ಜೀ ಕನ್ನಡ ವಾಹಿನಿ ಹೆಮ್ಮೆಯಿಂದ ಪ್ರಸ್ತುತ ಪಡಿಸಿದ್ದ ಈ ಶೋ ಸತತ 23 ವಾರಗಳ ಕಾಲ ಇಡೀ ಕರುನಾಡನ್ನು ರಂಜಿಸಿ ಇಂದು ಕರ್ನಾಟಕದ ಮನೆಮನೆಯ ಮುದ್ದಾದ ಕಾರ್ಯಕ್ರಮವಾಗಿದೆ. ಇನ್ನು ಈ ಸೀಸನ್ ನ ವಿಜೇತರಾಗಿ ಕುಂದಾಪುರದ ಸಮೃದ್ಧಿ ಎಸ್ ಮೊಗವೀರ್ ರವರು ಹೊರಹೊಮ್ಮಿದ್ದಾರೆ. ತಮ್ಮ ಅದ್ಭುತ ಅಭಿನಯದ ಮೂಲಕ ಮನಸೂರೆಗೊಂಡಿದ್ದ 15 ಮಕ್ಕಳು ಫೈನಲ್ ಗೆ ಆಯ್ಕೆಯಾಗಿದಿದ್ದು ವಿಶೇಷವಾಗಿತ್ತು. ಅವರಲ್ಲಿ ನಾಲ್ಕು ಮಕ್ಕಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು ತ್ರಿವಳಿ ರತ್ನಗಳು ಉತ್ತಮರಲ್ಲಿ ಅತ್ಯುತ್ತಮರನ್ನು ವಿಜೇತರನ್ನಾಗಿ ಘೋಷಿಸಿದ್ದಾರೆ. […]readmore
ಸೌತ್ನ ಸ್ಟಾರ್ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಹೀರೋಗಳಿಗೆ ಬಗೆಬಗೆ ಸ್ಟೆಪ್ಸ್ ಹಾಕಿಸಿ ಖ್ಯಾತಿ ಗಿಟ್ಟಿಸಿಕೊಂಡವರು. ಇದೀಗ ಇದೇ ಕೋರಿಯೋಗ್ರಾಫರ್ ತೆರೆಮೇಲೆ ಮಿಂಚಲು ಸಿದ್ಧರಾಗಿದ್ದಾರೆ. ಅಂದರೆ, “ಯಥಾ ರಾಜ ತಥಾ ಪ್ರಜಾ” ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಹೀರೋ ಆಗಿ ಪದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ನೆರವೇರಿದ್ದು, ತೆಲುಗು ನಟ ಶರ್ವಾನಂದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಸಲ್ಮಾನ್ ಖಾನ್ ಬಾಮೈದ ಆಯುಷ್ ಶರ್ಮಾ ಕ್ಯಾಮರಾಕ್ಕೆ ಚಾಲನೆ ನೀಡಿದ್ದಾರೆ. ನಿರ್ದೇಶಕ ಕರುಣಾ ಕುಮಾರ್ ಮೊದಲ […]readmore
ಜೀ ಕನ್ನ ಡದಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದು ಈಗಾಗ್ಲೆ ಜಗಜ್ಜಾಹಿರಾಗಿದೆ. ಧಾರಾವಾಹಿ ತಂಡ ಹಾಗೂ ಅನಿರುದ್ಧ್ ನಡುವಿನ ಮನಸ್ತಾಪದಿಂದ ಸದ್ಯ ಅನಿರುದ್ಧ್ ರನ್ನು ಕೈ ಬಿಡಲಾಗಿದೆ. ಈ ಮಧ್ಯೆ ಅನಿರುದ್ಧ್ ಮತ್ತೆ ಕರೆದರೆ ಸೀರಿಯಲ್ ನಲ್ಲಿ ನಟಿಸೋದಾಗಿ ಹೇಳಿದ್ದರು ಚಿತ್ರತಂಡ ಹೊಸ ನಟನ ಹುಡುಕಾಟದಲ್ಲಿ ಬ್ಯುಸಿಯಾಗಿದೆ. ಈ ಮಧ್ಯೆ ಖ್ಯಾತ ನಿರ್ದೇಶಕ ಅನೂಪ್ ಭಂಡಾರಿಗೂ ಆಫರ್ ಹೋಗಿದ್ದು ಈ ಬಗ್ಗೆ ಸ್ವತಃ ಅನೂಪ್ ಸ್ಪಷ್ಟನೆ ನೀಡಿದ್ದಾರೆ. ಜೊತೆ ಜೊತೆಯಲಿ […]readmore
ರಕ್ಷಿತ್ ಶೆಟ್ಟಿ ನಿರ್ಮಾಣದ ಪರಂವಃ ಸ್ಟುಡಿಯೋಸ್ ಮೂಲಕ ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ನೀಡ್ತಿದ್ದಾರೆ. ಈಗಾಗ್ಲೆ ಪರಂವಃ ಸ್ಟುಡಿಯೋಸ್ ಮೂಲಕ ಸಧಭಿರುಚಿಯ ಸಿನಿಮಾಗಳು ತೆರೆಗೆ ಬರ್ತಿದೆ. ಈ ಮಧ್ಯೆ ಕಳೆದ ಕೆಲ ದಿನಗಳ ಹಿಂದೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ರು. ಸದ್ಯ ಈ ಸಿನಿಮಾದ ಟೈಟಲ್ ರಿವೀಲ್ ಮಾಡಿದೆ ಚಿತ್ರತಂಡ. ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಸಿನಿಮಾದ ನಟ ವಿಹಾನ್ ಗೌಡ ಹಾಗೂ ನಮ್ಮನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್ ನಟನೆಯ ಸಿನಿಮಾಗೆ ಇಬ್ಬನಿ ತಬ್ಬಿದ ಇಳೆಯಲಿ ಎಂದು […]readmore
ತೆಲುಗು ಚಿತ್ರರಂಗದ ಡ್ಯಾಶಿಂಗ್ ಡೈರೆಕ್ಟರ್ ಹಾಗೂ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಸಮ್ಮಿಲನದ ಲೈಗರ್ ಸಿನಿಮಾ ರಿಲೀಸ್ ಗೆ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಬಿಡುಗಡೆಗೂ ಮೊದಲ ಬೇಜಾನ್ ಟಾಕ್ ಕ್ರಿಯೇಟ್ ಮಾಡಿರುವ ಲೈಗರ್ ಸಿನಿಮಾ ಮೂಲಕ ಖಡಕ್ ಖಳನಾಯಕರೊಬ್ಬರು ಬೆಳ್ಳಿತೆರೆಯಲ್ಲಿ ಬ್ಯಾಂಗ್ ಮಾಡಲು ಸಜ್ಜಾಗಿದ್ದಾರೆ. ಅವ್ರೇ ಮಾಡೆಲ್ ಕಂ ಆಕ್ಟರ್ ವಿಶ್. 12 ವರ್ಷದ ಹೋರಾಟ ಅಂತೂ ವಿಶ್ ಸಿನಿಮಾ ಕನಸು ಲೈಗರ್ ಮೂಲಕ ನನಸಾಗ್ತಿದೆ. ಮಾಡೆಲ್ ನಿಂದ ವೃತ್ತಿ ಬದುಕು ಆರಂಭಿಸಿ ಒಂದಷ್ಟು […]readmore
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಇಂದು 67ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಚಿರಂಜೀವಿಗೆ ಅಭಿಮಾನಿಗಳು, ಸಿನಿಮಾ ನಟ, ನಟಿಯರು, ರಾಜಕೀಯ ಗಣ್ಯರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಮೆಗಾಸ್ಟಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಗಾಡ್ ಫಾದರ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಾಡ್ ಫಾದರ್ ಮಲಯಾಳಂನ ಸೂಪರ್ ಹಿಟ್ ಲೂಸಿಫರ್ ಸಿನಿಮಾದ ರಿಮೇಕ್ ಆಗಿದ್ದು ದೊಡ್ಡ ಮಟ್ಟದಲ್ಲಿ ಸಕಸ್ಸ್ ಆಗಿತ್ತು. ಆದರೂ ಕೂಡ ಚಿರಂಜೀವಿಯ ಗಾಡ್ ಫಾದರ್ […]readmore
ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನಡೆಯುವ ಪ್ರತಿಷ್ಠಿತ “ಸೈಮಾ” ಅವಾರ್ಡ್ಸ್ 2022 ಈ ಬಾರಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನೊಂದಿಗೆ ಸೆಪ್ಟೆಂಬರ್ 10 ಹಾಗೂ 11ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ. “SIIMA” 2022 ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನಲ್ಲಿ ನಡೆಸಲು ಖುಷಿಯಾಗುತ್ತಿದೆ. ಇದು ಹತ್ತನೇ ವರ್ಷದ ಪ್ರಶಸ್ತಿ ಸಮಾರಂಭ ಕೂಡ. ಬೆಂಗಳೂರಿನಲ್ಲಿ “ಸೈಮಾ” ಅವಾರ್ಡ್ಸ್ ನಡೆಸಲು ಎರಡು ಪ್ರಮುಖ ಕಾರಣಗಳಿದೆ. ಒಂದು ನಮ್ಮೆಲ್ಲರ ನೆಚ್ಚಿನ ನಟ ಪವರ್ ಸ್ಟಾರ್ […]readmore
ನೂತನ ಶ್ರೀರ್ಷಿಕೆ ಹೊಂದಿರುವ ’ಧ್ರುವ 369’ ಚಿತ್ರದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು. ರಮೇಶ್ಭಟ್ ಕ್ಲಾಪ್ ಮಾಡಿದರೆ, ’ಟಕ್ಕರ್’ ಖ್ಯಾತಿಯ ನಟ ಮನೋಜ್ಕುಮಾರ್ ಕ್ಯಾಮಾರ ಆನ್ ಮಾಡಿದರು. ಅಚಿಂತ್ಯ: ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವ ಮಂಗಳೂರಿನ ಶ್ರೀಕೃಷ್ಣ ಕಾಂತಿಲ ಗ್ರಾಫಿಕ್ಸ್ ಡಿಸೈನರ್ ಹಾಗೂ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಕಥೆ ಬರೆದು ನಿರ್ದೇಶನ ಮಾಡುತ್ತಿರುವ ಶಂಕರ್ನಾಗ್.ಎಸ್.ಎಸ್. ಅವರಿಗೆ ಎರಡನೇ ಅವಕಾಶ. ಆರೋಗ್ಯದಲ್ಲಿ […]readmore
ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್ ಟಿ ಆರ್ ರನ್ನು ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ತೆಲುಗು ಚಿತ್ರರಂಗದಲ್ಲಿ ನೀವೊಂದು ರತ್ನ ಎಂದು ಹಾಡಿ ಹೊಗಳಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಜೂನಿಯರ್ ಎನ್ ಟಿ ಆರ್ ವ್ಯಕ್ತಿತ್ವವನ್ನು ಕೊಂಡಾಡಿದ್ದಾರೆ. ಕೆಲಸದ ನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಜೂನಿಯರ್ ಎನ್ ಟಿ ಆರ್ ರನ್ನು ಭೇಟಿ ಮಾಡಿದ್ದು, […]readmore
ನಟ ರಣವೀರ್ ಸಿಂಗ್ ಇತ್ತೀಚೆಗೆ ಜನಪ್ರಿಯ ಮ್ಯಾನಜೀನ್ ಪೇಪರ್ ಗಾಗಿ ನಗ್ನ ಫೋಟೋಶೂಟ್ ಮಾಡಿಸಿಕೊಂಡು ದೊಡ್ಡ ಸುದ್ದಿಯಾಗಿದ್ದಾರೆ. ರಣವೀರ್ ನಗ್ನ ಫೋಟೋ ಶೂಟ್ ಗೆ ಸಾಕಷ್ಟು ನೆಗೆಟೀವ್ ಕಾಮೆಂಟ್ ಬಂದಿದ್ದು ಈ ಬಗ್ಗೆ ದೂರ ದಾಖಲಾಗಿದೆ. ಆದರೆ ಪ್ರಕರಣದ ವಿಚಾರಣೆಗೆ ಹಾಜರಾಗಲು ರಣವೀರ್ ಸಿಂಗ್ ಹಿಂದೇಟು ಹಾಕಿದ್ದಾರೆ. ಇಂದು (ಆಗಸ್ಟ್ 22) ಮುಂಬೈ ಪೊಲೀಸರ ರಣವೀರ್ ಸಿಂಗ್ ವಿಚಾರಣೆಗೆ ಒಳಪಡಬೇಕು. ಆದರೆ ಕೆಲವೊಂದು ಕಾರಣಗಳನ್ನು ನೀಡಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗಲು ರಣವೀರ್ ಸಿಂಗ್ ಎರಡು ವಾರಗಳ […]readmore
