ವಲ್ಸಾದ್: ಗುಜರಾತ್ನ ಖ್ಯಾತ ಗಾಯಕಿ ವೈಶಾಲಿ ಬಲ್ಸಾರಾ ಮೃತದೇಹ ಕಾರಿನಲ್ಲಿ ಪತ್ತೆಯಾಗಿದೆ. ವಲ್ಸಾದ್ ಜಿಲ್ಲೆಯ ಪಾರ್ ನದಿಯ ದಡದಲ್ಲಿ ಸಾಕಷ್ಟು ಸಮಯದಿಂದ ಕಾರು ನಿಂತಲ್ಲೇ ನಿಂತಿತ್ತು. ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಅದರಲ್ಲಿ ಗಾಯಕಿ ಶವ ಸಿಕ್ಕಿದೆ. ಗಾಯಕಿ ವೈಶಾಲಿ ಬಲ್ಸಾರಾ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಗಾಯಕಿಯ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ನದಿಯ ದಡದಲ್ಲಿ ಸಾಕಷ್ಟು ಸಮಯದಿಂದ ಕಾರು ನಿಂತಿದ್ದು ನೋಡಿದ ಸ್ಥಳೀಯರು ಮಾಲೀಕರಿಗಾಗಿ ಸುತ್ತಮುತ್ತ ಹುಡುಕಾಡಿದ್ದಾರೆ. ಆದರೆ ಯಾರೂ […]readmore
ಯಶ್ ನಟನೆಯ ಕೆಜಿಎಫ್ ಸಿನಿಮಾದ ಬಳಿಕ ನಟಿ ಶ್ರೀನಿಧಿ ಶೆಟ್ಟಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಕೆಜಿಎಫ್ ಬಳಿಕ ಶ್ರೀನಿಧಿ ಶೆಟ್ಟಿಗೆ ದೊಡ್ಡ ದೊಡ್ಡ ಸಿನಿಮಾದ ಆಫರ್ ಗಳು ಬರುತ್ತಿವೆ. ಸದ್ಯ ಚಿಯಾನ್ ವಿಕ್ರಂ ಜೊತೆ ತಮಿಳಿನಲ್ಲಿ ನಟಿಸಿರುವ ಕೋಬ್ರಾ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ಕೋಬ್ರಾ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ನಡೆದಿದೆ. ದೊಡ್ಡ ಮಟ್ಟದಲ್ಲಿ ತೆರೆಗೆ ಬರಲು ಸಿದ್ದವಾಗಿರೋ ಕೋಬ್ರಾ ಸಿನಿಮಾ ಭರ್ಜರಿಯಾಗಿಯೇ ಪ್ರಮೋಷನ್ ಮಾಡುತ್ತಿದೆ. ನಟ ಚಿಯಾನ್ ವಿಕ್ರಂಗೆ ಆಂಧ್ರ ಹಾಗೂ […]readmore
ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕೆಲ ಕಾಲ ಸಿನಿಮಾ ರಂಗದಿಂದ ದೂರವಿದ್ದು ಹರೀಶ್ ರಾಯ್ ಕೆಜಿಎಫ್ ಸಿನಿಮಾದ ಮೂಲಕ ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಆದರೆ ಇದೀಗ ಹರೀಶ್ ರಾಯ್ ಗೆ ಮತ್ತೆ ಸಂಕಷ್ಟು ಎದುರಾಗಿದೆ. ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಹರೀಶ್ ರಾಯ್ ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕ್ಯಾನ್ಸರ್ ಕೊನೆಯ ಹಂತದಲ್ಲಿದ್ದು ಸಂದರ್ಶನವೊಂದರಲ್ಲಿ ಹರೀಶ್ ರಾಯ್ ಈ ಕುರಿತು ಬಾಯಿ ಬಿಟ್ಟಿದ್ದಾರೆ. ಹರೀಶ್ ರಾಯ್ ಆರೋಗ್ಯದ ಕುರಿತು ತಿಳಿದುಕೊಂಡ ಸಾಕಷ್ಟು ಮಂದಿ […]readmore
2020 ಇಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ವಿಶ್ವೇಶ್ವರ್ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಾಯದಿಂದ ಶಿವಮೊಗ್ಗ ಜಿಲ್ಲೆಯ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಪರೀಕ್ಷೆ ಬರೆದಿದ್ದು ಎಲ್ಲರಿಗೂ ತಿಳಿದ ಸಂಗತಿ. ಈ ಘಟನೆಯನ್ನು ಪತ್ರಕರ್ತ ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಬರೆದುಕೊಂಡಿದ್ದರು. ವಿಶ್ವೇಶ್ವರ ಭಟ್ […]readmore
ಬಿಗ್ ಬಾಸ್ ಒಟಿಟಿ ದಿನಕಳೆದಂತೆ ರಂಗೇರುತ್ತಿದೆ. ಈಗಾಗ್ಲೆ ಮನೆಯಿಂದ ಒಂದಷ್ಟು ಜನ ಹೊರ ಹೋಗಿದ್ದು ಉಳಿದುಕೊಂಡವರು ಅಲ್ಲೇ ಇರಲು ಹೊಸ ಹೊಸ ಐಡಿಯಾಗಳನ್ನು ಹುಡುಕುತ್ತಿದ್ದಾರೆ. ಸದ್ಯ ಮನೆಯಲ್ಲಿ ಒಂದಷ್ಟು ಗುಂಪುಗಳು ಶುರುವಾಗಿದ್ದು ತಮಗೆ ಹೊಂದುವವರ ಸ್ನೇಹ ಸಂಪಾದಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಅಡಿಗ ಜೊತೆ ಸೋನು ಶ್ರೀನಿವಾಸ್ ಗೌಡ ಫ್ರೆಂಡ್ಶಿಪ್ ಮನೆಯ ಹೈಲೈಟ್ ಆಗಿದೆ. ಇಬ್ಬರು ಹೆಚ್ಚು ಹೆಚ್ಚು ಸಮಯ ಕಳೆಯುತ್ತಿದ್ದು ಇದೀಗ ರಾಕೇಶ್ ನೆನೆದು ಸೋನು ಕಣ್ಣಿರು ಹಾಕಿದ್ದಾರೆ. ರಾಕೇಶ್ ಗಾಗಿ ಸೋನು ಕಣ್ಣೀರು […]readmore
ಇಂದು ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರು 59ನೇ ವರ್ಷದ ಹುಟ್ಟು ಹಬ್ಬವನ್ನು.ಬಹುಭಾಷ ನಟಿಗೆ ರಾಜಕಾರಣಿಗಳು,ಸಿನಿಮಾ ರಂಗದವರು,ಅಭೀಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಸುಮಲತಾ ಅಂಬರೀಶ್ ಹುಟ್ಟುಹಬ್ಬದ ಹಿನ್ನೆಯಲ್ಲಿ ನಿರ್ದೇಶಕ ಮಹೇಶ್ ಕುಮಾರ್ ತಮ್ಮ ಮುಂದಿನ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ರೆಬೆಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿಯಾಗಿದ್ದಾರೆ. ಅಮರ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಭಿಷೇಕ್ ಅಂಬರೀಶ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ಅಭಿಷೇಕ್ […]readmore
ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಸದ್ಯ ಮುದ್ದು ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಮದುವೆಯ ಬಳಿಕ ಕೆಲ ಸಮದಿಂದ ಸಿನಿಮಾ ರಂಗದಿಂದ ದೂರವಿದ್ದ ಪ್ರಣೀತಾ ಸುಭಾಷ್ ಇದೀಗ ತಾಯ್ತನದ ಖುಷಿ ಅನುಭವಿಸುತ್ತಿದ್ದಾರೆ. ತಾಯಿಯಾದ ಬಳಿಕ ಪ್ರಣೀತಾ ಫೋಟೋ ಶೂಟ್ ಮಾಡಿಸಿಕೊಂಡಿದ್ದು ಮತ್ತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಣೀತಾ ಫೋಟೋ ಶೂಟ್ ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ವಿವೋ ಫೋನ್ ಪ್ರಮೋಷನ್ ಭಾಗವಾಗಿ ಕಾರ್ಯಕ್ರಮವೊಂದರಲ್ಲಿ ಪ್ರಣೀತಾ ಭಾಗಿಯಾಗಿದ್ದರು. ಆ ವೇಳೆ ತೆಗೆದ ಫೋಟೊಗಳನ್ನು ಪ್ರಣೀತಾ ಸುಭಾಷ್ ಶೇರ್ ಮಾಡಿದ್ದಾರೆ. ಬ್ಲಾಕ್ […]readmore
ಕಂಚಿನ ಕಂಠದ ನಾಯಕ ವಸಿಷ್ಠ ಸಿಂಹ ಈಗಾಗ್ಲೆ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ವಸಿಷ್ಠ ಸಿಂಹ ನಟನೆಯ ‘ಓದೆಲಾ ರೇಲ್ವೇ ಸ್ಟೇಷನ್’ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು ವಸಿಷ್ಠ ಸಿಂಹ ನಟನೆಯಗೆ ತೆಲುಗು ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಚಿತ್ರದಲ್ಲಿ ವಸಿಷ್ಠ ಸಿಂಹ, ತಿರುಪತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧೋಬಿಯಾಗಿ ಮಿಂಚಿದ್ದಾರೆ. ಇದೂವರೆಗೂ ಮಾಡಿರದಂತಹ ವಿಭಿನ್ನ ಪಾತ್ರದಲ್ಲಿ ವಸಿಷ್ಠ ನಟಿಸಿದ್ದು, ಚೊಚ್ಚಲ ತೆಲುಗು ಸಿನಿಮಾದಲ್ಲಿಯೇ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಓದೆಲಾ ರೇಲ್ವೇ ಸ್ಟೇಷನ್ ನೈಜ ಘಟನೆಯಾಧಾರಿತ ಸಿನಿಮಾವಾಗಿದ್ದು, ಖರೀಮ್ […]readmore
ಜೀ ಕನ್ನಡದ ಜೊತೆ ಜೊತೆಯಲಿ ಧಾರಾವಾಹಿ ಟೀಂನಿಂದ ಹೊಸ ಹೊಸ ಸುದ್ದಿಗಳು ಕೇಳಿ ಬರುತ್ತಿವೆ. ಈಗಾಗ್ಲೆ ಅನಿರುದ್ಧ್ ಅವರನ್ನು ತಂಡದಿಂದ ಕೈ ಬಿಟ್ಟಿದ್ದರಿಂದ ಹೊಸ ನಟನ ಹುಡುಕಾಟದಲ್ಲಿ ಚಿತ್ರತಂಡ ತೊಡಗಿಕೊಂಡಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಧಾರಾವಾಹಿ ತಂಡದಿಂದ ಹೊಸ ಸುದ್ದಿಯೊಂದು ಕೇಳಿ ಬಂದಿದೆ. ಅನಿರುದ್ಧ್ ರಿಂದ ತೆರವಾಗಿರುವ ಆರ್ಯವರ್ಧನ್ ಜಾಗಕ್ಕೆನಟ ಹರೀಶ್ ರಾಜ್ ಬರುವುದು ಪಕ್ಕ ಎನ್ನಲಾಗುತ್ತಿದೆ. ಇದೀಗ ಚಿತ್ರತಂಡದಿಂದ ಹೊಸಸುದ್ದಿಯೊಂದು ಕೇಳಿ ಬಂದಿದ್ದು ಎಲ್ಲಾವೂ ಉಲ್ಟಾ ಹೊಡೆಯುವಂತೆ ಕಾಣುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಆರ್ಯವರ್ಧನ್ ಜಾಗಕ್ಕೆ […]readmore
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಮಾಫಿಯಾ”. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹೈದರಾಬಾದ್ ನ ರಾಮೋಜಿ ಫಿಲಂಸಿಟಿಯಲ್ಲಿ ಅಪಾರವೆಚ್ಚದಲ್ಲಿ, ಅದ್ದೂರಿಯಾಗಿ ನಡೆಯುತ್ತಿದೆ. ವಿನೋದ್ ಅವರ ಸಾಹಸ ಸಂಯೋಜನೆಯಲ್ಲಿ ಮೂಡಿಬರುತ್ತಿರುವ ಈ ಸಾಹಸ ಸನ್ನಿವೇಶದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಸಹ ಕಲಾವಿದರು ಪಾಲ್ಗೊಂಡಿದ್ದಾರೆ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ. ಇದು ಕ್ಲೈಮ್ಯಾಕ್ಸ್ ಭಾಗದ ಸಾಹಸ ದೃಶ್ಯ. “ಮಾಫಿಯಾ” ಚಿತ್ರ […]readmore
