ಬಾಲಿವುಡ್ ಮಿಸ್ಟರ್ ಫರ್ಫೆಕ್ಷನಿಸ್ಟ್ ಅಮೀರ್ ಖಾನ್ ಪುತ್ರಿ ಇರಾ ಖಾನ್ ಇತ್ತೀಚೆಗೆ ಹಾಟ್ ಫೋಟೋಗಳನ್ನು ಹಂಚಿಕೊಂಡು ಸುದ್ದಿಯಾಗಿದ್ದರು. ಇದೀಗ ಇರಾ ಮತ್ತೆ ಸದ್ದು ಮಾಡುತ್ತಿದ್ದು ಸಾಕಷ್ಟು ವರ್ಷಗಳಿಂದ ಪ್ರೀತಿಸುತ್ತಿರುವ ತಮ್ಮ ಫಿಸಿಕಲ್ ಟ್ರೈನರ್ ಕೈಗೆ ಉಂಗುರ ತೊಡಿಸಿ ಮುತ್ತಿಡುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹಲವು ವರ್ಷಗಳಿಂದ ಪ್ರೀತಿಸುತ್ತಿರುವ ಇರಾ ಖಾನ್ ಹಾಗೂ ನೂಪುರ್ ಶಿಖಾರೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಪ್ರೀತಿಸುತ್ತಿರುವಾಗಲೇ ಒಟ್ಟಿಗೆ ವಾಸವಿದ್ದ ಈ ಜೋಡಿ ಹಕ್ಕಿಗಳು ಇದೀಗ ಅಧಿಕೃತವಾಗಿ ಸತಿ ಪತಿಯಾಗಲು ಮುಂದಾಗಿದ್ದಾರೆ. ಇರಾ ಖಾನ್ […]readmore
ಇತ್ತೀಚೆಗೆ ತೆರೆಕಂಡ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿರುವ ನಟಿ ಅನನ್ಯಾ ಪಾಂಡೆ ಇದೀಗ ತಂದೆಯ ವಿಷಯಕ್ಕೆ ಮತ್ತೆ ಸದ್ದು ಮಾಡ್ತಿದ್ದಾರೆ. ಅನನ್ಯಾ ಪಾಂಡೆ ತಂದೆ ಚಂಕಿ ಪಾಂಡೆಗೆ ಸಾಕಷ್ಟು ಮಹಿಳೆಯ ಜೊತೆ ಸಂಬಂಧವಿತ್ತು ಎಂಬ ಸತ್ಯವನ್ನು ಸ್ವತಃ ಪತ್ನಿ ಭಾವನಾ ಪಾಂಡೆ ಬಿಚ್ಚಿಟ್ಟಿದ್ದಾರೆ. ಬಾಲಿವುಡ್ ಸಿನಿಮಾ ರಂಗದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕವೇ ಸಖತ್ ಖ್ಯಾತಿ ಘಳಿಸಿರುವ ಚಂಕಿ ಪಾಂಡೆ ಸದ್ಯ ಸಿನಿಮಾ ರಂಗದಲ್ಲಿ ಮತ್ತೆ ಆಕ್ಟೀವ್ ಆಗಿದ್ದಾರೆ. […]readmore
ಮಣಿರತ್ನಂ ನಿರ್ದೇಶನದ ಬಹು ನಿರೀಕ್ಷಿತ ಹಾಗೂ ಬಹು ತಾರಾಗಣದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಸಾಕಷ್ಟು ಕಡೆಗಳಿಗೆ ತೆರೆಳಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.ಅಂತೆಯೇ ನಿನ್ನೆ ಬೆಂಗಳೂರಿಗೆ ಆಗಮಿಸಿದ ಚಿತ್ರತಂಡ ಪ್ರಚಾರ ಕಾರ್ಯ ನಡೆಸಿದೆ. ಈ ವೇಳೆ ನಟ ಕಾರ್ತಿ ಬೆಂಗಳೂರು ಸಿಟಿ ಹಾಗೂ ಡಾ.ರಾಜ್ ಕುಮಾರ್ ಅವರ ಪೌರಾಣಿಕ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರು ಎಂದರೆ ಸಾಕಷ್ಟು ಕಲಾವಿದರಿಗೆ ಅಚ್ಚುಮೆಚ್ಚು. ಪರಭಾಷೆಯ ಮಂದಿಯೂ ಸಿಲಿಕಾನ್ […]readmore
ಕನ್ನಡದ ಖ್ಯಾತ ನಟ ಕಿಶೋರ್ ಬಹುಭಾಷಾ ನಟನಾಗಿ ಗುರುತಿಸಿಕೊಂಡಿದ್ದಾರೆ. ತನ್ನ ಅಮೋಘ ಅಭಿನಯದ ಮೂಲಕವೇ ಪರಭಾಷೆಯಲ್ಲೂ ಸದ್ದು ಮಾಡುತ್ತಿರುವ ಕಿಶೋರ್ ಇದೀಗ ವಿಭಿನ್ನ ಪಾತ್ರದ ಮೂಲಕ ಬಾಲಿವುಡ್ ಚಿತ್ರರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ಪ್ರಸ್ತುತ ಕಿಶೋರ್ ಉತ್ತರ ಪ್ರದೇಶದ ಲಖನೌದಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಕನ್ನಡ, ತೆಲುಗು,ತಮಿಳು,ಮಲಯಾಳಂ ಭಾಷೆಯಲ್ಲಿ ನಟಿಸಿರುವ ಕಿಶೋರ್ ಇದೀಗ ಬಾಲಿವುಡ್ ಗೂ ಎಂಟ್ರಿಕೊಟ್ಟಿದ್ದಾರೆ. ರಥಾವರ ಸಿನಿಮಾದ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನ ಮಾಡುತ್ತಿರುವ ರೆಡ್ ಕಾಲರ್ ಸಿನಿಮಾದ ಮೂಲಕ ನಟಿ ಕಿಶೋರ್ ಪೂರ್ಣ ಪ್ರಮಾಣದ ನಾಯಕನಾಗಿ ಬಾಲಿವುಡ್ […]readmore
ಟಾಲಿವುಡ್ ಸ್ಟಾರ್ ನಟಿ ಸಮಂತಾ ಸದ್ಯ ಸಖತ್ ಬ್ಯುಸಿಯಾಗಿದ್ದಾರೆ. ಪರಭಾಷೆಯಲ್ಲೂ ಸಾಕಷ್ಟು ಬೇಡಿಕೆ ಕಾಯ್ದುಕೊಂಡಿರುವ ಸಮಂತಾ ಇದೀಗ ಆರೋಗ್ಯದ ಕುರಿತಾಗಿ ಸುದ್ದಿಯಾಗಿದ್ದಾರೆ. ಸಮಂತಾಗೆ ಗಂಭೀರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಇದರ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಸಮಂತಾ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಸಮಂತಾ ಅವರು ಮೇಕಪ್ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಸಮಂತಾ ಸಾರ್ವಜನಿಕ ಕಾರ್ಯಕ್ರಮ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎನ್ನಲಾಗುತ್ತಿದೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಇರಲು ವೈದ್ಯರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಸಮಂತಾ ಟ್ರಿಟ್ […]readmore
ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಧಮಾಕ ಸೃಷ್ಟಿಸ್ತಿದೆ. ಅಡ್ವೆಂಚರ್ಸ್ ಜೊತೆಗೆ ಮರ್ಡರ್ ಮಿಸ್ಟ್ರೀ ಜಾನರ್ ನ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ ಒಂದು ನಿಮಿಷದಲ್ಲಿ 1000ಕ್ಕೂ ಹೆಚ್ಚು ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡು ದಾಖಲೆ ಬರೆದಿದೆ. ಅಲ್ಲದೇ ಕಳೆದ ಮೂರು ವಾರಗಳಿಂದ ಜೀ5 ಒಟಿಟಿಯಲ್ಲಿ ಟ್ರೇಡಿಂಗ್ ಟಾಪ್ […]readmore
ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ಕೆಜಿಎಫ್ ತಾತಾ ಎಂದೇ ಕರೆಸಿಕೊಳ್ಳೋ ಕೃಷ್ಣಾಜಿ ರಾವ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಈಗ ಫುಲ್ ಬ್ಯುಸಿ. ‘ನ್ಯಾನೋ ನಾರಾಯಣಪ್ಪ’ ಸಿನಿಮಾದಲ್ಲಿ ಕೃಷ್ಣ ಜಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ಬಿಡುಗಡೆಯ ಬಾಗಿಲಲ್ಲಿರುವ ಈ ಚಿತ್ರದ ಟ್ರೇಲರ್ ಪ್ರೇಕ್ಷಕರೆದುರು ತೆರೆದುಕೊಂಡಿದೆ. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ಕುಮಾರ್ ನಿರ್ದೇಶನ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ ‘ನ್ಯಾನೋ ನಾರಾಯಣಪ್ಪ’. ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕೃಷ್ಣಾಜಿ ರಾವ್ […]readmore
ತನ್ನ ಪಟ ಪಟ ಮಾತಿನಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿರುವ ಮಂಗಳೂರು ಚೆಲುವೆ ಅಯ್ಯಯ್ಯೋ ಶ್ರದ್ಧಾ ಇದೀಗ ಸಿನಿಮಾ ರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ಬಾಲಿವುಡ್ ಸ್ಟಾರ್ ನಟನ ಜೊತೆ ಶ್ರದ್ಧಾಗೆ ನಟಿಸುವ ಚಾನ್ಸ್ ಸಿಕ್ಕಿದ್ದು ಡಾಕ್ಟರ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಬಾಲಿವುಡ್ ನಟ ಆಯುಷ್ಮಾನ್ ಖುರಾನ ಹಾಗೂ ರಾಕುಲ್ ಪ್ರೀತ್ ಸಿಂಗ್ ನಟನೆಯ ‘ಡಾಕ್ಟರ್ ಜಿ’ ಸಿನಿಮಾದಲ್ಲಿ ಅಯ್ಯೋ ಶ್ರದ್ಧಾ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಶ್ರದ್ಧಾ ಡಾಕ್ಟರ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು ಈ ವಿಷಯವನ್ನು ಸ್ವತಃ ಶ್ರದ್ಧಾ ಇನ್ […]readmore
ಏಕ್ ಲವ್ ಯಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿರುವ ನಟಿ ರಕ್ಷಿತಾ ಸಹೋದರ ರಾಣಾ ಇದೀಗ ಮತ್ತೊಂದು ಸಿನಿಮಾಗೆ ನಾಯಕನಾಗಿ ಕಾಣಿಸಿಕೊಳ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿರುವ ರಾಣಾ ಗಾಂಧಿನಗರದ ಖ್ಯಾತ ನಟನಾಗಿ ಗುರುತಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾವಿಲ್ಲ. ಏಕ್ ಲವ್ ಯಾ ಸಿನಿಮಾದ ಬಳಿಕ ರಾಣಾ ನಟನೆಯ ಮುಂದಿನ ಸಿನಿಮಾ ಯಾವುದು? ಯಾರು ನಿರ್ದೇಶನ ಮಾಡುತ್ತಿದ್ದಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದ್ದು ಅದಕ್ಕೀಗ ಉತ್ತರ ಸಿಕ್ಕಿದೆ. ಪ್ರೇಮ್ ಗರಡಿಯಲ್ಲಿ ಸಿನಿಮಾದ ಅಆಇಈ ಕಲಿತ […]readmore
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಿವುಡ್ ಖ್ಯಾತ ಕಾಮಿಡಿ ನಟ ರಾಜು ಶ್ರೀವತ್ಸವ್ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ವೈದ್ಯರು ರಾಜು ಅವರ ಆರೋಗ್ಯ ಚೇತರಿಕೆಗೆ ಸಾಕಷ್ಟು ಶ್ರಮ ಹಾಕಿದ್ದರು. ಆದರೆ ಏಕಾಏಕಿ ರಾಜು ಅವರಿಗೆ ಜ್ವರ ಕಾಣಿಸಿಕೊಂಡು ಕೊನೆಯುಸಿರೆಳೆದಿದ್ದಾರೆ. ಪತಿಯ ನಿಧನದ ಬಳಿಕ ಮಾಧ್ಯಮಗಳೊಂದಿ ಮಾತನಾಡಿದ ರಾಜು ಶ್ರೀವಾತ್ಸವ್ ಪತ್ನಿ ಶಿಖಾ, ಕೊನೆಯ ದಿನಗಳಲ್ಲಿ ಆರೋಗ್ಯ ಸುಧಾರಿಸಲು ಸಾಕಷ್ಟು ಹೋರಾಡಿದ್ದರು. 41 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಅವರ […]readmore
