಿಯರ್ ಮಲಯಾಳಂ ಜೊತೆಗೆ ಸೌತ್ ಸಿನಿಮಾ ರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಮೊದಲ ಸಿನಿಮಾದಲ್ಲಿ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡ ಪ್ರಿಯಾ ಬಳಿಕ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಸ್ವಿಮ್ ಸೂಟ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು ಸೋಷಿಯಲ್ ಮೀಡಿಯಾದಲ್ಲಿ ದೂಳೆಬ್ಬಿಸ್ತಿದ್ದಾರೆ. ಕಣ್ಸನ್ನೆ ಮೂಲಕವೇ ಖ್ಯಾತಿ ಘಳಿಸಿದ ಪ್ರಿಯಾ ಪ್ರಕಾಶ್ ವಾರಿಯರ್ ಕನ್ನಡ ಚಿತ್ರರಂಗಕ್ಕೂ […]readmore
ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಕಳೆದ ಸಾಕಷ್ಟು ದಿನಗಳಿಂದ ಹರಿದಾಡುತ್ತಲೆ ಇದೆ. ಬಳಿಕ ಅಷ್ಟೇ ವೇಗವಾಗಿ ಇಬ್ಬರ ಪ್ರೀತಿಗೂ ಬ್ರೇಕ್ ಬಿದ್ದಿತ್ತು ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ರಶ್ಮಿಕಾ ಆಗಲಿ ವಿಜಯ್ ದೇವರಕೊಂಡ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಇದೇ ಮೊದಲ ಬಾರಿಗೆ ವಿಜಯ್ ದೇವರಕೊಂಡ ಜೊತೆಗಿನ ಲವ್ ಕುರಿತಾಗಿ ರಶ್ಮಿಕಾ ಬಾಯಿ ಬಿಟ್ಟಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಹೋದಲ್ಲಿ ಬಂದಲ್ಲೆಲ್ಲಾ ಕೈ […]readmore
ತಮಿಳು ಚಿತ್ರ ರಂಗದ ಖ್ಯಾತ ನಟಿ ಆಕಾಂಕ್ಷಾ ಮೋಹನ್ ಮುಂಬೈನ ವೆರ್ಸೋವಾದಲ್ಲಿರುವ ಹೋಟೆಲ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕಾಂಕ್ಷ ನಟನೆಯ ಹಿಂದಿ ಸಿನಿಮಾ ‘ಸಿಯಾ’ ಕಳೆದ ಎರಡು ವಾರಗಳ ಹಿಂದಷ್ಟೇ ಬಿಡುಗಡೆ ಆಗಿದೆ. ಸೆಪ್ಟೆಂಬರ್ 28ರಂದು ಹೋಟೆಲ್ ನಲ್ಲಿ ರೂಂ ಪಡೆದಿದ್ದ ನಟಿ ಆಕಾಂಕ್ಷ ಎರಡು ದಿನಗಳ ಬಳಿಕ ಅಂದ್ರೆ ಸೆ.30ರಂದು ಶವವಾಗಿ ಪತ್ತೆಯಾಗಿದ್ದಾರೆ. ನಟಿ ಆಕಾಂಕ್ಷ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಆಕಾಂಕ್ಷ ಸೆ.28 ರಂದು ಎರಡು ದಿನಗಳ ಮಟ್ಟಿಗೆ ರೂಮ್ ಬುಕ್ ಮಾಡಿದ್ದರು. ಆದರೆ […]readmore
