ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಓಟಿಟಿ ಬಿಗ್ ಬಾಸ್ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವೇ ಕೆಲವು ದಿನಗಳ ಮಾತ್ರವೇ ಭಾಕಿ ಇದೆ. ಬಿಗ್ ಬಾಸ್ ಓಟಿಟಿ ವಿನ್ನರ್ ಕಿರೀಟ ಮುಡಿಗೇರಿಸಿಕೊಳ್ಳಲು ಸ್ಪರ್ಧಿಗಳು ಮುಗಿ ಬಿದಿದ್ದಾರೆ. ಈ ಮಧ್ಯೆ ಸೋನು ಗೌಡ ಉಳಿದ ಸ್ಪರ್ಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿನದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದ್ದಾರೆ. ಬ್ರೇಕ್ ಇಲ್ಲದ ಮಾತುಗಳಿಂದಲೇ ಅದೆಷ್ಟೋ ಭಾರಿ ಇತರ ಸ್ಪರ್ಧಿಗಳ ಕೆಂಗಣ್ಣಿಗು ಗುರಿಯಾಗಿದ್ದಾರೆ. […]readmore
ತೆಲುಗು ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಕುರಿತಾದ ವಿಷಯಗಳು ಕಳೆದ ಕೆಲ ತಿಂಗಳಿನಿಂದ ಸೈಲೆಂಟ್ ಆಗಿತ್ತು. ಇದೀಗ ನರೇಶ್ ಮನೆಗೆ ನರೇಶ್ ಮೂರನೇ ಪತ್ನಿ ರಮ್ಯಾ ಎಂಟ್ರಿಕೊಟ್ಟಿದ್ದು ಹೇಗಾದರೂ ಮಾಡಿ ನರೇಶ್ ನಿಂದ ಪವಿತ್ರಾರನ್ನು ದೂರ ಮಾಡೋ ನಿರ್ಧಾರ ಮಾಡಿದ್ದಾರೆ. ಅತ್ತ ಮೂರನೇ ಪತ್ನಿ ರಮ್ಯಾರಿಂದ ದೂರವಾದ ನರೇಶ್, ಇತ್ತ ಪತಿ ಸುಚೇಂದ್ರ ಪ್ರಸಾದ್ ರಿಂದ ದೂರವಾದ ನಟಿ ಪವಿತ್ರಾ ಪ್ರೀತಿಯಲ್ಲಿದ್ದಾರೆ. ಸದ್ಯದಲ್ಲೇ ಮದುವೆಯಾಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ನರೇಶ್ ಹಾಗೂ ರಮ್ಯಾ […]readmore
ಖ್ಯಾತ ರಿಯಾಲಿಟಿ ಶೋಗಳಲ್ಲಿ ಒಂದಾಗಿರೋ ಬಿಗ್ ಬಾಸ್ ಕಾರ್ಯಕ್ರದ ಬಗ್ಗೆ ಆರಂಭದಿಂದಲೂ ಒಂದಲ್ಲ ಒಂದು ಟೀಕೆಗಳು ಕೇಳಿಬರುತ್ತಲೆ ಇದೆ.ಆರಂಭದಲ್ಲಿ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದು ದಿನಕಳೆದಂತೆ ಅದು ತಣ್ಣಗಾಗುತ್ತಿದೆ. ಇದೀಗ ಆಂಧ್ರದ ಸಿಪಿಐ ಮುಖಂಡ ನಾರಾಯಣ ತೆಲುಗು ಬಿಗ್ ಬಾಸ್ ಕುರಿತು ಆಕ್ಷೇಪ ಹೊರ ಹಾಕಿದ್ದಾರೆ. ಅಣ್ಣ, ತಮ್ಮಂದಿರಲ್ಲದ, ಅಕ್ಕ-ತಂಗಿಯರಲ್ಲದ, ಗಂಡ-ಹೆಂಡತಿಯರಲ್ಲದ ಒಟ್ಟಾರೆ ಏನು ಸಂಬಂಧವಿಲ್ಲದವರನ್ನು ಒಂದು ಮನೆಯಲ್ಲಿ, ಒಂದು ಕೋಣೆಯಲ್ಲಿ ಇರಲು ಬಿಡುವುದು ಹೇಗೆ ಸರಿಯಾಗುತ್ತದೆ. ಸಭ್ಯ ಸಮಾಜ ಬಿಗ್ ಬಾಸ್ ಶೋ ಅನ್ನು ವಿರೋಧಿಸಬೇಕು, ಇದು […]readmore
ಸ್ಯಾಂಡಲ್ ವುಡ್ ಯುವರತ್ನ ನಟ ನಿಖಿಲ್ ಕುಮಾರಸ್ವಾಮಿ ರೈಡರ್ ಸಿನಿಮಾದ ಬಳಿಕ ಕೊಂಚ ಬಿಡುವು ಪಡೆದುಕೊಂಡಿದ್ದು ಇದೀಗ ಮತ್ತೆ ಸಿನಿಮಾಗೆ ಮರಳಿದ್ದಾರೆ. ಮುದ್ದು ಮಗನ ಜೊತೆ ಕಾಲ ಕಳೆಯುತ್ತಿರುವ ನಿಖಿಲ್ ಇದೀಗ ತಮ್ಮದೇ ಹೋಮ್ ಬ್ಯಾನರ್ ಚೆನ್ನಾಂಬಿಕಾ ಫಿಲ್ಮ್ಸ್ ಅಡಿಯಲ್ಲಿ ಹೊಸ ಸಿನಿಮಾಗೆ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ರೈಡರ್ ಸಿನಿಮಾದ ಬಳಿಕ ನಿಖಿಲ್ ಕುಮಾರಸ್ವಾಮಿ ನಟನೆಯ ಯದುವೀರ್ ಸಿನಿಮಾ ಶುರುವಾಗಬೇಕಿತ್ತು. ಆದರೆ ಅದು ಕಾರಣಾಂತರಗಳಿಂದ ಡಿಲೇ ಆಗಿದೆ. ಹಾಗಾಗಿ ಇದೀಗ ಹೊಸ ಸಿನಿಮಾದ ಸಿದ್ದತೆಯಲ್ಲಿ ನಿಖಿಲ್ ತೊಡಗಿಕೊಂಡಿದ್ದಾರೆ. […]readmore
ಸೆಲೆಬ್ರಿಟಿಗಳು ಅಂದ್ರೆ ತಮ್ಮ ಅಕ್ಕ ಪಕ್ಕ ನಾಲ್ಕೈದು ಜನ ಬಾಡಿ ಗಾರ್ಡ್ ಗಳನ್ನು ನಿಯೋಜಿಸಿಕೊಂಡಿರ್ತಾರೆ. ಮನೆ ಕೆಲಸಕ್ಕೆ ಸಾಕಷ್ಟು ಜನರಿರ್ತಾರೆ. ಆದರೆ ಅವರನ್ನು ತಮ್ಮ ಮನೆ ಮಂದಿಯಂತೆ ಕಾಣುವವರ ಸಂಖ್ಯೆ ಮಾತ್ರ ತೀರಾ ವಿರಳ. ಸದ್ಯ ತಮಿಳು ನಟ ಮನೆ ಕೆಲಸದವರನ್ನು ತಮ್ಮ ಮನೆಯ ಸದಸ್ಯರಂತೆ ಭಾವಿಸುತ್ತಿದ್ದು ಇದೀಗ ಮನೆ ಕೆಲಸದ ಮಹಿಳೆಯ ಮಗನ ಮದುವೆಗೆ ತೆರಳಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ತಮಿಳು ನಟ ಚಿಯಾನ್ ವಿಕ್ರಂ ಯಾರಿಗೆ ಗೊತ್ತಿಲ್ಲ.ತಮ್ಮ ಅದ್ಭುತ ನಟನೆಯಿಂದ ಪರಭಾಷೆಯಲ್ಲೂ ಗುರುತಿಸಿಕೊಂಡಿರುವ ಚಿಯಾನ್ ವಿಕ್ರಂ […]readmore
ಕಾಲಿವುಡ್ ನ ಜನಪ್ರಿಯ ನಿರ್ದೇಶಕ ವೆಟ್ರಿಮಾರನ್ ನಿರ್ದೇಶನದ ‘ವಿಡುದಲೈ’ ಚಿತ್ರವು ಎರಡು ಭಾಗಗಳಲ್ಲಿ ನಿರ್ಮಾಣವಾಗಲಿದೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದಷ್ಟೇ ಹೊರಬಿದ್ದಿತ್ತು. ಈಗ ಈ ಚಿತ್ರಕ್ಕಾಗಿ ಕೊಡೈಕೆನಾಲ್ನಲ್ಲಿ ವಿಜಯ್ ಸೇತುಪತಿ, ಸೂರಿ ಮತ್ತು ನೂರಾರು ಫೈಟರ್ಗಳ ಅಭಿನಯದಲ್ಲಿ ಭರ್ಜರಿ ಆಕ್ಷನ್ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಆರ್ಎಸ್ ಇನ್ಫೋಟೈನ್ಮೆಂಟ್ನಡಿ ಎಲ್ಡ್ರೆಡ್ ಕುಮಾರ್ ಅವರು ‘ವಿಡುದಲೈ’ ಚಿತ್ರವನ್ನು ನಿರ್ಮಿಸುತ್ತಿದ್ದು, ರೆಡ್ ಜೈಂಟ್ ಮೂವೀಸ್ನ ಉದಯನಿಧಿ ಸ್ಟಾಲಿನ್ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಅದ್ಧೂರಿ ನಿರ್ಮಾಣಕ್ಕಾಗಿ ಸಾಕಷ್ಟು ಸುದ್ದಿಯಾಗಿರುವ ಈ ಚಿತ್ರಕ್ಕಾಗಿ ಇತ್ತೀಚೆಗೆ […]readmore
ಕನ್ನಡ ಚಿತ್ರರಂಗದ ಸುರದ್ರೂಪಿ ಹಾಗೂ ಪ್ರತಿಭಾವಂತ ನಟ ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ತುಮಕೂರು ರಸ್ತೆಯಲ್ಲಿರುವ ಅತೀ ದೊಡ್ಡ ಮಳಿಗೆ “IKEA”ದಲ್ಲಿ, ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಟೀಸರ್ ಬಿಡುಗಡೆ ಸಮಾರಂಭ ನಡೆಯಿತು. ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ” ಶಿವಾಜಿ ಸುರತ್ಕಲ್” ಚಿತ್ರಕ್ಕೆ ಸಿಕ್ಕ ಪ್ರಶಂಸೆಯೇ ಭಾಗ 2 ಮಾಡಲು ಸ್ಪೂರ್ತಿ. ಥಿಯೇಟರ್ ನಲ್ಲಿ ನಮ್ಮ ಚಿತ್ರ […]readmore
ಕಳೆದ ಕೆಲ ಸಮಯದಿಂದ ನೋವಿನಲ್ಲಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ರಜನಿಕಾಂತ್ ಮನೆಗೆ ಪುಟ್ಟ ಮಗುವಿನ ಆಗಮನದಿಂದ ಮನೆ ಮಂದಿ ಖುಷಿಯಾಗಿದ್ದಾರೆ. ರಜನಿಕಾಂತ್ ಪುತ್ರಿ ಸೌಂದರ್ಯ ಹಾಗೂ ವಿಶಾಗನ್ ದಂಪತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 11ರ ರಾತ್ರಿ ಸೋಷಿಯಲ್ ಮೀಡಿಯಾದಲ್ಲಿ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಜನ್ಮ ನೀಡಿರುವ ಸೌಂದರ್ಯ ಅವರಿಗೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಸೌಂದರ್ಯ ಮಗುವಿನ ಕೈ ಬೆರಳು ಹಿಡಿದಿರುವ ಫೋಟೋವನ್ನು […]readmore
ನಟ ಸೋನು ಸೂದ್ ರೀಲ್ ಮಾತ್ರವಲ್ಲ ರಿಯಲ್ ಲೈಫ್ ನಲ್ಲೂ ಸೂಪರ್ ಸ್ಟಾರ್ ಅನ್ನೋದು ಗೊತ್ತೆ ಇದೆ. ಕೋವಿಡ್ ಸಂದರ್ಭದಲ್ಲಿ ನೂರಾರು ಜನರಿಗೆ ನೆರವಾದ ಸೋನು ಸೂದ್ ಇದೀಗ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ. ಹೌದು, ಕೊರೋನಾ ಸಂದರ್ಭದಲ್ಲಿ ಒಂದು ಹೊತ್ತಿನ ತುತ್ತಿಗೂ ಲಕ್ಷಾಂತರ ಮಂದಿ ಪರದಾಡಿದ್ದರು. ಈ ವೇಳೆ ಸೋನು ಸೋದ್ ತಮ್ಮದೇ ಚಾರಿಟಿ ಟ್ರಸ್ಟ್ ಮೂಲಕ ಸಾವಿರಾರು ಜನರಿಗೆ ಆಹಾರದ ವ್ಯವಸ್ಥೆ, ಧನ ಸಹಾಯ ಮಾಡಿದ್ದರು. ಜೊತೆಗೆ ಸಾಕಷ್ಟು ಮಂದಿಯನ್ನು ತನ್ನ ಊರುಗಳಿಗೆ […]readmore
ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ತಮಿಳು ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ.ಮಿಸ್ ಮ್ಯಾಚ್ ಜೋಡಿ ಎಂದು ಟ್ರೋಲ್ ಗೆ ಒಳಗಾದ ನವ ದಂಪತಿಗಳು ಇದೀಗ ಏನೇ ಮಾಡಿದ್ರು ಸುದ್ದಿಯಾಗ್ತಿದ್ದಾರೆ. ತಿರುಪತಿಯಲ್ಲಿ ಸತಿ ಪತಿಗಳಾದ ಜೋಡಿ ಮಹಾಲಕ್ಷ್ಮೀ ಹಾಗೂ ರವೀಂದರ್ ಚಂದ್ರಶೇಖರನ್ ಮದುವೆಯಾದ ಮೂರೇ ದಿನಕ್ಕೆ ಇಸ್ರೇಲ್ ಹಾಗೂ ಬ್ರೆಸಿಲ್ ಗೆ ಹನಿಮೂನ್ ಟೂರ್ ಹೊರಟಿದ್ದಾರೆ. ಹನಿಮೂನ್ ಸ್ಥಳದಿಂದ ಈ ಜೋಡಿಗಳು ಫೋಟೋಗಳನ್ನು ಶೇರ್ ಮಾಡಿದ್ದು ಈ ಫೋಟೋಗಳು ಸೋಷಿಯಲ್ […]readmore
