ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಕುರಿತು ಇನ್ ಡೈರೆಕ್ಟಗಿ ಆಗಿ ಹೇಳಿದ್ದ ನಟಿ ಕಂಗನಾ ರಣಾವತ್ ಇದೀಗ ಡೈರೆಕ್ಟ್ ಆಗಿ ಟೀಕಿಸಿದ್ದಾರೆ. ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಕುರಿತು ವೆಬ್ ಸೈಟ್ ಒಂದು ಪ್ರಕಟಿಸಿರುವ ಮಾಹಿತಿ ಕುರಿತು ಪೋಸ್ಟ್ ಮಾಡಿರುವ ಕಂಗನಾ ಮೂವಿ ಮಾಫಿಯಾ ಎಂದಿದ್ದಾರೆ. ನಟಿ ಕಂಗನಾ ರಾಣವತ್ ತಮ್ಮ ನೇರಾ ನೇರಾ ಮಾತುಗಳಿಂದ ಸಿನಿಮಾ ರಂಗದ ಅನೇಕರನ್ನು ಎದುರು ಹಾಕಿಕೊಂಡಿದ್ದಾರೆ. ಆದರೂ ಇದ್ಯಾವುದಕ್ಕೂ ಕ್ಯಾರೆ […]readmore
ಬಾಲಿವುಡ್ ನಟ ರಣವೀರ್ ಸಿಂಗ್ ಒಂದಲ್ಲ ಒಂದು ವಿಷಯಕ್ಕೆ ಸದಾ ಸುದ್ದಿಯಲ್ಲಿರ್ತಾರೆ. ಇತ್ತೀಚೆಗೆ ಪೇಪರ್ ಮ್ಯಾಗಝೀನ್ ಗಾಗಿ ನಟ ರಣವೀರ್ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿ ಸಾಕಷ್ಟು ವಿವಾದಕ್ಕೆ ಸಿಲುಕಿಕೊಂಡಿದ್ದರು. ಇದೀಗ ವಿಚಾರಣೆ ವೇಳೆ ರಣವೀರ್ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ರಣವೀರ್ ಸಿಂಗ್ ಬೆತ್ತಲೆ ಫೋಟೋ ಶೂಟ್ ನಲ್ಲಿ ಕಾಣಿಸಿಕೊಂಡಿದ್ದು ಸಾಕಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ಮಹಿಳೆಯರ ಗೌರವಕ್ಕೆ ಧಕ್ಕೆ ಮಾಡಲಾಗಿದೆ ಎಂದು ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ‘ಆಗಸ್ಟ್ 30ರ ಒಳಗೆ ಮುಂಬೈನ […]readmore
ಖ್ಯಾತ ರಾಜಕಾರಣಯೊಬ್ಬರಿಗೆ ಸೇರಿದ ಅಲಯನ್ಸ್ ಯೂನಿವರ್ಸಿಯ ವಿವಾದಿಸ ಆಸ್ತಿ ಮಾರಾಟ ಮಾಡಲು ಯತ್ನಿಸಿ, ಮಾರಕಾಸ್ತ್ರಗಳೊಂದಿಗೆ ಗುಂಪು ಕಟ್ಟಿಕೊಂಡು ಯೂನಿವರ್ಸಿಟಿಯಲ್ಲಿ ಗಲಾಟೆ ಮಾಡಿದ ಆರೋಪದ ಮೇಲೆ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ತಾಯಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಸದ್ಯ ಪೊಲೀಸರು ಶ್ರೀಲೀಲಾ ತಾಯಿ ಸ್ವರ್ಣಲತಾ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸೆ,10ರಂದು ಬೆಳಗ್ಗೆ 11 ಗಂಟೆಗೆ ಯುನಿವರ್ಸಿಟಿ ಅಡ್ಮಿನ್ ಬ್ಲಾಕ್ ಗೆ ನುಗ್ಗಿದ್ದ ಸುರ್ಣಲತಾ ಹಾಗೂ ಇನ್ನೂ ಕೆಲವರು ಗಲಾಟೆ ಮಾಡಿದ್ದಾರೆ. ಸ್ವರ್ಣಲತಾ ಹಾಗೂ ಮಧುಕರ್ ಗುಂಪು ಕಟ್ಟಿಕೊಂಡು, […]readmore
ಬಾಲಿವುಡ್ ನಟಿ ರಾಖಿ ಸಾವಂತ್ ಕಳೆದ ಐದಾರು ತಿಂಗಳುಗಳಿಂದ ಮೈಸೂರು ಮೂಲದ ಉದ್ಯಮಿ ಆದಿಲ್ ಅವರೊಂದಿಗೆ ಡೇಟಿಂಗ್ ನಲ್ಲಿದ್ದಾರೆ. ಮುಂಬೈನಲ್ಲಿ ಇಬ್ಬರು ಕೈ ಕೈ ಹಿಡಿದು ಸುತ್ತಾಡುತ್ತಿದ್ದು ಸಾಕಷ್ಟು ಭಾರಿ ಒಟ್ಟಿಗೆ ಪಾಪರಾಜಿಗಳಿಗೆ ಫೋಸ್ ನೀಡಿದ್ದಾರೆ. ಇದೀಗ ಬಿಗ್ ಬಾಸ್ ಮನೆಯಲ್ಲಿ ಆದಿಲ್ ಜೊತೆ ಮದುವೆಯಾಗೋ ಇಂಗಿತವನ್ನು ರಾಖಿ ಸಾವಂತ್ ವ್ಯಕ್ತಪಡಿಸಿದ್ದಾರೆ. ವೆಬ್ ಸೈಟ್ ಒಂದಕ್ಕೆ ಮಾತನಾಡಿದ ರಾಖಿ ಸಾವಂತ್ ಬಿಗ್ ಬಾಸ್ ಮನೆಗೆ ಎಂಟ್ರಿಕೊಡುವ ಬಗ್ಗೆ ಮಾತನಾಡಿದ್ದಾರೆ. ಆದಿಲ್ ಜೊತೆ ಬಿಗ್ ಬಾಸ್ 16 ಸೀಸನ್ […]readmore
ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ 10ನೇ ಘಟಿಕೋತ್ಸವ ಕಾರ್ಯಕ್ರಮ ನಿನ್ನೆ (ಸೆ.14) ರಂದು ನಡೆದಿದ್ದು ಈ ವೇಳೆ ಖ್ಯಾತ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ಸಮಾಜ ಸೇವಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಪರಿಗಣಿಸಿ ನಗರಾಭಿವೃದ್ಧಿ ತಜ್ಞ ಹಾಗೂ ಸಮಾಜ ಸೇವಕರಾದ ವ್ಹಿ. ರವಿಚಂದರ್ ವೆಂಕಟರಾಮನ್ ಅವರಿಗೆ ‘ಡಾಕ್ಟರ್ ಆಫ್ ಸೈನ್ಸ್’, ಸಿನಿಮಾ ರಂಗದ ಸೇವೆ ಪರಿಗಣಿಸಿ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ ಗೆ ‘ಡಾಕ್ಟರ್ ಆಫ್ ಲೆಟರ್ಸ್’ ಮತ್ತು […]readmore
ಕನ್ನಡ ಕಿರುತೆರೆಯ ಖ್ಯಾತ ಕಲಾವಿದ, ಟಿ ಎನ್ ಸೀತಾರಾಮ್ ನಿರ್ದೇಶನದ ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಖ್ಯಾತಿಯ ನಟ ಮಂಡ್ಯ ರವಿ ನಿನ್ನೆ ಸಂಜೆ 6.30ರ ಸುಮಾರಿಗೆ ನಿಧನರಾಗಿದ್ದಾರೆ. ಚಂದು ನಿಧನದ ಕುರಿತು ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತ ಘೋಷಣೆ ಮಾಡಿದ್ದಾರೆ. ಕಿಡ್ನಿ ಸಮಸ್ಯೆ ಹಾಗೂ ಜಾಂಡೀಸ್ ನಿಂದ ಬಳಲುತ್ತಿದ್ದ ಮಂಡ್ಯ ರವಿ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು ರವಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ […]readmore
ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಚಿತಾ ರಾಮ್ ಸಿನಿಮಾ ರಂಗದಲ್ಲಿ ಸಖತ್ ಬೇಡಿಕೆ ಕಾಯ್ದುಕೊಂಡಿದ್ದಾರೆ.ಸಾಕಷ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿರುವ ರಚಿತಾ ರಾಮ್ ನಟನೆಯ ಮಾನ್ಸೂನ್ ರಾಗ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಚಿತ್ರದ ಪ್ರೀ ರಿಲೀಸ್ ಈವೆಂಟ್ ಆಯೋಜಿಸಿದ್ದು ನಟ ದುನಿಯಾ ವಿಜಯ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ರಚ್ಚು ಬಗ್ಗೆ ವಿಜಿ ಮೆಚ್ಚುಗೆ ಮಾತನಾಡಿದ್ದಾರೆ. ರಚಿತಾ ರಾಮ್ ಬಡಬಡ ಅಂತ ಮಾತಾಡುತ್ತಾರೆ. ಅವರ ಎದೆಯಲ್ಲಿ […]readmore
ಕಳೆದ ಕೆಲ ವರ್ಷಗಳ ಹಿಂದೆ ಸಿನಿಮಾಗಳ ಮೂಲಕವೇ ಹೆಚ್ಚು ಸುದ್ದಿಯಾಗುತ್ತಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದೀಗ ವಿವಾದಗಳ ಮೂಲಕವೇ ಸದ್ದು ಮಾಡ್ತಿದ್ದಾರೆ. ಒಂದಲ್ಲ ಒಂದು ಕಾರಣಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗೋ ವರ್ಮಾ ಇದೀಗ ತೆಲುಗು ಚಿತ್ರರಂಗವನ್ನು ನಿಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟ ಖ್ಯಾತ ನಟ, ನಿರ್ಮಾಪಕ ಕೃಷ್ಣ ರಾಜು ನಿಧನದ ಹಿನ್ನೆಲೆಯಲ್ಲಿ ವರ್ಮಾ ಸರಣಿ ಟ್ವೀಟ್ ಮಾಡಿದ್ದಾರೆ. ಈ ವೇಳೆ ತೆಲುಗು ಚಿತರಂಗವನ್ನು ನಿಂಧಿಸಿದ್ದಾರೆ. ಕೃಷ್ಣಂರಾಜು ಅಂತಹ ದೊಡ್ಡ ಕಲಾವಿದ ನಿಧನರಾದಾಗಲೂ […]readmore
ನಟ ಡಾಲಿ ಧನಂಜಯ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ನಟ ಧನಂಜಯ್ ವಿಭಿನ್ನ ಪಾತ್ರಗಳ ಮೂಲಕವೇ ಸಾಕಷ್ಟು ಖ್ಯಾತಿ ಘಳಿಸಿದ್ದಾರೆ.ಈ ಮಧ್ಯೆ ಡಾಲಿ ಯಾವಾಗ ಮದುವೆಯಾಗುತ್ತಾರೆ ಎಂಬ ಪ್ರಶ್ನೆ ಹರಿದಾಡುತ್ತಿದ್ದು ಇದಕ್ಕೆ ಧನಂಜಯ್ ಉತ್ತರ ನೀಡಿದ್ದಾರೆ, ಸದ್ಯ ಧನಂಜಯ್ ನೀಡಿರುವ ಉತ್ತರದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧನಂಜಯ್ ನಟನೆಯ ಬಡವ ರಾಸ್ಕಲ್ ಸಿನಿಮಾ ಸೂಪರ್ ಹಿಟ್ ಆಗಿದ್ದು ಈ ಸಿನಿಮಾ ತೆಲುಗಿಗೆ ಡಬ್ ಆಗಿ ಬಿಡುಗಡೆ ಆಗಿದೆ. […]readmore
ಬಾಲಿವುಡ್ ನಟಿ ಜಿಯಾ ಖಾನ್ ನಿಧನರಾಗಿ 9 ವರ್ಷ ಕಳೆದಿದೆ. ಆದರೆ ಇಂದಿಗೂ ಆಕೆಯ ಸಾವು ನಿಗೂಡವಾಗಿಯೇ ಉಳಿದಿದೆ. 2013ರ ಜೂನ್ 3ರಂದು ಜಿಯಾ ಶವ ಮುಂಬೈನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮಗಳ ಸಾವಿನ ಪ್ರಕರಣವನ್ನು ಮರು ತನಿಖೆ ಮಾಡುವಂತೆ ರಬಿಯಾ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾ ಗೊಳಿಸಿದೆ. ಮಗಳ ಮೃತಪಟ್ಟ ದಿನದಿಂದಲೂ ಜಿಯಾ ಖಾನ್ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಜಿಯಾ ಖಾನ್ ತಾಯಿ ರಬಿಯಾ ಖಾನ್ […]readmore
