ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಕೊನೆಗೂ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಯಾವಾಗ ರಮ್ಯಾ ಗಾಂಧಿನಗರಕ್ಕೆ ಎಂಟ್ರಿಕೊಡ್ತಾರೆ ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ಗಣೇಶ್ ಹಬ್ಬದಂತೆ ಸಿಹಿ ಸುದ್ದಿ ನೀಡಿದ್ದಾರೆ. ಗಣೇಶ ಹಬ್ಬದಂದು ಬುಧವಾರ ಬೆಳಗ್ಗೆ 11.15ಕ್ಕೆ ಸ್ವೀಟ್ ನ್ಯೂಸ್ ಕೊಡುವುದಾಗಿ ಹೇಳಿ ರಮ್ಯಾ ಸಾಕಷ್ಟು ಕುತೂಹಲ ಮೂಡಿಸಿದ್ದರು. ರಮ್ಯಾ ಯಾವ ಸಿಹಿ ಸುದ್ದಿ ನೀಡಬಹುದು ಎಂದು ಅಭಿಮಾನಿಗಳು ಕಾದು ಕೂತಿದ್ದರು. ಕೊಟ್ಟ ಮಾತಿನಂತೆ ರಮ್ಯಾ ಸಿಹಿ ಸುದ್ದಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ನಿರ್ಮಾಪಕಿಯಾಗಿ […]readmore
ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಕೊಂಡಿದೆ. ಈಮಧ್ಯೆ ಬ್ರಹ್ಮಾಸ್ತ್ರ ಸಿನಿಮಾಗೆ ಬಾಯ್ಕಾಟ್ ಬಿಸಿ ಕೇಳಿ ಬಂದಿದೆ. ಬಾಲಿವುಡ್ ನಲ್ಲಿ ಬಾಯ್ಕಾಟ್ ಬಿಸಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈಗಾಗ್ಲೆ ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ಕಾಟ್ ಗೆ ಬಲಿಯಾಗಿದೆ. ಇದರ ಜೊತೆಗೆ ಲೈಗರ್ ಸಿನಿಮಾಗೂ ಬಾಯ್ಕಾಟ್ ಬಿಸಿ ಕೇಳಿ ಬಂದಿತ್ತು. ಈ ಮಧ್ಯೆ ಬ್ರಹ್ಮಾಸ್ತ್ರ ಸಿನಿಮಾವನ್ನು ಬಾಯ್ […]readmore
ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ವಾರದ ಹಿಂದೆ ಗೋವಾದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟರು. ಮೊದಲು ಸೋನಾಲಿ ಸಾವು ಹೃದಯಾಘಾತದಿಂದ ಸಂಭವಿಸಿದ್ದು ಎಂದು ಹೇಳಲಾಗಿತ್ತು. ಆ ಬಳಿಕ ನಟಿಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತನಿಖೆಗೆ ಕೈಗೊಂಡಿದ್ದು ವಿಚಾರಣೆ ವೇಳೆ ಕೊಲೆ ಎಂಬುದು ಸಾಭಿತಾಗಿದೆ. ಗೋವಾದಲ್ಲಿ ನಡೆದ ಪಾರ್ಟಿಯಲ್ಲಿ ಸೋನಾಲಿ ಅವರಿಗೆ ಬಲವಂತವಾಗಿ ಡ್ರಗ್ಸ್ ನೀಡಿದ್ದು ವಿಚಾರಣೆ ವೇಳೆ ಬಯಲಾಗಿದೆ. ಸೋನಾಲಿ ಸಾವಿಗೆ ಆಕೆಯ ಆಪ್ತರಾದ ಸುಧೀರ್ ಸಾಂಗ್ವಾನ್ ಮತ್ತು ಸಖ್ಖೀಂದರ್ ಕಾರಣ ಎಂದು ಅನುಮಾನ ವ್ಯಕ್ತವಾದ […]readmore
ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಮುಗ್ದ ಪ್ರೇಮಕಥೆಯೊಂದಿಗೆ ತೆರೆಗೆ ಬಂದ ಲವ್ 360 ಚಿತ್ರ ಕಲೆಕ್ಷನ್ ನಲ್ಲಿ ಕಮಾಲ್ ಮಾಡಿದ್ದು ಇದೀಗ ಪರಭಾಷೆಗೆ ಹೋಗೋಕೆ ರೆಡಿಯಾಗಿದೆ. ಲವ್ 360 ಸಿನಿಮಾ ತೆಲುಗು ಹಾಗೂ ತಮಿಳು ಭಾಷೆಗೆ ರಿಮೇಕ್ ಆಗುತ್ತಿರುವ ಬಗ್ಗೆ ಚಿತ್ರತಂಡದಿಂದ ಮಾಹಿತಿ ಹೊರ ಬಂದಿದೆ. ಖ್ಯಾತ ನಿರ್ಮಾಣ ಸಂಸ್ಥೆಯೊಂದು ಈ ಸಿನಿಮಾವನ್ನು ತೆಲುಗು ಹಾಗೂ ತಮಿಳು ಭಾಷೆಗೆ ರಿಮೇಕ್ ಮಾಡಲು ಮುಂದೆ ಬಂದಿದೆ. ಈ ಬಗ್ಗೆ ಇನ್ನಷ್ಟೇ […]readmore
ಹಲವು ವರ್ಷಗಳಿಂದ ಸಂಗೀತ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈ ಬಾರಿ ವಿನಾಯಕ ಚೌತಿಗೆ “ಗಣೇಶ ದಿ ಪವರ್” ಎಂಬ ವಿಶಿಷ್ಟ ವಿಡಿಯೋ ಹಾಡೊಂದನ್ನು ಬಿಡುಗಡೆ ಮಾಡಿದೆ. ಇದು ಮಾಮೂಲಿ ತರಹದ ಭಕ್ತಿಗೀತೆಗಳ ಹಾಗಿಲ್ಲ. ಈಗಿನ ಯುವಪೀಳಿಗೆಗೆ ಹಿಡಿಸುವ ಹಾಗೆ ಈ ಹಾಡು ಇದೆ. ಟ್ರಾನ್ಸ್ ಮ್ಯೂಸಿಕ್ ಶೈಲಿಯಲ್ಲಿ ವಿನಾಯಕನ ಕುರಿತ ಈ ಸುಮಧುರ ವಿಡಿಯೋ ಹಾಡು ಮೂಡಿಬಂದಿದೆ. ನೂರಾರು ಗಣಪತಿ ಮೂರ್ತಿಗಳ ಸನ್ನಿಧಿಯಲ್ಲಿ ಈ ಹಾಡು ಚಿತ್ರೀಕರಣವಾಗಿದೆ. ಜೆಮ್ ಶಿವು […]readmore
ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೋಬ್ರಾ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸ್ತಿದೆ. ನಿನ್ನೆ ಕೇರಳದಲ್ಲಿ ಪ್ರಚಾರದ ಭರಾಟೆ ಮುಗಿಸಿದ ಕೋಬ್ರಾ ಬಳಗ ಇವತ್ತು ಬೆಂಗಳೂರಿಗೆ ಆಗಮಿಸಿತ್ತು. ಚಿತ್ರದ ನಾಯಕ ಚಿಯಾಮ್ ವಿಕ್ರಮ್ ಸೇರಿದಂತೆ ಮೂವರು ನಾಯಕರು ಮಾಧ್ಯಮದ ಮುಂದೆ ಹಾಜರಾಗಿ ಸಿನಿಮಾದ ಬಗ್ಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡರು. ಈ ವೇಳೆ ವಿಕ್ರಮ್ ನೋಡಲು ಅಭಿಮಾನಿಗಳ […]readmore
ಕನ್ನಡ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 47” ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಶಿವರಾಜಕುಮಾರ್, ಪ್ರಭುದೇವ, ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಯಾಗಿದ್ದಾರೆ. ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ […]readmore
ವಿಜಯ್ ದೇವರಕೊಂಡ ಲೈಫ್ ನಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿ ತೆರೆಗೆ ಬಂದಿರುವ ಲೈಗರ್ ಸಿನಿಮಾ ಅಂದುಕೊಂಡಷ್ಟು ಮಟ್ಟಿಗಿನ ಸಕ್ಸಸ್ ಕಂಡಿಲ್ಲ. ಪೂರಿ ಜಗನ್ನಾಥ್ ನಿರ್ದೇಶನದ ಲೈಗರ್ ಸಿನಿಮಾದಲ್ಲಿ ಬಾಕ್ಸರ್ ಕಥೆಯನ್ನು ಹೇಳಲಾಗಿದೆ. ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಮಕಾಡೆ ಮಲಗಿದೆ. ಸಿನಿಮಾದ ಕುರಿತಾಗಿ ಅತ್ಯಂತ ಕೆಟ್ಟ ವಿಮರ್ಶೆಗಳು ಕೇಳಿ ಬಂದಿವೆ. ಲೈಗರ್ ಸಿನಿಮಾದಲ್ಲಿ ನಟಿಸೋಕೆ ವಿಜಯ್ ದೇವರಕೊಂಡಾಗೂ ಮೊದಲು ನಟ ಮಹೇಶ್ ಗೆ ಆಫರ್ ಮಾಡಲಾಗಿತ್ತಂತೆ. ಆದರೆ ಮಹೇಶ್ […]readmore
ತಮ್ಮದೇ ಶೈಲಿಯಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಕಾಫಿ ನಾಡು ಚಂದುಗೆ ದುಬಾರಿ ಉಡುಗೊರೆಯೊಂದು ಸಿಕ್ಕಿದೆ. ಜೀ ಕನ್ನಡದ ರಿಯಾಲಿಟಿ ಶೋಗೆ ಅತಿಥಿಯಾಗಿ ಬಂದಿದ್ದ ಕಾಫಿ ನಾಡು ಚಂದು ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಖುಷಿ ಪಟ್ಟಿದ್ದಾರೆ. ಬಳಿಕ ಕಾಫಿ ನಾಡು ಚಂದುಗೆ ಅನುಶ್ರೀ ಉಡುಗೊರೆಯೊಂದನ್ನು ನೀಡಿದ್ದಾರೆ. ಕಾಫಿ ನಾಡು ಚಂದು ಅವರಿಗೆ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಬೇಕು ಎಂಬುದು ಬಹುದಿನಗಳ ಕನಸಾಗಿತ್ತು.ಇದೀಗ ಅದು ಡಿಕೆಡಿ ವೇದಿಕೆಯಲ್ಲಿ ನೆರವೇರಿದೆ. ಡಿಕೆಡಿ […]readmore
ಸಿನಿಮಾಗಳಿಗಾಗಿ ನಾನು ಮನೆ, ಆಸ್ತಿಗಳನ್ನು ಕಳೆದುಕೊಂಡೆ. ಎಲ್ಲವನ್ನು ಮಾರಿ ಕಷ್ಟಗಳನ್ನು ಅನುಭವಿಸಿದೆ ಎಂದು ಎಲ್ಲರೂ ಹೇಳುತ್ತಾರೆ. ಆದರೆ, ನಾನು ಮಾರಲಿಕ್ಕೇ ಆಗದೆ ಇರುವ ಮನೆಯನ್ನು ಮಂತ್ರಾಲಯದಲ್ಲಿ ಕಟ್ಟಿದ್ದೇನೆ. ಕಳೆದುಕೊಳ್ಳುವುದಕ್ಕೆ ಆಗದೆ ಇರುವಂತಹ ಆಸ್ತಿಯನ್ನು ಚಿತ್ರರಂಗದಲ್ಲಿ ಸಂಪಾದಿಸಿದ್ದೇನೆ’ ಎಂದು ಹೇಳುತ್ತ ಹಿರಿಯ ನಟ ದ್ವಾರಕೀಶ್ ಭಾವುಕರಾದರು. ದ್ವಾರಕೀಶ್ ಅವರಿಗೆ 80 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ದ್ವಾರಕೀಶ್, ನಾನು 20 ವರ್ಷಕ್ಕೆ ಚಿತ್ರರಂಗಕ್ಕೆ ಬಂದೆ. ಇದುವರೆಗೂ 300ಕ್ಕೂ […]readmore
