ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಜೀ ಕನ್ನಡದಲ್ಲಿ ಪ್ರಸಾರವಾಗುವ ಖ್ಯಾತ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಇನ್ನು ಮುಂದೆ ಆರ್ಯವರ್ಧನ್ ಪಾತ್ರಧಾರಿ ಅನಿರುದ್ಧ್ ಇರುವುದಿಲ್ಲ ಎಂದು ವಾಹಿನಿ ಸ್ಪಷ್ಟ ಪಡಿಸಿದೆ. ಈ ಮಧ್ಯೆ ಅನಿರುದ್ಧ್ ಅವಕಾಶ ನೀಡಿದರೆ ಧಾರಾವಾಹಿಯಲ್ಲಿ ನಟಿಸುವುದಾಗಿ ಹೇಳಿದ್ದಾರೆ. ಆದರೆ ಇದಕ್ಕೆ ಧಾರಾವಾಹಿ ತಂಡ ಸುತಾರಾಂ ಒಪ್ಪುವುದು ಅನುಮಾನ ಎಂಬಂತಾಗಿದೆ. ಧಾರಾವಾಹಿಯಿಂದ ಕೈ ಬಿಟ್ಟಿರುವ ಬೆನ್ನಲ್ಲೆ ಪ್ರತಿಕ್ರಿಯೆ ನೀಡಿರುವ ಅನಿರುದ್ಧ್ ನಾಲ್ಕು ಗೋಡೆ ಮಧ್ಯೆ ಜಗಳವಾಡಿರೋದು ಬೀದಿಗೆ ತರಬಾರದು ಎಂದು ಬೇಸರ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅನಿರುದ್ಧ್, ನಾನು ಕೆಲಸ ಮಾಡ್ತಿರೋ […]Read More
