ತಮಿಳಿನ ಖ್ಯಾತ ನಟ ವಿಶಾಲ್ ಅವರ ಚೆನ್ನೈನ ಅಣ್ಣಾ ನಗರದಲ್ಲಿರುವ ನಿವಾಸಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಅಣ್ಣಾ ನಗರದಲ್ಲಿರುವ ವಿಶಾಲ್ ಮನೆಯಲ್ಲಿ ಅವರ ತಂದೆ ತಾಯಿ ವಾಸಿಸುತ್ತಿದ್ದು ಕಿಡಿಗೇಡಿಗಳ ಕೃತ್ಯಕ್ಕೆ ಮನೆಯ ಕಿಟಕಿ ಗಾಜು ಪುಡಿ ಪುಡಿಯಾಗಿದೆ. ದಾಳಿಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಆರೋಪಿಗಳ ಬಂಧನಕ್ಕೆ ವಿಶಾಲ್ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಕೆಂಪು ಬಣ್ಣದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ವಿಶಾಲ್ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಎಸ್ಕೇಪ್ ಆಗಿದ್ದಾರೆ. ದಾಳಿಯಲ್ಲಿ ಮನೆಯ ಬಾಲ್ಕನಿ ಗ್ಲಾಸ್ […]readmore
ಮಣಿರತ್ನಂ ನಿರ್ದೇಶನದ ಬಹುನಿರೀಕ್ಷಿತ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ರಿಲೀಸ್ ಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ತಮಿಳಿನ ಜೊತೆಗೆ ಕನ್ನಡ, ತೆಲುಗು ಭಾಷೆಗಳಿಗೂ ಡಬ್ ಆಗಿ ಬಿಡುಗಡೆ ಆಗುತ್ತಿದೆ. ದೊಡ್ಡ ದೊಡ್ಡ ಕಲಾವಿದರು ಬಣ್ಣ ಹಚ್ಚಿರುವ ಪೊನ್ನಿಯಿನ್ ಸೆಲ್ವನ್ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಇದ್ದು ಇದೀಗ ರಿಲೀಸ್ ಸಂದರ್ಭದಲ್ಲಿ ಸಂಕಷ್ಟವೊಂದು ಎದುರಾಗಿದೆ. ಪೊನ್ನಿಯನ್ ಸೆಲ್ವನ್ ಸಿನಿಮಾ ನಾಳೆ(ಸೆ.30)ರಂದು ಬಿಡುಗಡೆ ಆಗುತ್ತಿದೆ. ಈ ವೇಳೆ ಸಿನಿಮಾ ರಿಲೀಸ್ ಮಾಡಿದರೆ […]readmore
ಬಿಗ್ ಬಾಸ್ ಮನೆಯ ಆಟ ರಂಗೇರಿದೆ. ಈಗಾಗ್ಲೆ ದೊಡ್ಮನೆ ಒಳಗೆ ಪ್ರೀತಿ, ಪ್ರೇಮ, ಕಣ್ಣೀರು ಶುರುವಾಗಿದ್ದು ಪ್ರೇಕ್ಷಕರಿಗೆ ಮಸ್ತ್ ಮನರಂಜನೆ ಸಿಗ್ತಿದೆ. ಆದರೆ ನಟಿ ಸಾನ್ಯಾ ಐಯ್ಯರ್ ಮಾತ್ರ ಸಖತ್ ಸೈಲೆಂಟ್ ಆಗಿ ಬಿಟ್ಟಿದ್ದಾರೆ. ಬಿಗ್ ಬಾಸ್ ಓಟಿಟಿಯಲ್ಲಿ ಸದಾ ಲವಲವಿಕೆಯಿಂದ ಇದ್ದ ಸಾನ್ಯಾ ಐಯ್ಯರ್ ಬಿಗ್ ಬಾಸ್ ಟಿವಿ ಶೋನಲ್ಲಿ ಗುಂಪಿಂದ ಗೋವಿಂದ್ ಆಗಿದ್ದಾರೆ. ಒಟಿಟಿಯಲ್ಲಿ ರೂಪೇಶ್ ಶೆಟ್ಟಿ ಜೊತೆ ಅಂಟಿಕೊಂಡೆ ಓಡಾಡುತ್ತಿದ್ದ ಸಾನ್ಯಾ ಐಯ್ಯರ್ ಇದೀಗ ಕೊಂಚ ಅಂತರ ಕಂಡುಕೊಳ್ತಿದ್ದಾರೆ. ಈ ಮಧ್ಯೆ ಸಾನ್ಯಾ […]readmore
ರಾಜಕಾರಣಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಸ್ಯಾಂಡಲ್ ವುಡ್ ಸಿನಿ ಇಂಡಸ್ಟ್ರಿಗೆ ಗ್ರ್ಯಾಂಡ್ ಎಂಟ್ರಿಕೊಟ್ಟಿರೋದು ಗೊತ್ತೆ ಇದೆ. ಕಿರೀಟಿ ನಟನೆಯ ಮೊದಲ ಸಿನಿಮಾದ ಮುಹೂರ್ತ ಸಖತ್ ಅದ್ದೂರಿಯಾಗಿ ನಡೆದಿದ್ದು ನಿರ್ದೇಶಕ ರಾಜ ಮೌಳಿ ಕಿರೀಟಿಗೆ ಸಾಥ್ ನೀಡಿದ್ದರು. ಇತ್ತೀಚೆಗಷ್ಟೇ ನಟ ಶಿವರಾಜ್ ಕುಮಾರ್ ಕಿರೀಟಿ ಸಿನಿಮಾದ ಶೂಟಿಂಗ್ ಸೆಟ್ ಗೆ ಭೇಟಿ ನೀಡಿ ಕೆಲ ಸಮಯ ಸಿನಿಮಾ ತಂಡದ ಜೊತೆ ಕಳೆದಿದ್ದರು. ಇದೀಗ ಕಿರೀಟಿ ನಟನೆಯ ಮೊದಲ ಸಿನಿಮಾದ ಟೈಟಲ್ ಲಾಂಚ್ ಗೆ ಕೌಂಟ್ ಡೌನ್ ಶುರುವಾಗಿದೆ. […]readmore
ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ಈಗಾಗ್ಲೆ ಸ್ಯಾಂಡಲ್ ವುಡ್ ಗೆ ಗ್ರ್ಯಾಂಡ್ ಎಂಟ್ರಿಕೊಟ್ಟಿದ್ದಾರೆ. ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿರುವ ಝೈದ್ ಖಾನ್ ಗಾಂಧಿನಗರದಲ್ಲಿ ಸ್ಟಾರ್ ಪಟ್ಟ ಗಿಟ್ಟಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನ ಇಲ್ಲ ಎನ್ನಲಾಗ್ತಿದೆ. ಜಯತೀರ್ಥ ನಿರ್ದೇಶನದಲ್ಲಿ ಮೂಡಿಬಂದಿರೋ ಬನಾರಸ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಯುಟ್ಯೂಬ್ ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾದ ಟ್ರೈಲರ್ ಇದೇ ಸೋಮವಾರ (ಸೆ.26) ರಂದು ಐದು ಭಾಷೆಯಲ್ಲಿ ರಿಲೀಸ್ ಆಗಿದೆ. ಟ್ರೈಲರ್ […]readmore
ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಎಷ್ಟು ಫೇಮಸ್ಸೋ ಅಷ್ಟೇ ಫೇಮಸ್ ರಾಜಾಜಿನಗರದಲ್ಲಿರುವ ಅವರ ನಿವಾಸ. ರವಿಚಂದ್ರನ್ ಮನೆ ಎಲ್ಲಿದೆ ಎಂದರೆ ಯಾರು ಬೇಕಾದರೂ ಹೇಳುತ್ತಾರೆ ರಾಜಾಜಿನಗರದ ಡಾ.ರಾಜ್ ಕುಮಾರ್ ರಸ್ತೆಯಲ್ಲಿರುವ ಮನೆ ಎಂದು. ಅಷ್ಟು ಫೇಮಸ್ ಆಗಿತ್ತು ರವಿಚಂದ್ರನ್ ಅವರ ಮನೆ. ಇದೀಗ ನಟ ರವಿಚಂದ್ರನ್ ಮನೆ ಖಾಲಿ ಮಾಡಿ ಬೇರೆಡೆಗೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ರವಿಚಂದ್ರನ್ ಸ್ಪಷ್ಟನೆ ನೀಡಿದ್ದಾರೆ. ದೊಡ್ಡ ಮಗನ ಮದುವೆಯ ಬಳಿಕ ರವಿಚಂದ್ರನ್ ರಾಜಾಜಿನಗರದ ರಾಜಕುಮಾರ ರಸ್ತೆಯಲ್ಲಿರುವ ಮನೆ ಬದಲಾಯಿಸಿದ್ದಾರೆ. […]readmore
ಕಾಸ್ಟಿಂಗ್ ಕೌಚ್ ಎನ್ನುವುದು ಎಲ್ಲಾ ಭಾಷೆಯಲ್ಲೂ ಇದ್ದೆ ಇದೆ. ಈ ಹಿಂದೆ ಎಲ್ಲವನ್ನೂ ಮೌನವಾಗಿ ಸಹಿಸಿಕೊಳ್ಳುತ್ತಿದ್ದ ನಟಿಯರು ಇದೀಗ ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾರೆ. ಸಿನಿಮಾ ಇಂಡಸ್ಟ್ರಿಯಲ್ಲಿ ನಡೆಯುವ ಕಹಿ ಸತ್ಯಗಳನ್ನು ಅನೇಕ ನಟಿಯರು ಬಹಿರಂಗಗೊಳಿಸಿದ್ದಾರೆ. ಸದ್ಯ ನಟಿ ರತನ್ ರಾಜಪೂತ್ ಕಾಸ್ಟಿಂಗ್ ಕೌಚ್ ಕುರಿತು ಕೆಲವು ಶಾಕಿಂಗ್ ವಿಚಾರಗಳನ್ನು ಬಹಿರಂಗಗೊಳಿಸಿದ್ದಾರೆ. ತಾನು ಸಿನಿಮಾ ರಂಗಕ್ಕೆ ಬಂದ ಸಂದರ್ಭದಲ್ಲಿ ನಿರ್ಮಾಪಕನೊಬ್ಬ ನಡೆದುಕೊಂಡ ರೀತಿ ಆಘಾತ ಉಂಟು ಮಾಡಿತ್ತು ಎಂದಿದ್ದಾರೆ. ಹಿಂದಿಯ ಕೆಲವೊಂದು ಧಾರವಾಹಿಗಳಲ್ಲಿ ನಟಿಸಿರುವ ರತನ್ ರಾಜಪೂತ್ ಹಿಂದಿ ಬಿಗ್ ಬಾಸ್ […]readmore
ನಟ ರಣಬೀರ್ ಕಪೂರ್ ಹಾಗೂ ನಟಿ ಆಲಿಯಾ ಭಟ್ ಸದ್ಯ ಬ್ರಹ್ಮಾಸ್ತ್ರ ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದಾರೆ. ಈ ಮಧ್ಯೆ ದಂಪತಿ ಮುದ್ದು ಮಗುವಿನ ಆಗಮನಕ್ಕೆ ಎದುರು ನೋಡ್ತಿದ್ದಾರೆ. ಈ ವೇಳೆ ನಟ ರಣಬೀರ್ ಕಪೂರ್ ಪತ್ನಿಆಲಿಯಾ ಜೊತೆ ಮಲಗಿದ್ದ ಸಂದರ್ಭದಲ್ಲಿ ತಾವು ಅನುಭವಿಸುವ ಕಷ್ಟವನ್ನ ಹೇಳಿಕೊಂಡಿದ್ದಾರೆ. ಅನೇಕ ವರ್ಷಗಳ ಕಾಲ ಡೇಟಿಂಗ್ ನಲ್ಲಿದ್ದ ಜೋಡಿಗಳು 2022ರ ಏಪ್ರಿಲ್ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿ ಈ ಜೋಡಿಗಳಿದ್ದಾರೆ. ಸದ್ಯ ಬಾಲಿವುಡ್ ಬಬಲ್ ಗೆ […]readmore
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾದ ಮೂಲಕ ದೇಶ ವಿದೇಶದಲ್ಲಿ ಸಖತ್ ಸದ್ದು ಮಾಡಿದ್ದ ಹೊಂಬಾಳೆ ಫಿಲ್ಮ್ ಈಗಾಗ್ಲೆ ಪರಭಾಷೆಯ ಸಿನಿಮಾಗಳಿಗೂ ಬಂಡವಾಳ ಹೂಡುತ್ತಿದೆ. ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾ ರಂಗದ ಚಿತ್ರಗಳಿಗೆ ಹಣ ಹೂಡಿರುವ ಹೊಂಬಾಳೆ ಫಿಲ್ಮ್ ಇದೀಗ ಬಾಲಿವುಡ್ ಸಿನಿಮಾ ರಂಗದತ್ತ ಮುಖ ಮಾಡಿದೆ. ವಿಜಯ್ ಕಿರಗಂದೂರು ಸಾರಥ್ಯದ ಹೊಂಬಾಳೆ ಫಿಲ್ಮ್ಸ್ ಸದ್ಯದಲ್ಲೇ ಬಾಲಿವುಡ್ ಅಂಗಳಕ್ಕೆ ಎಂಟ್ರಿಕೊಡುತ್ತಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ನಟನೆಯ […]readmore
ಒಂದರ ಹಿಂದೊಂದರಂತೆ ಹಿಟ್ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟಿ ಪೂಜಾ ಹೆಗ್ಡೆ ಇತ್ತೀಚೆಗೆ ಸಖತ್ ಸೈಲೆಂಟ್ ಆಗಿದ್ದಾರೆ. ಪೂಜಾ ನಟನೆಯ ಸಿನಿಮಾಗಳು ಸೋಲು ಕಣುತ್ತೀವೆ. ಸಾಲು ಸಾಲು ಸಿನಿಮಾಗಳ ಸೋಲಿನಿಂದ ಕಂಗೆಟ್ಟಿರುವ ಕರಾವಳಿ ಚೆಲುವು ಇದೀಗ ಶಸ್ತ್ರ ಚಿಕಿತ್ಸೆಗೆ ಮುಂದಾಗಿದ್ದಾರೆ. 2012ರಲ್ಲಿ ತಮಿಳಿನಲ್ಲಿ ತೆರೆಕಂಡ ಜೀವ ನಟನೆಯ ಮೂಗಮೋಡಿ ಸಿನಿಮಾದ ಮೂಲಕ ಸಿನಿ ರಂಗಕ್ಕೆ ಎಂಟ್ರಿಕೊಟ್ಟ ಪೂಜಾ ಹೆಗ್ಡೆ ಕೆಲವೇ ಕೆಲವು ವರ್ಷಗಳಲ್ಲಿ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡರು. ಪೂಜಾ ಕೈ ಹಿಡಿದ ಸಿನಿಮಾಗಳೆಲ್ಲವೂ ಸೂಪರ್ ಹಿಟ್ […]readmore
