ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟ ನಿರೂಪ್ ಭಂಡಾರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 38ನೇ ವರ್ಷಕ್ಕೆ ಕಾಲಿಟ್ಟಿರೋ ನಿರೂಪ್ ಭಂಡಾರಿಗೆ ಅಭಿಮಾನಿಗಳು ಶುಭಾಷಯ ಕೋರಿದ್ದಾರೆ. ಆಗಸ್ಟ್ 13ರಂದು ಪುತ್ತೂರಿನಲ್ಲಿ ಜನಿಸಿದ ನಿರೂಪ್ ಭಂಡಾರಿ ಸಿನಿಮಾ ಕುಟುಂಬದ ಹಿನ್ನೆಲೆಯಿಂದ ಬಂದವರು. ನಿರೂಪ್ ಭಂಡಾರಿ ತಂದೆ ಸುಧಾಕರ್ ಭಂಡಾರಿ ನಿರ್ದೇಶಕರಾಗಿದ್ದು ಅಣ್ಣ ಅನೂಪ್ ಭಂಡಾರಿ ನಿರ್ದೇಶಕ, ಸಂಗೀತ ನಿರ್ದೇಶಕ ಹಾಗೂ ಸಾಹಿತಿಯಾಗಿ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿದ್ದಾರೆ. ಎಂಜಿನಿಯರಿಂಗ್ ಪದವೀಧರರಾದ ನಿರೂಪ್ […]readmore
ಕನ್ನಡಿಗರ ಹವಾ ಏನು ಅನ್ನೋದು ಈಗ ಇಡೀ ಇಂಡಿಯನ್ ಸಿನಿಮಾ ಲೋಕಕ್ಕೆ ಗೊತ್ತಿದೆ. ನಮ್ ಇಂಡಸ್ಟ್ರೀ ಮಂದಿಯನ್ನು ಪರಭಾಷೆಯವರು ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸ್ತಿದ್ದಾರೆ. ಇಂತಹ ಟೈಮ್ ನಲ್ಲಿ ಕನ್ನಡದ ಯುವ ನಟ ಯುವನ್ ಹರಿಹರನ್ ನಾಯಕನಾಗಿ ಅಭಿನಯಿಸಿರುವ ಚೊಚ್ಚಲ ಹಿಂದಿ ಸಿನಿಮಾ ವೈ ಅಂಗಳದ ಬೆಪನ್ಹಾ ಹಾಡು ರಿಲೀಸ್ ಆಗಿದ್ದು, ಯೂಟ್ಯೂಬ್ ಪ್ರಪಂಚದಲ್ಲಿ ಭಾರೀ ಸದ್ದು ಮಾಡ್ತಿದೆ. ಶಂಭು ಕುಮಾರ್ ಸಾಹಿತ್ಯ ಬರೆದಿರುವ ಆಯುಷಿ ಷಾ ಧ್ವನಿಯಾಗಿರುವ ಬೆಪನ್ಹಾ ಗಾನ ಲಹರಿ ಖ್ಯಾತ ನಿರ್ದೇಶಕಿ ಕಂ […]readmore
ಬಾಲಿವುಡ್ ಹಾಟ್ ಬ್ಯೂಟಿ ಸಲ್ಲಿ ಲಿಯೋನ್ ಈಗಾಗ್ಲೆ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟು ಸದ್ದು ಮಾಡಿದ್ದಾರೆ. ಇದೀಗ ಮತ್ತೆ ಸನ್ನಿಯನ್ನ ಕರೆತರೋಕೆ ರೆಡಿಯಾಗಿದ್ದಾರೆ. ಅಂದಹಾಗೆ ಸನ್ನಿ ಲಿಯೋನ್ ಈ ಭಾರಿ ಬರ್ತಿರೋದು ಸಿನಿಮಾಗಲ್ಲ ಬದಲಾಗಿ ಪ್ರಶಸ್ರಿ ಪ್ರಧಾನ ಮಾಡಲು. ಸನ್ನಿಲಿಯೋನ್ ರಿಂದ ಪ್ರಶಸ್ತಿ ಸ್ವೀಕರಿಸ್ಬೇಕು ಅನ್ನೋ ಆಸೆ ಯಾರಿಗೆ ತಾನೇ ಇರಲ್ಲ. ಇದೀಗ ಅಂತದೊಂದು ಆಸೆ ಈಡೇರಿಸಲು ಹೊಸಪೇಟೆಯ ಕರುನಾಡ ಕ್ರಿಯಾಶೀಲ ಸಮಿತಿ ಮುಂದಾಗಿದೆ. ಸ್ವಾತಂತ್ರ್ಯ ಮಹೋತ್ಸವ ಅಂಗವಾಗಿ ವಿಜಯನಗರ ಕೇಂದ್ರ ಸ್ಥಾನ ಹೊಸಪೇಟೆಯಲ್ಲಿ ಕರುನಾಡ ಕ್ರಿಯಾಶೀಲ […]readmore
ಕಳೆದೊಂದು ದಿನಗಳ ಹಿಂದಷ್ಟೇ ಕಮಲಿ ಧಾರವಾಹಿ ಖ್ಯಾತಿಯ ನಿಂಗಿ ಅಲಿಯಾಸ್ ಅಂಕಿತಾ ಹಸೆಮಣೆ ಏರಿದ್ದರು. ಈ ಬೆನ್ನಲ್ಲೇ ಈ ಧಾರವಾಹಿಯ ಮತ್ತೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ. ಕಮಲಿ ಧಾರವಾಹಿಯ ಅನಿಕಾ ಅಲಿಯಾಸ್ ಗೇಬ್ರಿಯೆಲಾ ಮತ್ತು ಶಂಬು ಅಲಿಯಾಸ್ ಸುಹಾಸ್ ಪರಸ್ಪರ ಪ್ರೀತಿಸುತ್ತಿದ್ದು ಇದೀಗ ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿದ್ದಾರೆ. ಕಮಲಿ ಧಾರವಾಹಿಯಲ್ಲಿ ಒಟ್ಟಿಗೆ ನಟಿಸಿದ್ದ ಗೇಬ್ರಿಯೆಲಾ ಹಾಗೂ ಸುಹಾಸ್ ಮಧ್ಯೆ ಪ್ರೀತಿ ಶುರುವಾಗಿದ್ದು ಕಳೆದ ಮೂರು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಸದ್ಯದಲ್ಲೇ ಈ […]readmore
ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಅದರಲ್ಲೂ ‘ಪುಷ್ಪ: ದಿ ರೈಸ್’ ಚಿತ್ರದ ಬಳಿಕ ಅಲ್ಲು ಅರ್ಜುನ್ ಅವರ ಫ್ಯಾನ್ ಮತ್ತಷ್ಟು ಹೆಚ್ಚಿದೆ. ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಜಾಹೀರಾತು ಕ್ಷೇತ್ರದಲ್ಲೂ ಸಾಕಷ್ಟು ಬಹುಬೇಡಿಕೆಯಿದೆ. ಕೈತುಂಬಾ ಹಣ ಬರುತ್ತೆ ಅಂದರೆ ಸೆಲೆಬ್ರಿಟಿಗಳು ಜಾಹಿರಾತುಗಳಲ್ಲಿ ನಟಿಸಲು ಹಿಂದೆ ಮುಂದೆ ನೋಡಲ್ಲ. ಆದರೆ ಅಲ್ಲು ಅರ್ಜುನ್ 10 ಕೋಟಿ ರೂಪಾಯಿ ಆಫರ್ ನ ನಿರಾಯಾಸವಾಗಿ ನಿರಾಕರಿಸಿದ್ದಾರೆ. ಸದ್ಯ ಅಲ್ಲು ಅರ್ಜುನ್ ಬ್ರ್ಯಾಂಡ್ ಎಂಡೋರ್ಸ್ಮೆಂಟ್ಗಳಿಗೆ 7.5 […]readmore
ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ನರ್ಗೀಸ್ ಬಾಬು ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ನರ್ಗೀಸ್ ಅವರು ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ನಾಲ್ಕು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನರ್ಗೀಸ್ ಬಾಬು ಸಕ್ರಿಯರಾಗಿದ್ದರು. ಡಿಸ್ಟ್ರಿಬ್ಯೂಟರ್, ಪ್ರೊಡಕ್ಷನ್ ಕಂಟ್ರೋಲರ್, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್, ಪ್ರೊಡ್ಯೂಸರ್ ಆಗಿ ಕನ್ನಡ ಸಿನಿಮಾರಂಗದಲ್ಲಿ ನರ್ಗೀಸ್ ಬಾಬು ಗುರುತಿಸಿಕೊಂಡಿದ್ದರು. 2014ರಲ್ಲಿ ರಿಲೀಸ್ ಆದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ರಮ್ಯಾ […]readmore
ಬೆಂಗಳೂರು: ಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಬಿಎಸ್ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಸಂಗೀತ ಕುಟುಂಬದ ಹಿನ್ನೆಲೆಯಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ ಹಾಗೂ ಚಲನಚಿತ್ರಗಳಲ್ಲಿ ಹಾಡುವ ಮೂಲಕ ತಮ್ಮದೇ ಛಾಪು ಮೂಡಿದ್ದರು. 1979ರಲ್ಲಿ ತೆರೆಕಂಡ ಕಾಡು ಕುದುರೆ ಸಿನಿಮಾದ ಕಾಡು ಕುದುರೆ […]readmore
ಚೆನ್ನೈ: ತಮಿಳು ಸ್ಟಾರ್ ನಟ ಸೂರ್ಯ ನಟನೆಯ ಸೂಪರ್ ಹಿಟ್ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧ ಪಟ್ಟಂತೆ ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಮದ್ರಾಸ್ ಹೈಕೋರ್ಟ್ ರದ್ದುಪಡಿಸಿದೆ. ಜೈಭೀಮ್ ಸಿನಿಮಾದಲ್ಲಿ ಮಣ್ಣಿಯಾರ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಚೆನ್ನೈ ಮೂಲದ ವಕೀಲ ಕೆ.ಸಂತೋಷ್ ಎಂಬುವವರು ಮೆಟ್ರೋಪಾಲಿಯನ್ ಮ್ಯಾಜಿಸ್ಟ್ರೇಟ್ ಮೆಟ್ಟಿಲೇರಿದ್ದರು. ಬಳಿಕ ಸೂರ್ಯ ಹಾಗೂ ಜ್ಞಾನವೇಲ್ ರಾಜು ಅರ್ಜಿ ಸಲ್ಲಿಸಿದ್ದು, ಅರ್ಜಿ […]readmore
ಬೆಂಗಳೂರು: ನಾಳೆ ಸ್ಯಾಂಡಲ್ ವುಡ್ ನಲ್ಲಿಎರಡು ಬಹು ನಿರೀಕ್ಷಿತ ಸಿನಿಮಾಗಳು ತೆರೆಗೆ ಬರ್ತಿದೆ. ಒಂದು ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ರವಿಬೋಪಣ್ಣ ಮತ್ತೊಂದು ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾ. ಈ ಹಿನ್ನೆಲೆಯಲ್ಲಿ ಇಂದು ಭಟ್ಟರ ತಂಡ ಪ್ರೀಮಿಯರ್ ಶೋ ಆಯೋಜಿಸಿದ್ದು ಸಿನಿ ರಂಗದ ಸಾಕಷ್ಟು ಗಣ್ಯರು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ಈಗಾಗ್ಲೆ ಬಿಡುಗಡೆ ಆಗಿರೋ ಗಾಳಿಪಟ 2 ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಪ್ರೇಕ್ಷಕರ ಮನ ಗೆದ್ದಿದ್ದು ಸಿನಿಮಾ ನೋಡೋಕೆ ತುದಿಗಾಲಲ್ಲಿ ನಿಂತಿದ್ದಾರೆ. […]readmore
ಇಂದು ಎಲ್ಲೆಡೆ ರಾಖಿ ಹಬ್ಬದ ಸಂಭ್ರಮ. ಅಕ್ಕ, ತಂಗಿಯರು ತಮ್ಮ ಸಹೋದರನಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದುಕೊಳ್ಳುತ್ತಾರೆ. ಅಂತೆಯೇ ನ್ಯಾಷನಲ್ ಸ್ಟಾರ್ ಯಶ್ ಮನೆಯಲ್ಲೂ ರಾಖಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷ ಕೂಡ ಯಶ್ ಸಹೋದರಿ ನಂದಿಗೆ ಅಣ್ಣನಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಇದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಹೋದರ್ ಯಶ್ ಗೆ ಆರತಿ ಬೆಳಗಿ, ತಿಲಕವಿಟ್ಟು,ರಾಖಿ ಕಟ್ಟಿ ಖುಷಿ ಪಟ್ಟಿದ್ದಾರೆ. ಸಹೋದರಿ ರಾಖಿ ಕಟ್ಟಿದ ಫೋಟೋಗಳನ್ನು ಯಶ್ ಸೋಷಿಯಲ್ […]readmore
