ಖ್ಯಾತ ನಟಿ ಸಮಂತಾ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ವಿದೇಶದಲ್ಲಿ ಟ್ರೀಟ್ ಮೆಂಟ್ ತೆಗೆದುಕೊಳ್ಳಲು ಸಮಂತಾ ಹೋಗುತ್ತಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹರಡಿತ್ತು. ಬಳಿಕ ಸಮಂತಾ ಮ್ಯಾನೇಜರ್ ಸ್ಪಷ್ಟನೆ ನೀಡಿ ಸಮಂತಾಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಇದೆಲ್ಲಾ ಗಾಳಿ ಸುದ್ದಿ ಎಂದು ಹೇಳಿದ್ದರು. ಇದನ್ನ ಕೇಳಿದ ಆಕೆಯ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದು, ಈ ಮಧ್ಯೆ ಸಮಂತಾ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ನಟಿ ಸಮಂತಾ ಪೌರಾಣಿಕ ಕಥೆಯುಳ್ಳ ಶಾಕುಂತಲಂ ಸಿನಿಮಾ ಸಾಕಷ್ಟು ನಿರೀಕ್ಷೆ […]readmore
ನಟಿ ರಶ್ಮಿಕಾ ಮಂದಣ್ಣ ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಸುದ್ದಿ ಮಾಡುತ್ತಲೆ ಇರುತ್ತಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿರುವ ನ್ಯಾಷನಲ್ ಕ್ರಷ್ ಗೆ ಇದೀಗ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳುತ್ತಿರುವ ಕೊಡಗಿನ ಬೆಡಗಿನ ಹೈದಾಬಾದ್ನಲ್ಲಿನ ಪ್ರಮುಖ ಆರ್ಥೋ ಸ್ಪೆಷಲಿಸ್ಟ್ ಗುರುವಾ ರೆಡ್ಡಿ ಅವರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. […]readmore
ಮಾಸ್ಟರ್ ಆನಂದ್ ಮಗಳು ವನ್ಷಿಕಾ ಸದ್ಯ ಸಖತ್ ಸದ್ದು ಮಾಡ್ತಿದ್ದಾಳೆ. ಈಕೆಯ ಪಟ ಪಟ ಮಾತಿಗೆ ಹಾಗೂ ಅದ್ಭುತ ನಟನೆಗೆ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದಾರೆ. ಗಿಚ್ಚಿ ಗಿಲಿ ಗಿಲಿ ಹಾಗೂ ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋಗಳಲ್ಲಿ ಹೆಸರು ಮಾಡಿರೋ ವನ್ಷಿಕಾ ಇದೀಗ ಮತ್ತೆ ಸುದ್ದಿಯಾಗಿದ್ದಾಳೆ. ಈಗಾಗ್ಲೆ ವಂಶಿಕಾ ಸಿನಿಮಾದಲ್ಲಿ ನಟಿಸುವ ಚಾನ್ಸ್ ಗಿಟ್ಟಿಸಿಕೊಂಡಿದ್ದಾಳೆ. ನಟ ವಸಿಷ್ಠ ಸಿಂಹ ನಟನೆಯ ಲವ್ ಲಿ ಸಿನಿಮಾದಲ್ಲಿ ನಟಿಸುತ್ತಿದ್ದು ಇದೀಗ ಮತ್ತೆ ಕಿರುತೆರೆಯಲ್ಲಿ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾಳೆ. […]readmore
ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ರೀಲ್ ಬೆಡಗಿ ಸೋನು ಗೌಡ ಬಿಗ್ ಬಾಸ್ ಓಟಿಟಿ ವೇದಿಕೆಗೆ ಹೋಗಿ ಬಂದ ಬಳಿಕವೂ ಸಖತ್ ಸದ್ದು ಮಾಡ್ತಿದ್ದಾರೆ. ಬಿಗ್ ಬಾಸ್ ಮನೆಗೆ ಸೋನು ಅವರನ್ನು ಕಳಿಹಿಸುವ ಕುರಿತು ಸಾಕಷ್ಟು ವಿರೋಧಗಳು ವ್ಯಕ್ತವಾಗಿತ್ತು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ತನ್ನ ರಗಡ್ ಕ್ಯಾರೆಕ್ಟರ್ ನಿಂದಲೇ ಸದ್ದು ಮಾಡ್ತಿದ್ದ ಸೋನು ಶ್ರೀನಿವಾಸ್ ಗೌಡ ಮನೆಯಿಂದ ಹೊರ ಬಂದ ಬಳಿಕವು ಸುದ್ದಿ ಮಾಡ್ತಿದ್ದಾರೆ. ಸೋನು ಗೌಡ ಬಿಗ್ ಬಾಸ್ ಓಟಿಟಿ ಪ್ರವೇಶಿಸುತ್ತಿದ್ದಾರೆ ಎಂದು […]readmore
ಬಿಗ್ ಬಾಸ್ ಕನ್ನಡ ಓಟಿಟಿ ಶೋ ಮುಗಿದಿದ್ದು ಇನ್ನೂ ಕೆಲವೇ ಕೆಲವು ಗಂಟೆಗಳಲ್ಲಿ ಬಿಗ್ ಬಾಸ್ ಟಿವಿ ಸೀಸನ್ 9 ಶುರುವಾಗಲಿದೆ. ಈಗಾಗ್ಲೆ ಸ್ಪರ್ಧಿಗಳನ್ನು ಬರಮಾಡಿಕೊಳ್ಳಲು ಬಿಗ್ ಬಾಸ್ ಮನೆ ಸಜ್ಜಾಗಿದ್ದು ದೊಡ್ಮನೆ ಒಳಗೆ ಯಾರೆಲ್ಲಾ ಹೋಗ್ತಾರೆ ಅನ್ನೋ ಲೆಕ್ಕಾಚಾರ ಶುರುವಾಗಿದೆ. ಇಂದು ಸಂಜೆ (ಸೆ.24) ಬಿಗ್ ಬಾಸ್ ಸೀಸನ್ 9 ಗ್ರ್ಯಾಂಡ್ ಓಪನಿಂಗ್ ಪಡೆದುಕೊಳ್ಳಲಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರಲಿರೋ ಸೀಸನ್ 9ರ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಓಟಿಟಿಯಲ್ಲಿ ಪ್ರೇಕ್ಷಕರ ಮನ ಗೆದ್ದ […]readmore
ಸಿನಿ ರಂಗದಲ್ಲಿ ಮೀ ಟೂ ಅಭಿಯಾನ ಶುರು ಮಾಡಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ನಟಿ ತನುಶ್ರೀ ದತ್ತ ಇಡೀ ಬಾಲಿವುಡ್ ಚಿತ್ರರಂಗವನ್ನೇ ಎದುರು ಹಾಕಿಕೊಂಡಿದ್ದರು. ತನುಶ್ರೀ ದತ್ತ ಮೀಟೂ ಆರೋಪದ ಬಳಿಕ ಸಾಕಷ್ಟು ನಟಿಯರು ತಮಗೆ ಸಿನಿಮಾ ರಂಗದಲ್ಲದ್ದ ಕಿರುಕುಳದ ಬಗ್ಗೆ ಬಾಯಿ ಬಿಟ್ಟಿದ್ದರು. ಇದೀಗ ತನಶ್ರೀ ದತ್ತ ತಮ್ಮ ಮೇಲಾದ ಕೊಲೆ ಯತ್ನದ ಬಗ್ಗೆ ಮಾತನಾಡಿದ್ದಾರೆ. ತನುಶ್ರೀ ದತ್ತ ತನಗೆ ಹಾಗೂ ತನ್ನ ಮೇಲಾದವರ ಮೇಲೆ ನಡೆದ ಕಿರುಕುಳದ ಬಗ್ಗೆ ಮಾತನಾಡಿದ ಬಳಿಕ ಇಡೀ […]readmore
ತಮಿಳು ಕಿರುತೆರೆ ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪರ ರವೀಂದರ್ ಮದುವೆಯ ಬಳಿಕ ನಿತ್ಯ ಒಂದಲ್ಲ ಒಂದು ವಿಷಯಕ್ಕೆ ಸದ್ದು ಮಾಡ್ತಿದ್ದಾರೆ. ಮದುವೆಯ ಬಳಿಕ ಟೆಂಪಲ್ ರನ್ ಮಾಡ್ತಿರೋ ಜೋಡಿಗಳು ಇದೀಗ ತಿರುಚೆಂಡೂರ್ ಮುರುಗನ್ ದೇವಸ್ಥಾನಕ್ಕೆ ಭೇಟಿ ಕೊಟ್ಟು ಮುರುಗನ್ ದೇವರ ಆಶೀರ್ವಾದ ಪಡೆದಿದ್ದಾರೆ. ಮದುವೆಯ ಬಳಿಕ ಮನೆ ದೇವರ ದೇವಸ್ಥಾನಕ್ಕೆ ತೆರಳಿ ದೇವರ ಆಶೀರ್ವಾದ ಪಡೆದಿದ್ದ ಜೋಡಿಗಳು ಇದೀಗ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ವೈಹಿವಾಹಿಕ ಜೀವನ ಚೆನ್ನಾಗಿರಲಿ ಎಂದು ಅವರು ದೇವರಿಗೆ ಮೊರೆ ಹೋಗಿದ್ದಾರೆ. […]readmore
ನಟ ನಾಗಚೈತನ್ಯರಿಂದ ದೂರವಾದ ಬಳಿಕ ನಟಿ ಸಮಂತ್ ಮತ್ತಷ್ಟು ಫೇಮಸ್ ಆಗಿದ್ದಾರೆ. ಒಂದರ ಹಿಂದೊಂದರಂತೆ ಹಿಟ್ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರೋ ಸಮಂತಾ ಸಖತ್ ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ. ಇದೀಗ ಟಾಪ್ ನಟಿಯರ ಸಾಲಿನಲ್ಲಿ ಬಾಲಿವುಡ್ ನಟಿಯರನ್ನೇ ಹಿಂದಿಕ್ಕಿ ಸಮಂತಾ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆರ್ಮ್ಯಾಕ್ಸ್ ಇಂಡಿಯಾ ಮಾಡಿರುವ ಸರ್ವೆಯಲ್ಲಿ ಜನಪ್ರಿಯ ಟಾಪ್ 10 ನಟ ನಟಿಯರ ಪಟ್ಟಿ ಬಿಡುಗಡೆ ಆಗಿದೆ. ಭಾರತದ ಟಾಪ್ 10 ನಟಿಯರ ಸಾಲಿನಲ್ಲಿ ಸೌತ್ ಕಲಾವಿದರೆ ಟಾಪ್ ಸ್ಥಾನ ಅಲಂಕರಿಸಿರುವುದು ಸೌತ್ ಸಿನಿ ಅಭಿಮಾನಿಗಳಿಗೆ […]readmore
ಬಿಗ್ ಬಾಸ್ ಸೀಸನ್ 9ಕ್ಕೆ ಇನ್ನೂ ಒಂದೇ ಒಂದು ದಿನ ಮಾತ್ರವೇ ಭಾಕಿ ಇದೆ. ಹೀಗಾಗಿ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಬರ್ತಾರೆ ಅನ್ನೋ ಕುತೂಹಲ ಕ್ರಿಯೇಟ್ ಆಗಿದೆ. ಸದ್ಯ ಬಿಗ್ ಬಾಸ್ ಸೀಸನ್ 9ರಲ್ಲಿ ಕಿರುತೆರೆ ನಟ ರಾಜೇಶ್ ಬರ್ತಿದ್ದು ಈ ಕಾರಣಕ್ಕೆ ಇವರು ನಟಿಸುತ್ತಿದ್ದ ಪಾತ್ರವನ್ನು ದಿಡೀರ್ ಎಂದು ಸಾಯಿಸಲಾಗಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ಧಾರವಾಹಿ ಕೆಂಡಸಂಪಿಗೆಯ ಪಾತ್ರಧಾರಿ ರಾಜೇಶ್ ನನ್ನು ದಿಡೀರ್ ಎಂದು ಸಾಯಿಸಲಾಗಿದೆ. ಕಥಾ ನಾಯಕಿಯ ತಮ್ಮನಾಯಿ ರಾಜೇಶ್ […]readmore
ಸರ್ಕಾರಕ್ಕೆ ತೀವ್ರ ಮುಜುಗರ ತಂದಿರುವ ಸಿಎಂ ಬೊಮ್ಮಾಯಿ ಅವರ ಫೋಟೊಗಳಿರುವ `ಪೇ ಸಿಎಂ’ ಎಂಬ ಪೋಸ್ಟರ್ಗಳನ್ನು ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಅಂಟಿಸಿದ್ದು ತೀವ್ರ ಸಂಚಲನ ಉಂಟುಮಾಡಿತು. ಕಳೆದ ಒಂದು ವಾರದಿಂದ ನಗರದಲ್ಲಿ ಈ ಕ್ಯಾಪೇನ್ ಜೋರಾಗಿಯೇ ಸದ್ದು ಮಾಡುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾದ ಪೇಜ್ ನಲ್ಲಿ ಬಾಲಿವುಡ್ ನಟ ಅಖಿಲ್ ಅಯ್ಯರ್ ಫೋಟೋವನ್ನು ದುರ್ಬಳಕೆ ಮಾಡಲಾಗಿದೆ ಎಂದು ಸ್ವತಃ ಅಖಿಲ್ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ನನ್ನ ಫೋಟೋವನ್ನು ನನ್ನ […]readmore
