ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ರಾರಾ ರಕ್ಕಮ್ಮ ಹಾಡಿಗೆ ಸೊಂಟ ಬಳುಕಿಸಿದ್ದ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಇದೀಗ ಬರೋಬ್ಬರಿ 215 ಕೋಟಿ ರೂಪಾಯಿ ಹಣ ವಸೂಲಿ, ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಬೆಂಗಳೂರು ಮೂಲದ ವಂಚಕ ಸುಕೇಶ್ ಸ್ನೇಹ ಮಾಡಿದ ತಪ್ಪಿಗೆ ಜಾಕ್ವೆಲಿನ್ ಕಟ ಕಟೆಯಲ್ಲಿ ನಿಲ್ಲಬೇಕಾಗಿದ್ದು ಇಂದು ದೆಹಲಿಯ ಇ.ಡಿ. ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಿದ್ದಾರೆ. ಜೈಲಿನಲ್ಲಿರುವ ಉದ್ಯಮಿ ಖೈದಿಯನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿ ಉದ್ಯಮಿ ಪತ್ನಿಯನ್ನು ನಂಬಿಸಿ ವಂಚಕ ಸುಕೇಶ್ […]readmore
ಸಾಮಾನ್ಯವಾಗಿ ಖ್ಯಾತ ನಿರ್ದೇಶಕರು ಸ್ಟಾರ್ ನಟರ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳೋದೆ ಹೆಚ್ಚು. ಆದ್ರೆ ಸ್ಟಾರ್ ನಟರನ್ನು ಹುಟ್ಟುಹಾಕೋದ್ರಲ್ಲಿ ಖ್ಯಾತ ನಿರ್ದೇಶಕ ಶಶಾಂತ್ ಮೊದಲು. ಇದೀಗ ಸ್ಯಾಂಡಲ್ ವುಡ್ ಗೆ ಹೊಸ ನಾಯಕನನ್ನು ಪರಿಚಯಿಸುವ ಮೂಲಕ ಸ್ಟಾರ್ ನಟನನ್ನು ಗಾಂಧಿನಗರಕ್ಕೆ ನೀಡ್ತಿದ್ದಾರೆ. ಶಶಾಂಕ್ ನಿರ್ದೇಶನ ಮಾಡಿದ್ದ ಮೊಗ್ಗಿನ ಮನಸ್ಸು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಕಲಾವಿದರು ಇಂದು ಸ್ಟಾರ್ ಕಲಾವಿದರಾಗಿ ಸದ್ದು ಮಾಡ್ತಿದ್ದಾರೆ. ಅಲ್ಲದೆ ನಟ ಅಜಯ್ ರಾವ್ ಗೆ ಸ್ಟಾರ್ ಪಟ್ಟ ತಂದುಕೊಟ್ಟಿದ್ದು […]readmore
ವಿವಾದಾತ್ಮಕ ಹೇಳಿಕೆ ನೀಡೋದ್ರಲ್ಲಿ ಬಾಲಿವುಡ್ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಸದಾ ಮುಂದೆ. ನಿತ್ಯ ಒಂದಲ್ಲ ಒಂದು ಹೇಳಿಕೆ ನೀಡಿ ಟ್ರೋಲ್ ಆಗೋದು ಅನುರಾಗ್ ಕಶ್ಯಪ್ ಗೆ ಹೊಸದೇನು ಅಲ್ಲ. ಇದೀಗ ತಾಪ್ಸಿ ಪನ್ನು ನಟನೆಯ ದೋಬಾರಾ ಸಿನಿಮಾವನ್ನು ಅನುರಾಗ್ ಕಶ್ಯಪ್ ನಿರ್ದೇಶನ ಮಾಡಿದ್ದು, ಸದ್ಯದಲ್ಲೇ ಬಿಡುಗಡೆ ಆಗಲಿದೆ. ದೋಬಾರಾ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅನುರಾಗ್ ಕಶ್ಯಪ್ ಹಾಗೂ ತಾಪ್ಸಿ ಪನ್ನು ಫುಲ್ ಬ್ಯುಸಿಯಾಗಿದ್ದಾರೆ. ಹಲವಾರು ಊರುಗಳನ್ನು ತಿರುಗಿ ಜನರಿಗೆ ಸಿನಿಮಾ ತಲುಪಿಸಲು ಅನುರಾಗ್ ಹಾಗೂ ತಾಪ್ಸಿ […]readmore
ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದು ಸದ್ಯ ಬಾಲಿವುಡ್ ನಲ್ಲಿ ಸಾಕಷ್ಟು ಖ್ಯಾತಿ ಘಳಿಸಿರುವ ಸಿಂಗರ್ ರಾಹುಲ್ ಜೈನ್ ಅತ್ಯಾಚಾರ ಎಸೆಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು ಸದ್ಯ ರಾಹಲ್ ಜೈನ್ ಮೇಲೆ ಎಫ್ ಐ ಆರ್ ದಾಖಲಾಗಿದೆ. ಕಾಸ್ಟ್ಯೂಮ್ ಡಿಸೈನರ್ ಒಬ್ಬರನ್ನು ಕೆಲಸದ ನಿಮಿತ್ತ ಮನೆಗೆ ಕರೆಸಿಕೊಂಡು ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳಿಗೆ ಕಾಸ್ಟ್ಯೂಮ್ ಸ್ಟೈಲಿಸ್ಟ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯನ್ನು ರಾಹುಲ್ ಜೈನ್ ಇದೇ ಆಗಸ್ಟ್ 11 ರಂದು […]readmore
ಹೆಸರಾಂತ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ ಹಾಗೂ ರಿಷಬ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ “ಕಾಂತಾರ” ಚಿತ್ರದ “ಸಿಂಗಾರ ಸಿರಿಯೆ” ಎಂಬ ಅದ್ಭುತ ಹಾಡು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಬಿಡುಗಡೆಯಾಗಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿ, ಪ್ರಮೋದ್ ಮರವಂತೆ ಬರೆದಿರುವ “ಸಿಂಗಾರ ಸಿರಿಯೆ” ಹಾಡಿನಲ್ಲಿ ಕರುನಾಡ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ತೋರಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ. ಹಲವು ಜನಪದ ನೃತ್ಯಗಳ ಹಿನ್ನೆಲೆಯಲ್ಲಿ ನಾಯಕ, ನಾಯಕಿಗೆ ಪ್ರೇಮದ ವಿಷಯ ತಿಳಿಸುವ ರೀತಿ […]readmore
ಇಡೀ ದೇಶ 75ನೇ ಸ್ವಾತಂತ್ರ್ಯ ಮಹೋತ್ಸವದ ಸಂಭ್ರಮದಲ್ಲಿ ಮಿಂದೆದಿದೆ. ಮೋದಿ ಕರೆ ನೀಡಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಿದೆ. ಅತ್ತ ಸೆಲೆಬ್ರಿಟಿಗಳು ಕೂಡ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಸದ್ಯ ವಿದೇಶದಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿರುವ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕೂಡ ಸ್ವಾತಂತ್ರ್ಯೋತ್ಸವದ ಖುಷಿಯಲ್ಲಿ ಕಾಲ ಕಳೆದಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ತಮಿಳು ಲೇಡಿ […]readmore
‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ದೇಶ ವಿದೇಶದಲ್ಲೂ ಸದ್ದು ಮಾಡ್ತಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ ಮೊದಲ ತೆಲುಗು ಸಿನಿಮಾ ಸಲಾರ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದು ಇದೀಗ ಮತ್ತೊಂದು ಉತ್ತಮ ಕೆಲಸವನ್ನು ಪ್ರಶಾಂತ್ ನೀಲ್ ಮಾಡಿದ್ದಾರೆ. ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಈ ಮಧ್ಯೆ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಪ್ರಶಾಂತ್ ನೀಲ್ ತಮ್ಮ ತಂದೆಯ ಹೆಸರಿನಲ್ಲಿ ಒಂದೊಳ್ಳೆ ಕೆಲಸ ಮಾಡಿದ್ದಾರೆ. […]readmore
ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ ಸೆಟ್, ಭರ್ಜರಿ ಆಕ್ಷನ್, ಧನ್ವೀರ್ ನಯಾ ಗೆಟಪ್, ಬ್ಯಾಗ್ರೌಂಡ್ ಮ್ಯೂಸಿಕ್, ವಿಷ್ಯೂವಲ್ಸ್ ಎಫೆಕ್ಟ್ ಟೀಸರ್ ನಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಧನ್ವೀರ್ ಗುಣ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. 1.50 ನಿಮಿಷ ಇರುವ ವಾಮನ ಸಿನಿಮಾದ ಟೀಸರ್ […]readmore
ಕ್ರೇಜಿಸ್ಟಾರ್ ಮನೆಯಲ್ಲಿ ಮತ್ತೆ ಮದುವೆ ಸಂಭ್ರಮ ಮನೆ ಮಾಡಿದೆ. ಕಳೆದ ಕೆಲ ವರ್ಷಗಳ ಹಿಂದೆ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದ ರವಿಚಂದ್ರನ್ ಇದೀಗ ಪುತ್ರ ಮನೋರಂಜನ್ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ತಂದೆಯಂತೆ ಸಿನಿಮಾ ರಂಗದಲ್ಲಿ ತೊಡಗಿಕೊಂಡಿರುವ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೇ ತಿಂಗಳು 21, 22 ಹಾಗೂ 23ರಂದು ಮದುವೆ ಸಮಾರಂಭ ನಡೆಯಲಿದ್ದು ಸಾಕಷ್ಟು ಅದ್ದೂರಿಯಾಗಿ ಮದುವೆ ಕಾರ್ಯಕ್ರಮಗಳು ನಡೆಯಲಿದೆ. ಮದುವೆಯ ಬಗ್ಗೆ ಇದುವರೆಗೂ ರವಿಚಂದ್ರನ್ ಕುಟುಂಬ ಎಲ್ಲಿಯೂ ಅಧಿಕೃತವಾಯಿ ಮಾತನಾಡಿರಲಿಲ್ಲ. […]readmore
ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ರವಿಚಂದ್ರನ್ ಪುತ್ರ ಮನೋರಂಜನ್ ಹಸೆಮಣೆ ಏರಲು ಸಜ್ಜಾಗಿದ್ದು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಕೆಲ ವರ್ಷಗಳ ಹಿಂದೆ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿ ಮುಗಿಸಿದ್ದ ರವಿಚಂದ್ರನ್ ಇದೀಗ ಮಗನ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಗುರು ಹಿರಿಯರು ನಿಶ್ಚಿಯಿಸಿದ ಸಂಗೀತಾ ಜೊತೆ ಹಸೆಮಣೆ ಏರಲು ಮನೋರಂಜನ್ ರೆಡಿಯಾಗಿದ್ದಾರೆ. ಆಗಸ್ಟ್ 20ಕ್ಕೆ ಆರತಕ್ಷತೆ, ಆಗಸ್ಟ್ 21ರಂದು ಮದುವೆ ಹಾಗೂ ಆಗಸ್ಟ್ 22ಕ್ಕೆ ಚಿತ್ರರಂಗದ ಸ್ನೇಹಿತರಿಗೆ […]readmore
