ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ಸ್ಯಾಂಡಲ್ ವುಡ್ ನಟ ಶ್ರೀ ಝೈದ್ ಖಾನ್ ಅವರು ಇಂದು ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ನಮ್ಮ ದೇಶ, ನಾಡು, ನುಡಿಯ ಸಂಕೇತವಾಗಿರುವ ರಾಷ್ಟ್ರ ಗೀತೆ ಹಾಗೂ ನಾಡಗೀತೆಗಳು ಹಿರಿಯರಿಂದ ಕಿರಿಯವರೆಗೂ ಎಲ್ಲರ ಬಾಯಲ್ಲೂ ಮೊಳಗಬೇಕು. ನಾಡಗೀತೆಯ ಮಹತ್ವ ಇಂದಿನ ಮತ್ತು ಮುಂದಿನ […]readmore
ಕಮಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕವಿತಾ ಅರುಣ್ ಕುಮಾರ್ ನಿರ್ಮಿಸಿರುವ ” ರಂಗಿನ ರಾಟೆ ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟಿ ರಾಗಿಣಿ ದ್ವಿವೇದಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಮಾಜಿ ಸಂಸದ ಶಿವರಾಮೇಗೌಡ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಾನು ಚಿತ್ರದ ಕೆಲವು ಸನ್ನಿವೇಶಗಳನ್ನು ನೋಡಿದ್ದೀನಿ. ತುಂಬಾ ಚೆನ್ನಾಗಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ರಾಗಿಣಿ ಹಾರೈಸಿದರು. ಚಿತ್ರದ ಪ್ರಮುಖ ಪಾತ್ರಧಾರಿ ರಾಜೀವ್ ರಾಥೋಡ್ ನನ್ನ ಅಳಿಯಂದಿರು. […]readmore
ತುಮಕೂರು: ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್ ಮಹಾನಗರ ಪಾಲಿಕೆ ಸಿಬ್ಬಂದಿಗೆ ಬ್ಲಾಕ್ ಮೇಲ್ ಮಾಡಿದ ಕಾರಣಕ್ಕೆ ಆತನಿಗೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ನಡೆದಿದೆ. ವಾರ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿರುವ ಪ್ರದೀಪ್ ಸಬ್ಸಿಡಿ ಸಾಲ ಮಂಜೂರು ಮಾಡಿಕೊಡುವಂತೆ ನಗರ ಜೀವನೋಪಾಯ ಕೇಂದ್ರಕ್ಕೆ ತೆರಳಿದ್ದರು. ಈ ವೇಳೆ ಲಂಚದಾಸೆ ತೋರಿಸಿದ ಪ್ರದೀಪ್ ಅದನ್ನು ವೀಡಿಯೋ ಮಾಡಿಕೊಂಡಿದ್ದ. ಬಳಿಕ ವೀಡಿಯೋ ತೋರಿಸಿ ನಗರ ಜೀವನೋಪಾಯ ಕೇಂದ್ರದಲ್ಲಿ ಸಿಆರ್ಸಿ ಆಗಿ ಕೆಲಸ ಮಾಡುತ್ತಿದ್ದ ಯುವತಿಗೆ ನಿರಂತರ ಬ್ಲಾಕ್ ಮೇಲ್ […]readmore
ಬಾಲಿವುಡ್ ಖ್ಯಾತ ನಟಿ ಆಶಾ ಪರೇಖ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದೆಹಲಿಯ ವಿಗ್ಯಾನ್ ಭವನದಲ್ಲಿ ನಡೆದ 68ನೇ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಆಶಾ ಪರೇಖ್ ಅವರಿಗೆ ಪ್ರಶಸ್ತಿ ಹಸ್ತಾಂತರಿಸಿದರು. ಒಂದು ಕಾಲದಲ್ಲಿ ಬಾಲಿವುಡ್ ಚಿತ್ರರಂಗವನ್ನೇ ಆಳಿದ ಬಿಟೌನ್ ಕ್ವೀನ್ ಎಂದೇ ಖ್ಯಾತಿ ಘಳಿಸಿದ ಆಶಾ ಪರೇಖ್ ಸಿನಿಮಾ ರಂಗಕ್ಕೆ ನೀಡಿದ ಅತ್ಯದ್ಭುತ ಕೊಡುಗೆಯನ್ನು ಪರಿಗಣಿಸಿ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ಪ್ರಧಾನ […]readmore
ಇತ್ತೀಚೆಗಷ್ಟೇ 68ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಅದರಂತೆ ನಿನ್ನೆ ನವದೆಹಲಿಯ ವಿಗ್ಯಾನ್ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ವಿಶಿಷ್ಟ ಕಥಾ ಹಂದರ ಹೊಂದಿರುವ ಪವನ್ ಒಡೆಯರ್ ನಿರ್ದೇಶನದ ‘ಡೊಳ್ಳು’ ಸಿನಿಮಾ, ಪರಿಸರ ಕಾಳಜಿಯ ಕಥಾವಸ್ತುವುಳ್ಳು ಮೃತ ಸಂಚಾರಿ ವಿಜಯ್ ನಟನೆಯ ‘ತಲೆದಂಡ’, ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ ಡಾ. ಪಿಟಿ ವೆಂಕಟೇಶ್ ಕುಮಾರ್’ ಚಿತ್ರಕ್ಕೆ ಈ […]readmore
ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ಹರ್ಷ ನಾಲ್ಕನೇ ಭಾರಿಗೆ ಒಂದಾಗಿದ್ದಾರೆ. ಭಜರಂಗಿ 2 ಸಿನಿಮಾದ ಬಳಿಕ ಶಿವಣ್ಣ ಹಾಗೂ ಹರ್ಷ ಕಾಂಬಿನೇಷನ್ ನ ವೇದ ಸಿನಿಮಾ ರೆಡಿಯಾಗುತ್ತಿದ್ದು ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಮಧ್ಯೆ ವೇದ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಹರ್ಷ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಭಜರಂಗಿ, ಭಜರಂಗಿ 2 ಹಾಗೂ ವಜ್ರಕಾಯ ಸಿನಿಮಾಗಳೂ ಸೂಪರ್ ಹಿಟ್ ಆಗಿದ್ದವು. ಹೀಗಾಗಿ ವೇದ ಸಿನಿಮಾದ ಮೇಲೆ ನಿರೀಕ್ಷೆ ತುಸು […]readmore
ಅಪ್ಪು ಪಪ್ಪು ಸಿನಿಮಾ ಖ್ಯಾತಿಯ, ಖ್ಯಾತ ನಿರ್ಮಾಪಕರ ಸೌಂದರ್ಯ ಜಗದೀಶ್ ಪುತ್ರ ನಟ ಸ್ನೇಹಿತ್ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ ಎದುರು ಮನೆ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರಿಕ್ ಮಾಡಿಕೊಂಡಿದ್ದ ಸ್ನೇಹಿತ್ ವಿರುದ್ಧ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಹಿಂದೆ ಸ್ನೇಹಿತ್ ಎದುರು ಮನೆಯ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿದರು ಹಾಗೂ ಕೊಲೆ ಬೆದರಿಕೆ ಹಾಕಿದರು ಎಂಬ ಕಾರಣಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು, ಇದೀಗ ಮತ್ತೆ ಸ್ನೇಹಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಸೆಪ್ಟಂಬರ್ 24ರಂದು […]readmore
ಶಿವರಾಜ್ ಕುಮಾರ್ ನಟನೆಯ ವಜ್ರಕಾಯ ಸಿನಿಮಾದ ಮೂಲಕ ಖ್ಯಾತಿ ಘಳಿಸಿದ ನಟಿ ಕಾರುಣ್ಯ ರಾಮ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ಸೋಷಿಯಲ್ ಮೀಡಿಯಾದಲ್ಲೂ ಹೊಸ ಹೊಸ ಫೋಟೋ ಹಾಗೂ ರೀಲ್ಸ್ ಗಳನ್ನು ಹಾಕುತ್ತಾ ಸಖತ್ ಆಕ್ಟೀವ್ ಆಗಿರುವ ಕಾರುಣ್ಯ ರಾಮ್ ಇದೀಗ ರಾಜಕುಮಾರಿಯಾಗಿ ಕಾಣಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ರೆ ಇತ್ತ ಸ್ಯಾಂಡಲ್ ವುಡ್ ನಲ್ಲೂ ದಸರ ಹಬ್ಬದ ಕಳೆ ಕಟ್ಟಿದೆ. ಸ್ಯಾಂಡಲ್ವುಡ್ ನಲ್ಲೂ ನಾನಾ ರೀತಿಯಲ್ಲಿ ದಸರಾ ಹಬ್ಬ ಆಚರಿಸಲಾಗುತ್ತಿದೆ. ಸದ್ಯ ನಟಿ ಕಾರುಣ್ಯ […]readmore
ಕೊಪ್ಪಳ: ರಾಕಿಂಗ್ ಸ್ಟಾರ್ ಯಶ್ ಅಭಿವೃದ್ಧಿ ಪಡಿಸಿದ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ ಗ್ರಾಮಸ್ಥರಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ತಲ್ಲೂರು ಕೆರೆ ತುಂಬಿಕೊಂಡಿದೆ. ಈ ಗ್ರಾಮದಲ್ಲಿ ನೀರಿನ ಸಮಸ್ಯೆಉಂಟಾದ ಸಂದರ್ಭದಲ್ಲಿ2017ರ ವೇಳೆ ಯಶೋಮಾರ್ಗ ಫೌಂಡೇಶನಿಂದ ಕೆರೆ ಅಭಿವೃದ್ಧಿ ಮಾಡಲಾಗಿತ್ತು. ಅಭಿವೃದ್ದಿಯಾದ ಬಳಿಕ ಇದೇ ಮೊದಲ ಭಾರಿಗೆ ಕೆರೆ ಕೋಡಿ ಬಿದ್ದಿದ್ದು ಗ್ರಾಮಸ್ಥರು ಹರ್ಷಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಯಶೋಮಾರ್ಗ, ಯಶೋಮಾರ್ಗದ ಮಹತ್ವದ ಯೋಜನೆಯಾಗಿದ್ದ ತಲ್ಲೂರು […]readmore
ಕಳೆದ ಕೆಲ ದಿನಗಳ ಹಿಂದೆ ಬಹುಭಾಷಾ ನಟ ಫಾಹದ್ ಫಾಸಿಲ್ ಹುಟ್ಟುಹಬ್ಬಕ್ಕೆ ವಿಶ್ ಮಾಡುವ ಮೂಲಕ ಹೊಂಬಾಳೆ ಫಿಲ್ಸಂ ಸೂಚನೆಯೊಂದನ್ನು ನೀಡಿತ್ತು. ಅದೀಗ ನಿಜ ಆಗಿದೆ. ಬಹುಭಾಷಾ ನಟ ಫಾಹದ್ ಜೊತೆ ಸಿನಿಮಾ ಮಾಡೋದಾಗಿ ಹೊಂಬಾಳೆ ಫಿಲ್ಸಂ ಘೋಷಿಸಿದ್ದು ಚಿತ್ರಕ್ಕೆ ಧೂಮಮ್ ಎಂಬ ಟೈಟಲ್ ಇಡಲಾಗಿದೆ. ಕೆಜಿಎಫ್ ಸಿನಿಮಾದ ಮೂಲಕ ಪರಭಾಷೆಯ ಚಿತ್ರರಂಗವನ್ನೇ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡುವಂತೆ ಮಾಡಿದ್ದು ಹೊಂಬಾಳೆ ಫಿಲ್ಮ್ಸ್. ಆ ಬಳಿಕ ಪರಭಾಷೆಯ ಸ್ಟಾರ್ ನಟರ ಸಿನಿಮಾಗಳಿಗೂ ಹೊಂಬಾಳೆ ಬಂಡವಾಳ ಹೂಡುತ್ತಿದೆ. […]readmore
