ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಸಿನಿಮಾ ನೋಡಲು ಅಭಿಮಾನಿಗಳು ಕಾದು ಕೂತಿದ್ದಾರೆ. ಕೊನೆಯ ಭಾರಿ ಅಪ್ಪು ಅವರನ್ನು ಬೆಳ್ಳಿ ಪರದೆ ಮೇಲೆ ಕಣ್ಮುಂಬಿಕೊಳ್ಳಲು ಉತ್ಸುಕರಾಗಿರುವ ಫ್ಯಾನ್ಸ್ ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ತಿದ್ದಾರೆ. ಸಿನಿಮಾ ಬಿಡುಗಡೆಗೆ ತಿಂಗಳು ಇರುವಾಗ್ಲೆ ಅಭಿಮಾನಿಗಳು ಸಂಭ್ರಮಾಚರಣೆ ಶುರುಮಾಡಿದ್ದಾರೆ. ಪುನೀತ್ ರಾಜ್ ಕುಮಾರ್ ಹಾಗೂ ಅಮೋಘ ವರ್ಷ ಕರ್ನಾಟಕದ ಕಾಡು ಮೇಡುಗಳನ್ನು ಅಲೆದು ಗಂಧದ ಗುಡಿ ಹೆಸರಿನಲ್ಲಿ ಕರ್ನಾಟಕದ ವನ್ಯ ಸಂಪತ್ತಿನ ಕುರಿತಾಗಿ ಡಾಕ್ಯೂಮೆಂಟರಿ ರೆಡಿಮಾಡಿದ್ದಾರೆ. ಈ ಡಾಕ್ಯೂಮೆಂಟರಿ […]readmore
ಈಗಾಗ್ಲೆ ಬಿಗ್ ಬಾಸ್ ಓಟಿಟಿ ಮುಗಿದ್ದಿದ್ದು ಬಿಗ್ ಬಾಸ್ ಟಿವಿ ಶೋಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ಸೆಪ್ಟೆಂಬರ್ 24ರಂದು ಅದ್ದೂರಿಯಾಗಿ ಕಾರ್ಯಕ್ರಮ ಆರಂಭವಾಗಲಿದ್ದು ಬಿಗ್ ಬಾಸ್ ಮನೆಗೆ ಯಾರೆಲ್ಲಾ ಹೋಗ್ತಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಇದೀಗ ಬಿಗ್ ಬಾಸ್ ಮನೆಯೊಳಗೆ ಹೋಗುವವರ ಪಟ್ಟಿ ಇಲ್ಲಿದೆ. ಪ್ರತಿಭಾರಿಯೂ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗುತ್ತೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲೂ ಚರ್ಚೆ ಶುರುವಾಗುತ್ತೆ. ಇದೀಗ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಾರೆ […]readmore
ಬಿಗ್ ಬಾಸ್ ಓಟಿಟಿ ಶೋನಲ್ಲಿ ಆಯ್ಕೆಯಾಗಿ ಬಿಗ್ ಬಾಸ್ ಟಿವಿ ಶೋಗೆ ಹೋಗುತ್ತಿರುವ ಸಾನ್ಯ ಅಯ್ಯರ್, ಆರ್ಯವರ್ಧನ್ ಗುರೂಜಿ ರಾಕೇಶ್ ಅಡಿಗ ಹಾಗೂ ರೂಪೇಶ್ ಶೆಟ್ಟಿ ಇನ್ನೂ ತಮ್ಮ ಮನೆ ತಲುಪಿಲ್ಲ. ಬಿಗ್ ಬಾಸ್ ಓಟಿಟಿ ಶೋನಿಂದ ನೇರವಾಗಿ ಬಿಗ್ ಬಾಸ್ ಟಿವಿ ಶೋಗೆ ಹೋಗಲು ಅವರು ರೆಡಿಯಾಗಿದ್ದಾರೆ. ಹೀಗಾಗಿ ಇವರನ್ನು ಬಿಗ್ ಬಾಸ್ ಅಜ್ಞಾತ ಸ್ಥಳದಲ್ಲಿಟ್ಟಿದೆ. ಇದೇ ಸೆ.24ರಂದು ಬಿಗ್ ಬಾಸ್ ಟಿವಿ ಶೋ ಆರಂಭವಾಗಲಿದ್ದು ಇಲ್ಲಿಗೆ ನೇರವಾಗಿ ಈ ನಾಲ್ವರು ಸ್ಪರ್ಧಿಗಳು ಎಂಟ್ರಿ ನೀಡಲಿದ್ದಾರೆ. […]readmore
ಕೊರೋನ ನಂತರ ಸಾಲಸಾಲು ಹೊಸಚಿತ್ರಗಳು ಆರಂಭವಾಗುತ್ತಿದೆ. ಹೊಸ ಪ್ರಯತ್ನದೊಂದಿಗೆ ಬರುತ್ತಿರುವ ಹೊಸಬರ ಮೇಲೆ ಸಾಕಷ್ಟು ನಿರೀಕ್ಷೆ ಸಹ ಇದೆ. ಈ ಪೈಕಿ ಮತ್ತೊಂದು ಹೊಸತಂಡದ ಹೊಸಪ್ರಯತ್ನ “ಶರ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಪ್ರತ್ಯಂಗಿರ ದೇವಿ ದೇವಸ್ಥಾನದಲ್ಲಿ ನಡೆಯಿತು. ಡ್ರೀಮ್ಸ್ ಕ್ಯಾಪ್ಚರ್ ಮೂವಿ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಎಸ್ ಎಸ್ ಪ್ರಕಾಶ್ ರಾಜ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ತಮ್ಮ ಮೊದಲ ನಿರ್ದೇಶನದ ಚಿತ್ರಕ್ಕೆ “ಶರ” ಎಂದು ಶೀರ್ಷಿಕೆ ಇಟ್ಟಿದ್ದಾರೆ. […]readmore
ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೈಮಾ 2022 ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ ನಡೆಯಿತು. ಪುನೀತ್ ರಾಜ್ ಕುಮಾರ್ ಸ್ಮರಣೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಸಾಕಷ್ಟು ಮಂದಿ ಭಾಗಿಯಾಗಿದ್ದರು. ಕಾರ್ಯಕ್ರಮದ ಬಳಿಕ ಬೆಂಗಳೂರಿನ ಪ್ರತಿಷ್ಠಿತ ಸ್ಟಾರ್ ಹೋಟೆಲ್ ನಲ್ಲಿ ಪಾರ್ಟಿ ಮಾಡಿದ ಸಾಕಷ್ಟು ಸೆಲೆಬ್ರಿಟಿಗಳು ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಸಿನಿಮಾ ರಂಗದ ಅನೇಕ ದಿಗ್ಗಜರು ಪಾಲ್ಗೊಂಡಿದ್ದರು. ಕಾರ್ಯಕ್ರಮದ […]readmore
ಬಾಲಿವುಡ್ ನಟ ಇಮ್ರಾನ್ ಹಶ್ಮಿ ಶೂಟಿಂಗ್ ಗಾಗಿ ಕಾಶ್ಮೀರಕ್ಕೆ ತೆರಳಿದ್ದ ವೇಳೆ ಅವರ ಮೇಲೆ ಕಲ್ಲು ಎಸೆಯಲಾಗಿದೆ ಎಂಬ ಸುದ್ದಿ ಹರಡಿತ್ತು. ಏಕಾ ಏಕಿ ನಡೆದ ದಾಳಿಯಿಂದ ಗಾಬರಿಗೊಂಡ ಇಮ್ರಾನ್ ಬಳಿಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಇದೀಗ ಇದೆಲ್ಲಾ ಸುಳ್ಳು ಎಂದು ಇಮ್ರಾನ್ ಹಶ್ಮಿ ಹೇಳಿದ್ದಾರೆ. ನನ್ನ ಮೇಲೆ ಕಲ್ಲು ತೂರಾಟವಾಗಲಿ, ದಾಳಿಯಾಗಲಿ ನಡೆದಿಲ್ಲ. ಇದೆಲ್ಲಾ ಗಾಸಿಪ್ ಅಷ್ಟೇ. ನಾನು ಕಾಶ್ಮೀರದಲ್ಲಿ ಸೇಫ್ ಆಗಿದ್ದು, ಚಿತ್ರೀಕರಣದಲ್ಲಿ ಭಾಗಿ ಆಗಿದ್ದೇನೆ ಎಂದು ಹಶ್ಮಿ ಹೇಳಿದ್ದಾರೆ. ಇಮ್ರಾನ್ […]readmore
ಹಿಂದಿ ಸಿರಿಯಲ್ ಮೂಲಕ ಬಣ್ಣದ ಜರ್ನಿ ಆರಂಭಿಸಿದ ನಟಿ ಮೃಣಾಲ್ ಠಾಕೂರ್ ಸದ್ಯ ಸಖತ್ ಭೇಡಿಕೆಯ ನಟಿಯಾಗಿ ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ದುಲ್ಕರ್ ಸಲ್ಮಾನ್ ನಟನೆಯ ಸೀತಾ ರಾಮಂ ಸಿನಿಮಾದಲ್ಲಿ ಕಾಣಿಸಿಕೊಂಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮೃಣಾಲ್ ಪ್ಯಾನ್ ಇಂಡಿಯಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಅವರ ಸಂಭಾವನೆಯೂ ಹೆಚ್ಚಾಗಿದೆ. ಸಾಕಷ್ಟು ವರ್ಷಗಳಿಂದ ಬಣ್ಣದ ಲೋಕದಲ್ಲಿದ್ದರು ಮೃಣಾಲ್ ಗೆ ಬ್ರೇಕ್ ನೀಡಿದ್ದು ಸೀತಾ ರಾಮ ಸಿನಿಮಾ. ಚಿತ್ರದಲ್ಲಿ ಮೃಣಾಲ್ ಎರಡು ಶೇಡ್ ಗಳಿರುವ ಪಾತ್ರದಲ್ಲಿ […]readmore
ಬಹುಭಾಷಾ ನಟ ರಾಣಾ ದಗ್ಗುಬಾಟಿ ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿ ಉಪೇಂದ್ರ ನಟನೆಯ ಕಬ್ಜ ಸಿನಿಮಾದ ಟೀಸರ್ ಲಾಂಚ್ ಮಾಡಿದ್ದಾರೆ. ಬಳಿಕ ಇಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ರಾಣಾ ಇದೀಗ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದಾರೆ. ಈ ವೇಳೆ ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ಮೊಬೈಲ್ ಕಿತ್ತುಕೊಂಡಿದ್ದಾರೆ. ರಾಣಾ ಪತ್ನಿ ಮಹಿಕಾ ಬಾಲಾಜಿ ಹಾಗೂ ಸ್ನೇಹಿತರ ಜೊತೆ ತಿಮ್ಮಪ್ಪನ ದರ್ಶನ ತೆರಳಿದ್ದಾರೆ. ಈ ವೇಳೆ ದೇಗುಲದ ಆವರಣದಲ್ಲಿ ಅಭಿಮಾನಿಗಗಳು ಸೆಲ್ಫಿಗಾಗಿ ಮುಗ್ಗಿಬಿದ್ದಿದ್ದಾರೆ. ಇದರಲ್ಲಿ ಒಬ್ಬ ಅಭಿಮಾನಿ ಮೊಬೈಲ್ ಹಿಡಿದುಕೊಂಡು ಮುಖಕ್ಕೆ […]readmore
ಬಿಗ್ ಬಾಸ್ ಓಟಿಟಿ ಮನೆಗೆ ಹೋಗಿ ಬಂದಿರೋ ಸೋನು ಶ್ರೀನಿವಾಸ್ ಗೌಡ ಅವರ ಖಾಸಗಿ ವಿಡಿಯೋ ಲೀಕ್ ಆಗಿ ಸಖತ್ ಸದ್ದು ಮಾಡಿತ್ತು. ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ವಿಡಿಯೋ ಕುರಿತು ಸೋನು ಗೌಡ ಬಿಗ್ ಬಾಸ್ ಮನೆಯಲ್ಲಿ ಹೇಳಿಕೊಂಡು ಕಣ್ಣೀರು ಹಾಕಿದ್ದರು. ಜೊತೆಗೆ ಮತ್ತೊಂದು ವಿಡಿಯೋ ಎಂದು ಹೇಳಿ ಶಾಕ್ ನೀಡಿದ್ದರು. ಇದೀಗ ಮತ್ತೆ ಸೋನು ಗೌಡ ತಮ್ಮ ಖಾಸಗಿ ವಿಡಿಯೋ ಬಗ್ಗೆ ಮಾತನಾಡಿದ್ದಾರೆ. ಸೋನು ಗೌಡ ಬಿಗ್ ಬಾಸ್ ಮನೆಯಲ್ಲಿ ಸಿಂಪತಿ ಗಿಟ್ಟಿಸಿಕೊಳ್ಳಲು ಖಾಸಗಿ […]readmore
ಚೆಲುವಿನ ಚಿತ್ತಾದ ನಟಿ ಅಮೂಲ್ಯ ಸದ್ಯ ಮುದ್ದಾದ ಅವಳಿ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾ ರಂಗದಿಂದ ದೂರವಿದ್ದರು ಅಮೂಲ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇದೀಗ ಅಮೂಲ್ಯ ಹೊಟ್ಟೆಯಲ್ಲಿ ಅವಳಿ ಮಕ್ಕಳಿವೆ ಎಂದು ವೈದ್ಯರು ಹೇಳಿದಾದ ರಿಯಾಕ್ಷನ್ ಹೇಗಿತ್ತು ಅನ್ನೋದನ್ನ ಅಮೂಲ್ಯ ಹೇಳಿಕೊಂಡಿದ್ದಾರೆ. ಜಗದೀಶ್ ಕೈ ಹಿಡಿದ ಬಳಿಕ ಅಮೂಲ್ಯ ಸಿನಿಮಾ ರಂಗದಿಂದ ದೂರವಾಗಿದ್ದಾರೆ. ಇದೀಗ ಮುದ್ದಾಗ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರುವ ನಟಿ ಅವುಗಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮಕ್ಕಳ ಮುದ್ದು […]readmore
