ಜೀ ಕನ್ನಡದಲ್ಲಿ ಪ್ರಸಾರವಾಗುವ ಖ್ಯಾತ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಇನ್ನು ಮುಂದೆ ಆರ್ಯವರ್ಧನ್ ಪಾತ್ರಧಾರಿ ಅನಿರುದ್ಧ್ ಇರುವುದಿಲ್ಲ ಎಂದು ವಾಹಿನಿ ಸ್ಪಷ್ಟ ಪಡಿಸಿದೆ. ಈ ಮಧ್ಯೆ ಅನಿರುದ್ಧ್ ಅವಕಾಶ ನೀಡಿದರೆ ಧಾರಾವಾಹಿಯಲ್ಲಿ ನಟಿಸುವುದಾಗಿ ಹೇಳಿದ್ದಾರೆ. ಆದರೆ ಇದಕ್ಕೆ ಧಾರಾವಾಹಿ ತಂಡ ಸುತಾರಾಂ ಒಪ್ಪುವುದು ಅನುಮಾನ ಎಂಬಂತಾಗಿದೆ. ಧಾರಾವಾಹಿಯಿಂದ ಕೈ ಬಿಟ್ಟಿರುವ ಬೆನ್ನಲ್ಲೆ ಪ್ರತಿಕ್ರಿಯೆ ನೀಡಿರುವ ಅನಿರುದ್ಧ್ ನಾಲ್ಕು ಗೋಡೆ ಮಧ್ಯೆ ಜಗಳವಾಡಿರೋದು ಬೀದಿಗೆ ತರಬಾರದು ಎಂದು ಬೇಸರ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅನಿರುದ್ಧ್, ನಾನು ಕೆಲಸ ಮಾಡ್ತಿರೋ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 10 ತಿಂಗಳಾಗಿದೆ. ಆದರೆ ಇಂದಿಗೂ ಲಕ್ಷಾಂತರ ಅಭಿಮಾನಿಗಳ ಮನಸ್ಸಲ್ಲಿ ಅಪ್ಪು ಅಮರರಾಗಿದ್ದಾರೆ. ಅಪ್ಪು ಹೆಸರನ್ನು ಜೀವಂತವಾಗಿಡುವ ಕೆಲಸವನ್ನು ಅವರ ಅಭಿಮಾನಿಗಳು ಮಾಡ್ತಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಮಗುವೊಂದಕ್ಕೆ ಅಪ್ಪು ಹೆಸರನ್ನು ನಾಮಕರಣ ಮಾಡಿದ್ದಾರೆ. ಅಭಿಮಾನಿಗಳು ಅಪ್ಪು ಅವರನ್ನು ನಟ ಶಿವರಾಜ್ ಕುಮಾರ್ ಅವರಲ್ಲಿ ಕಾಣುತ್ತಿದ್ದಾರೆ. ಅಲ್ಲದೆ ಅಪ್ಪು ಅವರು ಬಿಟ್ಟು ಹೋಗಿರುವ ಕೆಲಸಗಳನ್ನು ಶಿವರಾಜ್ ಕುಮಾರ್ ಮುಂದುವರೆಸಿಕೊಂಡು ಹೋಗ್ತಿದ್ದಾರೆ. ಮೈಸೂರಿನ ಮಕ್ಕಳ ಜವಬ್ದಾರಿಯನ್ನು ಶಿವಣ್ಣ ದಂಪತಿಗಳು ನಡೆಸಿಕೊಂಡು […]readmore
ಇಸ್ಲಮಾಬಾದ್: ‘ಬುಲ್ಬುಲ್-ಎ-ಪಾಕಿಸ್ತಾನ’ ಎಂದೇ ಖ್ಯಾತರಾಗಿದ್ದ ಪಾಕಿಸ್ತಾನದ ಹಿರಿಯ ಗಾಯಕಿ ನಯ್ಯಾರ ನೂರ್ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 71 ವರ್ಷದ ನಯ್ಯಾರ ನೂರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಯ್ಯಾರ ಮೃತಪಟ್ಟಿದ್ದಾರೆ. ಈ ಬಗ್ಗೆ ನಯ್ಯಾರ ಅವರ ಸೋದರಳಿಯ ರಾಣಾ ಜೈದಿ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಪ್ರೀತಿಯ ಚಿಕ್ಕಮ್ಮ ನಯ್ಯಾರ ನೂರ್ ಅವರ ನಿಧನವನ್ನು ನಾನು ಭಾರವಾದ ಹೃದಯದಿಂದ ಘೋಷಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಸುಮಧುರ ಕಂಠಕ್ಕಾಗಿ […]readmore
ಸಿನಿಮಾ ರಂಗಕ್ಕೂ ರಾಜಕೀಯಕ್ಕೂ ಅವಿನಾಭಾವ ಸಂಬಂಧ. ಈಗಾಗ್ಲೆ ಬಣ್ಣದ ಬದುಕಿನ ಸಾಕಷ್ಟು ಮಂದಿ ರಾಜಕೀಯಕ್ಕೆ ಎಂಟ್ರಿಕೊಟ್ಟು ಸದ್ದು ಮಾಡಿದ್ದಾರೆ. ಇದೀಗ ಬಹುಭಾಷಾ ನಟಿ ತ್ರಿಷಾ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಎಂಬ ಸುದ್ದಿ ತಮಿಳು ನಾಡಿನಲ್ಲಿ ಸಂಚಲನ ಮೂಡಿಸಿದೆ. ಮುಂದಿನ ದಿನಗಳಲ್ಲಿ ತ್ರಿಷಾ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗುತ್ತಿದೆ. ತ್ರಿಷಾರ ಈ ನಡೆ ಚರ್ಚೆಗೆ ಕಾರಣವಾಗಿದೆ. ತಮಿಳು ಸಿನಿಮಾ ರಂಗದ ಸಾಕಷ್ಟು ನಟ, ನಟಿಯರು ರಾಜಕೀಯ ರಂಗದಲ್ಲಿ ಹೆಸರು ಮಾಡಿದ್ದಾರೆ. ಅಲ್ಲದೆ ತಮಿಳು ನಾಡಿನಲ್ಲಿ ಅತಿ ಹೆಚ್ಚು ಬಾರಿ ಮುಖ್ಯ […]readmore
ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ನೀಲಕಂಠ, ಹೂ, ದರ್ಶನ್ ನಟನೆಯ ಇಂದ್ರ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ನಮಿತಾ ಕೃಷ್ಣ ಜನ್ಮಾಷ್ಟಮಿ ದಿನದಂದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ವಿಷಯವನ್ನು ಸ್ವತಃ ನಮಿತಾ ಸೋಷಿಯಲ್ ಮೀಡಿಯಾದ ಮೂಲಕ ಬಹಿರಂಗ ಪಡಿಸಿದ್ದಾರೆ. ಪತಿ ಹಾಗೂ ಮಕ್ಕಳ ಜೊತೆಗಿರುವ ಪೋಟೋವನ್ನೂ ನಮಿತಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 2017ರಲ್ಲಿ ಚೆನ್ನೈ ಮೂಲಕ ವೀರೇಂದ್ರ ಚೌಧರಿ ಜೊತೆ ಹಸೆ ಮಣೆ ಏರಿದ್ದ ನಮಿತಾ ನಾಲ್ಕು ವರ್ಷಗಳ ಬಳಿಕ ಮುದ್ದು ಮಕ್ಕಳಿಗೆ […]readmore
ಶಿವ 143 ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಸಿನಿ ರಂಗಕ್ಕೆ ಹೊಸ ಹಾಗೂ ಭರವಸೆಯ ನಾಯಕನ ಎಂಟ್ರಿಯಾಗಿದೆ. ಡಾ.ರಾಜ್ ಕುಮಾರ್ ಮೊಮ್ಮಗ, ನಟ ರಾಮ್ ಕುಮಾರ್ ಪುತ್ರ ಧೀರೇನ್ ರಾಮ್ ಕುಮಾರ್ ಮೊದಲ ಸಿನಿಮಾದಲ್ಲೇ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಈಗಾಗ್ಲೆ ಬಿಡುಗಡೆ ಆಗಿರೋ ಶಿವ 143 ಸಿನಿಮಾದ ಟ್ರೈಲರ್ ಹಾಗೂ ಹಾಡುಗಳು ಸಾಕಷ್ಟು ಸದ್ದು ಮಾಡಿದ್ದು ಆಗಸ್ಟ್ 26ಕ್ಕೆ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅಂದಹಾಗೆ ಶಿವ 143 ಸಿನಿಮಾ ಆರಂಭವಾಗಿ ಬಹಳ ಸಮಯವೇ ಕಳೆದು ಹೋಗಿದೆ. ಆದರೆ […]readmore
ಕ್ರೇಜಿಸ್ಟಾರ್ ರವಿಚಂದ್ರನ್ ಕುಟುಂಬದಲ್ಲಿ ಮದುವೆ ಸಂಭ್ರಮ ಶುರುವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಸಮಾರಂಭ ನಡೆಯಲಿದೆ. ಒಟ್ಟು ಮೂರು ದಿನಗಳ ಕಾಲ ವಿವಿಧ ಶಾಸ್ತ್ರಗಳನ್ನು ಕುಟುಂಬ ಹಮ್ಮಿಕೊಂಡಿದೆ. ಇವತ್ತು ಈಗಾಗಲೇ ಅರಿಶಿನ ಮತ್ತು ಮೆಹಂದಿ ಶಾಸ್ತ್ರಗಳು ಮುಗಿದಿದ್ದು, ಸಂಜೆ ವಧುವಿನ ಕಡೆಯಿಂದ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ವಧುವಿನ ಕಡೆಯಿಂದ ಹಮ್ಮಿಕೊಂಡಿರುವ ಆರತಕ್ಷತೆ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದೆ. ಆಗಸ್ಟ್ 21 ರಂದು ಮದುವೆ ಶಾಸ್ತ್ರಗಳು ನಡೆಯಲಿದ್ದು, ಮನೋರಂಜನ್ […]readmore
ನಟ ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪೂರಿ ಜಗನ್ನಾಥ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಲೈಗರ್ ಸದ್ಯದಲ್ಲೇ ತೆರೆಗೆ ಬರಲಿದೆ. ಇದೇ ಆಗಸ್ಟ್ 25ಕ್ಕೆ ಸಿನಿಮಾ ಬಿಡುಗಡೆ ಆಗಲಿದ್ದು ಈ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಪ್ರಮೋಷನ್ ಕಾರ್ಯದಲ್ಲಿ ಬ್ಯುಸಿಯಾಗಿದೆ. ಚಿತ್ರದ ಪ್ರಮೋಷನ್ ಗಾಗಿ ಬೆಂಗಳೂರಿಗೆ ಬಂದಿದ್ದ ವಿಜಯ್ ದೇವರಕೊಂಡ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಾಂದವ್ಯವನ್ನು ಮೆಲುಕು ಹಾಕಿದರು. ನಾನು ಬೆಂಗಳೂರಿಗೆ ಬಂದಾಗಲೆಲ್ಲ ಪುನೀತ್ ಅಣ್ಣನನ್ನು ಮೀಟ್ ಮಾಡಿ ಹೋಗುತ್ತಿದ್ದೆ. ಅವರು […]readmore
ಝೀ ಕನ್ನಡ ವಾಹಿನಿಯಲ್ಲಿ ಪ್ರವಾರವಾಗುವ ಖ್ಯಾತ ಧಾರಾವಾಹಿ ಜೊತೆ ಜೊತೆಯಲಿ ತಂಡದಿಂದ ಅನಿರುದ್ಧ್ ಅವರನ್ನು ಕೈ ಬಿಡಲಾಗಿದೆ. ಕಳೆದ ಕೆಲ ದಿನಗಳಿಂದ ಅನಿರುದ್ಧ್ ಹಾಗೂ ಧಾರವಾಹಿ ತಂಡದಲ್ಲಿ ಮನಸ್ತಾಪ ಶುರುವಾಗಿತ್ತು. ಇದೀಗ ನಟ ಅನಿರುದ್ಧ್ ರನ್ನು 2 ವರ್ಷಗಳ ಕಾಲ ಬ್ಯಾನ್ ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಅನಿರುದ್ಧ್ ಹಾಗೂ ಧಾರವಾಹಿ ತಂಡದ ಮಧ್ಯೆ ಮನಸ್ತಾಪ ಹೆಚ್ಚಾಗಿತ್ತು, ಜೊತೆಗೆ ಎರಡು ದಿನಗಳ ಹಿಂದ ಶೂಟಿಂಗ್ ನಿಂದ ಅನಿರುದ್ಧ್ ಹೊರಟು ಹೋಗಿದ್ದರು. ಈ ಬಗ್ಗೆ ಕಿರುತೆರೆ ನಿರ್ಮಾಪಕರ ಸಂಘಕ್ಕೆ […]readmore
ಬಾಲಿವುಡ್ ನಲ್ಲಿ ಸಾಕಷ್ಟು ಸದ್ದು ಮಾಡಿದ್ದ, ಪ್ರಧಾನಿ ನರೇಂದ್ರ ಮೋದಿಯಿಂದ ಮೆಚ್ಚುಗೆ ಘಳಿಸಿ ಕೋಟಿ ಕೋಟಿ ಕಲೆಕ್ಷನ್ ಮಾಡಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಆಸ್ಕರ್ ರೇಸ್ ಗೆ ಕಳುಹಿಸುವ ಕುರಿತ ಚರ್ಚೆ ಶುರುವಾಗಿದೆ. ಆದರೆ ಈ ಬಗ್ಗೆ ನಿರ್ದೇಶಕ ಅನುರಾಗ್ ಕಶ್ಯಪ್ ಅಸಮಾಧಾನ ಹೊರ ಹಾಕಿದ್ದರು. ಇದೀಗ ಅನುರಾಗ್ ಕಶ್ಯಪ್ ಮಾತಿಗೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿರುಗೇಟು ನೀಡಿದ್ದಾರೆ. ನಿನ್ನೆಯಷ್ಟೇ ಅನುರಾಗ್ ಕಶ್ಯಪ್ ನಿರ್ದೇಶನದ, ತಾಪ್ಸಿ ಪನ್ನು ನಟನೆಯ ದೋಬಾರ […]readmore
